04-08-2013, 12:06 PM
ಲೋಹಿಯಾ, ಜಯಪ್ರಕಾಶ ನಾರಾಯಣ್ ರಂತಹ ಪ್ರಬಲ ಸಮಾಜವಾದಿಗಳ ಚಿಂತನೆಯನ್ನು ದಟ್ಟವಾಗಿ ಮೈಗೂಡಿಸಿಕೊಂಡ – ಗಾಂಧಿ ಯುಗದ ಧೀಮಂತ ಪತ್ರಿಕೋದ್ಯಮಿ ‘ಸಂಗಾತಿ’ಯ ನವೀನ್ಚಂದ್ರಪಾಲ್ ತನ್ನ 86ರ ಹರೆಯದ – ಇಂದಿನ ದಿನಗಳ ಪರ್ಯಂತ ತನ್ನ ಸ್ವತಂತ್ರ ನಿಲುವನ್ನು ಅಚಲವಾಗಿ ಕಾಯ್ದುಕೊಂಡಿರುವ ಅಪರೂಪದ ವ್ಯಕ್ತಿತ್ವದವರು. ಮಹಾರಾಷ್ಟ್ರ, ಗುಜರಾತ್ ಮುಂತಾದೆಡೆ ರಾಷ್ಟ್ರಮಟ್ಟದ ಹಲವು ಆಂಗ್ಲ ಪತ್ರಿಕೆಗಳಲ್ಲಿ ದುಡಿದರೂ ‘ಸಂಗಾತಿ’ ಕನ್ನಡ ವಾರಪತ್ರಿಕೆಯನ್ನು ಅಪೂರ್ವ ರೀತಿಯಲ್ಲಿ ಸ್ವಾತಂತ್ರ್ಯೋತ್ತರ ದಿನಗಳಿಂದ ಎರಡು ದಶಕಗಳಿಗೂ ಹೆಚ್ಚು ಕಾಲ ಹೊರಡಿಸಿ ಜನತಂತ್ರವನ್ನು ಎತ್ತಿ ಹಿಡಿದ ಸಾಹಸಿಗರು. ಸಿರಿ […]
Read More
04-08-2013, 11:52 AM
ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಸಮಿತಿ “ವಿದ್ಯಾನಿಧಿ” ಸಮಿತಿಯು ಮೂಲಧ್ಯೇಯಕ್ಕೆ ಅನುಗುಣವಾಗಿ, ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಬಡತನದ ಕಾರಣದಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ಸಹಾಯವನ್ನು ನೀಡುವುದರ ಜೊತೆಗೆ ಅವರ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಮಾಹಿತಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಇದಲ್ಲದೆ ಈ ವಿದ್ಯಾರ್ಥಿಗಳ ಪೋಷಕರಿಗೂ ಉಪಯುಕ್ತವಾದ ಮಾಹಿತಿ ಶಿಬಿರಗಳನ್ನು ನಡೆಸುತ್ತಾ ಬಂದಿದೆ. ಈ ಹಿನ್ನೆಲೆಯೊಂದಿಗೆ ಯುವವಾಹಿನಿ (ರಿ) ವಿದ್ಯಾನಿಧಿ ಉಪಸಮಿತಿಯ 2012-13ನೇ ಸಾಲಿನ ಕಾರ್ಯಕ್ರಮಗಳ ಸಂಕ್ಷಿಪ್ತ ವಿವರ ಈ […]
Read More
03-11-2012, 1:01 PM
25 ನೇ ವಾರ್ಷಿಕ ಸಮಾವೇಶ ರಜತ ಮಹೋತ್ಸವ ಸಮಾರಂಭ ದಿನಾಂಕ : 03.11.2012 ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಉದ್ಘಾಟನಾ ಸಮಾರಂಭ-2012 ಉದ್ಘಾಟಕರು : ನ್ಯಾ.ಬಿ.ಮನೋಹರ್ ಬಿಜೂರ್ ಗೌರವಾನ್ವಿತ ನ್ಯಾಯಮೂರ್ತಿ, ಕರ್ನಾಟಕ ಉಚ್ಛ ನ್ಯಾಯಾಲಯ. ಆಶೀರ್ವಚನ : ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಶಿವಗಿರಿ ಮಠ, ವರ್ಕಳ, ಕೇರಳ. ಮುಖ್ಯ ಅತಿಥಿ : ಡಾ.ಕೆ.ಬಿ.ಸುರೇಶ್ ಗೌರವಾನ್ವಿತ ನ್ಯಾಯಸ್ಥಾನ ಸದಸ್ಯ ಹಾಗೂ ಪೀಠ ಮುಖ್ಯಸ್ಥ ಸಿ.ಎ.ಟಿ.ಬೆಂಗಳೂರು ಅತಿಥಿಗಳು : ಡಾ.ಶರ್ಮಿಳಾ ಭೋಜ ಪೂಜಾರಿ ಸಹ […]
Read More
14-08-2011, 1:17 PM
ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್, ಬಂಟ್ವಾಳ ದಿನಾಂಕ :14-08-2011 ಆಶೀರ್ವಚನ : ಪರಮಪೂಜ್ಯ ಶ್ರೀ ಶ್ರೀ ಶ್ರೀ ಆರ್ಯ ರೇಣುಕಾನಂದ ಸ್ವಾಮೀಜಿ, ಶ್ರೀ ನಾರಾಯಣಗುರು ಮಠ, ಆರ್ಯ ಈಡಿಗ ಮಹಾಸಂಸ್ಥಾನ, ಸುಕ್ಷೇತ್ರ ಸೋಲೂರು, ಮಾಗಡಿ ತಾ., ರಾಮನಗರ ಜಿಲ್ಲೆ ಉದ್ಘಾಟನೆ : ಶ್ರೀ ಕೆ. ಸೇಸಪ್ಪ ಕೋಟ್ಯಾನ್, ಅಧ್ಯಕ್ಷರು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವಿಶೇಷಾಂಕ ಬಿಡುಗಡೆ : ಶ್ರೀ ಕೆ. ರಮಾನಂದ ಸಾಲ್ಯಾನ್, ಅಧ್ಯಕ್ಷರು, ಆಶಾ ಸಾಲ್ಯಾನ್ ಪ್ರತಿಷ್ಠಾನ, ಬೆಳ್ತಂಗಡಿ ಮುಖ್ಯ ಅತಿಥಿಗಳು : ಶ್ರೀ ಪದ್ಮನಾಭ […]
Read More