12-10-2024, 12:34 PM
ಮಂಗಳೂರು : – ಯುವವಾಹಿನಿ ಸಂಸ್ಥೆಯು , ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ಜಗದ್ವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಸುಸಂಸರ್ಭದಲ್ಲಿ ಜರಗುತ್ತಿರುವ ನಿರಂತರ “ಅನ್ನ ಪ್ರಸಾದ” ಸೇವೆಗೆ, ಯುವವಾಹಿನಿ ಕೇಂದ್ರ ಸಮಿತಿ ಹಾಗೂ ವಿವಿಧ ಘಟಕಗಳ ಸಹಕಾರದಿಂದ ₹ 3,00,000/- (ಮೂರು ಲಕ್ಷದ) ದೇಣಿಗೆಯನ್ನು ಶಾರದಾ ಮಾತೆಯ ಸನ್ನಿಧಿಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಎಚ್.ಎಸ್ ಸಾಯಿರಾಂ ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ . ಕೆ ಪೂಜಾರಿ, ಪ್ರಧಾನ ಕಾರ್ಯದರ್ಶಿ […]
Read More
22-09-2024, 2:48 PM
ದಿನಾಂಕ: 27-10-2024 ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ, ಬೆಳ್ತಂಗಡಿ
Read More
01-09-2024, 2:45 AM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ), ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಕಾರದೊಂದಿಗೆ ದಿನಾಂಕ 01.09.2024 ನೇ ಭಾನುವಾರ ಕುಣಿದು ಭಜಿಸಿರೋ : ಭಾವ – ಗಾನ – ಕುಣಿತ :: ಅಂತರ್ ಘಟಕ ಭಜನಾ ಸ್ಪರ್ಧೆ ಯಶಸ್ವೀಯಾಗಿ ಸಂಪನ್ನಗೊಂಡಿತು ಯುವಶಕ್ತಿ ದೇಶದ ಪ್ರಭಲ ಶಕ್ತಿ ಈ ನಿಟ್ಟಿನಲ್ಲಿ ಯುವಜನತೆಯಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಪ್ರಜ್ಞೆ ಮೂಡಿಸುವಲ್ಲಿ ಯುವವಾಹಿನಿ ಸಂಸ್ಥೆಯ ಪಾತ್ರ ಶ್ಲಾಘನೀಯ ಎಂದು ಯುವವಾಹಿನಿಯ […]
Read More
24-08-2024, 3:32 AM
ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥವನ್ನು ದಿನಾಂಕ 24-08-2024ನೇ ಶನಿವಾರ ಕುದ್ರೋಳಿ ಶ್ರೀ ಗ್ರಂಥ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು. ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ಎಂದು ಗ್ರಂಥ […]
Read More
04-08-2024, 11:01 AM
ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಮತ್ತು ಯುವವಾಹಿನಿ ಘಟಕಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇದರ ಸಹಯೋಗದೊಂದಿಗೆ ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ 04-08-2024 ರಂದು ರವಿವಾರ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಇವರು ದೀಪ ಬೆಳಗಿಸಿ ಉದ್ಘಾಟಿಸಿ […]
Read More
10-05-2024, 2:19 PM
ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಈ ವರ್ಷದ ಎರಡನೆಯ ಶಿವಗಿರಿ ಯಾತ್ರೆಯು ತುಂತುರು ಮಳೆಹನಿಗಳ ನಡುವೆ ಆಹ್ಲಾದಕರವಾಗಿ ಆರಂಭಗೊಂಡಿತು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಶ್ರೀ ಮೋಹನ್ ಮಾಡೂರು ಹಾಗೂ ಕೇಂದ್ರ ಸಮಿತಿಯ ಪದಾಧಿಕಾರಿಗಳ ಸಾರಥ್ಯದಲ್ಲಿ, ರಾಮಚಂದ್ರ ಪೂಜಾರಿ ಮಂಗಳೂರು ಇವರ ಸಹಕಾರದಲ್ಲಿ ದಿನಾಂಕ 10-05-2024 ನೇ ಶುಕ್ರವಾರ ಸಂಜೆ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಹಲವು ಘಟಕಗಳ ಸದಸ್ಯರುಗಳು, ಸದಸ್ಯ ಬಂಧುಗಳು ಶಿವಗಿರಿ ಕ್ಷೇತ್ರ ದರ್ಶನಕ್ಕೆ ಮಂಗಳೂರಿನ ಕೇಂದ್ರ […]
Read More
06-04-2024, 12:57 PM
ಮಂಗಳೂರು: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಂಪೂರ್ಣ ಜೀವನಾಮೃತ ಸಾರವನ್ನು ಯಾತ್ರಾರ್ಥಿಗಳಿಗೆ ಉಣಬಡಿಸಿದ ಯುವವಾಹಿನಿ(ರಿ.) ಮಂಗಳೂರು ಘಟಕದ ಮಾಜಿ ಉಪಾಧ್ಯಕ್ಷರಾದ ಶ್ರೀ ರಾಮಚಂದ್ರ ಪೂಜಾರಿಯವರ ಅನುಭವದ ಮೂಸೆಯಿಂದ ಸುಜಲ ಧಾರೆಯಂತೆ ಹರಿದ ಸುಲಲಿತ ವಿಚಾರಧಾರೆ. ಮರುತ್ವ ಮಲೆಯನ್ನು ಹತ್ತಿ ಇಳಿದು ಅವರ್ಣನೀಯ ಆನಂದವನ್ನು ಪಡೆದ ಯುವವಾಹಿನಿ ಬಂಧುಗಳು. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಸಾರ್ವಕಾಲಿಕ ಸತ್ಯವನ್ನು ಈ ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳು ಜನಿಸಿದ ಪರಮ ಪವಿತ್ರವಾದ ಕರ್ಮಭೂಮಿ ಶಿವಗಿರಿ ಕ್ಷೇತ್ರಕ್ಕೆ ತೀರ್ಥಯಾತ್ರೆಯನ್ನು […]
Read More
24-03-2024, 5:22 AM
ಮಂಗಳೂರು: ಸಮಾಜಮುಖಿ ಚಿಂತನೆಗಳೊಂದಿಗೆ ಸಮಾಜದ ಕಟ್ಟಕಡೆಯ ಕುಟುಂಬಗಳ ನಿರಂತರ ಭೇಟಿ, ಭವಿಷ್ಯದ ಸವಾಲುಗಳು ಹಾಗೂ ಅವರ ಮೂಲಭೂತ ಸಮಸ್ಯೆಗಳನ್ನು ಅರ್ಥೈಸಿಕೊಂಡು ಅವರಿಗೆ ಸ್ಪೂರ್ತಿಯಾಗಿ ಆರೋಗ್ಯ ಪೂರ್ಣ ಸಮಾಜ ಕಟ್ಟುವಲ್ಲಿ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳಿಂದ ಅವಿರತವಾಗಿ ಶ್ರಮಿಸುತ್ತಿದ್ದು ಈ ನಿಟ್ಟಿನಲ್ಲಿ ಯುವವಾಹಿನಿಯ ಪಾತ್ರ ಮಹತ್ತರವಾದುದು ಎಂದು ಅಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕರಾದ ಡಾ|ಯೋಗೀಶ್ ಕೈರೊಡಿ ತಿಳಿಸಿದರು. ಅವರು ದಿನಾಂಕ 24 ಮಾರ್ಚ್ 2024ರ ಭಾನುವಾರ ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ಜರಗಿದ ವಿವಿಧ ಘಟಕಗಳ ನೂತನ ಪದಾಧಿಕಾರಿಗಳ […]
Read More
03-03-2024, 5:32 PM
ಸಸಿಹಿತ್ಲು: ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ನಾಮನಿರ್ದೇಶಿತ ಸದಸ್ಯರಾದ ಚಂದ್ರಶೇಖರ್ ಸಸಿಹಿತ್ಲು ಇವರ ಮನೆ ಆಕಸ್ಮಿಕ ಅಗ್ನಿ ಅವಘಡಕ್ಕಿಡಾಗಿ, ಚಂದ್ರಶೇಖರ್ ಕುಟುಂಬ ತೀವ್ರ ಸಂಕಷ್ಟಕ್ಕೆ ಒಳಗಾಗಿತ್ತು. ಸಂಕಷ್ಟಕ್ಕೆ ಒಳಗಾದ ಚಂದ್ರಶೇಖರ ಕುಟುಂಬಕ್ಕೆ ಯುವವಾಹಿನಿ ಕೇಂದ್ರ ಸಮಿತಿಯ ಸದಸ್ಯರಿಂದ ಸಂಗ್ರಹವಾದ ರೂ 50,000/- ಆರ್ಥಿಕ ಸಹಾಯ ಮಾಡಲಾಗಿದೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಇವರು ₹50,000/ ಮೊತ್ತದ ಚೆಕ್ನ್ನು ಚಂದ್ರಶೇಖರ್ ಅವರ ಸಹೋದರಿ ಶ್ಯಾಮಲ ಅವರಿಗೆ ಹಸ್ತಾಂತರ ಮಾಡಿ, ಆರ್ಥಿಕ ಕ್ರೋಡೀಕರಣಕ್ಕಾಗಿ […]
Read More
08-01-2024, 6:00 PM
ಮಂಗಳೂರು : ಯುವವಾಹಿನಿಯ ಸಮಾಜಮುಖಿ ಕಾರ್ಯಗಳ ಪ್ರಚಾರದಲ್ಲಿ ಯುವಸಿಂಚನ ಹಾಗೂ ಯುವವಾಹಿನಿಯ ಸಾಮಾಜಿಕ ಜಾಲತಾಣವು ಮಹತ್ತರ ಪಾತ್ರ ವಹಿಸಿದೆ ಎಂದು ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ ಜಾಲತಾಣದ ಗೌರವ ಸಂಪಾದಕರಾದ ಹರೀಶ್ ಕೆ. ಪೂಜಾರಿ ತಿಳಿಸಿದರು ಅವರು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ದಿನಾಂಕ 08.01.2024 ರಂದು ಜರುಗಿದ ಯುವಸಿಂಚನ ಹಾಗೂ ಸಾಮಾಜಿಕ ಜಾಲತಾಣ ಸಂಪಾದಕೀಯ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಂಪಾದಕೀಯ ಮಂಡಳಿಯ ಪಾತ್ರ ಹಾಗೂ ಜವಾಬ್ದಾರಿ ಬಗ್ಗೆ ಮಾಜಿ ಸಂಪಾದಕರಾದ ರಾಜೇಶ್ ಸುವರ್ಣ ಸಭೆಗೆ […]
Read More