ಕೇಂದ್ರ ಸಮಿತಿ

ಯುವವಾಹಿನಿಯ 20ನೇ ವಾರ್ಷಿಕ ಸಮಾವೇಶ -2007

ರವೀಂದ್ರ ಕಲಾ ಭವನ, ಯುನಿವರ್ಸಿಟಿ ಕಾಲೇಜು, ಮಂಗಳೂರು. ದಿನಾಂಕ 05-08-2007 ಉದ್ಘಾಟನೆ : ಶ್ರೀ ದೇವದಾಸ್, ಕಂಟ್ರಾಕ್ಟರ್, ಮಂಗಳೂರು ವಿಶೇಷಾಂಕ ಬಿಡುಗಡೆ : ಶ್ರೀ ಬಿ.ಎನ್. ಶಂಕರ್ ಪೂಜಾರಿ, ಅಧ್ಯಕ್ಷರು, ಜಿಲ್ಲಾ ಪಂಚಾಯತ್, ಉಡುಪಿ ಮುಖ್ಯ ಅತಿಥಿಗಳು : ಶ್ರೀ ದಯಾನಂದ ಪೂಜಾರಿ, ಡೆಪ್ಯೂಟಿ ಕಮಿಷನರ್, ವಾಣಿಜ್ಯ ತೆರಿಗೆ ಇಲಾಖೆ, ಮಂಗಳೂರು ಅಧ್ಯಕ್ಷತೆ : ಶ್ರೀ ನೇಮಿರಾಜ್, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ ಪುರಸ್ಕಾರ-2007 ಶ್ರೀ ಕಟಪಾಡಿ ಶಂಕರ ಪೂಜಾರಿ– ಬಹುಮುಖ ಪ್ರತಿಭೆ ಮಾ. ಪೂಜಿತ್ ಎನ್. ರಾಜೇಂದ್ರನ್, […]

Read More

ಯುವವಾಹಿನಿಯ 19ನೇ ವಾರ್ಷಿಕ ಸಮಾವೇಶ -2006

ದಿನಾಂಕ : 28-5-2006 ರುಕ್ಕುರಾಮ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ, ಮೂಲ್ಕಿ ಉದ್ಘಾಟನೆ : ಶ್ರೀ ಕೆ. ಸೋಮಪ್ಪ ಸುವರ್ಣ, ಗೌರವ ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ), ಮುಲ್ಕಿ ವಿಶೇಷಾಂಕ ಬಿಡುಗಡೆ : ಶ್ರೀ ಧರಣೇಂದ್ರ ಕುಮಾರ್, ಉಪಾಧ್ಯಕ್ಷರು, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮುಖ್ಯ ಅತಿಥಿಗಳು : ಶ್ರೀಮತಿ ಜೀಜಾ ಹರಿಸಿಂಗ್, I.P.S ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಮೈಸೂರು ಮಿನರಲ್ ಲಿ., ಕರ್ನಾಟಕ ಸರಕಾರ ಶ್ರೀ ಕೆ. ರಾಜೇಂದ್ರನ್, ಮಾಜಿ ಅಧ್ಯಕ್ಷರು ಶ್ರೀ ನಾರಾಯಣ ಗುರು […]

Read More

ತಾರಾನಾಥ್ ಎಚ್. ಬಿ. – ಅಧ್ಯಕ್ಷರು -2005-06

2005-06 ಯುವವಾಹಿನಿಯ ಚರಿತ್ರೆಯಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ವರ್ಷ. ಯುವವಾಹಿನಿ ಬಹುದಿನಗಳಿಂದ ಕಂಡ ಕನಸು ನನಸಾದ ಸಮಯ. ಬ್ರಹ್ಮಶ್ರೀ ನಾರಾಯಣ ಗುರುಗಳ 150 ನೇ ಜಯಂತಿಯ ವರ್ಷಾ ಚಾರಣೆಯ ಸಂಭ್ರಮದಲ್ಲಿ ಅವರ ಬದುಕನ್ನು ಸಾಕ್ಷ್ಯ ಚಿತ್ರದ ಮೂಲಕ ಸಮಾಜಕ್ಕರ್ಪಿಸಿದ ವರ್ಷ. ದಿನಾಂಕ 4-9-2005 ರಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರನ ದಿವ್ಯ ಸನ್ನಿಧಿಯಲ್ಲಿ, ಅಧ್ಯಕ್ಷ ಕೊರಗಪ್ಪ ಸಭಾಭವನದಲ್ಲಿ ಕನ್ನಡ ಚಲನ ಚಿತ್ರರಂಗದ ದಿಗ್ಗಜ ಶ್ರೀ ಗಿರೀಶ್ ಕಾಸರವಳ್ಳಿಯವರ ಅಮೃತ ಹಸ್ತದಲ್ಲಿ, ಶ್ರೀ ಜಯ ಸಿ.ಸುವರ್ಣರವರ ಅಧ್ಯಕ್ಷತೆಯಲ್ಲಿ ಖ್ಯಾತ ನಿರ್ದೇಶಕರಾದ ಶ್ರೀ ಸದಾನಂದ […]

Read More

ಯುವವಾಹಿನಿಯ 18ನೇ ವಾರ್ಷಿಕ ಸಮಾವೇಶ – 2005

ಶ್ರೀ ಸಾರಂತಾಯ ಗರೋಡಿ, ಸಸಿಹಿತ್ಲು, ಮಂಗಳೂರು ದಿನಾಂಕ :08-05-2005 ಉದ್ಘಾಟನೆ : ಶ್ರೀ ಯಾಧವ ಜಿ. ಬಂಗೇರ, ಮೊಕ್ತೇಸರರು, ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ, ಸಸಿಹಿತ್ಲು ಮುಖ್ಯ ಅತಿಥಿಗಳು : ಶ್ರೀ ಸುನೀಲ್ ಕುಮಾರ್, ಶಾಸಕರು, ಕಾರ್ಕಳ ಕ್ಷೇತ್ರ, ಉಡುಪಿ ಜಿಲ್ಲೆ. ಶ್ರೀಮತಿ ಸುಜಾತ ಅಹಲ್ಯ, ಮಾನ್ಯ ಉಪಮೇಯರ್, ಮನಪಾ, ಮಂಗಳೂರು ಪ್ರಧಾನ ಭಾಷಣ : ಶ್ರೀ ಟಿ. ನಾರಾಯಣ ಪೂಜಾರಿ, ಹಿರಿಯ ನ್ಯಾಯವಾದಿಗಳು, ಮಂಗಳೂರು ಅಧ್ಯಕ್ಷತೆ : ಶ್ರೀ ಜಿತೇಂದ್ರ ಜೆ. ಸುವರ್ಣ, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ […]

Read More

ಜಿತೇಂದ್ರ ಜೆ. ಸುವರ್ಣ – ಅಧ್ಯಕ್ಷರು -2004-05

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ದಿನಾಂಕ 2-9-1971 ರಲ್ಲಿ ಜನಿಸಿದ ಜಿತೇಂದ್ರ ಜೆ.ಸುವರ್ಣರವರು ಬಿ.ಕಾಂ. ಪದವೀದರರಾಗಿದ್ದು ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿರುವರು. ಯುವವಾಹಿನಿಯ 2004-05 ರ ಸಾಲಿನ ಅಧ್ಯಕ್ಷರಾಗಿ ಎಲ್ಲಾ ಘಟಕದೊಂದಿಗೆ ನಿಕಟ ಸಂಪರ್ಕವಿರಿಸಿ ಘಟಕಗಳು ಉತ್ತಮ ಕಾರ್ಯಕ್ರಮವನ್ನು ನಡೆಸಿಕೊಳ್ಳುವಲ್ಲಿ ಸಹಕರಿಸಿ ಸಂಸ್ಥೆಯನ್ನು ಮುನ್ನಡೆಸಿದವರು. ಉದ್ಯಮಿಯಾಗಿರುವ ಇವರು ಕೊಡುಗೈದಾನಿಯಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ದುಡಿದಿರುವ ಅನುಭವ ಹೊಂದಿದವರಾಗಿರುತ್ತಾರೆ. ಬಂಟ್ವಾಳ ತಾಲೂಕು ಯುವಜನ ಒಕ್ಕೂಟದ ಮಾಜಿ ಉಪಾಧ್ಯಕ್ಷರಾಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸಿನ ಗ್ರಾಮ ಮಟ್ಟ, ಮಂಡಳಿ ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ […]

Read More

ಲಕ್ಷ್ಮಣ್ ಸಾಲ್ಯಾನ್ – ಅಧ್ಯಕ್ಷರು -2003-04

2003-04 ನೇ ಸಾಲಿನಲ್ಲಿ ಯುವವಾಹಿನಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು 4-5-2003 ರಂದು ಜರಗಿದ ಜಂಟಿ ಸಭೆಯಲ್ಲಿ ಶ್ರೀ ಲಕ್ಷ್ಮಣ ಸಾಲಿಯಾನ್ ವಹಿಸಿಕೊಂಡರು. ವಿದ್ಯೆ: 2003-04ರ ಸಾಲಿನಲ್ಲಿ ಘಟಕಗಳಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡುವ ಆಶಯದಲ್ಲಿ ಕೇಂದ್ರ ಸಮಿತಿಯು ಹೆಚ್ಚಿನ ಕಾರ್‍ಯಕ್ರಮಗಳನ್ನು ಈ ವರ್ಷ ಹಮ್ಮಿಕೊಳ್ಳಲಿಲ್ಲ. ತಾ. 14-12-2003 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 55 ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಸಹಾಯಧನವನ್ನು ವಿತರಿಸಲಾಯಿತು. ಉಪ್ಪಿನಂಗಡಿ ಘಟಕದ ವತಿಯಿಂದ ಸುಮಾರು 180 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಸುಮಾರು 60 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಸುರತ್ಕಲ್ ಘಟಕದ ವತಿಯಿಂದ ಸುಮಾರು 66 ವಿದ್ಯಾರ್ಥಿಗಳಿಗೆ […]

Read More

ಯುವವಾಹಿನಿಯ 17ನೇ ವಾರ್ಷಿಕ ಸಮಾವೇಶ -2004

ಹೆಜಮಾಡಿ ಬಿಲ್ಲವರ ಸಭಾಗೃಹ,ಹೆಜಮಾಡಿ ದಿನಾಂಕ :30-05-2004 ಉದ್ಘಾಟನೆ : ಶ್ರೀ ಹರಿಯಪ್ಪ ಕೋಟ್ಯಾನ್, ಅಧ್ಯಕ್ಷರು, ಹೆಜಮಾಡಿ ಬಿಲ್ಲವರ ಸಂಘ, ಹೆಜಮಾಡಿ ಮುಖ್ಯ ಅತಿಥಿಗಳು : ಶ್ರೀ ಜಯ ಸಿ. ಸುವರ್ಣ, ಅಧ್ಯಕ್ಷರು, ಬಿಲ್ಲವರ ಮಹಾಮಂಡಲ(ರಿ), ಮುಲ್ಕಿ ಶ್ರೀ ಕೃಷ್ಣಪ್ಪ ಪೂಜಾರಿ, ಆಯುಕ್ತರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ , ಮಂಗಳೂರು ಶ್ರೀ ಭಾಸ್ಕರ ಎಸ್. ಕೋಟ್ಯಾನ್, ಉದ್ಯಮಿ ಹಾಗೂ ನಿರ್ದೇಶಕರು, ದ,ಕ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ, ಮಂಗಳೂರು ಪ್ರಧಾನ ಭಾಷಣ : ಡಾ. ಗಣೇಶ್ ಅಮೀನ್ ಸಂಕಮಾರ್, ಪ್ರಾಂಶುಪಾಲರು, ಶ್ರೀ ನಾರಾಯಣಗುರು ಕಾಲೇಜು, […]

Read More

ತುಕಾರಾಮ್ ಎನ್. ಅಧ್ಯಕ್ಷರು – 2002-03

ತುಕಾರಾಮ ಎನ್. ಇವರು ಯುವವಾಹಿನಿ(ರಿ) ಕೇಂದ್ರ ಸಮಿತಿಯ 2002-03 ನೇ ಸಾಲಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. 2-5-1962 ರಲ್ಲಿ ಜನಿಸಿದ ಇವರು 1997-98 ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಬಳಿಕ ’ಸಿಂಚನ ಪತ್ರಿಕೆಯ ಸಂಪಾದಕರಾಗಿ, 2001-02 ರಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಶಾಲಿಯಾಗಿರುತ್ತಾರೆ. ಇವರು ಕೇಂದ್ರ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ’ಕೋಟಿ-ಚೆನ್ನಯ್ಯ’ ರಾಷ್ಟ್ರೀಯ ಕ್ರೀಡಾಕೂಟವನ್ನು ಬಿಲ್ಲವ ಮಹಾಮಂಡಲದ ಸಹಯೋಗದೊಂದಿಗೆ ದಿನಾಂಕ 12-5-2002 ರಂದು ನಡೆಸಲಾಗಿದ್ದು, ಹಲವಾರು ಯುವ ಪ್ರತಿಭೆಗಳು ಇದರಿಂದ ಬೆಳಕಿಗೆ ಬರುವಂತೆ ಆಗಿರುತ್ತದೆ. ನಮ್ಮ […]

Read More

ಯುವವಾಹಿನಿಯ 16ನೇ ವಾರ್ಷಿಕ ಸಮಾವೇಶ -2003

        ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು. ದಿನಾಂಕ : 27-04-2003 ಉದ್ಘಾಟನೆ : ಶ್ರೀಮತಿ ಜ್ಯೋತಿ ಆರ್. ಸಾಲಿಯಾನ್, ಅಧ್ಯಕ್ಷರು, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮುಖ್ಯ ಅತಿಥಿಗಳು : ಶ್ರೀ ಕೆ. ತೇಜೋಮಯ, ಅಧ್ಯಕ್ಷರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ, ಮಂಗಳೂರು ಡಾ. ಕೆ. ಮುಕುಂದ್, M.D., D.M.(Cordiology) ಖ್ಯಾತ ಹೃದ್ರೋಗ ತಜ್ಞರು ಹಾಗೂ ನಿರ್ದೇಶಕರು ಒಮೇಗಾ ಹಾಸ್ಪಿಟಲ್ಸ್ (ಪ್ರೈ) ಲಿ., ಮಂಗಳೂರು ಶ್ರೀ ಪುರುಷೋತ್ತಮ ಪೂಜಾರಿ, ಹಿರಿಯ ವಕೀಲರು, ಮಂಗಳೂರು ಪ್ರಧಾನ ಭಾಷಣ : ಡಾ| ಎಂ. […]

Read More

ಟಿ. ಶಂಕರ ಸುವರ್ಣ – ಅಧ್ಯಕ್ಷರು -2001-02

2001-02 ನೇ ಸಾಲಿನಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಯುವವಾಹಿನಿಯನ್ನು ಮುನ್ನಡೆಸಿದವರು ಟಿ. ಶಂಕರ ಸುವರ್ಣರವರು. ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಾಗಿ 1988 ರಲ್ಲಿ ಯುವವಾಹಿನಿಗೆ ಪಾದಾರ್ಪಣೆ ಮಾಡಿದ ಇವರು ಯುವವಾಹಿನಿ ಬಂಟ್ವಾಳ ಘಟಕದಲ್ಲಿ ವಿವಿಧ ಹುದ್ದೆಯನ್ನು ಅಲಂಕರಿಸಿ, ಬಳಿಕ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಕೇಂದ್ರ ಸಮಿತಿಯಲ್ಲಿ ಸಂಘಟನಾ ಕಾರ್ಯದರ್ಶಿಯಾಗಿ, ನಿರ್ದೇಶಕರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದ ಇವರು 2001-02ನೇ ಸಾಲಿನಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಕೀರ್ತಿಗೆ ಪಾತ್ರರಾಗಿರುತ್ತಾರೆ. ಇವರ ಅಧ್ಯಕ್ಷೀಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!