ಕೇಂದ್ರ ಸಮಿತಿ

ಯುವವಾಹಿನಿ ಯುವಸಾಧನಾ ಪುರಸ್ಕಾರ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಂಸ್ಕೃತಿಕ ರಂಗದ ರಾಯಭಾರಿಯಾಗಿ, ಸಾಹಿತ್ಯ ಸೇತುವಾಗಿ, […]

Read More

ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. 49 ಕ್ಕೂ ಅಧಿಕ ಬಾರಿ ರಕ್ತದಾನ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ , ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ ಹಾಗೂ ಸಾಧನಾ ಶ್ರೇಷ್ಠ ಪ್ರದಾನ ಮಾಡಲಾಯಿತು. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ […]

Read More

ಯುವವಾಹಿನಿಯ ಪದಾಧಿಕಾರಿಗಳು, ನಿರ್ದೇಶಕರು , ಸಂಘಟನಾ ಕಾರ್ಯದರ್ಶಿಗಳು ಸಲಹೆಗಾರರು ಹಾಗೂ ಮಾಜಿ ಅಧ್ಯಕ್ಷರಿಗೆ ಅಭಿನಂದನೆ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ 2017-18 ನೇ ಸಾಲಿನಲ್ಲಿ ಯಶಸ್ವೀ ಕಾರ್ಯಕ್ರಮಗಳನ್ನು ನೀಡಲು ಸಹಕಾರ ನೀಡಿದ ಸಲಹೆಗಾರರು, ಮಾಜಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಯುವವಾಹಿನಿಯ ನಿಕಟಪೂರ್ವ ಅಧ್ಯಕ್ಷ ಯಶವಂತ ಪೂಜಾರಿ ಅಭಿನಂದಿಸಿದರು.  

Read More

ಡಾ.ಜಯಮಾಲ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಹಾಗೂ ಕರ್ನಾಟಕ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಯುವಸಿಂಚನ ಜುಲೈ ಮಾಸಿಕ ಪತ್ರಿಕೆ ಬಿಡುಗಡೆ

ಬಂಟ್ವಾಳ : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಜುಲೈ ತಿಂಗಳ ‌ಮಾಸಿಕ ಪತ್ರಿಕೆಯನ್ನು ದಿನಾಂಕ 22.07.2018 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ‌ಯುವವಾಹಿನಿ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ಭುವನೇಶ್ ಪಚ್ಚಿನಡ್ಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಸಂಪಾದಕಿ ಶುಭ ರಾಜೇಂದ್ರ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಉಪನ್ಯಾಸಕ ಸ್ಮಿತೇಶ್ […]

Read More

ಯುವವಾಹಿನಿಯ ಮಾರ್ಗದರ್ಶಿ ಬಿಡುಗಡೆ

ಮಂಗಳೂರು : ಯುವವಾಹಿನಿಯ ಉಪನಿಬಂಧನೆಗ ಹಾಗೂ ಉಪನಿಯಮಗಳನ್ನು ಒಳಗೊಂಡ ಮಾರ್ಗದರ್ಶಿ ಪುಸ್ತಕವನ್ನು ಯುವವಾಹಿನಿಯ ಸಲಹೆಗಾರರಾದ ಬಿ.ತಮ್ಮಯ ಬಿಡುಗಡೆಗೊಳಿಸಿದರು. ದಿನಾಂಕ‌ 29.07.2018 ರಂದು ನಡೆದ ಯುವವಾಹಿನಿ ಕೇಂದ್ರ ಸಮಿತಿಯ ಮಾಸಿಕ‌ ಸಭೆಯಲ್ಲಿ ಈ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಉಪಾಧ್ಯಕ್ಷ ನರೆಶ್ ಕುಮಾರ್ ಸಸಿಹಿತ್ಲು, ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ, ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ವಿಶ್ವನಾಥ್ ಕೆ. ಮತ್ತಿತರರು […]

Read More

ಯುವವಾಹಿನಿಯ ವಾರ್ಷಿಕ ಸಮಾವೇಶಕ್ಕೆ ಸಚಿವೆ ಜಯಮಾಲರಿಗೆ ಆಹ್ವಾನ

ಬೆಂಗಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿಯ ತಂಡವು ಬೆಂಗಳೂರಿಗೆ ತೆರಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಡಾ.ಜಯಮಾಲರನ್ನು ವಿದಾನಸೌಧದಲ್ಲಿ ಭೇಟಿಯಾಗಿ ಯುವವಾಹಿನಿಯ ೩೧ನೆೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ನೀಡಿ ಸಮಾವೇಶಕ್ಕೆ ಆಹ್ವಾನ ನೀಡಲಾಯಿತು. ಆಗಸ್ಟ್ 05 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯುತ್ತಿರುವ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ತಾನೂ ಪಾಲ್ಗೊಳ್ಳುತ್ತಿದ್ದು, ಎಲ್ಲರೂ ಸಮಾವೇಶ ಯಶಸ್ವಿಗೊಳಿಸೋಣ ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ […]

Read More

ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆ

ಮಂಗಳೂರು : ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ 31 ಘಟಕಗಳನ್ನು ಹೊಂದಿರುವ ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ಜಯಂತ ನಡುಬೈಲು ಪುತ್ತೂರು ಉಪಾಧ್ಯಕ್ಷರು :  ನರೇಶ್ ಕುಮಾರ್ ಸಸಿಹಿತ್ಲು ,  ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಪ್ರಧಾನ ಕಾರ್ಯದರ್ಶಿ : ಸುನೀಲ್.ಕೆ.ಅಂಚನ್ ಮಂಗಳೂರು ಕೋಶಾಧಿಕಾರಿ : ಹರೀಶ್ ಎಸ್.ಕೋಟ್ಯಾನ್ ಬಂಟ್ವಾಳ ಜತೆ ಕಾರ್ಯದರ್ಶಿ : ಶರತ್ ಕುಮಾರ್ ಹಳೆಯಂಗಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ವಿಠ್ಠಲ್.ಎಮ್.ಪೂಜಾರಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!