
ಯುವವಾಹಿನಿ ( ರಿ.) ಕೇಂದ್ರ ಸಮಿತಿಯ 2024-25 ನೇ ಸಾಲಿನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಒಂದು ವರ್ಷ ಜವಾಬ್ದಾರಿ ವಹಿಸಿಕೊಂಡ ಸದಸ್ಯರು
09-02-2025, 9:52 AM
24-12-2023, 11:20 AM
ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]
25-12-2022, 5:06 AM
ಮಂಗಳೂರು :- ರಾಜ್ಯಾದ್ಯಂತ 33 ಘಟಕಗಳು ಹಾಗೂ ಮೂರು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿಯ 2022-23ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ಅವರು ಡಿ.25 ರಂದು ಮುಲ್ಕಿ ಯಲ್ಲಿ ನಡೆದ ಯುವವಾಹಿನಿಯ 35 ನೇ ವಾರ್ಷಿಕ ಸಮಾವೇಶದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ ಮಂಗಳೂರು, ಲೋಕೇಶ್ ಕೋಟ್ಯಾನ್ ಕೂಳೂರು , ಪ್ರಧಾನ ಕಾರ್ಯದರ್ಶಿಯಾಗಿ ಕುಸುಮಾಕರ ಕುಂಪಲ , ಕೋಶಾಧಿಕಾರಿಯಾಗಿ ಎಂ […]
13-02-2022, 11:53 AM
ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ವಿಜೇತ್ 1ನೇ ಉಪಾಧ್ಯಕ್ಷ : ಮಿತೇಶ್ 2ನೇ ಉಪಾಧ್ಯಕ್ಷ : ಪ್ರಸಾದ್ ಕೋಶಾಧಿಕಾರಿ : ಅಕ್ಷತಾ ಸುಧೀರ್ ಜತೆ ಕಾರ್ಯದರ್ಶಿ : ವಿಜಯ ಪ್ರಮೋದ್ ನಿರ್ದೇಶಕರು ವ್ಯಕ್ತಿತ್ವ ವಿಕಸನ : ಸಕೇಶ್ ಬುನ್ನನ್ ಹಾಗೂ ಪವಿತ್ರ ಕ್ರೀಡೆ ಮತ್ತು ಆರೋಗ್ಯ : ರೇಶ್ಮಾ ಮತ್ತು ಹರೀಶ್ ಕರ್ಕೆರ ಸಮಾಜಸೇವೆ :- ಹರ್ಷಿತ್ ಮತ್ತು ಮಹೇಶ್ ವಿ […]
06-02-2022, 4:06 PM
ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]
30-01-2022, 4:53 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]
30-01-2022, 12:50 PM
ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ : ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ : ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ ನಿರ್ದೇಶಕರು […]
11-08-2019, 3:42 AM
ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, […]
15-06-2019, 2:09 PM
ಅಕ್ಷಯದ ಮನೆಯಿಂದ ಅಕ್ಷರದವರೆಗೆ, ಪುತ್ತೂರಿನಿಂದ ಹತ್ತೂರವರೆಗೆ, ನನ್ನವರು ಎನ್ನುವುದರಿಂದ ನಮ್ಮವರು ಎನ್ನುವವರೆಗೆ ಒಂದು ಅದ್ಭುತ ಯುವ ಪ್ರಪಂಚದಲ್ಲಿ 365 ದಿನಗಳ ನಡಿಗೆ ಆರಂಭಿಸಿದ್ದೆ. ಇನ್ನು 60 ದಿನ ಮಾತ್ರ ಅಷ್ಟರಲ್ಲಿ ನನ್ನ ನಡಿಗೆ ಗುರಿ ಸೇರಬೇಕಿದೆ. ಸಾಕಷ್ಟು ಅನುಭವದೊಂದಿಗೆ, ಸಾಕಷ್ಟು ಮಂದಿಯ ಸ್ನೇಹವನ್ನು ಗಳಿಸಿಕೊಂಡು ಯುವವಾಹಿನಿಯಲ್ಲಿ 10 ತಿಂಗಳ ಪಯಣ ಮುಗಿಸಿದೆ. ಯುವವಾಹಿನಿ ನನ್ನನ್ನು ಎತ್ತರಕ್ಕೆ ಏರಿಸಿದೆ, ಹರಿತಗೊಳಿಸಿದೆ, ಸಾವಿರಾರು ಜನರ ಪ್ರೀತಿ ನೀಡಿದೆ, ಮರೆಯಲಸಾಧ್ಯವಾದ ಒಂದು ಹೊಸ ಅನುಭವವನ್ನು ನೀಡಿದೆ. ಯುವವಾಹಿನಿ ಎಲ್ಲರಿಗೂ ಸಮಾನವಾದ ಅವಕಾಶ […]
15-11-2018, 1:56 PM
ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ಕಳೆದ ಹಲವು ವರುಷದಲ್ಲಿ ನೂರಾರು ಸಂಘಟನೆಗಳಲ್ಲಿ ಒತ್ತಡದ ಕೆಲಸ, ಆಗೆಲ್ಲ ನನ್ನ ಮಡದಿಯ ಮುನಿಸು ನಿಮಗೆ ಇದೆಲ್ಲ ಬೇಕಾ ? ಆಗೆಲ್ಲಾ ಗೊತ್ತಿಲ್ಲದಿದ್ದರೂ ಹಾಡೊಂದ ಗುಣುಗುತ್ತಿದ್ದೆ ಮುನಿಸು ತರವೇ ಮುಗುದೇ ಹಿತವಾಗಿ ನಗಲೂ ಬಾರದೇ …. ಏನಾಶ್ಚರ್ಯ ಈಗ ಒಂದೇ ಒಂದು ದಿನವೂ ವಿಶ್ರಾಂತಿ ಇಲ್ಲ. ನನ್ನ ಯುವವಾಹಿನಿಯ ಕುಟುಂಬ ನನಗೆ ವಿಶ್ರಾಂತಿಯನ್ನೂ ನೀಡದೆ ದಿನಕ್ಕೊಂದು ಮನೆಗೆ (ಘಟಕ) ಆಹ್ವಾನಿಸುತ್ತಲೇ ಇದ್ದಾರೆ. ಒಂದಕ್ಕಿಂತ ಒಂದು ಘಟಕದ ಭಿನ್ನ ಭಿನ್ನ ಕಾರ್ಯಕ್ರಮ, ಪ್ರತಿ […]