
ಯುವವಾಹಿನಿ ( ರಿ.) ಕೇಂದ್ರ ಸಮಿತಿಯ 2024-25 ನೇ ಸಾಲಿನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಒಂದು ವರ್ಷ ಜವಾಬ್ದಾರಿ ವಹಿಸಿಕೊಂಡ ಸದಸ್ಯರು
09-02-2025, 9:52 AM
24-12-2023, 11:20 AM
ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]
13-02-2022, 11:53 AM
ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ವಿಜೇತ್ 1ನೇ ಉಪಾಧ್ಯಕ್ಷ : ಮಿತೇಶ್ 2ನೇ ಉಪಾಧ್ಯಕ್ಷ : ಪ್ರಸಾದ್ ಕೋಶಾಧಿಕಾರಿ : ಅಕ್ಷತಾ ಸುಧೀರ್ ಜತೆ ಕಾರ್ಯದರ್ಶಿ : ವಿಜಯ ಪ್ರಮೋದ್ ನಿರ್ದೇಶಕರು ವ್ಯಕ್ತಿತ್ವ ವಿಕಸನ : ಸಕೇಶ್ ಬುನ್ನನ್ ಹಾಗೂ ಪವಿತ್ರ ಕ್ರೀಡೆ ಮತ್ತು ಆರೋಗ್ಯ : ರೇಶ್ಮಾ ಮತ್ತು ಹರೀಶ್ ಕರ್ಕೆರ ಸಮಾಜಸೇವೆ :- ಹರ್ಷಿತ್ ಮತ್ತು ಮಹೇಶ್ ವಿ […]
06-02-2022, 4:06 PM
ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]
30-01-2022, 4:53 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]
30-01-2022, 12:50 PM
ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ : ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ : ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ ನಿರ್ದೇಶಕರು […]
11-08-2019, 4:06 PM
ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]
14-07-2019, 1:27 PM
ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ (ರಿ) ಮೂಡಿಗೆರೆ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಎ.ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಯೋಗೀಶ್ ಎ.ಪೂಜಾರಿ ಉಪಾಧ್ಯಕ್ಷರು : ಪ್ರವೀಣ್ ಪೂಜಾರಿ ಕಾರ್ಯದರ್ಶಿ : ಪ್ರಥ್ವೀ ಸಾಗರ್ ಪೂಜಾರಿ ಜತೆ ಕಾರ್ಯದರ್ಶಿ : ನಾಗೇಶ್ ಪೂಜಾರಿ ಕೋಶಾಧಿಕಾರಿ : ಪ್ರದೀಪ್ ಪೂಜಾರಿ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸುಷ್ಮಿತಾ ಪ್ರದೀಪ್ ಪೂಜಾರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರವಣ್ ಪೂಜಾರಿ ಕ್ರೀಡೆ […]
15-06-2019, 1:31 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಜನಾರ್ಧನ ಬಿ.ಎಲ್ ಹಾಗೂ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಎನ್.ಎ ಆಯ್ಕೆಯಾಗಿದ್ದಾರೆ
02-06-2019, 1:18 PM
ಪುತ್ತೂರು : ಯುವವಾಹಿನಿ ಪುತ್ತೂರು ಘಟಕದ 2019 -20ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕುರಿಕ್ಕಾರ ಉಪಾಧ್ಯಕ್ಷರಾಗಿ ಬಾಬು ಪೂಜಾರಿ ಮತ್ತು ಅನೂಪ್ ಕುಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ್ ಪಲ್ಲತ್ತಡ್ಕ, ಜೊತೆಕಾರ್ಯದರ್ಶಿಯಾಗಿ ರವೀಂದ್ರ ಸಂಪ್ಯ ಮತ್ತು ಸಮಿತ್, ಕೋಶಾಧಿಕಾರಿಯಾಗಿ ಸುಕುಮಾರ್ ಅಂಚನ್, ಸಂಘಟನಾ ಕಾರ್ಯದರ್ಶಿಯಾಗಿ ಸತೀಶ್ ಕೋಡಿಬೈಲು, ವ್ಯಕ್ತಿತ್ವ ವಿಕಸನ ನಿರ್ದೇಶಕರು ಯತೀಶ್ ಬಲ್ನಾಡು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು ಪ್ರಜ್ವಲ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು ಸಂತೋಷ್ ಆನಡ್ಕ, ಸಮಾಜ ಸೇವೆ ನಿರ್ದೇಶಕರು ಸಂತೋಷ್ ಕೆಯ್ಯೂರು, […]