09-08-2015, 7:30 AM
ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವಾನ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಸಂಸ್ಥೆಗೆ ಸಾಮಾಜಿಕ ಕ್ಷೇತ್ರದ ಸಮಗ್ರ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ – 2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ […]
Read More
09-08-2015, 7:27 AM
ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಜಯ ಸಿ. ಸುವರ್ಣರ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ-2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ.ಸಂಜೀವ ಪೂಜಾರಿ, ಆಳ್ವಾಸ್ […]
Read More
09-08-2015, 7:24 AM
ಕೈ ಒಂದು ಆದರೂ ಕೈ ಬೆರಳುಗಳು ಒಮದೇ ರಿತಿ ಆಗಿರುವುದಿಲ್ಲ. ಆದರೆ ಮುಷ್ಠಿ ಬಿಗಿದರೆ ಎಲ್ಲಾ ಬೆರಳು ಒಂದೇ ಆಗಿರುತ್ತದೆ. ಅದೇ ರೀತಿ ನಮ್ಮಲ್ಲಿ ಸಂಘಟನೆಗಳು ಹತ್ತಾರು ಇದ್ದರೂ ಒಗ್ಗಟ್ಟಿನ ವಿಚಾರ ಬಂದಾಗ ನಾವೆಲ್ಲರೂ ಒಂದಾಗಿ ಇರಬೇಕು. ಯುವವಾಹಿನಿ ಸಮಾಜದಲ್ಲಿ ಶಿಸ್ತನ್ನು ಕಲಿಸುತ್ತದೆ. ಶಿಸ್ತು ಪ್ರತಿಯೊಬ್ಬರ ಮನೆಯಲ್ಲೂ ನೆಲೆಗೊಳ್ಳಬೇಕು ಎಂದು ಮುಂಬಾಯಿ ಬಿಲ್ಲವರ ಎಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಡಿ. ಕೊಟ್ಯಾನ್ ತಿಳಿಸಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]
Read More
09-08-2015, 4:56 AM
ಸ್ಮರಣೆ ವಿಶುಕುಮಾರ್ ಕನ್ನಡ ಸಾಹಿತ್ಯ ಲೋಕದ ಮಹತ್ವದ ಲೇಖಕರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಶ್ರೇಷ್ಠ ಸಾಹಿತಿಗಳು ಆಗಿಹೋಗಿದ್ದಾರೆ. ಅಂಥವರಲ್ಲಿ ಡಾ. ಶಿವರಾಮ ಕಾರಂತರು ಒಬ್ಬರು. ಅವರ ನಂತರದ ಸ್ಥಾನ ಮಂಗಳೂರಿನವರೇ ಆದ ವಿಶುಕುಮಾರ್ರಿಗೆ ಸಲ್ಲುತ್ತದೆ ಎಂಬುದು ಅನೇಕರ ಅಭಿಪ್ರಾಯ. ಇವರು ಸಾಹಿತ್ಯಲೋಕದ ಬಹುಮುಖ ಪ್ರತಿಭಾವಂತ, ನೇರನಡೆ-ನುಡಿಯ ನಿರ್ಭೀತ ವ್ಯಕ್ತಿತ್ವದವರು. ಇವರದು ಹೋರಾಟದ ಬದುಕು. ಇವರಿಗೂ ಸಾಹಿತ್ಯಕ್ಕೂ ಬಾಲ್ಯದಿಂದಲೇ ನಂಟು. ಕನ್ನಡ ಸಾಹಿತ್ಯಕ್ಕೆ ಇವರ ಕೊಡುಗೆ ಅಪಾರವಾಗಿದೆ. ಇವರ ಸಾಹಿತ್ಯ ಶೈಲಿಯ ವೈಶಿಷ್ಟ್ಯವೆಂದರೆ ತುಳು ಮತ್ತು ಕನ್ನಡ […]
Read More
28-06-2015, 11:47 AM
ಬಂಟ್ವಾಳ : ಮಂಗಳೂರು-ಬೆಂಗಳೂರು, ಮಂಗಳೂರು-ಧರ್ಮಸ್ಥಳ ಮುಂತಾದ ಪ್ರಮುಖ ರಸ್ತೆಗಳು ಒಟ್ಟು ಸೇರುವ ಬಿ.ಸಿ.ರೋಡ್ ನ ಪ್ರಮುಖ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಯುವವಾಹಿನಿ(ರಿ). ಬಂಟ್ವಾಳ ತಾಲೂಕು ಘಟಕವು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ರಾದ ಬಿ.ರಮಾನಾಥ ರೈ ಯವರಿಗೆ ದಿನಾಂಕ 28-06-2015 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಸುವರ್ಣ , ಪುರಸಭಾ ಸದಸ್ಯರಾದ ವಾಸು […]
Read More
21-06-2015, 11:27 AM
ಬಂಟ್ವಾಳ: ಸಂಘಟನೆಯ ಬೆಳವಣಿಗೆಯಿಂದ ಸಾಮಾಜಿಕ ಜಾಗೃತಿ ಉಂಟಾಗುತ್ತದೆ. ನಿಸ್ವಾರ್ಥ ಮನೋಭಾವದ ಸಮಾಜ ಸೇವಕರು ಸಂಘಟಿತರಾದಾಗ ಸಾಮಾಜಿಕ, ಧಾರ್ಮಿಕ, ರಾಜಕೀಯ ಮಾತ್ರವಲ್ಲ ಆಧ್ಯಾತ್ಮಿಕ ಭಾವನೆಗಳು ಜಾಗೃತಗೊಳ್ಳುತ್ತದೆ. ಬಂಟ್ವಾಳ ತಾಲೂಕಿನ ಕೇಂದ್ರಸ್ಥಾನ ಬಿ.ಸಿ.ರೋಡಿನಲ್ಲಿ ಯುವವಾಹಿನಿಯ ಕಛೇರಿ ಯುವವಾಹಿನಿ ಭವನ ನಿರ್ಮಾಣವಾಗಿ ಸಂಘಟನೆಯು ಇನ್ನಷ್ಟು ಬಲಿಷ್ಠಗೊಂಡಿರುವುದು ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ. ಸಂಜೀವ ಪೂಜಾರಿ ತಿಳಿಸಿದರು. ಅವರು ದಿನಾಂಕ 21-6-2015 ರಂದು ಬಿ.ಸಿ.ರೋಡಿನಲ್ಲಿ ನೂತನವಾಗಿ ನಿರ್ಮಾಣವಾದ ಯುವವಾಹಿನಿಯು ಬಂಟ್ವಾಳ ತಾಲೂಕು ಘಟಕದ ಕಛೇರಿ ಯುವವಾಹಿನಿ ಭವನದ ಉದ್ಘಾಟನಾ ಸಮಾರಂಭದಲ್ಲಿ […]
Read More
23-10-2014, 12:44 PM
ಬೆಳಕಿನ ಹಬ್ಬವು ಸಮಾಜ ಮುಖಿಯಾಗಿ ಅರಳುವ, ಬೆಳಗುವ ಪರಿಯಿಂದ ಭವ್ಯವಾಗಿ ಅನಾವರಣಗೊಳ್ಳುತ್ತದೆ. ನಮಗೆ ಹಬ್ಬ ಅಥವಾ ಪರ್ಬ ಎಂದರೆ ದೀಪಾವಳಿ ಅದೇ ದೀಪಗಳ ಹಬ್ಬ ತುಳುವೆರೆ ತುಡಾರ ಪರ್ಬ. ಸ್ವತಃ ತಯಾರಿಸಿದ ಗೂಡುದೀಪಗಳು, ವೈವಿದ್ಯಮಯ ರಂಗೋಲಿಯ ಚಿತ್ತಾರ, ದೀಪಗಳ ಬೆಳಗಿನ ನೋಟದ ಮೂಲಕ ಹಬ್ಬವನ್ನು ಆಚರಿಸಿ ನಮ್ಮ ಸಂಪ್ರದಾಯವನ್ನು ಉಳಿಸಿ ಬೆಳೆಸುವ ಯುವವಾಹಿನಿಯ ಶ್ರಮ ಶ್ಲಾಘನೀಯ ಎಂದು ತುಳು ಭಾಷಾ ವಿದ್ವಾಂಸರಾದ ಕೆ.ಕೆ. ಪೇಜಾವರ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಕರ್ನಾಟಕ ತುಳು ಸಾಹಿತ್ಯ […]
Read More
10-08-2014, 5:14 AM
ಪಾರೂ ಮೌನವಾಗಿ ಮನೆಕೆಲಸ ಮಾಡುತ್ತಿದ್ದಳು. ಕೈಗಳು ಯಾಂತ್ರಿಕವಾಗಿ ಕೆಲಸ ಮಾಡುತ್ತಿದ್ದರೂ ಮನಸ್ಸಿನಲ್ಲಿ ನೂರೆಂಟು ಆಲೋಚನೆಗಳು. ’ದೇವರೇ ಏನು ಮಾಡಲಿ? ಯಾರನ್ನು ಕೇಳಲಿ…? ಈ ಮನೆಯೊಡತಿ ಊಟ, ತಿಂಡಿ, ಬಟ್ಟೆಬರೆ ಎಲ್ಲಾ ಕೊಟ್ಟೂ ಕೈ ತುಂಬಾ ಸಂಬಳ ನೀಡುತ್ತಿದ್ದುದರಿಂದ ಇಷ್ಟರವರೆಗೂ ತಾನು ಸುಖಿ. ಮನೆಯ ಯಜಮಾನಿ ಮಂಜುಳಾ ತನ್ನ ಕೆಲಸಕ್ಕೆ ಯಾವತ್ತೂ ಸಿಡಿಗುಟ್ಟಿದವರಲ್ಲ. ತಾನೂ ಅಷ್ಟೇ ಇಷ್ಟರವರೆಗೂ ಪ್ರಾಮಾಣಿಕವಾಗಿಯೇ ಕೆಲಸ ಮಾಡಿದವಳು. ಅಪರೂಪಕ್ಕೆ ರಜೆ ಮಾಡಿದಾಗ ಮಾತ್ರ ಸಿಟ್ಟಾಗುತ್ತಿದ್ದರೇ ವಿನಾಃ ಯಾವತ್ತೂ ತನ್ನ ಕೆಲಸದ ಮೇಲೆ ಕೋಪಿಸಿಕೊಂಡವರಲ್ಲ. ಆದರೂ […]
Read More