Yuvavahini

ವಿಶುಕುಮಾರ್ ಪ್ರಶಸ್ತಿ-2013 – ನವೀನ್ ಚಂದ್ರಪಾಲ್

ಲೋಹಿಯಾ, ಜಯಪ್ರಕಾಶ ನಾರಾಯಣ್ ರಂತಹ ಪ್ರಬಲ ಸಮಾಜವಾದಿಗಳ ಚಿಂತನೆಯನ್ನು ದಟ್ಟವಾಗಿ ಮೈಗೂಡಿಸಿಕೊಂಡ – ಗಾಂಧಿ ಯುಗದ ಧೀಮಂತ ಪತ್ರಿಕೋದ್ಯಮಿ ‘ಸಂಗಾತಿ’ಯ ನವೀನ್‍ಚಂದ್ರಪಾಲ್ ತನ್ನ 86ರ ಹರೆಯದ – ಇಂದಿನ ದಿನಗಳ ಪರ್ಯಂತ ತನ್ನ ಸ್ವತಂತ್ರ ನಿಲುವನ್ನು ಅಚಲವಾಗಿ ಕಾಯ್ದುಕೊಂಡಿರುವ ಅಪರೂಪದ ವ್ಯಕ್ತಿತ್ವದವರು. ಮಹಾರಾಷ್ಟ್ರ, ಗುಜರಾತ್ ಮುಂತಾದೆಡೆ ರಾಷ್ಟ್ರಮಟ್ಟದ ಹಲವು ಆಂಗ್ಲ ಪತ್ರಿಕೆಗಳಲ್ಲಿ ದುಡಿದರೂ ‘ಸಂಗಾತಿ’ ಕನ್ನಡ ವಾರಪತ್ರಿಕೆಯನ್ನು ಅಪೂರ್ವ ರೀತಿಯಲ್ಲಿ ಸ್ವಾತಂತ್ರ್ಯೋತ್ತರ ದಿನಗಳಿಂದ ಎರಡು ದಶಕಗಳಿಗೂ ಹೆಚ್ಚು ಕಾಲ ಹೊರಡಿಸಿ ಜನತಂತ್ರವನ್ನು ಎತ್ತಿ ಹಿಡಿದ ಸಾಹಸಿಗರು. ಸಿರಿ […]

Read More

ಯುವವಾಹಿನಿ ವಿದ್ಯಾನಿಧಿ -2013

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಸಮಿತಿ “ವಿದ್ಯಾನಿಧಿ” ಸಮಿತಿಯು ಮೂಲಧ್ಯೇಯಕ್ಕೆ ಅನುಗುಣವಾಗಿ, ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಬಡತನದ ಕಾರಣದಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ಸಹಾಯವನ್ನು ನೀಡುವುದರ ಜೊತೆಗೆ ಅವರ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಮಾಹಿತಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಇದಲ್ಲದೆ ಈ ವಿದ್ಯಾರ್ಥಿಗಳ ಪೋಷಕರಿಗೂ ಉಪಯುಕ್ತವಾದ ಮಾಹಿತಿ ಶಿಬಿರಗಳನ್ನು ನಡೆಸುತ್ತಾ ಬಂದಿದೆ. ಈ ಹಿನ್ನೆಲೆಯೊಂದಿಗೆ ಯುವವಾಹಿನಿ (ರಿ) ವಿದ್ಯಾನಿಧಿ ಉಪಸಮಿತಿಯ 2012-13ನೇ ಸಾಲಿನ ಕಾರ್ಯಕ್ರಮಗಳ ಸಂಕ್ಷಿಪ್ತ ವಿವರ ಈ […]

Read More

ಯುವವಾಹಿನಿಯ ರಜತ ಮಹೋತ್ಸವ ಸಮಾರಂಭ -2012

25 ನೇ ವಾರ್ಷಿಕ ಸಮಾವೇಶ ರಜತ ಮಹೋತ್ಸವ ಸಮಾರಂಭ ದಿನಾಂಕ : 03.11.2012 ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಉದ್ಘಾಟನಾ ಸಮಾರಂಭ-2012 ಉದ್ಘಾಟಕರು : ನ್ಯಾ.ಬಿ.ಮನೋಹರ್ ಬಿಜೂರ್ ಗೌರವಾನ್ವಿತ ನ್ಯಾಯಮೂರ್ತಿ, ಕರ್ನಾಟಕ ಉಚ್ಛ ನ್ಯಾಯಾಲಯ. ಆಶೀರ್ವಚನ : ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಶಿವಗಿರಿ ಮಠ, ವರ್ಕಳ, ಕೇರಳ. ಮುಖ್ಯ ಅತಿಥಿ : ಡಾ.ಕೆ.ಬಿ.ಸುರೇಶ್ ಗೌರವಾನ್ವಿತ ನ್ಯಾಯಸ್ಥಾನ ಸದಸ್ಯ ಹಾಗೂ ಪೀಠ ಮುಖ್ಯಸ್ಥ ಸಿ.ಎ.ಟಿ.ಬೆಂಗಳೂರು ಅತಿಥಿಗಳು : ಡಾ.ಶರ್ಮಿಳಾ ಭೋಜ ಪೂಜಾರಿ ಸಹ […]

Read More

ಯುವವಾಹಿನಿಯ 24ನೇ ವಾರ್ಷಿಕ ಸಮಾವೇಶ -2011

ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್, ಬಂಟ್ವಾಳ ದಿನಾಂಕ :14-08-2011 ಆಶೀರ್ವಚನ : ಪರಮಪೂಜ್ಯ ಶ್ರೀ ಶ್ರೀ ಶ್ರೀ ಆರ್ಯ ರೇಣುಕಾನಂದ ಸ್ವಾಮೀಜಿ, ಶ್ರೀ ನಾರಾಯಣಗುರು ಮಠ, ಆರ್ಯ ಈಡಿಗ ಮಹಾಸಂಸ್ಥಾನ, ಸುಕ್ಷೇತ್ರ ಸೋಲೂರು, ಮಾಗಡಿ ತಾ., ರಾಮನಗರ ಜಿಲ್ಲೆ ಉದ್ಘಾಟನೆ : ಶ್ರೀ ಕೆ. ಸೇಸಪ್ಪ ಕೋಟ್ಯಾನ್, ಅಧ್ಯಕ್ಷರು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವಿಶೇಷಾಂಕ ಬಿಡುಗಡೆ : ಶ್ರೀ ಕೆ. ರಮಾನಂದ ಸಾಲ್ಯಾನ್, ಅಧ್ಯಕ್ಷರು, ಆಶಾ ಸಾಲ್ಯಾನ್ ಪ್ರತಿಷ್ಠಾನ, ಬೆಳ್ತಂಗಡಿ ಮುಖ್ಯ ಅತಿಥಿಗಳು : ಶ್ರೀ ಪದ್ಮನಾಭ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!