ಕೇಂದ್ರ ಸಮಿತಿ

ಯುವವಾಹಿನಿಯ ವಾರ್ಷಿಕ ಸಮಾವೇಶಗಳು

1. 1988 ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರ, ಸುಂಕದಕಟ್ಟೆ 2. 1989 ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ, ಹಳೆಯಂಗಡಿ 3. 1990 ಅಧ್ಯಕ್ಷ ಕೊರಗಪ್ಪ ಸ್ಮಾರಕ ಸಭಾಮಂದಿರ, ಶ್ರೀಗೋಕರ್ಣನಾಥ ಕ್ಷೇತ್ರ, ಕುದ್ರೋಳಿ 4. 1991 ಶ್ರೀ ನಾರಾಯಣಗುರು ಸಭಾಭವನ, ಪಡುಬಿದ್ರಿ 5. 1992 ಶ್ರೀ ನಾರಾಯಣಗುರು ಸಭಾಗೃಹ, ಮೂಲ್ಕಿ 6. 1993 ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು 7. 1994 ಸರ್ವಮಂಗಳ ಸಭಾಂಗಣ, ಶ್ರೀ ಬ್ರಹ್ಮ ಬೈದೆರ್ಕಳ ಗರಡಿ, ಕಂಕನಾಡಿ 8. 1995 ಬ್ರಹ್ಮಶ್ರೀ […]

Read More

ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]

Read More

ಯುವವಾಹಿನಿ ಪಡುಬಿದ್ರೆ ಘಟಕದ ಅಧ್ಯಕ್ಷರಾಗಿ ಸಂತೋಷ್ ಅಧಿಕಾರ ಸ್ವೀಕಾರ

  ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ನಂದಿಕೂರು ಆಯ್ಕೆಯಾಗಿದ್ದಾರೆ. ದಿನಾಂಕ 18.06.2017 ನೇ ಆದಿತ್ಯವಾರ ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಸಂತೋಷ್ ಕುಮಾರ್ ನಂದಿಕೂರು ನೇತ್ರತ್ವದ 13 ಜನರ ತಂಡವು ಪ್ರತಿಜ್ಷಾ ವಿಧಿ ಸ್ವೀಕರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರತಿಜ್ಷಾ ವಿಧಿ ಬೋಧಿಸಿದರು.ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಪಡುಬಿದ್ರೆ ನಾರಾಯಣಗುರು ಮಹಿಳಾ ಮಂಡಳಿ […]

Read More

ಯುವವಾಹಿನಿ ಸಭಾಂಗಣ ಉದ್ಘಾಟನೆ

ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ  ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ […]

Read More

ಹಗ್ಗಜಗ್ಗಾಟ : ಕಟಪಾಡಿ ಹಾಗೂ ಮಂಗಳೂರು ಮಹಿಳಾ ತಂಡಗಳಿಗೆ ಪ್ರಶಸ್ತಿಯ ಗರಿ

ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ  ಯುವವಾಹಿನಿ ಅಂತರ್ ಘಟಕ ಹಗ್ಗಜಗ್ಗಾಟ ಸ್ಪರ್ಧೆ ಜರುಗಿತು. ಈ ಕ್ರೀಡಾಕೂಟದಲ್ಲಿ ಒಟ್ಟು  16 ಯುವವಾಹಿನಿ ತಂಡಗಳು ಭಾಗವಹಿಸಿದ್ದವು ಪುರುಷರ ವಿಭಾಗದಲ್ಲಿ ಯುವವಾಹಿನಿ ಕಟಪಾಡಿ ಪ್ರಥಮ, ಬಂಟ್ವಾಳ ದ್ವಿತೀಯ, ಪುತ್ತೂರು ತೃತೀಯ   ಹಾಗೂ ಮಹಿಳಾ ವಿಭಾಗದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಪ್ರಥಮ, ಉಡುಪಿ ದ್ವಿತೀಯ, ಬಂಟ್ವಾಳ ತೃತೀಯ  ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬಹುಮಾನ ವಿಜೇತ ತಂಡಗಳು […]

Read More

ಯುವವಾಹಿನಿ ಬಿಲ್ಲವ ಸಮಾಜದ ಕಣ್ಣುಗಳು – ಡಾ. ರಾಜಶೇಖರ ಕೋಟ್ಯಾನ್

ಯುವವಾಹಿನಿಯು ಬಿಲ್ಲವ ಸಮಾಜದ ಕಣ್ಣುಗಳು,  ವಜ್ರದಂತೆ ಬಲಿಷ್ಠವಾಗಿರುವ   ಬಿಲ್ಲವ ಸಮಾಜವನ್ನು ಪರಸ್ಪರ ಪ್ರೀತಿ, ವಿಶ್ವಾಸ, ಸಂಪರ್ಕದ ಮೂಲಕ ಹೊಳಪು ನೀಡುವ ಕಾರ್ಯವನ್ನು ಯುವವಾಹಿನಿ ಮಾಡುತ್ತಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕ್ರತ ಚಲನಚಿತ್ರ ನಟ,ನಿರ್ಮಾಪಕ ರಾಜಶೇಖರ ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಯುವಕ್ರೀಡಾ ಸಂಗಮ 2017 […]

Read More

ಯುವವಾಹಿನಿಯ ಯುವಕ್ರೀಡಾ ಸಂಗಮ -2017 ಉದ್ಘಾಟನೆ

  ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ,ನೆಮ್ಮದಿಯನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು, ಈ ನಿಟ್ಟಿನಲ್ಲಿ ಯುವಕರನ್ನು ಕ್ರೀಡೆಯ ಮೂಲಕ ಸಂಘಟಿಸುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾದುದು ಎಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅದ್ಯಕ್ಷರಾದ ಶ್ರೀ ಅಶೋಕ್ ಎಂ.ಸುವರ್ಣ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ […]

Read More

ಸಂವೇದನಾಶೀಲ ಕಾರ್ಯ ಸಾಧನಾಶೀಲ ಮಹಿಳೆಯರ ಸಂವಾದ

ಯಶಸ್ಸು ನಮ್ಮನ್ನು ಜಗತ್ತಿಗೆ ಪರಿಚಯಿಸುತ್ತದೆ ಆದರೆ ಸೋಲು ನಮಗೆ ಜಗತ್ತನ್ನು ಪರಿಚಯಿಸುತ್ತದೆ. ಎಂದು ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಸಂವೇದನಾ ಶೀಲ ಕಾರ್ಯ ಸಾಧನಾಶೀಲ ಮಹಿಳೆಯರ – ಸಂವಾದ – ಆಂತರ್ಯ – ಮನದೊಳಗಿನ ಮಾತು ಕಾರ್ಯಕ್ರಮದಲ್ಲಿ ಸಂವಾದ ನಿರ್ವಹಿಸಿ ಮಾತನಾಡಿದರು. […]

Read More

ಸಂವೇದನಾಶೀಲ ಕಾರ್ಯ ಸಾಧನಾಶೀಲ ಮಹಿಳೆಯರ ಅಭಿನಂದನೆ

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಸೌಂದರ್ಯ ತಜ್ಞರ ವೇದಾ ಎಸ್.ಸುವರ್ಣ, ಚಲನಚಿತ್ರ ನಿರ್ದೇಶಕಿ ಅಶ್ವಿನೀ ಡಿ ಕೋಟ್ಯಾನ್, ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ, ಸಂಘಟಕಿ ಕೆ.ಎ.ರೋಹಿಣಿ,ಯುವ ಸಾಕ್ಸ್ ಫೋನ್ ವಾದಕಿ ಕುಮಾರಿ ಜ್ಯೋತಿ, ಯುವ ಉದ್ಯಮಿ ಕುಮಾರಿ ಉಷಾ, ಯುವ ಸಾಹಿತಿ ಪ್ರಮೀಳಾ ದೀಪಕ್ ಪೆರ್ಮುದೆ ಇವರುಗಳ ಸಾಧನೆಯನ್ನು ಗುರುತಿಸಿ, ಗೌರವಿಸಿ […]

Read More

ಆಂತರ್ಯ – ಮನದೊಳಗಿನ ಮಾತು – ಸಮಾರೋಪ

ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾದಾಗ ಮಾತ್ರ ಅತ್ಯಾಚಾರ ಶೋಷಣೆ ಮುಂತಾದ ಅಪರಾಧಗಳು ಕಡಿಮೆಯಾಗಬಹುದು. ಗಂಡಿಗಿಂತ ಹೆಚ್ಚಾಗಿ ಹೆಣ್ಣಿಗೆ ನೋವು ಸಹಿಸುವ ಶಕ್ತಿ ಇದೆ. ಮಹಿಳೆಯರ ಸಂಕಷ್ಟಕ್ಕೆ ಮಹಿಳೆಯರೇ ಬೆಂಬಲಕ್ಕೆ ನಿಂತಾಗ ಮಾತ್ರ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ. ಎಂದು ರೋಶನಿ ನಿಲಯದ ಪಿ.ಜಿ.ಸೆಂಟರ್ ಡೀನ್ ಡಾ.ರಮೀಳಾ ಶೇಖರ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಂತರ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!