ಪದಾಧಿಕಾರಿಗಳು

ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]

Read More

ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ರಾಮ್ ಕುಮಾರ್ ಮಾರ್ನಾಡ್ ಉಪಾಧ್ಯಕ್ಷರು : ಜಗದೀಶ್ಚಂದ್ರ ಡಿ.ಕೆ ಕೋಶಾಧಿಕಾರಿ : ಡಾ.ಹರೀಶ್ ಕೆ. ಜತೆ ಕಾರ್ಯದರ್ಶಿ : ವಿಶಾಲ್ ಕುಮಾರ್ ದರೆಗುಡ್ಡೆ ನಿರ್ದೇಶಕರು: ವಿದ್ಯಾನಿಧಿ : ರಾಜೇಶ್ ಸುವರ್ಣ ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ : ಡಾ.ಯೋಗೀಶ್ ಕೈರೋಡಿ ಸಮಾಜ ಸೇವೆ : ಸುಶಾಂತ್ ಕರ್ಕೇರಾ ಮಾರೂರು ಪ್ರಚಾರ : ಸಂದೀಪ್ ಬುನ್ನನ್ ಆರೋಗ್ಯ : ಸಂತೋಷ್ ಬುಲಾಯಿ ಕಲೆ ಮತ್ತು […]

Read More

ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಯುವವಾಹಿನಿ (ರಿ) ಮಾಣಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ವಿಜಯಕುಮಾರ್ ಎಸ್.ಕಡೇಶಿವಾಲಯ,ಕಾರ್ಯದರ್ಶಿಯಾಗಿ ಪ್ರಶಾಂತ್ ಅನಂತಾಡಿ ಜತೆಕಾರ್ಯದರ್ಶಿ‌ಯಾಗಿ ಪವನ್ ಅನಂತಾಡಿ,ಕೋಶಾಧಿಕಾರಿಯಾಗಿ ಅಮರನಾಥ್ ಮುಜಲ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಸ್ವರ್ಣ ಜೋತ್ಸ್ನಮಾಣಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾಗಿ ಶ್ರೀಮತಿ ತ್ರಿವೇಣಿ ರಮೇಶ್ ಮುಜಲ, ಸಮಾಜ ಸೇವೆ ನಿರ್ದೇಶಕರಾಗಿ ನೀಲಯ್ಯ ಪೂಜಾರಿ ಜೋಗಿಬೆಟ್ಟು ದರ್ಖಾಸು, […]

Read More

ಅಧ್ಯಕ್ಷರಾಗಿ ಉದಯ ಆರ್ ಆಯ್ಕೆ

                  ಯುವವಾಹಿನಿ (ರಿ) ಪಣಂಬೂರು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಉದಯ ಆರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ನರೇಶ್ ಉಪಾಧ್ಯಕ್ಷರು : ಕೇಶವ ಕುಲಾಯಿ ಕೋಶಾಧಿಕಾರಿ : ರೇವತಿ ರವಿಚಂದ್ರ, ಜತೆ ಕಾರ್ಯದರ್ಶಿ : ಗಾಯತ್ರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ರವಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುರೇಶ್ ಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ನಿತಿನ್ ಮಹಿಳಾ ಸಂಘಟನಾ ನಿರ್ದೇಶಕರು […]

Read More

ಅಧ್ಯಕ್ಷರಾಗಿ ಲೋಕೇಶ್ ಸುವರ್ಣ ಅಲೆತ್ತೂರು ಆಯ್ಕೆ

ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಬಂಟ್ವಾಳ ಪುರಸಭೆಯ ನಾಮನಿರ್ದೇಶಕ ಸದಸ್ಯರಾದ ಲೋಕೇಶ್ ಸುವರ್ಣ ಅಲೆತ್ತೂರು ಇವರು ಆಯ್ಕೆಯಾಗಿದ್ದಾರೆ. ಉಳಿದ ಪದಾಧಿಕಾರಿಗಳಾಗಿ                     ಉಪಾಧ್ಯಕ್ಷರು : ಗಣೇಶ್ ಪೂಂಜೆರೆಕೋಡಿ ಕಾರ್ಯದರ್ಶಿ : ದಿನೇಶ್ ಕೆ. ಸುವರ್ಣ, ಕೋಶಾಧಿಕಾರಿ : ಲೋಕೇಶ್ ಪೂಜಾರಿ. ಜತೆ ಕಾರ್ಯದರ್ಶಿ : ಕಿರಣ್ ರಾಜ್ ನಿರ್ದೇಶಕರು:- ಸಾಂಸ್ಕøತಿಕ : ಹರೀಶ್ ಕೋಟ್ಯಾನ್ ಕುದನೆ ನಾರಾಯಣಗುರು ತತ್ವ […]

Read More

ಯುವವಾಹಿನಿ ಪಡುಬಿದ್ರೆ ಘಟಕದ ಅಧ್ಯಕ್ಷರಾಗಿ ಸಂತೋಷ್ ಅಧಿಕಾರ ಸ್ವೀಕಾರ

  ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ನಂದಿಕೂರು ಆಯ್ಕೆಯಾಗಿದ್ದಾರೆ. ದಿನಾಂಕ 18.06.2017 ನೇ ಆದಿತ್ಯವಾರ ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಸಂತೋಷ್ ಕುಮಾರ್ ನಂದಿಕೂರು ನೇತ್ರತ್ವದ 13 ಜನರ ತಂಡವು ಪ್ರತಿಜ್ಷಾ ವಿಧಿ ಸ್ವೀಕರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರತಿಜ್ಷಾ ವಿಧಿ ಬೋಧಿಸಿದರು.ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಪಡುಬಿದ್ರೆ ನಾರಾಯಣಗುರು ಮಹಿಳಾ ಮಂಡಳಿ […]

Read More

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು 2016-17 ನೇ ಸಾಲಿನ ಕಾರ್ಯಕಾರಿ ಸಮಿತಿ

ಅಧ್ಯಕ್ಷರು : ಶ್ರೀ ಪದ್ಮನಾಭ ಮರೋಳಿ ಪಣಂಬೂರು ಉಪಾಧ್ಯಕ್ಷರು : ಶ್ರೀ ಯಶವಂತ್ ಪೂಜಾರಿ ಮಂಗಳೂರು ಪ್ರಧಾನ ಕಾರ್ಯದರ್ಶಿ : ಶ್ರೀ ನಿತೇಶ್ ಜೆ. ಕರ್ಕೇರ ಅಡ್ವೆ ಕೋಶಾಧಿಕಾರಿ : ಶ್ರೀ ದಯಾನಂದ ಉಡುಪಿ ಜೊತೆ ಕಾರ್ಯದರ್ಶಿ : ಶ್ರೀ ಶಶಿಧರ ಕಿನ್ನಿಮಜಲು ಪುತ್ತೂರು         ನಿರ್ದೇಶಕರುಗಳು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರೀ ಸುಜಿತ್ಕುಮಾರ್ ಪಡುಬಿದ್ರಿ ವ್ಯಕ್ತಿತ್ವ ವಿಕಸನ : ಶ್ರೀ ಗೋಪಾಲಕೃಷ್ಣ ಕುಂದರ್ ಬಜ್ಪೆ ಸಮಾಜ ಸೇವೆ : […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!