Yuvavahini

ಯುವವಾಹಿನಿಯ 24ನೇ ನೂತನ ಕೊಲ್ಯ ಘಟಕದ ಉದ್ಘಾಟನೆ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ 24ನೇ ನೂತನ ಘಟಕ ಯುವವಾಹಿನಿ(ರಿ) ಕೊಲ್ಯ ಘಟಕವು 26 ಫೆಬ್ರವರಿ 2017ನೇ ಆದಿತ್ಯವಾರ ಮಂಗಳೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಉದ್ಘಾಟನೆಗೊಂಡಿತು. ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾದ್ಯಕ್ಷ ಡಾ.ಪಿ ರಾಮಾನುಜಂ ದೀಪ ಬೆಳಗುವುದರ ಮೂಲಕ ಕೊಲ್ಯ ಘಟಕವನ್ನು ಉದ್ಗಾಟಿಸಿ ಶುಭ ಹಾರೈಸಿದರು. ನಮ್ರತಾಭಾವ ಉನ್ನತಿಗೆ ಕಾರಣವಾಗುತ್ತದೆ. ಅಹಂಭಾವ ತೊರೆದು ಹಿರಿಯರಿಗೆ ಸಮಾಜಕ್ಕೆ ತಗ್ಗಿ ಬಗ್ಗಿ ನಡೆಯುವ ಸುಸಂಸ್ಕೃತ ಗುಣ ಹೊಂದಿರುವ ಸ್ವಾರ್ಥರಹಿತ ನಿಷ್ಪಕ್ಷಪಾತ ಶಿಸ್ತುಬದ್ದ ಯುವಕರ […]

Read More

ಕೊಲ್ಯ ಘಟಕದ ಪದಗ್ರಹಣ

ಯುವವಾಹಿನಿ 24ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಕೊಲ್ಯ ಘಟಕದ ಪದಗ್ರಹಣ ಸಮಾರಂಭವು ಫೆಬ್ರವರಿ 26 ರಂದು ಕೊಲ್ಯ ಶ್ರೀ ನಾರಾಯಣಗುರು ಮಂದಿರದಲ್ಲಿ ಜರಗಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. ಸುರೇಶ್ ಬಿ. ನೇತೃತ್ವದ 12 ಸದಸ್ಯರ ಕ್ರಿಯಾಶೀಲ ಯುವಕರ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ ಅದ್ಯಕ್ಷರು : ಸುರೇಶ್ ಬಿ ಉಪಾಧ್ಯಕ್ಷರು : ರವಿ ಕೊಂಡಾಣ ಕಾರ್ಯದರ್ಶಿ : ಲತೀಶ್ ಎಂ ಸಂಕೊಳಿಗೆ […]

Read More

ಯುವಕರು ಮತ್ತು ಪರಿಸರ

ಒಂದೇ ಸಸಿಯನ್ನು ಬೇರೆ ಬೇರೆ ನೆಲದಲ್ಲಿ ನೆಟ್ಟಾಗ ಅದರ ಫಲದ ಉತ್ಪಾದನೆ ಮತ್ತು ಸಸಿಯ ಬೆಳವಣಿಗೆ ಬೇರೆ ಬೇರೆಯಾಗಿ ಇರುವುದನ್ನು ಕಾಣುತ್ತೇವೆ. ಅಲ್ಲದೆ ಕೃಷಿಕರು ಈ ಸಲ ಇಂತಹ ಬೆಳೆಗೆ ಯೋಗ್ಯವಾಗಿದೆ ಎನ್ನುತ್ತಾರೆ. ಕಾರಣ ಕೇಳಿದರೆ ಈ ಸಲ ಮರಳು ಮಿಶ್ರಿತ, ಕೆಂಪು ಬಣ್ಣದ್ದು ಕಪ್ಪು ಬಣ್ಣದ್ದು ಎಂದು ವಿವರಿಸುತ್ತಾರೆ. ಇದರಿಂದ ನಮಗೆ ಸ್ಪಷ್ಟವಾಗುವುದೆಂದರೆ ಈ ಭೂಮಿ ಈ ಪರಿಸರ ಕೂಡ ಸಸಿಯ ಬೆಳವಣಿಗೆಗೆ ಅಗತ್ಯವಾಗಿದೆ ಎನ್ನುವುದು ಈ ಮಾತನ್ನು ಮನುಷ್ಯರಿಗೂ ಅನ್ವಯಿಸಬಹುದಾಗಿದೆ. ದೇಶದಲ್ಲಿ ಬೇರೆ ಬೇರೆ […]

Read More

ಗೆಜ್ಜೆಗಿರಿ ವಾಹನ ಜಾಥಾಕ್ಕೆ ಚಾಲನೆ

ದೇಯಿ ಬೈದ್ಯೆತಿ ಕೋಟಿ ಚಿನ್ನಯ್ಯ ಮೂಲ ಸ್ಥಾನ ಗೆಜ್ಜೆಗಿರಿ ನನ್ನ ಬಿತ್ತಿಲ್­ನಲ್ಲಿ 2017 ರ ಫೆಬ್ರವರಿ 19 ರಂದು ಶಿಲಾನ್ಯಾಸ ಕಾರ್ಯಕ್ರಮ ಪೂರ್ವಭಾವಿಯಾಗಿ ಅಂದು ಬೆಳಿಗ್ಗೆ ಪುತ್ತೂರಿನಿಂದ ಆರಂಭಗೊಂಡ ವಾಹನ ಜಾಥಾವನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಉದ್ಘಾಟಿಸಿದರು. ಉಡುಪಿ, ದಕ್ಷಿಣ ಕನ್ನಡ, ಹಾಗೂ ಕಾಸರಗೋಡು ಭಾಗಗಳಿಂದ ಬಂದಿದ್ದ ವಾಹನ ಜಾಥಾ ಪುತ್ತೂರು ದರ್ಬೆ ಬೈಪಾಸ್ ಜಂಕ್ಷನ್ ಇಲ್ಲಿ ಸಮಾವೇಶಗೊಂಡಿತು. ಅಲ್ಲಿಂದ ಒಟ್ಟಾಗಿ ಗೆಜ್ಜೆಗಿರಿಗೆ ತೆರಳುವ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು. ಐದು ಶತಮಾನಗಳ ಇತಿಹಾಸದ […]

Read More

ದೇಯಿ ಬೈದ್ಯೆತಿ ಮತ್ತು ಕೋಟಿ-ಚೆನ್ನಯರ ಮೂಲಸ್ಥಾನ ಶಿಲಾನ್ಯಾಸ ; ರಾಮ-ಲಕ್ಷ್ಮಣರಿಗೆ ಸಮಾನರಾದ ಕೋಟಿ-ಚೆನ್ನಯರು: ಕನ್ಯಾಡಿ ಶ್ರೀ

ಸಮಾಜದಲ್ಲಿ ಅಧರ್ಮ ತುಂಬಿದ್ದ ಸಂದರ್ಭ ಶಸ್ತ್ರಬಲದ ಮೂಲಕ ಧರ್ಮ ಸ್ಥಾಪನೆ ಮಾಡಿದ ಕೋಟಿ ಚೆನ್ನಯರು ರಾಮ-ಲಕ್ಷ್ಮಣರಿಗೆ ಸಮಾನರು ’ವಸುಧೈವ ಕುಟುಂಬಕಂ’ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಗಳ ಆಶಯದಂತೆ ಶಾಂತಿ ನೆಲೆಸಬೇಕಾದರೆ ಧರ್ಮ ಕ್ಷೇತ್ರಗಳ ಉನ್ನತಿಯಾಗಬೇಕು. ಕೋಟಿ-ಚೆನ್ನಯರು, ಮಾತೆ ದೇಯಿ ಬೈದ್ಯೆತಿಯ ಕ್ಷೇತ್ರ ಅಭಿವೃದ್ಧಿಗೆ ಕೈಂಕರ್ಯ ತೊಡುವ ಮೂಲಕ ಸುವರ್ಣಾಕ್ಷರದಲ್ಲಿ ಬರೆದಿಡುವ ಸಂದರ್ಭ ಸೃಷ್ಟಿಯಾಗಿದೆ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಮಾತೆ ದೇಯಿ ಬೈದ್ಯೆತಿ ಮತ್ತು ಕೋಟಿ-ಚೆನ್ನಯರ ಮೂಲಸ್ಥಾನವಾಗಿರುವ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!