19-02-2017, 7:13 AM
ಫೆ. 19 ರಂದು ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಶ್ರೀಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ನಲ್ಲಿ ಮೂಲಸ್ಥಾನ ಪುನರುತ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಜರಗಿತು. ಕ್ಷೇತ್ರದ ಆದಿ ದೈವ ಧೂಮಾವತಿ ದೈವಸ್ಥಾನ, ಕುಪ್ಪೆ ಪಂಜುರ್ಲಿ ದೈವಸ್ಥಾನ, ಬೆರ್ಮೆರ್ ಗುಂಡ, ಗುರು ಸಾಯನ ಬೈದ್ಯರು-ಮಾತೆ ದೇಯಿ ಬೈದ್ಯೆತಿ ಧರ್ಮ ಚಾವಡಿ, ಕೋಟಿ-ಚೆನ್ನಯ ಮೂಲಸ್ಥಾನ ಗರಡಿ, ಮಾತೆ ದೇಯಿ ಬೈದ್ಯೆತಿ ಮಹಾಸಮಾಧಿ, ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆ ಮೊದಲಾದ ಶ್ರದ್ಧಾ ಬಿಂದುಗಳ ಪುನರುತ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ […]
Read More
18-02-2017, 12:23 PM
ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಸಂಪಾದಕೀಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ 24 ಕ್ರಿಯಾಶೀಲ ಘಟಕಗಳು ಹಾಗೂ ಕೇಂದ್ರ ಸಮಿತಿ ನಿರಂತರವಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಈ ಎಲ್ಲಾ ಕಾರ್ಯಕ್ರಮಗಳನ್ನು ಜಗತ್ತಿಗೆ ತಿಳಿಸುವ ಉದ್ದೇಶದಿಂದ ಆಧುನಿಕ ತಂತ್ರಜ್ಞಾನದ ಅನುಕೂಲತೆಯನ್ನು ಬಳಸಿಕೊಂಡು yuvavahini.in ವೆಬ್ಸೈಟ್ ಅನಾವರಣಗೊಳಿಸಲಾಗಿದೆ. ಪ್ರಪಂಚದ ಮೂಲೆ ಮೂಲೆಯಲ್ಲಿರುವ ಕಟ್ಟ ಕಡೆಯ ವ್ಯಕ್ತಿಗೂ ಯುವವಾಹಿನಿಯಲ್ಲಿ ಘಟಿಸುವ, ಸಭೆ, ಸಮಾರಂಭ, ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ, ಚಟುವಟಿಕೆಗಳ ಮಾಹಿತಿಯನ್ನು ಯಥಾವತ್ತಾಗಿ ನಿಮ್ಮ ಮುಂದಿಡುವ ಉದ್ದೇಶ yuvavahini.in ಸಂಪಾದಕೀಯ […]
Read More
17-02-2017, 7:42 AM
Welcome to WordPress. This is your first post. Edit or delete it, then start writing!
Read More
15-02-2017, 7:38 AM
ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 15.02.2017 ರಂದು ಅಳದಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ತತ್ವ ಪ್ರಚಾರ ಕಾರ್ಯಕ್ರಮ ಜರುಗಿತು. ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಶತಮಾನಗಳ ಹಿಂದಿನ ಕಾಲಘಟ್ಟದಲ್ಲಿ ಮಾಹಾನ್ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರು ಜನ್ಮತಾಳದಿದ್ದರೆ ಇಂದಿಗೂ ಅಸ್ಪೃಶ್ಯತೆ ಇರುತಿತ್ತು, ಗುರುವರ್ಯರ ಮುಖ್ಯ ಉದ್ದೇಶ ವಿದ್ಯೆ, ಉದ್ಯೋಗ, ಸಂಪರ್ಕ ಸಮಾಜದಲ್ಲಿ ಪಸರಿಸುತ್ತಿರುವ ಯುವವಾಹಿನಿ ಸಂಸ್ಥೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬಿದೆ, ಯುವಕರು ದುಶ್ಚಟಗಳಿಂದ ದೂರವಾಗಿ ಗುರುಗಳ ಸಂದೇಶ ಅನುಸರಿಸಬೇಕು ಎಂದು ಕೇರಳದ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ […]
Read More
15-02-2017, 5:30 AM
ಪ್ರೀತಿಯ ವಾಚಕರೇ, ಅನುಭವ ಮತ್ತು ಛಲ ಮನುಷ್ಯನ ಭವಿಷ್ಯವನ್ನು ರೂಪಿಸುತ್ತದೆ. ಇದು ಕೇವಲ ಒಬ್ಬ ಮನುಷ್ಯನಿಗೆ ಮಾತ್ರವಲ್ಲ. ಸಿಬ್ಬಂದಿ ಇರುವ ಎಲ್ಲಾ ಸಂಸ್ಥೆಗಳಿಗೂ ಕೂಡ ಅನ್ವಯಿಸುತ್ತದೆ. ಯಾವ ಸಂಸ್ಥೆಯಲ್ಲಿ ಸಕಾರಾತ್ಮಕವಾಗಿ ಯೋಚಿಸುವ ಸಿಬ್ಬಂದಿ ಇರುತ್ತದೋ ಅಂತಹ ಸಂಸ್ಥೆ ಯಶಸ್ವಿಯಾಗುತ್ತದೆ. ಯಾವ ಸಂಸ್ಥೆಯ ಸಿಬ್ಬಂದಿಗಳಲ್ಲಿ ಪ್ರಾಮಾಣಿಕತೆ ಮತ್ತು ಸಕಾರಾತ್ಮಕ ದುಡಿಮೆ ಇರುವುದಿಲ್ಲವೋ, ಕೇವಲ ಸಂಬಳಕ್ಕಾಗಿ ಮಾತ್ರ ಕಾದು ನೋಡುತ್ತಾರೋ ಅಂತಹ ಸಂಸ್ಥೆ ಹೇಳ ಹೆಸರಿಲ್ಲದೆ ನಿರ್ಣಾಮವಾಗಿ ಹೋಗುತ್ತದೆ. ಇದಕ್ಕೆ ಕಾರಣ ದುಡಿತದ ಹಿಂದಿರುವ ಜವಾಬ್ದಾರಿಯ ಕೊರತೆ. ನಮ್ಮ ಜನರಲ್ಲಿ […]
Read More
12-02-2017, 12:01 PM
ತಾ. 12-2-2017 ರಿಂದ 15-2-2017 ರವರೆಗೆ ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೊಂದಿಗೆ 4 ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ್ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]
Read More
04-02-2017, 6:25 AM
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ದಿನಾಂಕ 04.02.2017 ರಂದು ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ ಪ್ರವಾಸ ಕೈಗೊಂಡರು.
Read More
01-02-2017, 12:45 PM
“ಓಂ ನಮೋಃ ನಾರಾಯಣ ಪರಮ ಗುರುವೇ ನಮಃ”. ಬ್ರಹ್ಮಶ್ರೀ ನಾರಾಯಣ ಗುರುಗಳ ಈ ನಾಮ ಸ್ಮರಣೆ ಮುಗಿಲು ಮುಟ್ಟುವಂತಿದ್ದುದು ಶಿವಗಿರಿಯ ಮಹಾತೀರ್ಥಾಟನಾ ಉತ್ಸವದಲ್ಲಿ. ಬ್ರಹ್ಮಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪವಿತ್ರ ಭೂಮಿ ವರ್ಕಳದ ಶಿವಗಿರಿಯ ವೈಭವದ ದೃಶ್ಯ ಕಣ್ಮನ ಸೆಳೆಯುವುದು, ಭಕ್ತಸಾಗರವೇ ಹರಿದುಬರುವ ಶಿವಗಿರಿಯ ತಿರ್ಥಾಟನಾ ಸಂದರ್ಭದಲ್ಲಿ. ಇದಕ್ಕೆ ಸಾಕ್ಷೀಭೂತವಾಗಿದ್ದು ಇತ್ತೀಚೆಗೆ ನಡೆದ 84 ನೇ ಶಿವಗಿರಿ ತಿರ್ಥಾಟನೆಯಲ್ಲಿ ಪಾಲ್ಗೊಂಡ ಮಂಗಳೂರು ಯುವವಾಹಿನಿ ಘಟಕದ ತಂಡ. ಹೌದು, ಸೇವಾ ಮನೋಭಾವನೆಯ ಮನಸಂಕಲ್ಪದಿಂದ ಹಾಗೂ ಶಿವಗಿರಿಯ ತೀರ್ಥಾಟನಾ ಉತ್ಸವವನ್ನು ನೋಡಿ […]
Read More
01-02-2017, 12:25 PM
ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.
Read More
01-02-2017, 11:31 AM
ಆತ್ಮೀಯರೇ, ಸ್ವರ್ಗದ ಸುಖವನ್ನಾಗಲೀ ನರಕದ ಯಾತನೆಯನ್ನಾಗಲೀ ಅನುಭವಿಸಿ ಬಂದು ಹೇಳಿದವರಿಲ್ಲ, ಕೆಲವು ವಿಚಾರವಾದಿಗಳು ಸ್ವರ್ಗ ಮತ್ತು ನರಕಗಳು ನಾವು ಬದುಕಿರುವಾಗಲೇ ಸಿಗುತ್ತದೆ ಎನ್ನುತ್ತಾರೆ. ಆದರೂ ಪ್ರಪಂಚದ ಎಲ್ಲಾ ಧರ್ಮೀಯರು ಅವರವರ ಭಾಷೆ ಸಂಸ್ಕೃತಿಗಳಿಗೆ ಅನುಗುಣವಾಗಿ ನಂಬಿಕೊಂಡು ಬಂದಿದ್ದಾರೆ. ಏನೇ ಆಗಲಿ ಇದೆಲ್ಲವನ್ನು ಮೌನವಾಗಿ ಅನುಕರಿಸುವ ನಾವುಗಳು ಜಗತ್ತಿನಲ್ಲಿಯೇ ಶ್ರೇಷ್ಠ ಸಂದೇಶಗಳನ್ನು ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಗಳನ್ನು ಆದಷ್ಟು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇವೆ ಎನ್ನುವುದನ್ನು ಆತ್ಮಾವಲೋಕನ ಮಾಡಬೇಕಾಗಿದೆ. ಗುರುಗಳು ಅದೆಷ್ಟು ಉತ್ತಮವಾದ ಭೋದನೆ ಹಾಗೂ ತತ್ವಾದರ್ಶಗಳನ್ನು ನೀಡಿದ್ದಾರೆ. ಎಲ್ಲವನ್ನು […]
Read More