07-01-2018, 7:23 AM
ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]
Read More
18-12-2017, 4:13 PM
ಯುವವಾಹಿನಿ (ರಿ) ಸಸಿಹಿತ್ಲು ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಮಧು ಬಂಗೇರ ಕಲ್ಲಡ್ಕ ಹಾಗೂ ಕಾರ್ಯದರ್ಶಿಯಾಗಿ ವೀಣಾ ಅಮೀನ್ ಆಯ್ಕೆಯಾಗಿದ್ದಾರೆ.
Read More
18-12-2017, 3:58 PM
ಯುವವಾಹಿನಿ (ರಿ) ವೇಣೂರು ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ನಿತೀಶ್ ಎಚ್ ಹಾಗೂ ಕಾರ್ಯದರ್ಶಿಯಾಗಿ ಸತೀಶ್ ಪಿ.ಎನ್ ಆಯ್ಕೆಯಾಗಿದ್ದಾರೆ.
Read More
17-12-2017, 4:25 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ ಮಚ್ಚಿನ ಹಾಗೂ ಕಾರ್ಯದರ್ಶಿಯಾಗಿ ಜಯರಾಜ್ ನಡಕ್ಕರ ಆಯ್ಕೆಯಾಗಿದ್ದಾರೆ.
Read More
10-12-2017, 2:26 AM
ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ರಾಮ್ ಕುಮಾರ್ ಮಾರ್ನಾಡ್ ಉಪಾಧ್ಯಕ್ಷರು : ಜಗದೀಶ್ಚಂದ್ರ ಡಿ.ಕೆ ಕೋಶಾಧಿಕಾರಿ : ಡಾ.ಹರೀಶ್ ಕೆ. ಜತೆ ಕಾರ್ಯದರ್ಶಿ : ವಿಶಾಲ್ ಕುಮಾರ್ ದರೆಗುಡ್ಡೆ ನಿರ್ದೇಶಕರು: ವಿದ್ಯಾನಿಧಿ : ರಾಜೇಶ್ ಸುವರ್ಣ ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ : ಡಾ.ಯೋಗೀಶ್ ಕೈರೋಡಿ ಸಮಾಜ ಸೇವೆ : ಸುಶಾಂತ್ ಕರ್ಕೇರಾ ಮಾರೂರು ಪ್ರಚಾರ : ಸಂದೀಪ್ ಬುನ್ನನ್ ಆರೋಗ್ಯ : ಸಂತೋಷ್ ಬುಲಾಯಿ ಕಲೆ ಮತ್ತು […]
Read More
17-09-2017, 9:28 AM
ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಯುವವಾಹಿನಿ (ರಿ) ಮಾಣಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ವಿಜಯಕುಮಾರ್ ಎಸ್.ಕಡೇಶಿವಾಲಯ,ಕಾರ್ಯದರ್ಶಿಯಾಗಿ ಪ್ರಶಾಂತ್ ಅನಂತಾಡಿ ಜತೆಕಾರ್ಯದರ್ಶಿಯಾಗಿ ಪವನ್ ಅನಂತಾಡಿ,ಕೋಶಾಧಿಕಾರಿಯಾಗಿ ಅಮರನಾಥ್ ಮುಜಲ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಸ್ವರ್ಣ ಜೋತ್ಸ್ನಮಾಣಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾಗಿ ಶ್ರೀಮತಿ ತ್ರಿವೇಣಿ ರಮೇಶ್ ಮುಜಲ, ಸಮಾಜ ಸೇವೆ ನಿರ್ದೇಶಕರಾಗಿ ನೀಲಯ್ಯ ಪೂಜಾರಿ ಜೋಗಿಬೆಟ್ಟು ದರ್ಖಾಸು, […]
Read More
01-09-2017, 8:38 AM
ಯುವವಾಹಿನಿ (ರಿ) ಪಣಂಬೂರು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಉದಯ ಆರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ನರೇಶ್ ಉಪಾಧ್ಯಕ್ಷರು : ಕೇಶವ ಕುಲಾಯಿ ಕೋಶಾಧಿಕಾರಿ : ರೇವತಿ ರವಿಚಂದ್ರ, ಜತೆ ಕಾರ್ಯದರ್ಶಿ : ಗಾಯತ್ರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ರವಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುರೇಶ್ ಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ನಿತಿನ್ ಮಹಿಳಾ ಸಂಘಟನಾ ನಿರ್ದೇಶಕರು […]
Read More
23-07-2017, 8:25 AM
ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಬಂಟ್ವಾಳ ಪುರಸಭೆಯ ನಾಮನಿರ್ದೇಶಕ ಸದಸ್ಯರಾದ ಲೋಕೇಶ್ ಸುವರ್ಣ ಅಲೆತ್ತೂರು ಇವರು ಆಯ್ಕೆಯಾಗಿದ್ದಾರೆ. ಉಳಿದ ಪದಾಧಿಕಾರಿಗಳಾಗಿ ಉಪಾಧ್ಯಕ್ಷರು : ಗಣೇಶ್ ಪೂಂಜೆರೆಕೋಡಿ ಕಾರ್ಯದರ್ಶಿ : ದಿನೇಶ್ ಕೆ. ಸುವರ್ಣ, ಕೋಶಾಧಿಕಾರಿ : ಲೋಕೇಶ್ ಪೂಜಾರಿ. ಜತೆ ಕಾರ್ಯದರ್ಶಿ : ಕಿರಣ್ ರಾಜ್ ನಿರ್ದೇಶಕರು:- ಸಾಂಸ್ಕøತಿಕ : ಹರೀಶ್ ಕೋಟ್ಯಾನ್ ಕುದನೆ ನಾರಾಯಣಗುರು ತತ್ವ […]
Read More
18-06-2017, 1:03 PM
ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ನಂದಿಕೂರು ಆಯ್ಕೆಯಾಗಿದ್ದಾರೆ. ದಿನಾಂಕ 18.06.2017 ನೇ ಆದಿತ್ಯವಾರ ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಸಂತೋಷ್ ಕುಮಾರ್ ನಂದಿಕೂರು ನೇತ್ರತ್ವದ 13 ಜನರ ತಂಡವು ಪ್ರತಿಜ್ಷಾ ವಿಧಿ ಸ್ವೀಕರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರತಿಜ್ಷಾ ವಿಧಿ ಬೋಧಿಸಿದರು.ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಪಡುಬಿದ್ರೆ ನಾರಾಯಣಗುರು ಮಹಿಳಾ ಮಂಡಳಿ […]
Read More
31-07-2016, 11:34 AM
ಅಧ್ಯಕ್ಷರು : ಶ್ರೀ ಪದ್ಮನಾಭ ಮರೋಳಿ ಪಣಂಬೂರು ಉಪಾಧ್ಯಕ್ಷರು : ಶ್ರೀ ಯಶವಂತ್ ಪೂಜಾರಿ ಮಂಗಳೂರು ಪ್ರಧಾನ ಕಾರ್ಯದರ್ಶಿ : ಶ್ರೀ ನಿತೇಶ್ ಜೆ. ಕರ್ಕೇರ ಅಡ್ವೆ ಕೋಶಾಧಿಕಾರಿ : ಶ್ರೀ ದಯಾನಂದ ಉಡುಪಿ ಜೊತೆ ಕಾರ್ಯದರ್ಶಿ : ಶ್ರೀ ಶಶಿಧರ ಕಿನ್ನಿಮಜಲು ಪುತ್ತೂರು ನಿರ್ದೇಶಕರುಗಳು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರೀ ಸುಜಿತ್ಕುಮಾರ್ ಪಡುಬಿದ್ರಿ ವ್ಯಕ್ತಿತ್ವ ವಿಕಸನ : ಶ್ರೀ ಗೋಪಾಲಕೃಷ್ಣ ಕುಂದರ್ ಬಜ್ಪೆ ಸಮಾಜ ಸೇವೆ : […]
Read More