ಕೇಂದ್ರ ಸಮಿತಿ

ಅಧ್ಯಕ್ಷರಾಗಿ ಉದಯ ಆರ್ ಆಯ್ಕೆ

                  ಯುವವಾಹಿನಿ (ರಿ) ಪಣಂಬೂರು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಉದಯ ಆರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ನರೇಶ್ ಉಪಾಧ್ಯಕ್ಷರು : ಕೇಶವ ಕುಲಾಯಿ ಕೋಶಾಧಿಕಾರಿ : ರೇವತಿ ರವಿಚಂದ್ರ, ಜತೆ ಕಾರ್ಯದರ್ಶಿ : ಗಾಯತ್ರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ರವಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುರೇಶ್ ಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ನಿತಿನ್ ಮಹಿಳಾ ಸಂಘಟನಾ ನಿರ್ದೇಶಕರು […]

Read More

ಮಿಂಚಿನ ಓಟಗಾರ ಸ್ವಸ್ತಿಕ್ ಕೆ.

ಮಂಗಳೂರಿನ ಸೋಮೇಶ್ವರ ಗ್ರಾಮದ ದಿವಂಗತ ಪುರುಷೋತ್ತಮ ಮತ್ತು ಪ್ರಮೀಳಾ ದಂಪತಿಯ ದ್ವಿತೀಯ ಪುತ್ರ ವೇಗದ ಓಟದ ಸರದಾರನಾಗಿ ಮೂಡಿಬರುತ್ತಿರುವ ಪ್ರತಿಭೆ ಸ್ವಸ್ತಿಕ್ ಕೆ. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂದೀಪ್‍ರವರ ಮಾರ್ಗದರ್ಶನದಲ್ಲಿ ಸಾಧನೆಯ ಸರದಾರ. ಸ್ವಸ್ತಿಕ್ ಕೆ. ಅವರು ಯುವ ಜಿಲ್ಲಾಮಟ್ಟದ 100 ಮೀಟರ್ ಓಟದಲ್ಲಿ ಪ್ರಥಮ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 16 ವರ್ಷ ವಯೋಮಾನದ 100 ಮೀಟರ್ ಸ್ಪರ್ಧೆಯಲ್ಲಿ 10.8 ಸೆಕೆಂಡಿನ ದಾಖಲೆಯೊಂದಿಗೆ ಪ್ರಥಮ ಸ್ಥಾನ, 2016-17ನೇ ಸಾಲಿನಲ್ಲಿ 19ರ ವಯೋಮಿತಿಯ ಸ್ಪರ್ಧೆಯಲ್ಲಿ […]

Read More

ಬಹುಮುಖ ಪ್ರತಿಭೆಯ ಕಣಿ ಕುಮಾರಿ ವಿಭಾ ಬಿ

ಮಂಗಳೂರಿನ ನಿವಾಸಿ ಶ್ರೀ ಡಿ. ಭಾಸ್ಕರ ಸನಿಲ್ ಮತ್ತು ಶ್ರೀಮತಿ ವಜ್ರ ಬಿ. ಸನಿಲ್ ದಂಪತಿಗಳ ಸುಪುತ್ರಿ ಕುಮಾರಿ ವಿಭಾ ಬಿ. ಇವರು ಕಲಿಕೆಯಲ್ಲಿ ಮತ್ತು ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ. ಇವರು 2017ರ ಪಿ.ಯು.ಸಿ ಪರೀಕ್ಷೆಯಲ್ಲಿ 600ರಲ್ಲಿ 583 ಅಂಕ ಗಳಿಸುವುದರೊಂದಿಗೆ PCMB ಯಲ್ಲಿ 97.16% ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಮಂಗಳೂರಿನ ಮಹೇಶ್ ಪಿ.ಯು. ಕಾಲೇಜು ವಿದ್ಯಾರ್ಥಿನಿಯಾಗಿರುವ ಇವರು ಉತ್ತಮ ನಾಯಕತ್ವದ ಗುಣಗಳನ್ನು ಈಗಾಗಲೇ ಮೈಗೂಡಿಸಿಕೊಂಡಿದ್ದು, 2016-17ರಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ […]

Read More

ಪ್ರಶಸ್ತಿ ವಿಜೇತ ಯುವ ರಂಗ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ

ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ  ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು […]

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

2016-17ನೇ ಸಾಲಿನ ವಾರ್ಷಿಕ ವರದಿ

ಬ್ರಹ್ಮಶ್ರೀ ನಾರಾಯಣ ಗುರುವರ್ಯರ “ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ” ಎಂಬ ಅಮರವಾಣಿಯ ಅನುಸಾರ ‘ವಿದ್ಯೆ-ಉದ್ಯೋಗ-ಸಂಪರ್ಕ’ ಎಂಬ ಮೂರು ಮುಖ್ಯ ಧ್ಯೇಯಗಳನ್ನಿಟ್ಟುಕೊಂಡು ಸಮಾಜ ಅಭ್ಯುದಯದ ಕೈಂಕರ್ಯಕ್ಕಾಗಿ ಬಿಲ್ಲವ ಸಮಾಜದ ಸಮಾನ ಮನಸ್ಕ ಯುವಜನರ ಸಂಘಟನೆಯಾಗಿ 1987ರಲ್ಲಿ ಯುವವಾಹಿನಿಯು ರೂಪುಗೊಂಡಿತು. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಹಾಗೂ ಮುಖ್ಯವಾಗಿ ಶೈಕ್ಷಣಿಕವಾಗಿ ಸಮಾಜದಲ್ಲಿ ಬಿಲ್ಲವರು ಬಲಿಷ್ಠರಾಗಬೇಕು ಎಂಬ ಸಂಕಲ್ಪದೊಂದಿಗೆ ಯುವವಾಹಿನಿ ಕಾರ್ಯನಿರ್ವಹಿಸುತ್ತಾ ಬಂದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, […]

Read More

ಡಾ| ನಿಖಿತಾ ಸುಕೇಶ್

ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯವು ನಡೆಸಿದ 2016ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ (M.D.S. Ortho) ಪರೀಕ್ಷೆಯಲ್ಲಿ ಸುಳ್ಯದ K.V.G. ದಂತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಮಂಗ ಳೂರು ಸುರತ್ಕಲ್‍ನ ಡಾ| ನಿಖಿತಾ ಸುಕೇಶ್ 4ನೇ ರ್ಯಾಂಕ್ ಗಳಿಸಿದ್ದು ಬಿಲ್ಲವ ಸಮಾಜಕ್ಕೆ ಕೀರ್ತಿ ತಂದಿದ್ದಾರೆ. ಸ್ನಾತಕೋತ್ತರ ವಿಭಾಗದಲ್ಲಿ ಕಾಲೇಜಿಗೆ ದೊರೆತ ಒಟ್ಟು 8 ರ್ಯಾಂಕ್‍ಗಳಲ್ಲಿ 4ನೇ ರ್ಯಾಂಕ್ ಪಡೆದು ಕಾಲೇಜಿಗೂ ಹೆಮ್ಮೆ ಎನಿಸಿದ್ದಾರೆ. ಕಾಲೇಜಿನ ವಕ್ರ ದಂತ ವಿಭಾಗದ ಮುಖ್ಯಸ್ಥರಾದ ಡಾ| ಶರತ್ ಕುಮಾರ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ […]

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣ ರಾಕೇಶ್ ಪೂಜಾರಿ ಕೈರೋಡಿ

ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಸದಾನಂದ ಪೂಜಾರಿ ಮತ್ತು ಲಕ್ಷ್ಮೀ ದಂಪತಿಗಳ ಸುಪುತ್ರ. ಹೊಸದಿಲ್ಲಿಯ ದಿ ಇನ್ಸ್‍ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ವತಿಯಿಂದ 2016ರ ನವೆಂಬರ್‍ನಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಮೊದಲ ಹಂತದಲ್ಲೇ ಉತ್ತೀರ್ಣರಾಗಿದ್ದಾರೆ. ಪ್ರಸ್ತುತ ಇವರು ಮುಂಬಯಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ಗೌರವ ಅಭಿನಂದನೆ ಸಲ್ಲಿಸಲು ಸಂತೋಷಪಡುತ್ತೇವೆ. ಇವರಿಗೆ ತಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತಾ ಯುವವಾಹಿನಿ (ರಿ) ಕೇಂದ್ರ ಸಮಿತಿ, […]

Read More

ಡಾ| ರಶ್ಮಿ ಕೆ.ಯಸ್.

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಂಗಳೂರು, ಮಣಿಪಾಲ ಯುನಿವರ್ಸಿಟಿ ಇಲ್ಲಿ ಪಿಸಿಯೋಲಜಿ ವಿಭಾಗದಲ್ಲಿ ಉಪನ್ಯಾಸಕಿಯಾಗಿರುವ ಇವರು ಮಂಡಿಸಿದ ಮಹಾಪ್ರಬಂಧ ‘‘Role of Nucleus Akumbence & Retaled Subcortical Center’s in Alcohol Addiction in male vistor Albino rots’ ‘ರೋಲ್ ಆಫ್ ನ್ಯೂಕ್ಲಿಯಸ್ ಆಕುಂಬೆನ್ಸ್ ಆಂಡ್ ರಿಲೇಟೆಡ್ ಸಬ್‍ಕಾರ್ಟಿಕಲ್ ಸೆಂಟರ್ಸ್ ಇನ್ ಆಲ್ಕೋಹಾಲ್ ಆಡಿಕ್ಷನ್ ಇನ್ ಮೇಲ್ ವಿಸ್ಟಾರ್ ಆಲ್ಬಿನೊ ರಾಟ್ಸ್’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಣಿಪಾಲ ವಿಶ್ವವಿದ್ಯಾನಿಲಯವು 2016 ಆಗಸ್ಟ್‍ನಲ್ಲಿ ಡಾಕ್ಟರೇಟ್ (ಪಿಎಚ್‍ಡಿ) ಪದವಿಯನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!