28-05-2017, 12:08 PM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
Read More
28-05-2017, 11:57 AM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
Read More
28-05-2017, 11:38 AM
ಯುವ ಕಲೋತ್ಸವದಲ್ಲಿ ಶಿಸ್ತು ,ಸಮಯ ಪ್ರಜ್ಞೆ, ಪ್ರೀತಿ, ವಿಶ್ವಾಸ ಮೇಳೈಸಿದೆ ಎಂದು ರಂಗಭೂಮಿ ನಟ,ನಿರ್ದೇಶಕ ಜಗನ್ ಪವಾರ್ ಬೇಕಲ್ ತಿಳಿಸಿದರು. ಅವರು ದಿನಾಂಕ 28.05.2017 ನೇ ಆದಿತ್ಯವಾರದಂದು ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದರು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ […]
Read More
28-05-2017, 9:31 AM
ಯುವವಾಹಿನಿ (ರಿ) ಬಜಪೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬಜಪೆ ಮತ್ತು ಶ್ರೀನಿವಾಸ್ ದಂತ ವೈದ್ಯಕೀಯ ಕಾಲೇಜು, ಮುಕ್ಕ ಇವರ ಜಂಟಿ ಆಶ್ರಯದಲ್ಲಿ “ಉಚಿತ ದಂತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರವು ತಾ 28/05/2017ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನೆರವೇರಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಾಜಿ ಅಧ್ಯಕ್ಷ ಬಿ. ಸುಕುಮಾರ್ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀನಿವಾಸ್ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಹಾಗೂ ಇಂಡಿಯನ್ […]
Read More
23-05-2017, 1:49 PM
ನವೀನತೆಯ ಯುಗದಲ್ಲಿ ನಾವು ಇಂದು ಗೆಜ್ಜೆಕತ್ತಿಯನ್ನು ಕೇವಲ ಮದುವೆಯ ಸಮಯದಲ್ಲಿ ಮಾತ್ರ ಮದುಮಗಳ ಕೈಯಲ್ಲಿ ಇರುವುದನ್ನು ಗಮನಿಸಿರಬಹುದು ಆದರೆ ಈ ಗೆಜ್ಜೆಕತ್ತಿಯ ಮಹತ್ವ ಇದರಿಂದಲು ಆಚೆಗಿದೆ. ಅದೊಂದು ಅಧಿಕಾರದ ಸಂಕೇತ ಅದೇ ರೀತಿ ರಕ್ಷಣೆಯ ಸಂಕೇತವು ಹೌದು. ಹಿಂದಿನ ಕಾಲದಲ್ಲಿ ಹೆಣ್ಣು ಪ್ರಾಯಕ್ಕೆ ಬಂದಾಗ ತಾಯಿಯಾದವಳು ಮಗಳ ಕೈಯಲ್ಲಿ ಯಾವತ್ತು ಇರುವಂತೆ ಸಣ್ಣ ಕತ್ತಿಯನ್ನು ನೀಡುತ್ತಿದ್ದಳು. ಸಣ್ಣ ಹಿಡಿಯಿರುವ ಇದು ತುದಿಯಲ್ಲಿ ಅರ್ಧ ಚಂದ್ರಾಕೃತಿಯ ರಚನೆಯಿದ್ದು ಹಿಡಿಯ ತುದಿಯಲ್ಲಿ ಅಲಂಕಾರಕ್ಕಾಗಿ ಸಣ್ಣ ಗೆಜ್ಜೆಗಳು ಇರುತ್ತದೆ. ಇದೊಂದು ಆತ್ಮ […]
Read More
23-05-2017, 1:23 PM
ಶಾಂತಸ್ವಭಾವದ, ಸೂಕ್ಷ್ಮಮತಿಯಾದ ವಿಶುಕುಮಾರ್ ತನ್ನ ಸುತ್ತಮುತ್ತಲಿನ ಜನರ ಜೀವನದ ಆಗು ಹೋಗುಗಳ ಘಟನೆಗಳನ್ನು ಪರಿಶೀಲಿಸ ತೊಡಗಿದರು. ಇದು ಹೈಸ್ಕೂಲಿನಲ್ಲಿ ಓದುವಾಗಲೇ ಈ ಗುಣವನ್ನು ಬೆಳೆಸಿಕೊಂಡರು. ಬದುಕಿನ ನೈಜ ಚಿತ್ರಣವನ್ನು ಬರವಣಿಗೆ ಮೂಲಕ ಬಟ್ಟಿಳಿಸ ತೊಡಗಿದರು. ಅವರು ಬರವಣಿಗೆಗೆ ಕಾಲಿಟ್ಟದುದೇ 1950 ರ ದಶಕದಲ್ಲಿ- ಆಗ ಅವರಿಗೆ 13-14 ರ ಪ್ರಾಯ. ಮೂಗಿನಡಿಯಲ್ಲಿ ಚಿಗುರೊಡೆಯುವ ಮೀಸೆ, ಕನಸುಗಳನ್ನು ಕಾಣುವ, ಆದರ್ಶಗಳು ಹುಟ್ಟಿಕೊಳ್ಳುವ ವಯಸ್ಸು. ಆ ಸಂದರ್ಭದಲ್ಲೇ ” ಚಂದಮಾಮ” ಮಾಸ ಪತ್ರಿಕೆಗೆ ” ದುಷ್ಟ ಶಾಸನ” ಕಥೆಯನ್ನು ಬರೆದು […]
Read More
23-05-2017, 1:13 PM
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬರುವುದಕ್ಕಿಂತ ಹತ್ತು ವರ್ಷ ಮೊದಲೇ ವಿಶುಕುಮಾರ್ ಹುಟ್ಟಿದ್ದು. ಆಗಿನ ಸಮಾಜದ ವ್ಯವಸ್ಥೆಯನ್ನು ನಾವು ಇಲ್ಲಿ ಗಮನಿಸಬೇಕಾಗುತ್ತದೆ. ಭೂಮಾಲೀಕರು, ವರ್ಣದ್ವೇಷದ ಪ್ರಭಾವವಿದ್ದ ಕಾಲ. ದೇಶದ ಸ್ವತಂತ್ರಕ್ಕಾಗಿ ಇಂಗ್ಲೀಷರ ವಿರುದ್ಧ ಹೋರಾಟದ ದಿನಗಳು. ಆದರೆ ವಿಶುಕುಮಾರ್ ಮನೆತನ ಅಂಥ ಸಂದಿಗ್ಧತೆಗೆ ಒಳಪಟ್ಟಿರಲಿಲ್ಲ. ದೋಗ್ರ ಪೂಜಾರಿ ಅವರು ಯಕ್ಷಗಾನ ಕಲಾರಸಿಕರು. ಅವರ ಆಡಳಿತದಲ್ಲಿದ್ದುದು 10 ಮುಡಿ ಗೇಣಿ ಬರುವ ವರ್ಗದಾರರು. ಅವಳಿ ಜಿಲ್ಲೆ( ಉಡುಪಿ- ಮಂಗಳೂರು) ಗಳಲ್ಲಿ ಬಿಲ್ಲವ ಸಮಾಜದವರು ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದರೂ, ಕೈ ಬೆರಳೆಣಿಕೆಯಷ್ಟು […]
Read More
23-05-2017, 12:58 PM
ವಿಶುಕುಮಾರ್ – ಯಾವುದೇ ಕೃತಿ ರಚಿಸಲಿ. ಅದು ಸಮಾಜವನ್ನು ಅಲ್ಲೋಲ ಕಲ್ಲೋಲವುಂಟು ಮಾಡುತ್ತದೆ; ಹಾಗೇ ವಿವಾದದ ಸುಳಿಯನ್ನು ಎಬ್ಬಿಸುತ್ತದೆ. ಅವರ ಬರವಣಿಗೆಯ ಶಕ್ತಿಯ ಜತೆಗೆ, ಸಮಾಜದಲ್ಲಿ ನಡೆಯುವ ಸತ್ಯ ಘಟನೆಯ ಒಂದು ಸೂಕ್ಷ್ಮದ ಎಳೆಯನ್ನು ಎತ್ತಿ, ಅದನ್ನು ತನ್ನದೇ ಶೈಲಿಯಲ್ಲಿ ವಿಶ್ಲೇಷಣೆ ಮಾಡುತ್ತ, ವಿವರಿಸುವ ಧಾಟಿ ನಮ್ಮನ್ನು ಚಿಂತಿಸುವಂತೆ ಮಾಡುತ್ತದೆ. ಸುಮಾರು 16 ಕಾದಂಬರಿಗಳನ್ನು ರಚಿಸಿದ್ದಾರೆ. ಎಲ್ಲವೂ ಒಂದಕ್ಕೊಂದು ವಿಭಿನ್ನ. ನಮ್ಮ ಬದುಕಿನ ಸತ್ಯ ಘಟನೆಗಳೇ- “ ಕರಾವಳಿ” ,” ಮದರ್ ” , ” ಪ್ರಜೆಗಳು […]
Read More
23-05-2017, 9:11 AM
ಯುವವಾಹಿನಿ ಪುತ್ತೂರು ಘಟಕದ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಜರುಗಿತು. ದಿನಾಂಕ 23.05.2017ನೇ ಮಂಗಳವಾರದಂದು ಮೈಸೂರಿನ GRS ಪಾರ್ಕ್ ನಲ್ಲಿ ಜರುಗಿದ ಕುಟುಂಬ ಸಮ್ಮಿಲನದಲ್ಲಿ 45 ಜನರು ಪಾಲ್ಗೊಂಡಿದ್ದರು
Read More
20-05-2017, 1:44 PM
ಯುವವಾಹಿನಿ(ರಿ)ಬೆಳ್ತಂಗಡಿ ಘಟಕದ ವತಿಯಿಂದ ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ನಮ್ಮನಗಲಿದ ಯುವವಾಹಿನಿಯ ಸಕ್ರೀಯ ಸದಸ್ಯರಾದ ಚಂದ್ರಹಾಸ ಮೇಲಂತಬೆಟ್ಟು ಅವರಿಗೆ ಸಾಂತ್ವನ ನಿಧಿ 50,000/- ರೂಪಾಯಿಗಳ ಚೆಕ್ಕುನ್ನು ಕೇಂದ್ರ ಸಮಿತಿಯ ಅದ್ಯಕ್ಪರಾದ ಪದ್ಮನಾಭ ಮರೋಳಿ ಯವರು ಚಂದ್ರಹಾಸರವರ ತಾಯಿಗೆ ನೀಡಿದರು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಹರೀಶ್ ಬೈಲಬರಿ, ರಾಕೇಶ್ ಮೂಡುಕೋಡಿ,ಘಟಕದ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ ಹಾಗೂ ಆತ್ಮೀಯ ಯವಕ ಮಂಡಲದ ಗೌರವ ಅದ್ಯಕ್ಪರಾದ ಸಚಿನ್ ಕುಮಾರ್ ನೂಜೋಡಿ ಹಾಗೂ ಘಟಕದ ನಿರ್ದೇಶಕರದ ಯಶೋದರ ಚಾರ್ಮಾಡಿ ಸ್ಮೀತೆಶ್ ಎಸ್ […]
Read More