Yuvavahini

ಬಿಲ್ಲವಾನ್ ದುಬೈಸಂಸ್ಥೆಗೆ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವಾನ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಸಂಸ್ಥೆಗೆ ಸಾಮಾಜಿಕ ಕ್ಷೇತ್ರದ ಸಮಗ್ರ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ – 2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ […]

Read More

ಜಯ ಸಿ. ಸುವರ್ಣಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಜಯ ಸಿ. ಸುವರ್ಣರ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ-2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ.ಸಂಜೀವ ಪೂಜಾರಿ, ಆಳ್ವಾಸ್ […]

Read More

ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶ – ಸಂಪನ್ನ

ಕೈ ಒಂದು ಆದರೂ ಕೈ ಬೆರಳುಗಳು ಒಮದೇ ರಿತಿ ಆಗಿರುವುದಿಲ್ಲ. ಆದರೆ ಮುಷ್ಠಿ ಬಿಗಿದರೆ ಎಲ್ಲಾ ಬೆರಳು ಒಂದೇ ಆಗಿರುತ್ತದೆ. ಅದೇ ರೀತಿ ನಮ್ಮಲ್ಲಿ ಸಂಘಟನೆಗಳು ಹತ್ತಾರು ಇದ್ದರೂ ಒಗ್ಗಟ್ಟಿನ ವಿಚಾರ ಬಂದಾಗ ನಾವೆಲ್ಲರೂ ಒಂದಾಗಿ ಇರಬೇಕು. ಯುವವಾಹಿನಿ ಸಮಾಜದಲ್ಲಿ ಶಿಸ್ತನ್ನು ಕಲಿಸುತ್ತದೆ. ಶಿಸ್ತು ಪ್ರತಿಯೊಬ್ಬರ ಮನೆಯಲ್ಲೂ ನೆಲೆಗೊಳ್ಳಬೇಕು ಎಂದು ಮುಂಬಾಯಿ ಬಿಲ್ಲವರ ಎಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಡಿ. ಕೊಟ್ಯಾನ್ ತಿಳಿಸಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ವಿಶುಕುಮಾರ್ ಬದುಕು ಮತ್ತು ಸಾಹಿತ್ಯ

ಸ್ಮರಣೆ ವಿಶುಕುಮಾರ್ ಕನ್ನಡ ಸಾಹಿತ್ಯ ಲೋಕದ ಮಹತ್ವದ ಲೇಖಕರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಶ್ರೇಷ್ಠ ಸಾಹಿತಿಗಳು ಆಗಿಹೋಗಿದ್ದಾರೆ. ಅಂಥವರಲ್ಲಿ ಡಾ. ಶಿವರಾಮ ಕಾರಂತರು ಒಬ್ಬರು. ಅವರ ನಂತರದ ಸ್ಥಾನ ಮಂಗಳೂರಿನವರೇ ಆದ ವಿಶುಕುಮಾರ್‌ರಿಗೆ ಸಲ್ಲುತ್ತದೆ ಎಂಬುದು ಅನೇಕರ ಅಭಿಪ್ರಾಯ. ಇವರು ಸಾಹಿತ್ಯಲೋಕದ ಬಹುಮುಖ ಪ್ರತಿಭಾವಂತ, ನೇರನಡೆ-ನುಡಿಯ ನಿರ್ಭೀತ ವ್ಯಕ್ತಿತ್ವದವರು. ಇವರದು ಹೋರಾಟದ ಬದುಕು. ಇವರಿಗೂ ಸಾಹಿತ್ಯಕ್ಕೂ ಬಾಲ್ಯದಿಂದಲೇ ನಂಟು. ಕನ್ನಡ ಸಾಹಿತ್ಯಕ್ಕೆ ಇವರ ಕೊಡುಗೆ ಅಪಾರವಾಗಿದೆ. ಇವರ ಸಾಹಿತ್ಯ ಶೈಲಿಯ ವೈಶಿಷ್ಟ್ಯವೆಂದರೆ ತುಳು ಮತ್ತು ಕನ್ನಡ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ನಾರಾಯಣಗುರು ವೃತ್ತ ನಾಮಕರಣ ಮಾಡಲು ಮನವಿ

ಬಂಟ್ವಾಳ : ಮಂಗಳೂರು-ಬೆಂಗಳೂರು, ಮಂಗಳೂರು-ಧರ್ಮಸ್ಥಳ ಮುಂತಾದ ಪ್ರಮುಖ ರಸ್ತೆಗಳು ಒಟ್ಟು ಸೇರುವ ಬಿ.ಸಿ.ರೋಡ್ ನ ಪ್ರಮುಖ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಯುವವಾಹಿನಿ(ರಿ). ಬಂಟ್ವಾಳ ತಾಲೂಕು ಘಟಕವು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ರಾದ ಬಿ.ರಮಾನಾಥ ರೈ ಯವರಿಗೆ ದಿನಾಂಕ 28-06-2015 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಸುವರ್ಣ , ಪುರಸಭಾ ಸದಸ್ಯರಾದ ವಾಸು […]

Read More

ಯುವವಾಹಿನಿ ಭವನ ಉದ್ಘಾಟನೆ

ಬಂಟ್ವಾಳ: ಸಂಘಟನೆಯ ಬೆಳವಣಿಗೆಯಿಂದ ಸಾಮಾಜಿಕ ಜಾಗೃತಿ ಉಂಟಾಗುತ್ತದೆ. ನಿಸ್ವಾರ್ಥ ಮನೋಭಾವದ ಸಮಾಜ ಸೇವಕರು ಸಂಘಟಿತರಾದಾಗ ಸಾಮಾಜಿಕ, ಧಾರ್ಮಿಕ, ರಾಜಕೀಯ ಮಾತ್ರವಲ್ಲ ಆಧ್ಯಾತ್ಮಿಕ ಭಾವನೆಗಳು ಜಾಗೃತಗೊಳ್ಳುತ್ತದೆ. ಬಂಟ್ವಾಳ ತಾಲೂಕಿನ ಕೇಂದ್ರಸ್ಥಾನ ಬಿ.ಸಿ.ರೋಡಿನಲ್ಲಿ ಯುವವಾಹಿನಿಯ ಕಛೇರಿ ಯುವವಾಹಿನಿ ಭವನ ನಿರ್ಮಾಣವಾಗಿ ಸಂಘಟನೆಯು ಇನ್ನಷ್ಟು ಬಲಿಷ್ಠಗೊಂಡಿರುವುದು ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ. ಸಂಜೀವ ಪೂಜಾರಿ ತಿಳಿಸಿದರು. ಅವರು ದಿನಾಂಕ 21-6-2015 ರಂದು ಬಿ.ಸಿ.ರೋಡಿನಲ್ಲಿ ನೂತನವಾಗಿ ನಿರ್ಮಾಣವಾದ ಯುವವಾಹಿನಿಯು ಬಂಟ್ವಾಳ ತಾಲೂಕು ಘಟಕದ ಕಛೇರಿ ಯುವವಾಹಿನಿ ಭವನದ ಉದ್ಘಾಟನಾ ಸಮಾರಂಭದಲ್ಲಿ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ತುಳುವೆರೆ ತುಡಾರ ಪರ್ಬ-2014

ಬೆಳಕಿನ ಹಬ್ಬವು ಸಮಾಜ ಮುಖಿಯಾಗಿ ಅರಳುವ, ಬೆಳಗುವ ಪರಿಯಿಂದ ಭವ್ಯವಾಗಿ ಅನಾವರಣಗೊಳ್ಳುತ್ತದೆ. ನಮಗೆ ಹಬ್ಬ ಅಥವಾ ಪರ್ಬ ಎಂದರೆ ದೀಪಾವಳಿ ಅದೇ ದೀಪಗಳ ಹಬ್ಬ ತುಳುವೆರೆ ತುಡಾರ ಪರ್ಬ. ಸ್ವತಃ ತಯಾರಿಸಿದ ಗೂಡುದೀಪಗಳು, ವೈವಿದ್ಯಮಯ ರಂಗೋಲಿಯ ಚಿತ್ತಾರ, ದೀಪಗಳ ಬೆಳಗಿನ ನೋಟದ ಮೂಲಕ ಹಬ್ಬವನ್ನು ಆಚರಿಸಿ ನಮ್ಮ ಸಂಪ್ರದಾಯವನ್ನು ಉಳಿಸಿ ಬೆಳೆಸುವ ಯುವವಾಹಿನಿಯ ಶ್ರಮ ಶ್ಲಾಘನೀಯ ಎಂದು ತುಳು ಭಾಷಾ ವಿದ್ವಾಂಸರಾದ ಕೆ.ಕೆ. ಪೇಜಾವರ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಕರ್ನಾಟಕ ತುಳು ಸಾಹಿತ್ಯ […]

Read More

ಬಾಳಬೆಳಕು

ಪಾರೂ ಮೌನವಾಗಿ ಮನೆಕೆಲಸ ಮಾಡುತ್ತಿದ್ದಳು. ಕೈಗಳು ಯಾಂತ್ರಿಕವಾಗಿ ಕೆಲಸ ಮಾಡುತ್ತಿದ್ದರೂ ಮನಸ್ಸಿನಲ್ಲಿ ನೂರೆಂಟು ಆಲೋಚನೆಗಳು. ’ದೇವರೇ ಏನು ಮಾಡಲಿ? ಯಾರನ್ನು ಕೇಳಲಿ…? ಈ ಮನೆಯೊಡತಿ ಊಟ, ತಿಂಡಿ, ಬಟ್ಟೆಬರೆ ಎಲ್ಲಾ ಕೊಟ್ಟೂ ಕೈ ತುಂಬಾ ಸಂಬಳ ನೀಡುತ್ತಿದ್ದುದರಿಂದ ಇಷ್ಟರವರೆಗೂ ತಾನು ಸುಖಿ. ಮನೆಯ ಯಜಮಾನಿ ಮಂಜುಳಾ ತನ್ನ ಕೆಲಸಕ್ಕೆ ಯಾವತ್ತೂ ಸಿಡಿಗುಟ್ಟಿದವರಲ್ಲ. ತಾನೂ ಅಷ್ಟೇ ಇಷ್ಟರವರೆಗೂ ಪ್ರಾಮಾಣಿಕವಾಗಿಯೇ ಕೆಲಸ ಮಾಡಿದವಳು. ಅಪರೂಪಕ್ಕೆ ರಜೆ ಮಾಡಿದಾಗ ಮಾತ್ರ ಸಿಟ್ಟಾಗುತ್ತಿದ್ದರೇ ವಿನಾಃ ಯಾವತ್ತೂ ತನ್ನ ಕೆಲಸದ ಮೇಲೆ ಕೋಪಿಸಿಕೊಂಡವರಲ್ಲ. ಆದರೂ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!