Yuvavahini

ಹೆಣ್ಣು ಹೆತ್ತವರ ನೋವು ನೀಗಿದ ’ವಧುವರರ ಅನ್ವೇಷಣಾ ಸಮಾವೇಶ’ – ಅಭಿಮತ

ಹೆಣ್ಣು ನೋಡಲು ಗಂಡಿನ ಕಡೆಯವರು ಬರುತ್ತಾರೆ ಎಂದರೆ ಸಾಕು ಹೆಣ್ಣು ಹೆತ್ತವರಿಗೆ ಒಂದು ರೀತಿಯ ಆತಂಕ ಮತ್ತು ಸಂಭ್ರಮ. ಸೂರ್ಯ ಮೂಡುವ ಮುನ್ನವೆ ಎದ್ದು ಮನೆಯನ್ನು ಒಪ್ಪಓರಣ ಮಾಡಿಟ್ಟುಕೊಳ್ಳುತ್ತಾರೆ. ಎಲ್ಲವನ್ನೂ ಅಚ್ಚುಕಟ್ಟಾಗಿ ಸಿದ್ಧಪಡಿಸುತ್ತಾರೆ. ಶಿಸ್ತು, ರುಚಿಕಟ್ಟಾದ ಅಡುಗೆ, ಒಪ್ಪವಾಗಿರುವ ಮನೆ, ಅಲಂಕಾರ ಗೊಂಡಿರುವ ಹೆಣ್ಣುಮಗಳು ಸಂಭ್ರಮದ ಓಡಾಟ ಇದಕ್ಕೆಲ್ಲ ಕೊರತೆಯೇ ಕಂಡು ಬರುವುದಿಲ್ಲ. ಇದು ಒಂದು ಮನೆಯ ಕಥೆಯಾದರೆ ಇನ್ನು ಸಾಮೂಹಿಕ ವಧು-ವರಾನ್ವೇಷಣೆ ನಡೆಸಿದರೆ ಹೇಗಿರಬಹುದು? ಈ ಕಲ್ಪನೆಯೇ ಒಂದು ಅದ್ಭುತ ಅನಿಸುವುದಿಲ್ಲವೇ? ಏನೋ ಸಮ್‌ಥಿಂಗ್ ಸ್ಪೇಷಲ್ […]

Read More

ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಅಂತರ್ ಘಟಕ ಮಹಿಳಾ ಕ್ರೀಡಾಕೂಟ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ತಾ 5-3-2017 ನೇ ಆದಿತ್ಯವಾರ ಯುವವಾಹಿನಿ ಅಂತರ್ ಘಟಕ ಮಹಿಳಾ “ದೇಯಿ ಬೈದ್ಯೆದಿ ಕ್ರೀಡಾಕೂಟ” ಕುದ್ರೋಳಿ ಶ್ರೀ ನಾರಾಯಣಗುರು ಕಾಲೇಜು ಮೈದಾನದಲ್ಲಿ ನಡೆಯಿತು. ಕ್ರೀಡೆಯು ಮಾನವೀಯ ಸಂಬಂಧ ಬೆಸೆದು ಸಾಮರಸ್ಯ ಮೂಡಿಸುತ್ತದೆ. ಯುವವಾಹಿನಿ ಮಹಿಳಾ ಘಟಕವು ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದು ಕುದ್ರೋಳಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಲತಾ ಎನ್. ಸುವರ್ಣರವರು ಕ್ರೀಡಾಕೂಟ ಉದ್ಘಾಟಿಸಿ ತಿಳಿಸಿದರು. ಯುವವಾಹಿನಿ ಕೆಂದ್ರಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಮಹಿಳಾ ಘಟಕದ […]

Read More

ಸುರತ್ಕಲ್ ಯುವವಾಹಿನಿ ಸದಸ್ಯರ ಕುಟುಂಬ ಸಮ್ಮಿಲನ

ಸುರತ್ಕಲ್ ಯುವವಾಹಿನಿ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 05.03.2017 ನೇ ಆದಿತ್ಯವಾರ ಪ್ರಕೃತಿಯ ರಮಣೀಯ ಸ್ಥಳವಾದ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಜರುಗಿತು. ಯುವವಾಹಿನಿ ಸುರತ್ಕಲ್ ಘಟಕದ ಅದ್ಯಕ್ಷ ರವೀಂದ್ರ ಕೋಟ್ಯಾನ್, ನಿಕಟಪೂರ್ವ ಅದ್ಯಕ್ಷ ಭಾಸ್ಕರ್ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ ಮತ್ತಿತರ ಗಣ್ಯರು ಸೇರಿದಂತೆ 60ಕ್ಕೂ ಹೆಚ್ಚು ಕುಟುಂಬ ಸದಸ್ಯರು ಭಾಗವಹಿಸಿದ್ದರು ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಸಡೆಸಲಾಯುತು. ಸುರತ್ಕಲ್ ಯುವವಾಹಿನಿ ಕಾರ್ಯದರ್ಶಿ ರಿತೇಶ್ ಕುಮಾರ್ […]

Read More

ಬಂಟ್ವಾಳ ಯುವವಾಹಿನಿಯಿಂದ ಪ್ರಕಾಶ್ ಅಂಚನ್­ಗೆ ಅಭಿನಂದನೆ

ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣಾ ಅಭಿಯಾನ ನಡೆಸುತ್ತಿರುವ ಹಾಗೂ ಬಂಟ್ವಾಳ ದಡ್ಡಲಕಾಡು ಸರಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಿದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅದ್ಯಕ್ಷ ಶ್ರೀ ಪ್ರಕಾಶ್ ಅಂಚನ್ ಅವರ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ದಿನಾಂಕ 03.03.2017 ನೇ ಶುಕ್ರವಾರದಂದು ಜರುಗಿದ ಹುಟ್ಟೂರ ಅಭಿನಂದನಾ ಸಮಾರಂಭದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ […]

Read More

ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವು

ಉಪ್ಪಿನಂಗಡಿ ಗ್ರಾಮದ ಬಡ ಕುಟುಂಬದ ನಾರಾಯಣ ಪೂಜಾರಿಯವರ ಮನೆ ನಿರ್ಮಾಣದ ಉದ್ದೇಶಕ್ಕಾಗಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ರೂ 10,000/- ಆರ್ಥಿಕ ನೆರವು ನೀಡಲಾಯಿತು. ನೆಕ್ಕಿಲಾಡಿ ಮಾಂಡೊವಿ ಮೋಟಾರ್ಸ್ ಇದರ ಸರ್ವಿಸ್ ಮೇನೇಜರ್ ಚಂದ್ರಶೇಖರ್ ಧನ ಸಹಾಯ ವಿತರಿಸಿದರು ಮತ್ತು ಉಪ್ಪಿನಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಹಾಗೂ ಮನೆ ನಿರ್ಮಾಣವು ಶೀಘ್ರವಾಗಿ ನೆರವೇರುವಂತಾಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಮನೋಜ್ ಸಾಲ್ಯಾನ್ ಸುಣ್ಣಾಜೆ, ಗೌರವ […]

Read More

ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ

ದಿನಾಂಕ 1-3-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್ ಕುಮಾರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾವೂರು ಪೊಲೀಸ್ ಠಾಣೆಯ ಪಿಎಸ್‌ಐ ಉಮೇಶ್ ಕುಮಾರ್ ಅವರು ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!