2016 : ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವಸಾಹಿತಿ ಪ್ರಶಸ್ತಿ ಪುರಸ್ಕೃತರು
01-11-2016, 7:12 AM
10-08-2014, 2:40 PM
ಸಮಾಜದ ಜನರ ಆರ್ಥಿಕ ವ್ಯವಸ್ಥೆಗೊಂದು ಭದ್ರ ಬುನಾದಿಯನ್ನು ಹಾಕಿಕೊಡಬೇಕು, ಬ್ಯಾಂಕಿಂಗ್ ಕ್ಷೇತ್ರದಲ್ಲೂ ಸಮಾಜದ ಹೆಸರು ಅಗ್ರಸ್ಥಾನದಲ್ಲಿ ಬರಬೇಕು ಎನ್ನುವ ಉದಾತ್ತ ಚಿಂತನೆಯಿಂದ ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಪ್ರಾಯೋಜಿತವಾಗಿ ಹುಟ್ಟಿ ಕೊಂಡ ದಿ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಇಂದು ಮಲ್ಟಿ-ಸ್ಟೇಟ್ ಶೆಡ್ಯೂಲ್ಡ್ ಬ್ಯಾಂಕ್ ಆಗಿ ಪರಿವರ್ತನೆಗೊಂಡಿದೆ. ಭವಿಷ್ಯದ ದೃಷ್ಠಿಯಲ್ಲಿ ಸ್ಪಷ್ಟವಾದ ಗುರಿ ಇದ್ದರೂ ಆ ಗುರಿಯನ್ನು ಮುಟ್ಟುವುದು ಸುಲಭದ ಕೆಲಸ ಅಲ್ಲ ಎನ್ನುವ ಸತ್ಯ ಸ್ಪಷ್ಟವಾಗಿ ತಿಳಿದಿದ್ದರೂ ಕೆಲವೇ ವರುಷದ ಸೀಮಿತ ಅವಧಿಯಲ್ಲಿ ಮುಂಬೈಯ ಗಡಿ […]
10-08-2014, 2:28 PM
ಜಗತ್ತಿನ ಸಕಲ ಜೀವಚರಗಳಿಗಿಂತ ಮನುಷ್ಯ ಹೆಚ್ಚು ಬುದ್ದಿವಂತ ಎಣಿಸಿಕೊಳ್ಳುತ್ತಾನೆ ಎಂದರೆ ಅದಕ್ಕೆ ಮುಖ್ಯ ಕಾರಣ ಆತ ವಿದ್ಯಾವಂತ ಜ್ಞಾನದ ಮೂಲಕ ಮನಸ್ಸು ಪರಿವರ್ತನೆಗೊಳಿಸಿ ಆ ಮೂಲಕ ಪ್ರಗತಿಯನ್ನು ಕಾಣುವ ಕಾರಣದಿಂದಲೇ ಮನುಷ್ಯ ಭಿನ್ನ ಎಣಿಸಿಕೊಳ್ಳುತ್ತಾನೆ. ಶೀಲ ಮತ್ತು ಸಚ್ಚಾರಿತ್ರ್ಯವನ್ನು ಹುಟ್ಟುಹಾಕದ ಶಿಕ್ಷಣ ಶಿಕ್ಷಣವೇ ಅಲ್ಲ ಎನ್ನುತ್ತಾರೆ ಜಗತ್ತಿನ ತತ್ವಜ್ಞಾನಿಗಳು. ಅದೇ ಮಾತನ್ನು ಬ್ರಹ್ಮಶ್ರೀ ನಾರಾಯಣ ಗುರುಗಳೂ “ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ” ಎನ್ನುವ ಮಾತುಗಳಿಂದ ಪುನರುಚ್ಚರಿಸಿದ್ದಾರೆ. ವಿದ್ಯೆ ನಮ್ಮನ್ನು ಸ್ವತಂತ್ರರನ್ನಾಗಿಸಬೇಕು ಯಾರ ಮತ್ತು ಯಾವುದರ ಹಂಗೂ ಇಲ್ಲದೆ […]
10-08-2014, 11:56 AM
ಏಕಾಗ್ರತೆ ಮತ್ತು ದೈಹಿಕ ಕ್ಷಮತೆಯ ಕ್ಷೇತ್ರವಾಗಿರುವ ಪವರ್ಲಿಫ್ಟಿಂಗ್ ವಿಭಾಗದ , ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಹತ್ತಕ್ಕೂ ಅಧಿಕ ಚಿನ್ನದ ಪದಕವನ್ನು ಪಡೆದು ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತಂದಿರುವ ಒಬ್ಬ ಅಪೂರ್ವ ಸಾಧಕ ಶ್ರೀ ವಿನೋದ್ ರಾಜ್ಇವರು, ವಾಮಂಜೂರು ನಿವಾಸಿ ವಿಠಲ ಇವರ ಸುಪುತ್ರರಾಗಿರುವ ವಿನೋದ್ ರಾಜ್ ಬಿ.ಕಾಂ ಪದವೀಧರರು. ಶಿಕ್ಷಣದ ಜೊತೆ ಜೊತೆ ಇವರನ್ನು ಬಹುವಾಗಿ ಆಕರ್ಷಿಸಿದ ಮತ್ತೊಂದು ಕ್ಷೇತ್ರ ಎಂದರೆ ಅದು ಪವರ್ಲಿಫ್ಟಿಂಗ್.ಕೇವಲ 25ರಹರೆಯದ ಯುವಕ ಇಂದು ಹತ್ತಕ್ಕೂ ಅಧಿಕ ಅಂತರಾಷ್ಟ್ರೀಯ ಚಿನ್ನದ […]
10-08-2014, 11:48 AM
ಏಕಾಗ್ರತೆ ಮತ್ತು ದೈಹಿಕ ಕ್ಷಮತೆಯ ಕ್ಷೇತ್ರವಾಗಿರುವ ಪವರ್ಲಿಫ್ಟಿಂಗ್ ವಿಭಾಗದ , ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಹತ್ತಕ್ಕೂ ಅಧಿಕ ಚಿನ್ನದ ಪದಕವನ್ನು ಪಡೆದು ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತಂದಿರುವ ಒಬ್ಬ ಅಪೂರ್ವ ಸಾಧಕ ಶ್ರೀ ವಿನೋದ್ ರಾಜ್ಇವರು, ವಾಮಂಜೂರು ನಿವಾಸಿ ವಿಠಲ ಇವರ ಸುಪುತ್ರರಾಗಿರುವ ವಿನೋದ್ ರಾಜ್ ಬಿ.ಕಾಂ ಪದವೀಧರರು. ಶಿಕ್ಷಣದ ಜೊತೆ ಜೊತೆ ಇವರನ್ನು ಬಹುವಾಗಿ ಆಕರ್ಷಿಸಿದ ಮತ್ತೊಂದು ಕ್ಷೇತ್ರ ಎಂದರೆ ಅದು ಪವರ್ಲಿಫ್ಟಿಂಗ್.ಕೇವಲ 25ರಹರೆಯದ ಯುವಕ ಇಂದು ಹತ್ತಕ್ಕೂ ಅಧಿಕ ಅಂತರಾಷ್ಟ್ರೀಯ ಚಿನ್ನದ […]
10-08-2014, 11:42 AM
ಶ್ರೀ ವಿಜಯ ಕುಮಾರ್ ಬಂಗೇರಾ ಮತ್ತು ಪದ್ಮಾವತಿ ದಂಪತಿಗಳ ಸುಪುತ್ರರರಾಗಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು ನಮ್ಮ ದೇಶಕಂಡ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರು. ನಿಟ್ಟೆಯ ಎನ್.ಎಮ್.ಎ.ಎಮ್.ಐ.ಟಿ ವಿದ್ಯಾ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಬಿ.ಇ ಪದವಿಯನ್ನು ಪಡೆದಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು Pಐಅ ಟಚಿಜಜeಡಿ ಟogiಛಿ ಚಿಟಿಜ iಟಿಜusಣಡಿiಚಿಟ ಚಿuಣomಚಿಣioಟಿ ಛಿeಡಿಣiಜಿiಛಿಚಿಣioಟಿ ಬಗ್ಗೆ ISಂ ಠಿuಟಿe, ಇಲ್ಲಿ ಮತ್ತು ಔಓಉಅ ಒಖPಐ ಇಲ್ಲಿ ಒಂದು ತಿಂಗಳ ಕಾಲ Iಟಿsಣಡಿumeಟಿಣಚಿಣioಟಿ ಚಿಟoಟಿg ತಿiಣh […]