Yuvavahini

ಶಿಶು ಆರೋಗ್ಯ ಮತ್ತು ಸಮಾಜ

ಅಧ್ಯಯನ ಪೀಠಿಕೆ: ಯಾವುದೆ ದೇಶದ ಸಂಪತ್ತು ನಿಷ್ಕರ್ಷೆಯಾಗುವುದು ಎರಡು ಮೂಲಗಳಿಂದ- ಒಂದು ಅಲ್ಲಿನ ನೈಸರ್ಗಿಕ ಸಂಪತ್ತಿನಿಂದ, ಎರಡು, ಆ ದೇಶದ ಮಾನವ ಸಂಪತ್ತಿನಿಂದ. ಮಾನವ ಸಂಪತ್ತು ಇತರೆಲ್ಲಾ ಸಂಪತ್ತಿಗಿಂತ ಶ್ರೇಷ್ಟವಾದುದು. ಆದರೆ, ಮಾನವ ಸಂಪತ್ತಿನ ಅಸಮರ್ಪಕ ಬೆಳವಣಿಗೆ ಇಡೀ ವ್ಯವಸ್ಥೆಯ ಮೇಲೆ ಎರಡೂ ನಿಟ್ಟಿನಲ್ಲಿ ಅಂದರೆ, ಗುಣಾತ್ಮಕವಾಗಿಯೂ, ಪರಿಮಾಣಾತ್ಮಕವಾಗಿಯೂ ಪ್ರಭಾವ ಬೀರುವುದು. ಆಹಾರ, ನೀರು, ಬಟ್ಟೆ, ನೆಲ, ವಸತಿ ಹಾಗೂ ಖನಿಜಗಳ ಕೊರತೆ ಉಂಟಾಗುವುದಲ್ಲದೆ, ಶಿಕ್ಷಣ, ಆರೋಗ್ಯ, ಹಾಗೂ ಸಂಪನ್ಮೂಲಗಳ ಮೇಲೆ ಪರಿಣಾಮ, ಅಲ್ಲದೆ ನಿರುದ್ಯೋಗ, ಬಡತನ […]

Read More

ಯುವವಾಹಿನಿಯ ಯಶಸ್ವೀ ಶತಧ್ವಜ ಪಾದಯಾತ್ರೆ

ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]

Read More

ನರೇಶ್ ಕುಮಾರ್­ಗೆ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ದಿನಾಂಕ 14.08.2011 ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2011ನೇ ಸಾಲಿನ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ಯುವ ಸಾಹಿತಿ ಪತ್ರಕರ್ತ, ಕಾರ್ಯಕ್ರಮ ನಿರೂಪಕ, ರಂಗಭೂಮಿ ಕಲಾವಿದ, ನರೇಶ್ ಕುಮಾರ್ ಸಸಿಹಿತ್ಲು ಇವರಿಗೆ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ವಿಮರ್ಶಕ ಜನಾರ್ಧನ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅದ್ಯಕ್ಷ ಕುಂಬ್ಳೆ ಸುಂದರಗೊಳಿಸುವ ರಾವ್, ವಿಮರ್ಶಕ ಎ.ಈಶ್ವರಯ್ಯ. ಉಡುಪಿ ಜಿಲ್ಲಾ ಪಂಚಾಯತ್ ಅದ್ಯಕ್ಷ ಕಟಪಾಡಿ ಶಂಕರ ಪೂಜಾರಿ,ಹಿರಿಯ ಸಾಹಿತಿ ಶ್ರೀಮತಿ […]

Read More

ಡಾ. ಸದಾನಂದ ಕುಂದರ್ – ಅಧ್ಯಕ್ಷರು -2010-11

ಮಂಗಳೂರು ತಾಲೂಕಿನ ತಾಳಿಪಾಡಿ ಗ್ರಾಮದ ದಿ| ಸಂಜೀವ ಜಿ. ಅಮೀನ್ ಮತ್ತು ಶ್ರೀಮತಿ ಜಾನಕಿಯವರ ಸುಪುತ್ರರಾದ ಡಾ| ಸದಾನಂದ ಕುಂದರ್‌ರವರು ಸುಮಾರು 34 ವರ್ಷಗಳಿಂದ ನೆಲ್ಯಾಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಜಾದೂಗಾರರಾಗಿಯೂ ಖ್ಯಾತಿಯನ್ನು ಪಡೆದಿರುತ್ತಾರೆ. ಕಳೆದ 20 ವರ್ಷಗಳಿಂದ ಕರ್ನಾಟಕ, ಕೇರಳ, ಗೋವಾ ರಾಜ್ಯಗಳಲ್ಲಿ 900 ಕ್ಕೂ ಮಿಕ್ಕಿ ಜಾದೂ ಪ್ರದರ್ಶನಗಳನ್ನು ನೀಡಿ ಜನಮೆಚ್ಚುಗೆಯನ್ನು ಗಳಿಸಿರುತ್ತಾರೆ. ಆರೋಗ್ಯ ಮಾಹಿತಿಯಲ್ಲಿ ಜಾದೂ, ಜನಜಾಗೃತಿಗಾಗಿ ಜಾದೂ, ಬುದ್ಧಿಮಾಂದ್ಯರಿಗೆ ಜಾದೂ, ಗುಜರಾತ್ ಭೂಕಂಪ ಮತ್ತು ತ್ಸುನಾಮಿ ಸಂತ್ರಸ್ತರ ಪರಿಹಾರ ನಿಧಿಗಾಗಿ ಜಾದೂ ಹೀಗೆ ಹಲವು ಜನಹಿತ […]

Read More

ಜಯರಾಮ ಕಾರಂದೂರ್ – ಅಧ್ಯಕ್ಷರು -2009-10

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಮನೆತನಗಳಾದ ಕಾರಂದೂರು ಹಾಗೂ ಪಡುಪಾಲ್ಜಾಲು ಮನೆತನದ ಪಡುಪಾಲ್ಜಾಲು ಪದ್ಮ ಪೂಜಾರಿ ಮತ್ತು ಶ್ರೀಮತಿ ಲಕ್ಷ್ಮಿ ಪಿ. ಪೂಜಾರಿಯವರ ಸುಪುತ್ರರಾದ ಇವರು ಬಿ.ಎ. ಪದವೀಧರ. 7ನೇ ತರಗತಿಯಲ್ಲಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. M.C.F. Ltd ಕಂಪೆನಿಯಲ್ಲಿ ಸಾರ್ವಜನಿಕ ಸಂಪರ್ಕ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ, ಎರಡು ಬಾರಿ ಸಿಂಚನ ಜಾಹಿರಾತಿನ ಸಂಚಾಲಕರಾಗಿ ಯುವವಾಹಿನಿ ವಾರ್ಷಿಕ ಸಮಾವೇಶದ ಸಂಚಾಲಕರಾಗಿ, ಮಂಗಳೂರು ಶ್ರೀ ಗೋಕರ್ಣನಾಥ ಕೋ ಓಪರೇಟಿವ್ […]

Read More

ಉಬಾರ ತುಡರ್ ಮೂಲ್ಕಿ ಯುವವಾಹಿನಿ ಪ್ರಥಮ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು ಯುವವಾಹಿನಿ(ರಿ) ಮೂಲ್ಕಿ ಘಟಕ ಪ್ರಥಮ, ಯುವವಾಹಿನಿ(ರಿ) ಸಸಿಹಿತ್ಲು ಘಟಕ ದ್ವಿತೀಯ ಹಾಗೂ  ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ ತೃತೀಯ ಪ್ರಶಸ್ತಿ ಗಳಿಸಿತು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಜಯರಾಮ ಕಾರಂದೂರು ಸಮಾರೋಪ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು ಮಾಜಿ ಸಂಸದರಾದ […]

Read More

ಉಬಾರ ತುಡರ್ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಮದನ ಪೂಜಾರಿ ಕುದ್ಮಾರು ದೀಪ ಬೆಳಗಿಸಿ ತೆಂಗಿನ ಪಿಂಗಾರ ಅರಳಿಸುವುದರ ಮೂಲಕ ಉಬಾರ ತುಡರ್ ಉದ್ಘಾಟಿಸಿದರು. ದಿನಾಂಕ 21.02.2010 ರಂದು ಆದಿತ್ಯವಾರ. ಜರಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ಕಲಾವಿದ ದೇವದಾಸ್ ಕಾಪಿಕಾಡ್ ಸನ್ಮಾನ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಜರಗಿದ ತುಳು ಸಂಸ್ಕೃತಿ ಬಿಂಬಿಸುವ ಆಟಿದ ಒಂಜಿ ದಿನ ಕಾರ್ಯಕ್ರಮ ದಿನಾಂಕ 14.08.2009 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಜರಗಿತು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಬಿಲ್ಲವ ಮಹಾಮಂಡಲದ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಸದಾನಂದ ಶೆಟ್ಟಿ ರಂಗೋಲಿ, ಹಾಗೂ ಬಂಟ್ವಾಳ ಯುವವಾಹಿನಿಯ ಅದ್ಯಕ್ಷ […]

Read More

ಬಂಟ್ವಾಳ ಯುವವಾಹಿನಿಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯ ಪ್ರಶಸ್ತಿ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು 2008-09 ನೇ ಸಾಲಿನಲ್ಲಿ ಘಟಕದ ಅದ್ಯಕ್ಷ ಬಿ.ಶ್ರೀಧರ ಅಮೀನ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನಾದ್ಯಂತ 22 ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಹಲವು ಕಡೆಗಳಲ್ಲಿ ವೆನ್ಲಾಕ್ ಆಸ್ಪತ್ರೆಯ ಬ್ಲಡ್‌ ಬ್ಯಾಂಕಿನ ಮೂಲಕ ರಕ್ತದಾನ ಶಿಬಿರಗಳನ್ನು ನಡೆಸಿದ್ದಕ್ಕಾಗಿ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯು ಪ್ರಶಸ್ತಿ ಪತ್ರ ನೀಡಿ ಗೌರವಿಸಿದೆ. ಈ ಪ್ರಶಸ್ತಿ ಪತ್ರವನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಬಿ. ರಮಾನಾಥ ರೈ ಹಸ್ತಾಂತರಿಸಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!