Yuvavahini

ಬಂಟ್ವಾಳ ಯುವವಾಹಿನಿಯ ರಜತ ಸಂಭ್ರಮ -2014

ಸಾಮಾಜಿಕ ಸ್ಥಾನಮಾನ ಇಲ್ಲದ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯವನ್ನು ಬ್ರಹ್ಮಶ್ರೀ ನಾರಾಯಣಗುರು ಮಾಡಿದ್ದಾರೆ. ಅವರ ತತ್ವ ಸಂದೇಶವನ್ನು ಯುವಕರು ಪಾಲಿಸಬೇಕು ಹಾಗೂ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಳೆದ 25 ವರ್ಷಗಳ ಸಾಧನೆ ಶ್ಲಾಘನೀಯವಾದುದು ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮ […]

Read More

ಬಂಟ್ವಾಳ ಯುವವಾಹಿನಿಯಿಂದ ಗುರುಸಂದೇಶ ಯಾತ್ರೆಯ ಭವ್ಯ ಮೆರವಣಿಗೆ -2014

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮದ ಪ್ರಯುಕ್ತ ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವ ಸಂದೇಶಗಳನ್ನು ಸಾರುವ ಸಹಸ್ರಾರು ಜನರು ಭಾಗವಹಿಸಿದ ಭವ್ಯ ಮೆರವಣಿಗೆಯು ಬಿ.ಸಿ.ರೋಡಿನ ಗಾಣದಪಡ್ಪು ನಾರಾಯಣಗುರು ನಗರಕ್ಕೆ ಆಗಮಿಸಿತು. ಯುವವಾಹಿನಿಯ 18 ಘಟಕಗಳು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಹಾಗೂ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳ ಬಿಲ್ಲವ ಸಂಘಟನೆಗಳಿಂದ ಆಗಮಿಸಿದ ಗುರುಸಂದೇಶ ಯಾತ್ರೆಯು ಬಿ.ಸಿ.ರೋಡಿನ ಪೊಳಲಿ ದ್ವಾರದಲ್ಲಿ ಒಟ್ಟು ಸೇರಿದವು. ಬಂಟ್ವಾಳ ತಾಲೂಕು ಬಿಲ್ಲವ […]

Read More

ಯುವವಾಹಿನಿ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಯುವ ಬಿಲ್ಲವ ಸಮಾವೇಶ -2014

ತಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಿರಿಯರು ಮುಂದೆ ಬರಲು ಅವಕಾಶ ಕಲ್ಪಿಸಬೇಕು, ಇದ್ದಷ್ಟು ಸಮಯ ತಾನೇ ಇರಬೇಕು ಎಂಬ ನಿಯಮ ಸರಿಯಲ್ಲ, ಹಾಗೂ ಯುವಕರು ಯುವ ಬಿಲ್ಲವ ಸಮಾವೇಶ ಅತ್ಯಂತ ಯಶಸ್ವಿಯಾಗಿ  ಸಂಘಟಿಸಿರುವುದು ಬಂಟ್ವಾಳ ಯುವವಾಹಿನಿಯ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು […]

Read More

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ-2013 : ಕಿರಣ್ ಕುಮಾರ್

ದೇವರು ಕೊಟ್ಟ ಪ್ರತಿಭೆಯನ್ನು ಆಧರಿಸಿ ಬರಮಾಡಿಕೊಳ್ಳದೇ ಅವಕಾಶ ಇಲ್ಲ ಎಂದು ಹಲುಬುವವರೇ ಅಧಿಕವಾಗಿರುವ ಇಂದಿನ ದಿನದಲ್ಲಿ ತನ್ನೊಳಗೆ ದೇವರಿತ್ತ ಸುಪ್ತ ಪ್ರತಿಭೆಯನ್ನು ಒರೆಗೆ ಹಚ್ಚಿಕೊಂಡು ಸೀಮಿತವಾದ ಅವಕಾಶಗಳನ್ನೆ ಬಳಸಿಕೊಂಡು ಬೆಳೆಯುವವರು ತೀರಾ ವಿರಳ ಎನ್ನಬಹುದು. ಅಂತಹ ಪ್ರತಿಭೆಗಳ ಸಾಲಿನಲ್ಲಿ ಬರುವವರೇ ಕಿರಣ್ ಕುಮಾರ್ ಕೊಕುಡೆ. ಗ್ರಾಮೀಣ ಪ್ರದೇಶವಾದ ಕಿನ್ನಿಗೋಳಿ ಸಮೀಪದ ಕೊಕುಡೆ ನಿವಾಸಿಯಾಗಿರುವ ಕಿರಣ್‌ಕುಮಾರ್ 21 ರ ಹರೆಯದ ಯುವಕ. ಆದರೆ ಅವರು ಮೆರೆದ ಸಾಧನೆ ಮಾತ್ರ ೫೦ರ ಹಿರಿಯರೂ ನಾಚಬೇಕು ಎನ್ನುವಂತಹ ಸಾಧನೆ. ಸಾಹಿತ್ಯ ರಂಗದಲ್ಲಿ ಉತ್ತಮ […]

Read More

ಸಮಾಜದ ಶಕ್ತಿಯಾಗಿ ಯುವಜನತೆ -ಬಿ ತಮ್ಮಯ

ಮಾನವ ಜೀವನವನ್ನು ನಾಲ್ಕು ಭಾಗಗಳನ್ನಾಗಿ ನಮ್ಮ ಹಿರಿಯರು ಗುರುತಿಸಿದ್ದಾರೆ. ಅದೇ ಬಾಲ್ಯ, ಯೌವ್ವನ ಮತ್ತು ಗೃಹಸ್ಥಾಶ್ರಮ – ಆಯಾಯ ವಯಸ್ಸಿನಲ್ಲಿ ಮಾನವ ಮಾಡಬೇಕಾದ ಕೆಲಸವನ್ನು ಹೇಳಿದ್ದಾರೆ. ಬಾಲ್ಯದಲ್ಲಿ ಬ್ರಹ್ಮಚರ್ಯ, ಶಿಕ್ಷಣ, ಸಂಸ್ಕೃತಿ, ನಯ-ವಿನಯ ಮತ್ತು ಯಾವುದಾದರು ಒಂದು ವಿಚಾರದಲ್ಲಿ ಕುಶಲತೆ ಇರಲೇಬೇಕು. ಆಗ ಯೌವ್ವನ ಯಶಸ್ವಿಯಾಗುತ್ತದೆ. ಯೌವ್ವನದಲ್ಲಿ ಆತನು ಕಲಿತ ವಿದ್ಯೆಯಿಂದ ಕುಶಲತೆ ಹೊಂದಿರುವ ಒಂದು ಉದ್ಯೋಗ ಹೊಂದಿ ಗೃಹಸ್ಥಾಶ್ರಮ ಪಡೆದು, ಕುಟುಂಬದ ಹೊರೆಯನ್ನು ಹೊರಬೇಕಾಗಿದೆ. ಬಾಲ್ಯದ ಶಿಕ್ಷಣದ ತಯಾರಿ ಯೌವ್ವನದ ಕೆಲಸಕ್ಕೆ ಅನುಕೂಲ ಮಾಡಿ ಕೊಡುತ್ತದೆ. […]

Read More

ಯುವಜನತೆಯ ಮೇಲೆ ಮಾಧ್ಯಮದ ಪ್ರಭಾವ

ಯಾವುದೇ ಒಂದು ವಿಷಯವನ್ನು ವ್ಯಷ್ಠಿಯಾಗಿ ಅಥವಾ ಸಮಷ್ಠಿಯಾಗಿ ಜನಮಾನಸಕ್ಕೆ ತಲುಪಿಸುವ ಸೇತುವೆಯೇ ಮಾಧ್ಯಮ. ಹಿಂದಣ ದಿನಗಳಲ್ಲಿ ಪುರಾಣ ಕತೆಗಳನ್ನೋ ಮಹಾಕಾವ್ಯಗಳನ್ನೋ ಜನರಿಗೆ ತಲುಪಿಸಲು ಗಮಕ, ಪ್ರವಚನ, ಹರಿಕಥೆ, ಯಕ್ಷಗಾನ, ಬಯಲು ನಾಟಕ ಇತ್ಯಾದಿ ಪ್ರಕಾರಗಳು ಮಾಧ್ಯಮವಾಗಿ ಬಳಕೆಯಾಗುತ್ತಿದ್ದರೆ, ಒಂದೂರಿಂದ ಇನ್ನೊಂದೂರಿಗೆ ಸುದ್ದಿಗಳು ತಲುಪಬೇಕಾದರೆ ಬಹು ನಿಧಾನವಾಗಿ, ಎಷ್ಟೋ ಕಾಲದ ತರುವಾಯ ಬಹು ವಿಳಂಬಿತ ವ್ಯವಸ್ಥೆಯಿತ್ತು. ಹಲವಾರು ಸುದ್ದಿಗಳು ಗತಕಾಲದ ಇತಿಹಾಸವಾದ ನಂತರ ಕೆಲವರಿಗೆ ತಲುಪುತಿತ್ತು. ಬ್ರಿಟಿಷರ ಆಗಮನದ ತರುವಾಯ ನಮ್ಮ ದೇಶದಲ್ಲಿ ಅಂಚೆ ವ್ಯವಸ್ಥೆ ವ್ಯಾಪಕವಾಗಿ ಹರಡಿತು. […]

Read More

ಯುವವಾಹಿನಿ ವಿದ್ಯಾನಿಧಿ ವರದಿ -2012

ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ ಹೀಗೆನ್ನುತ್ತಾರೆ ಬಲ್ಲವರು, ವಿದ್ಯೆ ಪಡೆದು ಸ್ವತಂತ್ರರಾದಾಗ ನಮ್ಮ ಬದುಕಿನ ನಡೆ ಜ್ಞಾನದ ಹಾದಿಯಾಗುತ್ತದೆ ಎಂದಿದ್ದಾರೆ ಬ್ರಹ್ಮಶ್ರೀ ನಾರಾಯಣ ಗುರುವರ್ಯರು. ಬಡತನದ ಬೇಗುದಿಯಲ್ಲಿ ಬೆಂದವರಿಗೆ ಅನ್ನ ನೀರು, ವಸ್ತ್ರ ವಸತಿ ಏನನ್ನು ನೀಡಿದರೂ ಅವೆಲ್ಲ ಕ್ಷಣಿಕ ಮಾತ್ರ ಮತ್ತೆ ನಾಳೆ ಹೊಸತಿಗೆ ಅವರು ಕೈ ಚಾಚುತ್ತಾರೆ ಆದರೆ ವಿದ್ಯೆ ಹಾಗಲ್ಲ ಅದು ಬತ್ತದ ಒಸರು. ವಿದ್ಯೆಯನ್ನು ಒಮ್ಮೆ ದಾನ ಮಾಡಿದರೆ ಅದು ಜೀವನ ಪರ್ಯಂತ ನಮ್ಮ ಜೊತೆಗಿರುತ್ತದೆ ಎನ್ನುವುದನ್ನು ಮನಗಂಡಿರುವ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!