Yuvavahini

ಯುವವಾಹಿನಿಯ 23ನೇ ವಾರ್ಷಿಕ ಸಮಾವೇಶ -2010

ಜವಾಹರಲಾಲ್ ನೆಹರು ಶತಮಾನೋತ್ಸವ ಸಭಾಂಗಣ (JNC), ಪಣಂಬೂರು ದಿನಾಂಕ :08-08-2010 ಉದ್ಘಾಟನೆ : ಶ್ರೀ ಶ್ರೀ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರಾಮಕ್ಷೇತ್ರ, ಧರ್ಮಸ್ಥಳ ವಿಶೇಷಾಂಕ ಬಿಡುಗಡೆ : ಶ್ರೀ ಆನಂದ ಪೂಜಾರಿ, ಜಂಟಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಮುಖ್ಯ ಅತಿಥಿಗಳು : ಡಾ. ಗಣೇಶ್ ಅಮೀನ್ ಸಂಕಮಾರ್, ಉಪನ್ಯಾಸಕರು, ಕನ್ನಡ ವಿಭಾಗ, ಸಂತ ಅಲೋಶಿಯಸ್ ಪ.ಪೂ ಕಾಲೇಜು, ಮಂಗಳೂರು ಪ್ರೊ. ಆಶಾಲತಾ ಎಸ್. ಸುವರ್ಣ, ಉಪನ್ಯಾಸಕರು, ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಅಧ್ಯಕ್ಷತೆ : ಶ್ರೀ ಜಯರಾಮ […]

Read More

ಯುವವಾಹಿನಿಯ 22ನೇ ವಾರ್ಷಿಕ ಸಮಾವೇಶ -2009

ರುಕ್ಕುರಾಮ್ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ, ಮೂಲ್ಕಿ ದಿನಾಂಕ :  02-08-2009 ಉದ್ಘಾಟನೆ : ಶ್ರೀ ಕೆ. ರಾಘು ಸುವರ್ಣ, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ) ಮುಲ್ಕಿ ಮುಖ್ಯ ಅತಿಥಿಗಳು : ಡಾ. ಕೆ. ಎನ್. ವಿಜಯ್ ಪ್ರಕಾಶ್, ಆಪ್ತಕಾರ್ಯದರ್ಶಿ, ಜೀವಿಶಾಸ್ತ್ರ ಪರಿಸರ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು, ಬೆಂಗಳೂರು ಶ್ರೀ ರಾಜ್‌ಕುಮಾರ್, ಅಧ್ಯಕ್ಷರು, ಗಲ್ಫ್ ಬಿಲ್ಲವರ ಒಕ್ಕೂಟ ಅಧ್ಯಕ್ಷರು, ಗುರು ಸೇವಾ ಸಮಿತಿ, ಬಹರೈನ್ ಬಿಲ್ಲವಾಸ್ ವಿಶೇಷಾಂಕ ಬಿಡುಗಡೆ : ಶ್ರೀ.ಬಿ. ಸುಧಾಕರ, ಹಿರಿಯ ವಿಭಾಗಾಧಿಕಾರಿ, ದಿ. […]

Read More

ಯುವವಾಹಿನಿಯ 21ನೇ ವಾರ್ಷಿಕ ಸಮಾವೇಶ -2008

ಪುರಭವನ, ಉಡುಪಿ ದಿನಾಂಕ : 02-08-2008 ಉದ್ಘಾಟನೆ : ಶ್ರೀ ಬೋಳ ಪೂಜಾರಿ ಕಪ್ಪೆಟ್ಟು, ಉದ್ಯಮಿ, ಉಡುಪಿ ಮುಖ್ಯ ಅತಿಥಿಗಳು : ಶ್ರೀ ರಾಜು ಪೂಜಾರಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಪಂಚಾಯತ್ ವಿಶೇಷಾಂಕ ಬಿಡುಗಡೆ : ಶ್ರೀ ದೇವಾನಂದ, ಚಾರ್ಟರ್ಡ್ ಅಕೌಂಟೆಂಟ್ಸ್, ಉಡುಪಿ ಶಿಖರೋಪನ್ಯಾಸ : ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಅಧ್ಯಕ್ಷತೆ : ಪ್ರತಿಭಾ ಪುರಸ್ಕಾರ : 2008 ಕು| ಸಂಜನ್ ಎಸ್. ಅಮೀನ್, ಉಡುಪಿ– ನಾಟ್ಯಲೋಕ ಶ್ರೀ ನವೀನ್ ರಾಘು ಪೂಜಾರಿ, ಕಟಪಾಡಿ– ಬಹುಮುಖ ಪ್ರತಿಭೆ […]

Read More

ಯುವವಾಹಿನಿಯ 20ನೇ ವಾರ್ಷಿಕ ಸಮಾವೇಶ -2007

ರವೀಂದ್ರ ಕಲಾ ಭವನ, ಯುನಿವರ್ಸಿಟಿ ಕಾಲೇಜು, ಮಂಗಳೂರು. ದಿನಾಂಕ 05-08-2007 ಉದ್ಘಾಟನೆ : ಶ್ರೀ ದೇವದಾಸ್, ಕಂಟ್ರಾಕ್ಟರ್, ಮಂಗಳೂರು ವಿಶೇಷಾಂಕ ಬಿಡುಗಡೆ : ಶ್ರೀ ಬಿ.ಎನ್. ಶಂಕರ್ ಪೂಜಾರಿ, ಅಧ್ಯಕ್ಷರು, ಜಿಲ್ಲಾ ಪಂಚಾಯತ್, ಉಡುಪಿ ಮುಖ್ಯ ಅತಿಥಿಗಳು : ಶ್ರೀ ದಯಾನಂದ ಪೂಜಾರಿ, ಡೆಪ್ಯೂಟಿ ಕಮಿಷನರ್, ವಾಣಿಜ್ಯ ತೆರಿಗೆ ಇಲಾಖೆ, ಮಂಗಳೂರು ಅಧ್ಯಕ್ಷತೆ : ಶ್ರೀ ನೇಮಿರಾಜ್, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ ಪುರಸ್ಕಾರ-2007 ಶ್ರೀ ಕಟಪಾಡಿ ಶಂಕರ ಪೂಜಾರಿ– ಬಹುಮುಖ ಪ್ರತಿಭೆ ಮಾ. ಪೂಜಿತ್ ಎನ್. ರಾಜೇಂದ್ರನ್, […]

Read More

ಯುವವಾಹಿನಿಯ 19ನೇ ವಾರ್ಷಿಕ ಸಮಾವೇಶ -2006

ದಿನಾಂಕ : 28-5-2006 ರುಕ್ಕುರಾಮ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ, ಮೂಲ್ಕಿ ಉದ್ಘಾಟನೆ : ಶ್ರೀ ಕೆ. ಸೋಮಪ್ಪ ಸುವರ್ಣ, ಗೌರವ ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ), ಮುಲ್ಕಿ ವಿಶೇಷಾಂಕ ಬಿಡುಗಡೆ : ಶ್ರೀ ಧರಣೇಂದ್ರ ಕುಮಾರ್, ಉಪಾಧ್ಯಕ್ಷರು, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮುಖ್ಯ ಅತಿಥಿಗಳು : ಶ್ರೀಮತಿ ಜೀಜಾ ಹರಿಸಿಂಗ್, I.P.S ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಮೈಸೂರು ಮಿನರಲ್ ಲಿ., ಕರ್ನಾಟಕ ಸರಕಾರ ಶ್ರೀ ಕೆ. ರಾಜೇಂದ್ರನ್, ಮಾಜಿ ಅಧ್ಯಕ್ಷರು ಶ್ರೀ ನಾರಾಯಣ ಗುರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!