ಕೇಂದ್ರ ಸಮಿತಿ

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಯುವವಾಹಿನಿ ಸಂಸ್ಥೆಯಿಂದ ಸಾಂತ್ವನ ಹಾಗೂ ಧನ ಸಹಾಯ ಹಸ್ತಾಂತರ

ಮಂಗಳೂರು :- ದಿನಾಂಕ 26 ಜುಲೈ 2022 ರಂದು ದುಷ್ಕರ್ಮಿಗಳ ದಾಳಿಗೆ ಒಳಗಾಗಿ ನಮ್ಮನ್ನಗಲಿದ ಯುವವಾಹಿನಿ (ರಿ.) ಸುಳ್ಯ ಘಟಕದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಪ್ರವೀಣ್ ನೆಟ್ಟಾರು ಇವರ ಮನೆಗೆ ಈ ದಿನ ಯುವವಾಹಿನಿ ಕೇಂದ್ರ ಸಮಿತಿಯ ತಂಡವು ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರ ನೇತ್ರತ್ವದಲ್ಲಿ ದಿನಾಂಕ 04 ಆಗಸ್ಟ್ 2022 ರಂದು ಪ್ರವೀಣ್ ಇವರ ಪತ್ನಿ ನೂತನ ಹಾಗೂ ಪ್ರವೀಣ್ ಇವರ ತಂದೆ ತಾಯಿಯನ್ನು ಅವರ […]

Read More

ಭಜನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಡಾ. ಅರುಣ್ ಉಳ್ಳಾಲ್

ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್‌ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]

Read More

ಯುವವಾಹಿನಿ ಬಜಪೆ ಘಟಕ ಪ್ರಥಮ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]

Read More

ಯುವವಾಹಿನಿ ಸದಸ್ಯರ ಶಿಸ್ತು ಮತ್ತು ಉತ್ಸಾಹ ಕಾರ್ಯಾಗಾರದ ಯಶಸ್ಸಿನ ಮೂಲ : ಸದಾನಂದ ನಾವಡ

ಮಾಣಿ : ಕಾರ್ಯಾಗಾರದಲ್ಲಿ ಭಾಗವಹಿಸಿದ‌ ಸದಸ್ಯರ ಉತ್ಸಾಹ, ಶಿಸ್ತು, ಯುವವಾಹಿನಿಯ ಸಂಸ್ಥೆಯ ಮೇಲಿನ ಅತೀವ ಪ್ರೀತಿ ಕಾರ್ಯಾಗಾರದ ಯಶಸ್ಸಿನ ಮೂಲ ಎಂದು ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವ್ಯಕ್ತಿತ್ವ ವಿಕಸನ‌ ನಿರ್ದೇಶಕರಿಗೆ ಮಾಣಿ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಚೈತನ್ಯ-2022 ತರಬೇತಿ ಕಾರ್ಯಾಗಾರದ ಮುಖ್ಯ […]

Read More

ಯುವವಾಹಿನಿ ಇನ್ನಷ್ಟು ಬಲಿಷ್ಟಗೊಳ್ಳುವಲ್ಲಿ ಚೈತನ್ಯ 2022 ಮಹತ್ತರ ಪಾತ್ರ ವಹಿಸಲಿದೆ : ಉದಯ ಅಮಿನ್ ಮಟ್ಟು

ಮಾಣಿ : ಚೈತನ್ಯ 2022 ತರಬೇತಿ ಕಾರ್ಯಾಗಾರವು ಯುವವಾಹಿನಿ ಸಂಘಟನೆಯು ಇನ್ನಷ್ಟು ಬಲಗೊಳ್ಳಲು ಸಹಕಾರಿಯಾಗಲಿದೆ ಹಾಗೂ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಯುವವಾಹಿನಿ ಮಾಣಿ ಘಟಕದ ಅಚ್ಚುಕಟ್ಟುತನದ ಆತಿಥ್ಯ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, […]

Read More

ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆ

ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ವಿಜೇತ್ 1ನೇ ಉಪಾಧ್ಯಕ್ಷ : ಮಿತೇಶ್ 2ನೇ ಉಪಾಧ್ಯಕ್ಷ : ಪ್ರಸಾದ್ ಕೋಶಾಧಿಕಾರಿ : ಅಕ್ಷತಾ ಸುಧೀರ್ ಜತೆ ಕಾರ್ಯದರ್ಶಿ : ವಿಜಯ ಪ್ರಮೋದ್ ನಿರ್ದೇಶಕರು ವ್ಯಕ್ತಿತ್ವ ವಿಕಸನ : ಸಕೇಶ್ ಬುನ್ನನ್ ಹಾಗೂ ಪವಿತ್ರ ಕ್ರೀಡೆ ಮತ್ತು ಆರೋಗ್ಯ : ರೇಶ್ಮಾ ಮತ್ತು ಹರೀಶ್ ಕರ್ಕೆರ ಸಮಾಜಸೇವೆ :- ಹರ್ಷಿತ್ ಮತ್ತು ಮಹೇಶ್ ವಿ […]

Read More

ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆ

ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]

Read More

ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು, ಮುಲ್ಕಿ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]

Read More

ಯುವಸಿಂಚನ ವಿಶೇಷಾಂಕ ಬಿಡುಗಡೆ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್‌ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]

Read More

ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆ

ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ :  ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ :  ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು   ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ  ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ  ನಿರ್ದೇಶಕರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!