ಕೇಂದ್ರ ಸಮಿತಿ

ಅಧ್ಯಕ್ಷರಾಗಿ ದೀಪಕ್ ಕೆ.ಬೀರ ಆಯ್ಕೆ

ಪಡುಬಿದ್ರೆ : ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ದೀಪಕ್ ಕೆ.ಬೀರ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ದೀಪಕ್. ಕೆ. ಬೀರ ಉಪಾಧ್ಯಕ್ಷರು : ಯೋಗೀಶ್ ಪೂಜಾರಿ ಕಾರ್ಯದರ್ಶಿ : ಶೈಲಜಾ ಜೊತೆ ಕಾರ್ಯದರ್ಶಿ : ಶಾಶ್ವತ್ ಕೋಶಾಧಿಕಾರಿ : ಅಶ್ವಥ್ ಪಾದೆಬೆಟ್ಟು ಸಂಘಟನಾ ಕಾರ್ಯದರ್ಶಿ : ಸುಧೀರ್ ನಿರ್ದೇಶಕರು: ನಾರಾಯಣ ಗುರು ತತ್ವ ಪ್ರಚಾರ : ನಿಶ್ಮಿತಾ ಪಿ.ಎಚ್ ಸಮಾಜಸೇವೆ : ಅಕ್ಷಯ್ ಕುಮಾರ್ ವ್ಯಕ್ತಿತ್ವ ವಿಕಸನ : ಪ್ರಜ್ವಲ್ ಉದ್ಯೋಗ ಮತ್ತು ಭವಿಷ್ಯ […]

Read More

ಅಧ್ಯಕ್ಷರಾಗಿ ಯೋಗೀಶ್ ಅಗತ್ತಾಡಿ ಆಯ್ಕೆ

ಯುವವಾಹಿನಿಯ 31 ನೆೇ  ಘಟಕ ನೂತನ ಘಟಕ  ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಶರಾಗಿ ನೆೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಕುಮಾರ್ ಅಗತ್ತಾಡಿ ಆಯ್ಕೆಯಾಗಿದ್ದಾರೆ . ಅಧ್ಯಕ್ಷರು : ಯೋಗೀಶ್ ಕುಮಾರ್ ಅಗತ್ತಾಡಿ ಉಪಾಧ್ಯಕ್ಷರು : ಸತೀಶ್ ಜಿ.ಗೋವಿಂದ ಕಟ್ಟೆ ಕಾರ್ಯದರ್ಶಿ : ಮಿಥುನ್ ಸುಂದರ್ ಪಲ್ಲತಡ್ಕ ಜತೆ ಕಾರ್ಯದರ್ಶಿ : ಅಭಿಲಾಷ್ ಪಿ.ಕೆ ಕೋಶಾಧಿಕಾರಿ : ಜನಾರ್ದನ ಬಿ.ಎಲ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಗಣೇಶ್ ನಡುವಾಲು ಉದ್ಯೋಗ ಮತ್ತು‌ ಭವಿಷ್ಯ ನಿರ್ಮಾಣ : […]

Read More

ಅಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಲೋಕೇಶ್ ಕೋಟ್ಯಾನ್ ಉಪಾಧ್ಯಕ್ಷರು : ಭಾಸ್ಕರ್ ಕೋಟ್ಯಾನ್ ಕಾರ್ಯದರ್ಶಿ : ಪವಿತ್ರ ಸಂತೋಷ್ ಜತೆ ಕಾರ್ಯದರ್ಶಿ : ಲತೀಶ್ ಪೂಜಾರಿ ಕೋಶಾಧಿಕಾರಿ : ಮಧುಶ್ತೀ ಪ್ರಶಾಂತ್ ಸಂಘಟನಾ ಕಾರ್ಯದರ್ಶಿ : ಪವಿತ್ರ ಯು.ಅಮೀನ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ದೀಕ್ಷಿತ್ ಸಿ.ಎಸ್. ಪೂಜಾರಿ ಕ್ರೀಡೆ ಮತ್ತು ಸಮಾಜ ಸೇವೆ : ರೋಹಿತ್ ಸಾಹಿತ್ಯ ಮತ್ತು ಸಾಂಸ್ಕೃತಿಕ : ಶೋಭ ಕೆ.ನಾರಾಯಣ್ ಆರೋಗ್ಯ […]

Read More

ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

ಯುವವಾಹಿನಿ (ರಿ) ಯಡ್ತಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಾಪ್ಟ್ ವೇರ್ ಇಂಜಿನಿಯರ್ ಸತೀಸ್ ಪೂಜಾರಿ ಆಯ್ಕೆಯಾಗಿದ್ದಾರೆ ಅಧ್ಯಕ್ಷರು ; ಸತೀಶ್ ಪೂಜಾರಿ ಉಪಾಧ್ಯಕ್ಷರು : ಶರತ್ ಪೂಜಾರಿ : ರಾಘವೇಂದ್ರ ಪೂಜಾರಿ ಕಾರ್ಯದರ್ಶಿ   : ಚಂದ್ರ. ಪಿ ಜತೆ ಕಾರ್ಯದರ್ಶಿ : ನಿತೇಶ್ ಪೂಜಾರಿ ಕೋಶಾಧಿಕಾರಿ : ದೀಕ್ಷಿತ ನಿರ್ದೇಶಕರು : ಕ್ರೀಡೆ : ಆರತಿ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ : ಪ್ರಕಾಶ್ ಪೂಜಾರಿ ವ್ಯಕ್ತಿತ್ವ ವಿಕಸನ : ಗಣೇಶ್ ಪೂಜಾರಿ […]

Read More

ಗೌರವ ಸಂಪಾದಕರ ಮಾತು : ಯಶವಂತ ಪೂಜಾರಿ

ಬಂಧುಗಳೇ, ಒಂದು ವರುಷ ವೇಗವಾಗಿ ಉರುಳಿ ಹೋಗುತ್ತಿದೆ, ಮೊನ್ನೆ ಮೊನ್ನೆ ಅಧಿಕಾರ ಸ್ವೀಕರಿಸಿದ್ದೆ ಈಗ ಮುಂದಿನ ಸಮಾವೇಶಕ್ಕೆ ಸಿದ್ದಗೊಳ್ಳಬೇಕಾಗಿದೆ. ಸಿಕ್ಕಿದ 365 ದಿನವನ್ನು ಯುವವಾಹಿನಿಗಾಗಿ ನೀಡಬೇಕುಎನ್ನುವುದು ನನ್ನ ಆಶಯ ಈ ನೆಲೆಯಲ್ಲಿ ಯುವವಾಹಿನಿಯನ್ನು ಉಸಿರಾಗಿಸಿಕೊಂಡಿದ್ದೇನೆ. ಮಾರ್ಚ್- ಎಪ್ರಿಲ್ ತಿಂಗಳು ನನಗೆ ಅತ್ಯಂತ ಖುಷಿಯ ತಿಂಗಳು, ನನ್ನ ಅಧಿಕಾರಾವಧಿ ಯುವವಾಹಿನಿಯ 30ನೇ ವರುಷ. ಈ ನೆಲೆಯಲ್ಲಿ ಯುವವಾಹಿನಿಗೆ 30 ಘಟಕಗಳನ್ನು ಸೇರ್ಪಡೆಗೊಳಿಸಿ ಯುವವಾಹಿನಿಯನ್ನು ಬಲ ಪಡಿಸಬೇಕು ಎನ್ನುವ ಆಶಯವಿತ್ತು. ಈ ಆಸೆ ಇಂದು ಕೈಗೂಡಿದೆ. ಯುವವಾಹಿನಿಗೆ ಬಲಿಷ್ಠವಾದ 30ನೇ […]

Read More

ಅಧ್ಯಕ್ಷರಾಗಿ ರಶ್ಮಿ‌ ಸಿ.ಕರ್ಕೇರಾ ಆಯ್ಕೆ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಶ್ಮಿ ಸಿ.ಕರ್ಕೇರಾ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ರಶ್ಮಿ ಸಿ.ಕರ್ಕೇರಾ ಉಪಾಧ್ಯಕ್ಷರು : ಉಮಾವತಿ ಶ್ರೀಕಾಂತ್ ಕಾರ್ಯದರ್ಶಿ : ರವಿಕಲಾ ವೈ.ಅಮೀನ್ ಜತೆ ಕಾರ್ಯದರ್ಶಿ : ಶಕೀಲಾ ದಾಮೋದರ್ ಕೋಶಾಧಿಕಾರಿ : ಕುಶಾಲಾಕ್ಷಿ ಯಶವಂತ್ ಸಂಘಟನಾ ಕಾರ್ಯದರ್ಶಿ : ಸುನೀತಾ ನಿರ್ದೇಶಕರು :  ಸಮಾಜ ಸೇವೆ : ಲಲಿತಾ ವ್ಯಕ್ತಿತ್ವ ವಿಕಸನ : ರೇಖಾ ಗೋಪಾಲ್ ಕಲೆ ಮತ್ತು ಸಾಹಿತ್ಯ : ಅಮಿತಾ, ಪ್ರತಿಭಾ ನಾರಾಯಣಗುರು ತತ್ವ […]

Read More

ಅಧ್ಯಕ್ಷರಾಗಿ ಭವಿತ್ ರಾಜ್ ಅಯ್ಕೆ

ಯುವವಾಹಿನಿ (ರಿ) ಕಂಕನಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಭವಿತ್ ರಾಜ್ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಭವಿತ್ ರಾಜ್ ಉಪಾಧ್ಯಕ್ಷರು : ಸುರೇಶ್ ಎಮ್.ಎಸ್ ಕಾರ್ಯದರ್ಶಿ : ಸುಮಾ ವಸಂತ್ ಜತೆ ಕಾರ್ಯದರ್ಶಿ : ರಾಹುಲ್ ಕೋಶಾಧಿಕಾರಿ : ದೇವಕಿ ಕಿಶೋರ್ ನಿರ್ದೇಶಕರು : ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಲೋಕೇಶ್ ಅಮೀನ್ ಸಮಾಜ ಸೇವೆ : ರೂಪಾ ಕಿರಣ್, ವನಮಾಲ ವ್ಯಕ್ತಿತ್ವ ವಿಕಸನ : ಸುವಾನ್ ಉದ್ಯೋಗ , ಭವಿಷ್ಯ ನಿರ್ಮಾಣ : […]

Read More

ಅಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ

ಯುವವಾಹಿನಿಯ 30 ನೇ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2018-19 ಸಾಲಿನ ಪ್ರಪ್ರಥಮ ಸ್ಥಾಪಕ ಅಧ್ಯಕ್ಷರಾಗಿ ಅರುಣ್ ಕುಮಾರ್ ಅಂಬೆಲೊಟ್ಟು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರು : ಅಜಯ್ ಅಮೀನ್ ನಾಗಂದಡಿ ಕಾರ್ಯದರ್ಶಿ : ರಿತೇಶ್ ನೆಲ್ಲಚ್ಚಿಲ್ ಜತೆ ಕಾರ್ಯದರ್ಶಿ : ಸ್ವಪ್ನ ರನ್ನಜೆ ಕೋಶಾಧಿಕಾರಿ : ಸಂಜೀವ ಕೆ. ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಜಯಶ್ರೀ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಸತೀಶ್ ಕೆ.ಎಮ್ ಕ್ರೀಡೆ ಮತ್ತು ಆರೋಗ್ಯ : ಮಹೇಂದ್ರ ಕೋಟ್ಯಾನ್ ರನ್ನಜೆ […]

Read More

ಅಧ್ಯಕ್ಷರಾಗಿ ಕುಸುಮಾಕರ ಕುಂಪಲ‌ ಆಯ್ಕೆ

ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಕುಸುಮಾಕರ ಕುಂಪಲ‌ ಆಯ್ಕೆಯಾಗಿದ್ದಾರೆ, ಅವರು ದಿನಾಂಕ 11.03.2018 ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿದ ಪದಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಧ್ಯಕ್ಷರು: ಕುಸುಮಾಕರ ಕುಂಪಲ ಉಪಾಧ್ಯಕ್ಷರು : ಸುಂದರ್ ಸುವರ್ಣ, ಸವಿತಾ ಸಂತೋಷ್ ಕಾರ್ಯದರ್ಶಿ: ಲತೀಶ್ ಮಾಡೂರು ಜೊತೆಕಾರ್ಯದರ್ಶಿ : ಯತೀಶ್ ಕೊಲ್ಯ ಕೋಶಾಧಿಕಾರಿ : ರಘುರಾಮ್ ಸುವರ್ಣ ಕೊಲ್ಯ ಸಂಘಟನಾ ಕಾರ್ಯದರ್ಶಿಗಳು : ಶಶಿಕಾಂತ್ ಪರ್ಯತ್ತೂರು:ಗಣೇಶ್ ಕಿನ್ಯಾ ನಿರ್ದೇಶಕರು ನಾರಾಯಣ […]

Read More

ಗೌರವ ಸಂಪಾದಕರ ಮಾತು : ಯಶವಂತ ಪೂಜಾರಿ

ಪ್ರೀತಿಯ ಯುವವಾಹಿನಿಯ ಬಂಧುಗಳೇ, ಪದವಾಗಿ ಬಂದಿತ್ತು ನೂರೊಂದು ಮಾತು ಎದೆಯಲ್ಲಿ ಉಳಿದಿತ್ತು ಮುನ್ನೂರ ಒಂದು ಎಂದು ಕವಿ ಹಾಡಿನಂತೆ ನನ್ನ ಭಾವನೆಯೂ ಮೂಡಿದೆ. ಆಶಯದ ಪುಟ್ಟ ಕೈ ದೀಪವನ್ನು ಹಿಡಿದು ಆಗಸ್ಟ್‍ನಲ್ಲಿ ಅಧ್ಯಕ್ಷಗಾದಿಯ ನಡಿಗೆಯನ್ನು ಆರಂಭಿಸಿದವ ನಾನು, ಕನಸಿನ ನಡಿಗೆಯಲ್ಲಿ ಎರಡೆಜ್ಜೆಯನ್ನಷ್ಟೇ ಇಟ್ಟಿದ್ದೆ, ಅಷ್ಟರಲ್ಲಿ ಅಷ್ಟದಿಕ್ಕುಗಳಿಂದಲೂ ಪ್ರಖರವಾದ ಬೆಳಕು ಬೀಳುತ್ತಿದ್ದವು, ತಡಕಾಡುತ್ತಿದ್ದ ಹೆಜ್ಜೆ ವೇಗ ಪಡೆದುಕೊಳ್ಳಲು ಆರಂಭಿಸಿದವು.ಈ ಪ್ರಖರ ಬೆಳಕನ್ನು ಬೀರಿದವರು ಯಾರು ಎಂದು ಚಿತ್ತ ಹರಿಸಿದರೆ ಕಂಡಿದ್ದು ನನ್ನ ಯುವವಾಹಿನಿಯ ಕುಟುಂಬ ಪ್ರತಿಯೊಂದು ಘಟಕವೂ ಅತ್ಯದ್ಬುತವಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!