
ಅಧ್ಯಕ್ಷರಾಗಿ ದೀಪಕ್ ಕುಮಾರ್ ಎರ್ಮಾಳ್ ಆಯ್ಕೆ
11-02-2018, 3:30 PM
ಯುವವಾಹಿನಿ (ರಿ) ಕಾಪು ಘಟಕದ 2018-19 ಸಾಲಿನ ಅಧ್ಯಕ್ಷರಾಗಿ ದೀಪಕ್ ಕುಮಾರ್ ಎರ್ಮಾಳ್ ಹಾಗೂ ಕಾರ್ಯದರ್ಶಿಯಾಗಿ ಯೋಗೀಶ್ ಕೋಟ್ಯಾನ್ ಆಯ್ಕೆಯಾಗುದ್ದಾರೆ.
11-02-2018, 3:30 PM
ಯುವವಾಹಿನಿ (ರಿ) ಕಾಪು ಘಟಕದ 2018-19 ಸಾಲಿನ ಅಧ್ಯಕ್ಷರಾಗಿ ದೀಪಕ್ ಕುಮಾರ್ ಎರ್ಮಾಳ್ ಹಾಗೂ ಕಾರ್ಯದರ್ಶಿಯಾಗಿ ಯೋಗೀಶ್ ಕೋಟ್ಯಾನ್ ಆಯ್ಕೆಯಾಗುದ್ದಾರೆ.
26-01-2018, 3:38 PM
ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಸುವರ್ಣ ಹಾಗೂ ಕಾರ್ಯದರ್ಶಿಯಾಗಿ ರಂಜಿತ್ ಕುಮಾರ್ ಆಯ್ಕೆಯಾಗಿದ್ದಾರೆ
17-01-2018, 3:47 PM
ಯುವವಾಹಿನಿ (ರಿ) ಮಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ನವೀನ್ ಚಂದ್ರ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ ಅಮೀನ್ ಆಯ್ಕೆಯಾಗಿದ್ದಾರೆ.
14-01-2018, 4:20 PM
ಯುವವಾಹಿನಿ (ರಿ) ಶಕ್ತಿನಗರ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ವಿಶ್ವನಾಥ್ ಕಿರೋಡಿಯನ್ ಆಯ್ಕೆಯಾಗಿದ್ದಾರೆ.
11-01-2018, 5:15 PM
ಉಪಾಧ್ಯಕ್ಷರು : ಶ್ರೀಮತಿ ಸತ್ಯವತಿ ಕಾರ್ಯದರ್ಶಿ : ಶ್ರೀಮತಿ ಸುನಿತಾ ಜತೆ ಕಾರ್ಯದರ್ಶಿ : ಶ್ರೀ ರಾಜೇಶ್ ಸುವರ್ಣ ಕೋಶಾಧಿಕಾರಿ : ಶ್ರೀಮತಿ ರೋಹಿಣಿ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಶ್ರೀಮತಿ ಸಂಧ್ಯಾ ಕುಳಾಯಿ ಕ್ರೀಡೆ ಮತ್ತು ಆರೋಗ್ಯ : ಶ್ರೀ ರಮೇಶ್ ಕೋಟ್ಯಾನ್ ಕಲೆ ಮತ್ತು ಸಾಹಿತ್ಯ : ಕೃಷ್ಣ ಪೂಜಾರಿ, ಶ್ರೀಮತಿ ಬೇಬಿ ಎಕ್ಕಾರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಶ್ರೀ ಮಾಧವ ಸಾಲ್ಯಾನ್ ಸಮಾಜ ಸೇವೆ : ಶ್ರೀಮತಿ ಉಷಾ ಸುವರ್ಣ […]
07-01-2018, 7:23 AM
ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]
18-12-2017, 4:13 PM
ಯುವವಾಹಿನಿ (ರಿ) ಸಸಿಹಿತ್ಲು ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಮಧು ಬಂಗೇರ ಕಲ್ಲಡ್ಕ ಹಾಗೂ ಕಾರ್ಯದರ್ಶಿಯಾಗಿ ವೀಣಾ ಅಮೀನ್ ಆಯ್ಕೆಯಾಗಿದ್ದಾರೆ.
18-12-2017, 3:58 PM
ಯುವವಾಹಿನಿ (ರಿ) ವೇಣೂರು ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ನಿತೀಶ್ ಎಚ್ ಹಾಗೂ ಕಾರ್ಯದರ್ಶಿಯಾಗಿ ಸತೀಶ್ ಪಿ.ಎನ್ ಆಯ್ಕೆಯಾಗಿದ್ದಾರೆ.
17-12-2017, 4:25 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ ಮಚ್ಚಿನ ಹಾಗೂ ಕಾರ್ಯದರ್ಶಿಯಾಗಿ ಜಯರಾಜ್ ನಡಕ್ಕರ ಆಯ್ಕೆಯಾಗಿದ್ದಾರೆ.
10-12-2017, 2:26 AM
ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ರಾಮ್ ಕುಮಾರ್ ಮಾರ್ನಾಡ್ ಉಪಾಧ್ಯಕ್ಷರು : ಜಗದೀಶ್ಚಂದ್ರ ಡಿ.ಕೆ ಕೋಶಾಧಿಕಾರಿ : ಡಾ.ಹರೀಶ್ ಕೆ. ಜತೆ ಕಾರ್ಯದರ್ಶಿ : ವಿಶಾಲ್ ಕುಮಾರ್ ದರೆಗುಡ್ಡೆ ನಿರ್ದೇಶಕರು: ವಿದ್ಯಾನಿಧಿ : ರಾಜೇಶ್ ಸುವರ್ಣ ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ : ಡಾ.ಯೋಗೀಶ್ ಕೈರೋಡಿ ಸಮಾಜ ಸೇವೆ : ಸುಶಾಂತ್ ಕರ್ಕೇರಾ ಮಾರೂರು ಪ್ರಚಾರ : ಸಂದೀಪ್ ಬುನ್ನನ್ ಆರೋಗ್ಯ : ಸಂತೋಷ್ ಬುಲಾಯಿ ಕಲೆ ಮತ್ತು […]