15-11-2018, 1:56 PM
ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ಕಳೆದ ಹಲವು ವರುಷದಲ್ಲಿ ನೂರಾರು ಸಂಘಟನೆಗಳಲ್ಲಿ ಒತ್ತಡದ ಕೆಲಸ, ಆಗೆಲ್ಲ ನನ್ನ ಮಡದಿಯ ಮುನಿಸು ನಿಮಗೆ ಇದೆಲ್ಲ ಬೇಕಾ ? ಆಗೆಲ್ಲಾ ಗೊತ್ತಿಲ್ಲದಿದ್ದರೂ ಹಾಡೊಂದ ಗುಣುಗುತ್ತಿದ್ದೆ ಮುನಿಸು ತರವೇ ಮುಗುದೇ ಹಿತವಾಗಿ ನಗಲೂ ಬಾರದೇ …. ಏನಾಶ್ಚರ್ಯ ಈಗ ಒಂದೇ ಒಂದು ದಿನವೂ ವಿಶ್ರಾಂತಿ ಇಲ್ಲ. ನನ್ನ ಯುವವಾಹಿನಿಯ ಕುಟುಂಬ ನನಗೆ ವಿಶ್ರಾಂತಿಯನ್ನೂ ನೀಡದೆ ದಿನಕ್ಕೊಂದು ಮನೆಗೆ (ಘಟಕ) ಆಹ್ವಾನಿಸುತ್ತಲೇ ಇದ್ದಾರೆ. ಒಂದಕ್ಕಿಂತ ಒಂದು ಘಟಕದ ಭಿನ್ನ ಭಿನ್ನ ಕಾರ್ಯಕ್ರಮ, ಪ್ರತಿ […]
Read More
04-11-2018, 5:25 PM
ಪೆರ್ಮುದೆ ಎಕ್ಕಾರು : ಯುವವಾಹಿನಿ (ರಿ) ಎಕ್ಕಾರು ಪೆರ್ಮುದೆ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸಂದೇಶ್ ಪೂಜಾರಿ ಪೆರ್ಮುದೆ ಉಪಾಧ್ಯಕ್ಷರು : ಚಂದ್ರಹಾಸ್ ಪೂಜಾರಿ ಎಕ್ಕಾರು ಕಾರ್ಯದರ್ಶಿ : ಸಂದೇಶ್ ಕೋಟ್ಯಾನ್ ಪೆರ್ಮುದೆ ಜತೆ ಕಾರ್ಯದರ್ಶಿ : ರೋಹಿತ್ ಎಕ್ಕಾರು ಕೋಶಾಧಿಕಾರಿ : ಜಯಲಕ್ಷ್ಮಿ ಕೆ.ಪೂಜಾರಿ ಪೆರ್ಮುದೆ ಸಂಘಟನಾ ಕಾರ್ಯದರ್ಶಿ : ಶಿವರಾಮ್ ಕೋಟ್ಯಾನ್ ಪೆರ್ಮುದೆ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ದೀಪಕ್ ಪೂಜಾರಿ ಪೆರ್ಮುದೆ ಉದ್ಯೋಗ ಮತ್ತು […]
Read More
23-09-2018, 4:30 PM
ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ 2018-19ರ ಅಧ್ಯಕ್ಷರಾಗಿ ಹರೀಶ್ ಬಾಕಿಲ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು – ಹರೀಶ್ ಪೂಜಾರಿ ಬಾಕಿಲ ಉಪಾಧ್ಯಕ್ಷರು – ರಮೇಶ್ ಮುಜಲ ಪ್ರಶಾಂತ್ ಪುಂಜಾವು ಕಾರ್ಯದರ್ಶಿ- ಸುಜಿತ್ ಅಂಚನ್ ಮಾಣಿ ಜೊತೆ ಕಾರ್ಯದರ್ಶಿ- ಜನಾರ್ದನ ಕೊಡಂಗೆ ಕೋಶಾಧಿಕಾರಿ- ಶಿವರಾಜ್ ಅನಂತಡಿ ನಿರ್ದೇಶಕರು : ಸಮಾಜಸೇವೆ – ದಯಾನಂದ ಕಾಪಿಕಾಡು ಕ್ರೀಡೆ- ರವಿಚಂದ್ರ ಬಾಬನಕಟ್ಟೆ ಪ್ರಚಾರ- ಪವನ್ ಅನಂತಾಡಿ ಉದ್ಯೋಗ ಮತ್ತು ಭವಿಷ್ಯನಿರ್ಮಾಣ- ಅಮರನಾಥ ಮುಜಲ ವ್ಯಕ್ತಿತ್ವ ವಿಕಸನ- ನಾಗೇಶ್ ಕೊಂಕಣಪದವು ನಾರಾಯಣ ಗುರು […]
Read More
23-09-2018, 3:59 PM
ಬೆಳುವಾಯಿ : ಯುವವಾಹಿನಿ (ರಿ) ಬೆಳುವಾಯಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶರತ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಶರತ್ ಪೂಜಾರಿ ಕಾರ್ಯದರ್ಶಿ : ನವೀನ್.ಎಸ್.ಸಾಲ್ಯಾನ್ ಕಾಂತಾವರ ಉಪಾಧ್ಯಕ್ಷರು : ಮಮತಾ ಜಯಂತ್ ಜೊತೆ ಕಾರ್ಯದರ್ಶಿ : ಸೂರಜ್ ಬೆಳುವಾಯಿ ಕೋಶಾಧಿಕಾರಿ : ಅಶೋಕ್ ಕುಮಾರ್ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ನಿತಿನ್ ಬೆಳುವಾಯಿ, ವೀಕ್ಷಿತಾ ಸಮಾಜ ಸೇವೆ : ವೀರೇಂದ್ರ ಕೋಟ್ಯಾನ್, ಸುರೇಖಾ ಚಂದ್ರಶೇಖರ್ ವ್ಯಕ್ತಿತ್ವ ವಿಕಸನ : ಪ್ರವೀಣ್ ಸುವರ್ಣ, […]
Read More
14-09-2018, 2:16 PM
ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ವರುಣನ ಅವಕೃಪೆಯಿಂದ ತತ್ತರಿಸಿದ ಕೊಡಗಿನಲ್ಲಿ, ಬಡವ, ಶ್ರೀಮಂತ, ಕೆಳಜಾತಿ ಮೇಲ್ಜಾತಿ ಎಂಬ ಯಾವುದೇ ಭೇದವನ್ನೂ ತೋರದೆ ನೆರೆ ಎಲ್ಲರನ್ನೂ, ಎಲ್ಲವನ್ನೂ ತನ್ನೊಳಗೆ ಸೆಳೆದುಕೊಂಡು ತಣ್ಣನೇ ಹರಿದುಹೋಗಿದೆ. ಬಡವನ ಸೈಕಲ್ನಿಂದ ಹಿಡಿದು ಶ್ರೀಮಂತನ ಬೆಂಝ್ , ಆಡಿ ಕಾರುಗಳು ಕೂಡಾ ಮಣ್ಣೋಳಗೆ ಹೂತುಹೋಗಿ ಈಜಿಪ್ತಿನ ಪಿರಮಿಡ್ಡ್ ಒಳಗೆ ಹುದುಗಿರುವ ಅಸ್ಥಿಯಂತೆ ಕಂಡು ಬರುತ್ತಿದೆ. ಮನುಷ್ಯನ ಸ್ವಾರ್ಥದ ರುದ್ರನರ್ತನಕ್ಕೆ ಮುನಿದ ಪ್ರಕೃತಿ ದಯೆ ದಾಕ್ಷಿಣ್ಯವನ್ನೇ ಮರೆತು ಪಾಠ ಕಲಿಸಿದೆ. ಇಲ್ಲಿ ಎಲ್ಲರೂ ಮತ್ತೆ ಹೊಸ […]
Read More
09-09-2018, 8:20 AM
ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸುಧೀರ್ ಎಸ್ ಪೂಜಾರಿ ಕಾರ್ಯದರ್ಶಿ : ರಾಘವೇಂದ್ರ ಎಸ್ ಪೂಜಾರಿ ಉಪಾಧ್ಯಕ್ಷರು : ಕಿಶನ್ ಪೂಜಾರಿ ಜೊತೆ ಕಾರ್ಯದರ್ಶಿ : ಜಯಂತ್ ಸಾಲ್ಯಾನ್ ಕೋಶಾಧಿಕಾರಿ : ಶ್ರೀಧರ್ ಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ರಂಜು ತುಳುರಂಗ ಪ್ರೇಮಿ ಸಮಾಜ ಸೇವೆ : ರಘು ಮಟ್ಟು ವ್ಯಕ್ತಿತ್ವ ವಿಕಸನ : ನಿತೇಶ್ […]
Read More
19-08-2018, 7:07 AM
ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಿತೇಶ್.ಬಿ.ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್.ಡಿ.ಕೆ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ರಿತೇಶ್ ಬಿ ಕೋಟ್ಯಾನ್ ಉಪಾಧ್ಯಕ್ಷರು : ಮಧುಕರ್ ಅಂಚನ್ ಕಾರ್ಯದರ್ಶಿ : ಕಾರ್ತಿಕ್ ಡಿ.ಕೆ ಜೊತೆ ಕಾರ್ಯದರ್ಶಿ : ಜೀವನ್ ವಿ.ಎಸ್ ಕೋಶಾಧಿಕಾರಿ : ಕಮಲಾಕ್ಷ ಅಂಬಾಡಿ ಜೊತೆ ಕೋಶಾಧಿಕಾರಿ : ಭಾಸ್ಕರ್ ಪೂಜಾರಿ ನಿರ್ದೇಶಕರು ಕ್ರೀಡೆ : ನಿತಿನ್ ಸುವರ್ಣ ನಾರಾಯಣಗುರು ತತ್ವಪ್ರಚಾರ ಅನುಷ್ಠಾನ : […]
Read More
05-08-2018, 5:13 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಜಿಲ್ಲೆ 3181 ಇದರ ರಾಜ್ಯಪಾಲ […]
Read More
05-08-2018, 4:37 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಮಾಜಿಕ ಹಾಗೂ ಬ್ಯಾಕಿಂಗ್ ಕ್ಸೇತ್ರದಲ್ಲಿನ ಸಾಧನೆಗೆ […]
Read More
05-08-2018, 3:51 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 5.8.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು. 2018-19 ನೇ ಸಾಲಿನ ಅಧ್ಯಕ್ಷ ಜಯಂತ ನಡುಬೈಲು ನೇತ್ರತ್ವದ ನೂತನ ತಂಡಕ್ಕೆ ನಿರ್ಗಮನ ಅಧ್ಯಕ್ಷ ಯಶವಂತ ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು. ತನ್ನಲ್ಲಿ ಬಹಳಷ್ಟು ಕನಸುಗಳಿವೆ, ಯುವ […]
Read More