10-04-2017, 3:54 AM
ಆಶಯ ಪ್ರಸ್ತುತ ಕಾಲಘಟ್ಟದಲ್ಲಿ ಮನುಷ್ಯ ಹೆಚ್ಚು ಹೆಚ್ಚು ಬುದ್ಧಿವಂತನಾಗುತ್ತಿರುವಂತೆಯೇ ವ್ಯವಹಾರಿಕ ಪ್ರಪಂಚದಲ್ಲೂ ಲೀನನಾಗಿರುತ್ತಾನೆ. ಯಾಂತ್ರಿಕ ಬದುಕಿನ ಜೀವ-ಭಾವರಹಿತ ಮುಖವಾಡವೇ ಆಗುತ್ತಿದ್ದಾನೆ. ಮಹಾನ್ ಗುರು ಬುದ್ದನಂದಂತೆ ಒಬ್ಬ ಮನುಷ್ಯ ಇನ್ನೊಬ್ಬನಿಗೆ ಕೊಡುವ ಕೊಡುಗೆಯೆಂದರೆ-ಹಣ, ಒಡವೆ, ಆಸ್ತಿ, ಅಂತಸ್ಥಲ್ಲ. ಒಂದು ಪರಿಶುದ್ಧವಾದ ನಗೆ. ನೊಂದ ಹೃದಯಕ್ಕೆ ನುಡಿಯುವ ಸಾಂತ್ವನದ ಮಾತು ಆದರೆ ಮನುಷ್ಯ ಇಂದು ಇದನ್ನೇ ಮರೆತಿದ್ದಾನೆ. ಕಾರಣ ಇಂದಿನ ವಿದ್ಯೆ ಎಲ್ಲಾ ಕ್ಷೇತ್ರಗಳಲ್ಲೂ ಬಹುಬಗೆಯ ಅಗಾಧವಾದ ಜ್ಞಾನವನ್ನು ನೀಡಿದರೂ ನೈತಿಕ ಮತ್ತು ಸುಸಂಸ್ಕೃತಿಯ ಮೌಲ್ಯ ನೀಡುವಲ್ಲಿ ಮತ್ತು ಪರಸ್ಪರರ […]
Read More
10-04-2017, 3:50 AM
’ಆಚಾರವಿಲ್ಲದ ನಾಲಿಗೆ, ನೀ ನಿನ ನೀಚ ಬುದ್ಧಿಯ ಬಿಡು ನಾಲಿಗೆ’ ಪುರಂದರದಾಸರ ಆಗಿನ ಕಾಲದ ಚಿಂತನೆ ನಮ್ಮ ಇಂದಿನ ಗಾಯಕಿಯರ ಸುಶ್ರಾವ್ಯ ಕಂಠದಿಂದ ಹೊರ ಹೊಮ್ಮುವಾಗ ನಾವು ಮುಷ್ಠಿ ಬಿಗಿದು, ಹೌದು! ಈ ಮನುಷ್ಯರು ನಾಲಿಗೆಯನ್ನು ತಮ್ಮತಮ್ಮ ಹಿಡಿತದಲ್ಲಿಟ್ಟುಕೊಂಡರೆ ಎಷ್ಟು ಚೆನ್ನ ಎಂದು ಪರರ ಬಗ್ಗೆ ಭಾವಿಸುತ್ತಾ ನಮ್ಮ ನಮ್ಮ ಆತ್ಮವಿಮರ್ಶೆ ಮಾಡಲು ಖಂಡಿತ ತಯಾರಿರುವುದಿಲ್ಲ. ’ಮಾತುಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು’. ಆದರೆ ಎಲ್ಲಿಗೆ ಹೋಯಿತು? ಮಾನವತೆಯ ಭದ್ರಕೋಟೆಯನ್ನು ಛಿದ್ರ ಮಾಡುವ, ಸಂಘಟನೆಗಳನ್ನು, ಸಂಘಟಿತ ಮನಸ್ಸುಗಳನ್ನು […]
Read More
09-04-2017, 10:09 AM
ಉಪ್ಪಿನಂಗಡಿ ಯುವವಾಹಿನಿಯ ಮಾಸಿಕ ಸಭೆಯು ದಿನಾಂಕ 09-04-2017 ರಂದು ಉಪ್ಪಿನಂಗಡಿಯ ಸಹಸ್ರ ಕೋಚಿಂಗ್ ಸೆಂಟರ್ನಲ್ಲಿ ನಡೆಯಿತು. ಸಭೆಯಲ್ಲಿ ಯುವವಾಹಿನಿಯ ಧ್ಯೇಯೋದ್ದೇಶ ಮತ್ತು ಸಂಘಟನೆ ಹಾಗೂ ನಾಯಕತ್ವ ಈ ವಿಚಾರಗಳ ಕುರಿತು ಮಾಹಿತಿ ಕಾರ್ಯಾಗಾರ ಜರುಗಿತು . ಯುವವಾಹಿನಿಯ ದ್ಯೇಯ ಉದ್ದೇಶಗಳು ಹಾಗೂ ನೀತಿ ನಿಬಂಧನೆಗಳ ಕುರಿತು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಕುಂದರ್ ಮಾಹಿತಿ ನೀಡಿದರು. ಸಂಘಟನೆಯ ಮತ್ತು ನಾಯಕತ್ವದ ಬಗ್ಗೆ ಡಾ.ರಾಜರಾಮ್ ತರಬೇತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ […]
Read More
09-04-2017, 6:32 AM
ಸಂಘಟನೆಯ ಮೂಲಕ ಸಮಾಜವನ್ನು ಕಟ್ಟಿ ಯುವಕರನ್ನು ಒಗ್ಗೂಡಿಸುವ ಶ್ರೇಷ್ಠ ಕಾರ್ಯ ಯುವವಾಹಿನಿ ಮಾಡುತ್ತಿದೆ. ಕ್ರೀಡಾಕೂಟದ ಮೂಲಕ ಯುವ ಮನಸ್ಸುಗಳನ್ನು ಬೆಸೆದು ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕಾರ್ಯವನ್ನು ಯುವವಾಹಿನಿಯಂತಹ ಯುವಕರ ಸಂಘಟನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಮೂಲ್ಕಿ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ ಹೇಳಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ. 09.04.2017 ನೇ ಆದಿತ್ಯವಾರ ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಿಲ್ಲವ ಸಮಾಜ ಭಾಂದವರಿಗಾಗಿ ಜರುಗಿದ ಕ್ರಿಕೆಟ್ ಪಂದ್ಯ ಯುವವಾಹಿನಿ […]
Read More
03-04-2017, 4:39 AM
ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಕಿಡ್ನಿ ವೈಫಲ್ಯ, ಕಿಡ್ನಿ ಸಂಬಂಧಿ ರೋಗಗಳು ಹಾಗೂ ತಡೆಗಟ್ಟುವರೇ ಮುಂಜಾಗ್ರತಾ ಕ್ರಮಗಳು – ಇದರ ಬಗ್ಗೆ ಆರೋಗ್ಯ ಮಾಹಿತಿ ಶಿಬಿರವು ದಿನಾಂಕ 03/04/2017 ಸೋಮವಾರ ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ಜರುಗಿತು. ನಿರಂತರ. ಒತ್ತಡದಿಂದ ಕೂಡಿದ ಕೆಲಸ ಕಾರ್ಯಗಳು, ಆಧುನಿಕ ಜೀವನ ಕ್ರಮದಿಂದ ಶರೀರಕ್ಕೆ ಸಿಗದ ಸರಿಯಾದ ವ್ಯಾಯಾಮ ಹಾಗೂ ಆಹಾರ ಸೇವನಾ ಕ್ರಮ, ಇಂತಹ ಕಾರಣಗಳಿಂದ ಕಿಡ್ನಿ ವೈಫಲ್ಯ, ಕಿಡ್ನಿಯಲ್ಲಿ ಕಲ್ಲು ಇಂತಹ ಸಮಸ್ಯೆಗಳು […]
Read More
01-04-2017, 1:10 PM
ಆಧುನಿಕ ವೈದ್ಯಕೀಯ ಕ್ಷೇತ್ರವು ತುಂಬಾ ಮುಂದುವರಿದಿದ್ದು ಆರಂಬಿಕ ಹಂತದಲ್ಲೇ ಗುರುತಿಸಿದರೆ ಕ್ಯಾನ್ಸರ್ ಸಂಪೂರ್ಣ ಗುಣಪಡಿಸಬಹುದು. ಆಧುನಿಕ ಜೀವನ ಶೈಲಿ, ಆಹಾರ ಪದ್ಧತಿ, ಹಾಗೂ ಆರೋಗ್ಯದ ಮೇಲೆ ಇರುವ ನಿರ್ಲಕ್ಷತನದಿಂದ ಸ್ತನ ಕ್ಯಾನ್ಸರ್ ವ್ಯಾಪಕವಾಗಿ ಹಬ್ಬಿದೆ ಎಂದು ಡಾ.ವೆಂಕಟೇಶ ಸಂಜೀವ ಅಭಿಪ್ರಾಯ ಪಟ್ಟರು. ಅವರು ಮಂಗಳೂರು ರಥಬೀದಿಯ ಮಹಿಳಾ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಮಹಿಳಾ ವೇದಿಕೆ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 01.04.2017 ರಂದು ಜರುಗಿದ ಮಹಿಳಾ ಆರೋಗ್ಯ ಮತ್ತು ಸ್ತನ ರೋಗಗಳ […]
Read More
26-03-2017, 11:33 AM
ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾ ವರ್ದತ್ಯುತ್ಸವದ ಪ್ರಯುಕ್ತ ದಿನಾಂಕ 26.03.2017 ಬೆಳಗ್ಗೆ 10.00 ರಿಂದ ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಶಿವಭಕ್ತ ವೀರಮಣಿ – ಯಕ್ಷಗಾನ ತಾಳಮದ್ದಳೆ ಜರುಗಿತು. ಪುತ್ತೂರು ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಸಮಾರಂಭ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಯುವವಾಹಿನಿ ಅದ್ಯಕ್ಷ ಜಯಂತ ಪೂಜಾರಿ, ಕಾರ್ಯದರ್ಶಿ ಉದಯ ಕೊಲಾಡಿ, ಶಶಿಧರ ಕಿನ್ನಿಮಜಲು,ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Read More
26-03-2017, 11:32 AM
ಮೂಲ್ಕಿ ಬಪ್ಪನಾಡು ದೇವಸ್ಥಾನದಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದವರೆಗೆ ವಿವಿಧ ಸಂಘ ಸಂಸ್ಥೆಗಳ ಜೊತೆ ಸೇರಿ ಯುವವಾಹಿನಿ ಮೂಲ್ಕಿ ಘಟಕವು ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಭಾಗವಹಿಸಿತು. ದಿನಾಂಕ 26.03.2017 ರಂದು ಜರುಗಿದ ಈ ಸ್ವಚ್ಚತಾ ಅಭಿಯಾನದಲ್ಲಿ ಮೂಲ್ಕಿ ಯುವವಾಹಿನಿ ಅದ್ಯಕ್ಷರಾದ ಚೇತನ್ ಕುಮಾರ್, ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು,ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Read More
26-03-2017, 10:35 AM
ಯುವವಾಹಿನಿ(ರಿ) ಕಂಕನಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 26.03.2017 ನೇ ಆದಿತ್ಯವಾರ ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿತು. ಗೋಪಾಲ ಪೂಜಾರಿ ನೇತೃತ್ವದ 21 ಸದಸ್ಯರ ತಂಡವು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. 2017-18 ನೇ ಸಾಲಿನ ಕಾರ್ಯಕಾರಿ ಸಮಿತಿ : ಅಧ್ಯಕ್ಷರು : ಗೋಪಾಲ ಪೂಜಾರಿ ಉಪಾಧ್ಯಕ್ಷರು : ಭವಿತ್ ರಾಜ್ ಕಾರ್ಯದರ್ಶಿ : ಮೋಹನ್ ಜಿ.ಅಮೀನ್ ಜತೆ ಕಾರ್ಯದರ್ಶಿ : ಶ್ರೀಮತಿ ನಯನಾ ಕೋಶಾಧಿಕಾರಿ […]
Read More
26-03-2017, 10:24 AM
ಆಧುನಿಕ ಸಮಾಜದಲ್ಲಿ ಬದಲಾಗುತ್ತಿರುವ ಜೀವನ ಕ್ರಮದಲ್ಲಿ ಯುವವಾಹಿನಿ ಸಮಾಜಕ್ಕೆ ಅನಿವಾರ್ಯವಾಗಿದೆ. ಕಳೆದ 30 ವರ್ಷಗಳಿಂದ ಯುವವಾಹಿನಿ ಬಿಲ್ಲವ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೆ ಎಂದು ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಕಂಕನಾಡಿ ಘಟಕ 2017-18 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವ್ಯಕ್ತಿತ್ವ ವಿಕಸನ, ಸಾಮಾಜಿಕ ಸ್ಥಾನಮಾನ, ನಾಯಕತ್ವದ ಬೆಳವಣಿಗೆ ಹಾಗೂ ಸಹಸ್ರಾರು ಜನರ ವ್ಯಕ್ತಿತ್ವವನ್ನು ರೂಪಿಸುವಂತಹ ಕಾರ್ಯವನ್ನು ಯುವವಾಹಿನಿ […]
Read More