14-07-2017, 9:26 AM
1. 1988 ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರ, ಸುಂಕದಕಟ್ಟೆ 2. 1989 ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ, ಹಳೆಯಂಗಡಿ 3. 1990 ಅಧ್ಯಕ್ಷ ಕೊರಗಪ್ಪ ಸ್ಮಾರಕ ಸಭಾಮಂದಿರ, ಶ್ರೀಗೋಕರ್ಣನಾಥ ಕ್ಷೇತ್ರ, ಕುದ್ರೋಳಿ 4. 1991 ಶ್ರೀ ನಾರಾಯಣಗುರು ಸಭಾಭವನ, ಪಡುಬಿದ್ರಿ 5. 1992 ಶ್ರೀ ನಾರಾಯಣಗುರು ಸಭಾಗೃಹ, ಮೂಲ್ಕಿ 6. 1993 ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು 7. 1994 ಸರ್ವಮಂಗಳ ಸಭಾಂಗಣ, ಶ್ರೀ ಬ್ರಹ್ಮ ಬೈದೆರ್ಕಳ ಗರಡಿ, ಕಂಕನಾಡಿ 8. 1995 ಬ್ರಹ್ಮಶ್ರೀ […]
Read More
09-07-2017, 5:08 AM
ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]
Read More
18-06-2017, 1:03 PM
ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ನಂದಿಕೂರು ಆಯ್ಕೆಯಾಗಿದ್ದಾರೆ. ದಿನಾಂಕ 18.06.2017 ನೇ ಆದಿತ್ಯವಾರ ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಸಂತೋಷ್ ಕುಮಾರ್ ನಂದಿಕೂರು ನೇತ್ರತ್ವದ 13 ಜನರ ತಂಡವು ಪ್ರತಿಜ್ಷಾ ವಿಧಿ ಸ್ವೀಕರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರತಿಜ್ಷಾ ವಿಧಿ ಬೋಧಿಸಿದರು.ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಪಡುಬಿದ್ರೆ ನಾರಾಯಣಗುರು ಮಹಿಳಾ ಮಂಡಳಿ […]
Read More
28-05-2017, 2:08 PM
ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ […]
Read More
07-05-2017, 5:18 AM
ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಹಗ್ಗಜಗ್ಗಾಟ ಸ್ಪರ್ಧೆ ಜರುಗಿತು. ಈ ಕ್ರೀಡಾಕೂಟದಲ್ಲಿ ಒಟ್ಟು 16 ಯುವವಾಹಿನಿ ತಂಡಗಳು ಭಾಗವಹಿಸಿದ್ದವು ಪುರುಷರ ವಿಭಾಗದಲ್ಲಿ ಯುವವಾಹಿನಿ ಕಟಪಾಡಿ ಪ್ರಥಮ, ಬಂಟ್ವಾಳ ದ್ವಿತೀಯ, ಪುತ್ತೂರು ತೃತೀಯ ಹಾಗೂ ಮಹಿಳಾ ವಿಭಾಗದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಪ್ರಥಮ, ಉಡುಪಿ ದ್ವಿತೀಯ, ಬಂಟ್ವಾಳ ತೃತೀಯ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬಹುಮಾನ ವಿಜೇತ ತಂಡಗಳು […]
Read More
07-05-2017, 5:08 AM
ಯುವವಾಹಿನಿಯು ಬಿಲ್ಲವ ಸಮಾಜದ ಕಣ್ಣುಗಳು, ವಜ್ರದಂತೆ ಬಲಿಷ್ಠವಾಗಿರುವ ಬಿಲ್ಲವ ಸಮಾಜವನ್ನು ಪರಸ್ಪರ ಪ್ರೀತಿ, ವಿಶ್ವಾಸ, ಸಂಪರ್ಕದ ಮೂಲಕ ಹೊಳಪು ನೀಡುವ ಕಾರ್ಯವನ್ನು ಯುವವಾಹಿನಿ ಮಾಡುತ್ತಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕ್ರತ ಚಲನಚಿತ್ರ ನಟ,ನಿರ್ಮಾಪಕ ರಾಜಶೇಖರ ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಯುವಕ್ರೀಡಾ ಸಂಗಮ 2017 […]
Read More
07-05-2017, 5:00 AM
ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ,ನೆಮ್ಮದಿಯನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು, ಈ ನಿಟ್ಟಿನಲ್ಲಿ ಯುವಕರನ್ನು ಕ್ರೀಡೆಯ ಮೂಲಕ ಸಂಘಟಿಸುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾದುದು ಎಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅದ್ಯಕ್ಷರಾದ ಶ್ರೀ ಅಶೋಕ್ ಎಂ.ಸುವರ್ಣ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ […]
Read More
19-03-2017, 4:16 AM
ಯಶಸ್ಸು ನಮ್ಮನ್ನು ಜಗತ್ತಿಗೆ ಪರಿಚಯಿಸುತ್ತದೆ ಆದರೆ ಸೋಲು ನಮಗೆ ಜಗತ್ತನ್ನು ಪರಿಚಯಿಸುತ್ತದೆ. ಎಂದು ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಸಂವೇದನಾ ಶೀಲ ಕಾರ್ಯ ಸಾಧನಾಶೀಲ ಮಹಿಳೆಯರ – ಸಂವಾದ – ಆಂತರ್ಯ – ಮನದೊಳಗಿನ ಮಾತು ಕಾರ್ಯಕ್ರಮದಲ್ಲಿ ಸಂವಾದ ನಿರ್ವಹಿಸಿ ಮಾತನಾಡಿದರು. […]
Read More
19-03-2017, 4:12 AM
ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಸೌಂದರ್ಯ ತಜ್ಞರ ವೇದಾ ಎಸ್.ಸುವರ್ಣ, ಚಲನಚಿತ್ರ ನಿರ್ದೇಶಕಿ ಅಶ್ವಿನೀ ಡಿ ಕೋಟ್ಯಾನ್, ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ, ಸಂಘಟಕಿ ಕೆ.ಎ.ರೋಹಿಣಿ,ಯುವ ಸಾಕ್ಸ್ ಫೋನ್ ವಾದಕಿ ಕುಮಾರಿ ಜ್ಯೋತಿ, ಯುವ ಉದ್ಯಮಿ ಕುಮಾರಿ ಉಷಾ, ಯುವ ಸಾಹಿತಿ ಪ್ರಮೀಳಾ ದೀಪಕ್ ಪೆರ್ಮುದೆ ಇವರುಗಳ ಸಾಧನೆಯನ್ನು ಗುರುತಿಸಿ, ಗೌರವಿಸಿ […]
Read More
19-03-2017, 4:10 AM
ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾದಾಗ ಮಾತ್ರ ಅತ್ಯಾಚಾರ ಶೋಷಣೆ ಮುಂತಾದ ಅಪರಾಧಗಳು ಕಡಿಮೆಯಾಗಬಹುದು. ಗಂಡಿಗಿಂತ ಹೆಚ್ಚಾಗಿ ಹೆಣ್ಣಿಗೆ ನೋವು ಸಹಿಸುವ ಶಕ್ತಿ ಇದೆ. ಮಹಿಳೆಯರ ಸಂಕಷ್ಟಕ್ಕೆ ಮಹಿಳೆಯರೇ ಬೆಂಬಲಕ್ಕೆ ನಿಂತಾಗ ಮಾತ್ರ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ. ಎಂದು ರೋಶನಿ ನಿಲಯದ ಪಿ.ಜಿ.ಸೆಂಟರ್ ಡೀನ್ ಡಾ.ರಮೀಳಾ ಶೇಖರ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಂತರ್ಯ […]
Read More