20-05-2017, 1:25 PM
ಉದಯವಾಣಿ ಪತ್ರಿಕೆಯ ಪ್ರಾರಂಭದ ದಿನದಿಂದಲೇ ವಿಶುಕುಮಾರ್ ಅವರು ” ಶ್ರೀಸಾಮಾನ್ಯರು ಮಹಾನುಭಾವರು” ಅಂಕಣ ಬರೆಯುತ್ತಿದ್ದರು. ಅದು ತುಂಬಾ ಜನಪ್ರಿಯ ಕಾಲಂ ಆಗಿತ್ತು. ಅವರ ಬರಹ ತೀಕ್ಷಣತೆಯಿಂದ ಕೂಡಿತ್ತು. ಸೂಕ್ಷ್ಮ ಒಳನೋಟ , ಸಮಗ್ರ ಮಾಹಿತಿ ಹಾಗೂ ನಿರ್ಭೀತಿಯಿಂದ ಕೂಡಿತ್ತು. ಅವರು ಯಾರ ಮೂಲಾಜಿಗೂ ಒಲಿಯುತ್ತಿರಲಿಲ್ಲ. ತಮಗೆ ಅನ್ನಿಸಿದನ್ನು ಬರೆಯುತ್ತಿದ್ದರು. ಎಲ್ಲವೂ ನೇರ. ವಿಶುಕುಮಾರ್ ರ ಆಲೋಚನೆಗಳನ್ನು ಟೀಕಿಸುವವರು ಕೂಡ ಅವರ ಅಂಕಣ ಓದುತ್ತಿದ್ದರು. ಇವರ ಬರವಣಿಗೆಯನ್ನು ” ಪೈ ಫ್ಯಾಮಿಲಿ” ಮೆಚ್ಚಿಕೊಂಡಿದ್ದರು. ಈ ಸಂದರ್ಭದಲ್ಲಿಯೇ ವಾರಪತ್ರಿಕೆಯ ಆಲೋಚನೆ […]
Read More
20-05-2017, 1:17 PM
ಸಮಯ ಬೆಳಗ್ಗಿನ ಹೊತ್ತು: ಸ್ಥಳ: ಮದರಾಸ್ ನ ಹೋಟೆಲ್ ಪಾಮ್ ಗ್ರೋನ ಸ್ವಾಗತ ಕಚೇರಿ. ವಿಶುಕುಮಾರ್ ಸೋಫಾದ ಮೇಲೆ ಕುಳಿತು ಪೇಪರು ಓದುತ್ತಿದ್ದರು. ಆಗ ತಾನೇ ಮೈಸೂರಿನಿಂದ ಬಂದ ಆಲನಹಳ್ಳಿ ಶ್ರೀಕೃಷ್ಣ ರೂಂ ಬುಕ್ ಮಾಡಲು ರಿಸೆಪ್ಷನ್ ಕೌಂಟರ್ ಕಡೆ ಹೋದರು. ವಿಶುಕುಮಾರ್ ಪೇಪರ್ ನ ಎಡೆಯಲ್ಲೇ ಶ್ರೀಕೃಷ್ಣನನ್ನು ನೋಡಿದರು. ಮುಖದಲ್ಲಿ ಕುಶಿ ಕಂಡಿತು. ಕೃಷ್ಣ ಅವರು ರಿಜಿಸ್ಟರ್ ಬುಕ್ ನಲ್ಲಿ ಹೆಸರನ್ನು ನಮೂದಿಸಿ – ಕೀ ಹಿಡಿದುಕೊಂಡು ಒಂದು ಸುತ್ತು ಕಣ್ಣಾಡಿಸಿದರು. ವಿಶುಕುಮಾರ್ ಕುಳಿತಿರುವುದು ಅವರಿಗೆ […]
Read More
20-05-2017, 7:31 AM
ಯವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೋಂದಿಗೆ 19.05.2017 ,ಮತ್ತು 20.05.2017 ಎರಢು ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಕಂಕನಾಡಿ ಯುವವಾಹಿನಿ ಅಧ್ಯಕ್ಷರಾದ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. […]
Read More
19-05-2017, 12:28 PM
ಯುವವಾಹಿನಿ (ರಿ) ಕೊಲ್ಯಘಟಕದ ಸದಸ್ಯ ಸ್ವಸ್ತಿಕ್ ಅವರು ದಿನಾಂಕ 19.05.2017 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರುಗಿದ ಅತ್ಲೆಟಿಕ್ ಸ್ಪರ್ಧೆಯಲ್ಲಿ 100 ಮೀ ಓಟವನ್ನು 10.83 ಸೆಕೆಂಡುಗಳಲ್ಲಿ ಕ್ರಮಿಸಿ ಚಿನ್ನದ ಪದಕ ತನ್ನ ಮುಡಿಗೇರಿಸಿಕೊಂಡಿದ್ದಾರೆ ಸ್ವಸ್ತಿಕ್ ಅವರು ಚಿನ್ನದ ಪದಕ ಗಳಿಸುವುದರ ಮೂಲಕ ಉತ್ತರಪ್ರದೇಶದ ಲಕ್ನೊದಲ್ಲಿ 2017 ಜೂನ್ 11 ರಿಂದ 15 ರವರಗೆ ಜರುಗುವ ಫೆಡರೇಶನ್ ಕಪ್ ನಾಷನಲ್ ಜೂನಿಯರ್ ಅತ್ಲೆಟಿಕ್ಸ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.ಕೊಲ್ಯ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಸಂದೀಪ್ ರಾಜ್ […]
Read More
17-05-2017, 3:15 PM
ತುಳುನಾಡಿನ ಮೂಲ ಜನಾಂಗಗಳ ಬಗ್ಗೆ ಕೆದಕಲು ಹೊರಟಾಗ ಮೇಲ್ಪಂಕ್ತಿಯಲ್ಲಿ ನಿಲ್ಲುವವರು ಬಿಲ್ಲವ ಜನಾಂಗ. ಇದಕ್ಕೆ ಪೂರಕವಾಗಿ ದೈವಗಳ ಪಾರ್ದನದಲ್ಲಿ ಪೂರಕ ಮೌಖಿಕ ದಾಖಲೆ ಸಿಗುತ್ತವೆ. ಒಂದೊಮ್ಮೆ ತುಳುನಾಡಿನ ಹೆಚ್ಚಿನ ದೈವಗಳು ಬಿಲ್ಲವರ ಭಕ್ತಿಗೆ ಮತ್ತು ಮುಗ್ಧತೆಗೆ ಮೆಚ್ಚಿ ಬೆಂಬತ್ತಿ ಬಂದವುಗಳೇ ಆಗಿದೆ. ತುಳುನಾಡಿನ ಸಂಸ್ಕøತಿಗೆ ಬಿಲ್ಲವರ ಕೊಡುಗೆ ಅನಂತವಾಗಿರುವಂತದ್ದು. ಒಂದೊಮ್ಮೆ ಭವ್ಯತೆಯಿಂದ ಮೆರೆದವರು ಕಾಲನ ಕೈಗೆ ಮತ್ತು ಹೊರಗಿನವರ ದಾಳಿಗೆ ತುತ್ತಾಗಿ ತಮ್ಮ ಅಸ್ಥಿತ್ವವನ್ನೇ ಕಳಕೊಂಡು ಪರಕೀಯರಾದವರು. ಆದರೆ ಒಂದು ಕಾಲದಲ್ಲಿ ತಮ್ಮ ನ್ಯಾಯಪರತೆ, ಸತ್ಯಸಂಧತೆ ಮತ್ತು […]
Read More
17-05-2017, 3:01 PM
ಪ್ರೀತಿಯ ವಾಚಕರೇ, ಇತ್ತೀಚೆಗೆ ನನ್ನ ಬಾಲ್ಯ ಸ್ನೇಹಿತರೊಬ್ಬರನ್ನು ಭೇಟಿಯಾಗುವ ಸಂದರ್ಭ ಒದಗಿ ಬಂತು. ಇವರು ವೃತ್ತಿಯಲ್ಲಿ ದಂತ ವೈದ್ಯರು. ಬಾಲ್ಯ ಜೀವನವನ್ನು ನೆನಪಿಸುತ್ತಾ ಆ ದಿನಗಳ ಮೆಲುಕು ಹಾಕುತ್ತಿದ್ದೆವು. ಈ ಸಂದರ್ಭದಲ್ಲಿ ಯುವಕನೊಬ್ಬ ವೈದ್ಯರಲ್ಲಿಗೆ ಬಂದು ತನ್ನ ಹಲ್ಲು ನೋವಿನ ಸಮಸ್ಯೆಯನ್ನು ತೋಡಿಕೊಂಡರು. ಒಳಗಿನಿಂದಲೇ ವೈದ್ಯರು ಯುವಕನನ್ನು ಪರೀಕ್ಷಿಸಿ ಹೊರಬಂದು ಇನ್ನು ನೀವು ಗಟ್ಟಿ ವಸ್ತುಗಳನ್ನು ತಿನ್ನುವ ಹಾಗಿಲ್ಲ. ಮೆತ್ತಗಿನ ವಸ್ತುಗಳನ್ನು ಮಾತ್ರ ಜಗಿಯಬೇಕು ಎನ್ನುತ್ತಾ ಔಷಧಿ ಬರೆದು ಕಳುಹಿಸಿಕೊಟ್ಟರು. ವೈದ್ಯರು ನನ್ನ ಎದುರುಗಡೆ ಇದ್ದ ಅವರ […]
Read More
17-05-2017, 2:52 PM
ಆತ್ಮೀಯರೇ, ಮಕ್ಕಳ ಪರೀಕ್ಷೆಯ ಸಮಯ ಕಳೆದು ನಾವೆಲ್ಲರೂ ಹಾಯಾಗಿ ಮಕ್ಕಳ ರಜೆಯ ಮಜಾ ಅನುಭವಿಸುತ್ತಿದ್ದೇವೆ. ಈ ಸಮಯದಲ್ಲಿ ಕುಟುಂಬದವರೆಲ್ಲರೂ ಒಟ್ಟುಗೂಡಿಕೊಂಡು ಯಾವುದಾದರೂ ಧಾರ್ಮಿಕ ಕ್ಷೇತ್ರಕ್ಕೆ ಹೋಗಿ, ಪರೀಕ್ಷೆ ಬರೆದ ಮಕ್ಕಳಿಗೆ ಒಳ್ಳೆಯ ಅಂಕ ದೊರೆಯುವಂತೆ ಹಾಗೂ ಎಲ್ಲರಿಗೂ ಒಳ್ಳೆಯದಾಗುವಂತೆ ಬೇಡುವುದರ ಜೊತೆಗೆ ನಮ್ಮ ಕೌಟುಂಬಿಕ ಸಂಬಂಧಗಳನ್ನು ಅಭಿವೃದ್ಧಿ ಪಡಿಸಿಕೊಂಡರೆ ಬಹಳ ಒಳ್ಳೆಯದು. ಪರೀಕ್ಷೆಯ ಫಲಿತಾಂಶ ಬಂದ ಮೇಲೆ ಒಳ್ಳೆಯ ಅಂಕ ಪಡೆದ ಮಕ್ಕಳನ್ನು ಸನ್ಮಾನಿಸುವ ಪರಿಪಾಠವನ್ನು ಇಟ್ಟುಕೊಳ್ಳೋಣ. ಅದೇ ರೀತಿ ಸ್ವಲ್ಪ ಕಡಿಮೆ ಅಂಕ ಪಡೆದ ಮಕ್ಕಳನ್ನು […]
Read More
17-05-2017, 2:47 PM
ಮನುಷ್ಯ ಜೀವನ ಶ್ರೇಷ್ಠ ಎಂಬ ಭಾವನೆಯಿಂದ ಬೀಗುತ್ತಿರುವ ನಾವು ನೀವೆಲ್ಲರೂ ಕೆಲವೊಂದು ಸಂದರ್ಭಗಳಲ್ಲಿ ಆಂತರಿಕ ಯಾ ಬಾಹ್ಯ ಒತ್ತಡಗಳಿಂದ ರೋಸಿ ಹೋಗಿ, ಯಾವುದಾದರೂ ಪ್ರಾಣಿಯೋ, ಪಕ್ಷಿಯೋ ಆಗಿ ಹುಟ್ಟುತ್ತಿದ್ದರೆ ಈ ಎಲ್ಲಾ ಸಮಸ್ಯೆಯೇ ಇರುತ್ತಿರಲಿಲ್ಲವೆಂದು ಬಾಲಿಶವಾಗಿ ಯೋಚಿಸೋದು ಸಹಜ ತಾನೇ? ಭೂಮಿಯು ಗುರುತ್ವಾಕರ್ಷಣೆಯ ಬಲದಿಂದ ಸೂರ್ಯನ ಸುತ್ತ ತಿರುಗುತ್ತಿದ್ದರೂ ನಮ್ಮ ಅರಿವಿಗೆ ಬಾರದೆ ಒಂದು ರೀತಿಯಲ್ಲಿ ಯಾವ ದೈಹಿಕ ತಾಪತ್ರಯವೂ ಇರದೆ ಬದುಕುವ ಸೌಭಾಗ್ಯವುಳ್ಳವರು ನಾವು. ಅದೇ ರೀತಿ ನಮ್ಮ ಮನಸ್ಸೆಂಬ ಗುರುತ್ವಾಕರ್ಷಣೆಯ ಬಲ ಸ್ಥಿಮಿತದಲ್ಲಿದ್ದರೆ ಮಾತ್ರ […]
Read More
16-05-2017, 7:24 AM
ಯುವವಾಹಿನಿ (ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ 07.05.2017 ರಿಂದ 16.05.2107 ರ ವರಗೆ ಹತ್ತು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ವಿಕಸನ 2017 ಸೈಬರಕಟ್ಟೆ ಮಹಾತ್ಮಗಾಂಧಿ ಪ್ರೌಢ ಶಾಲೆಯಲ್ಲಿ ಜರುಗಿತು. ಒಟ್ಟು 137 ಮಕ್ಕಳು ಈ ಶಿಬಿರದ ಪ್ರಯೋಜನ ಪಡೆದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ,ದಾರಾವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ, ಹಾಗೂ ಸಮಗ್ರ ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಈ ಶಿಬಿರದಲ್ಲಿ ಸಹಭಾಗಿತ್ವ ನೀಡಿದರು
Read More
15-05-2017, 2:44 PM
” ನೀವು ಬ್ರಾಹ್ಮಣ ಅಲ್ಲ …!” ” ವಿಶುಕುಮಾರ್ – ಅಷ್ಟು ಸುಲಭವಾಗಿ ನಮ್ಮನ್ನು ಒಪ್ಪಿಕೊಳ್ಳಲು ತಯಾರಿಲ್ಲ” ಎಂದು ಹೇಳಿದ್ದೆ. ಅಗಲ ಫ್ರೇಮಿನ ಕನ್ನಡಕದ ಒಳಗಡೆ ತೀಕ್ಷಣ ಕಣ್ಣುಗಳು ನಮ್ಮನ್ನು ಅಳೆಯುವಂತಿದ್ದವು. ” ರೂಂಗೆ ಬಾ ನಿಮ್ಮೊಡನೆ ಸ್ವಲ್ಪ ಮಾತಾಡಬೇಕು” ಎಂದು ನನ್ನನ್ನು ಅವರ ರೂಂಗೆ ಕರೆದೊಯ್ದರು. ನಾನು ಅವರನ್ನು ಹಿಂಬಾಲಿಸಿದೆ . ಆದರೆ ರೂಂನ ಒಳಗಡೆ ಮತ್ತೊಬ್ಬ ವ್ಯಕ್ತಿ ಕುಳಿತಿದ್ದರು. ಅವರನ್ನು ವಿಶುಕುಮಾರ್ ಪರಿಚಯಿಸಿದರು. ” ಇವರು ಆರ್. ನರಸಿಂಹ. ನಮ್ಮ ಸ್ನೇಹಿತರು. ನಾವು ” […]
Read More