ಅಧ್ಯಕ್ಷರು

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]

Read More

ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆ

ಮಂಗಳೂರು :- ರಾಜ್ಯಾದ್ಯಂತ 33 ಘಟಕಗಳು ಹಾಗೂ ಮೂರು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿಯ 2022-23ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ಅವರು ಡಿ.25 ರಂದು ಮುಲ್ಕಿ ಯಲ್ಲಿ ನಡೆದ ಯುವವಾಹಿನಿಯ 35 ನೇ ವಾರ್ಷಿಕ ಸಮಾವೇಶದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ ಮಂಗಳೂರು, ಲೋಕೇಶ್ ಕೋಟ್ಯಾನ್ ಕೂಳೂರು , ಪ್ರಧಾನ ಕಾರ್ಯದರ್ಶಿಯಾಗಿ ಕುಸುಮಾಕರ ಕುಂಪಲ , ಕೋಶಾಧಿಕಾರಿಯಾಗಿ ಎಂ […]

Read More

ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆ

ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ವಿಜೇತ್ 1ನೇ ಉಪಾಧ್ಯಕ್ಷ : ಮಿತೇಶ್ 2ನೇ ಉಪಾಧ್ಯಕ್ಷ : ಪ್ರಸಾದ್ ಕೋಶಾಧಿಕಾರಿ : ಅಕ್ಷತಾ ಸುಧೀರ್ ಜತೆ ಕಾರ್ಯದರ್ಶಿ : ವಿಜಯ ಪ್ರಮೋದ್ ನಿರ್ದೇಶಕರು ವ್ಯಕ್ತಿತ್ವ ವಿಕಸನ : ಸಕೇಶ್ ಬುನ್ನನ್ ಹಾಗೂ ಪವಿತ್ರ ಕ್ರೀಡೆ ಮತ್ತು ಆರೋಗ್ಯ : ರೇಶ್ಮಾ ಮತ್ತು ಹರೀಶ್ ಕರ್ಕೆರ ಸಮಾಜಸೇವೆ :- ಹರ್ಷಿತ್ ಮತ್ತು ಮಹೇಶ್ ವಿ […]

Read More

ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆ

ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]

Read More

ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು, ಮುಲ್ಕಿ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]

Read More

ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆ

ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ :  ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ :  ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು   ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ  ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ  ನಿರ್ದೇಶಕರು […]

Read More

ನರೇಶ್ ಕುಮಾರ್ ಸಸಿಹಿತ್ಲು

ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, […]

Read More

ಗೌರವ ಸಂಪಾದಕರ ಮಾತು : ಜಯಂತ್ ನಡುಬೈಲ್

ಅಕ್ಷಯದ ಮನೆಯಿಂದ ಅಕ್ಷರದವರೆಗೆ, ಪುತ್ತೂರಿನಿಂದ ಹತ್ತೂರವರೆಗೆ, ನನ್ನವರು ಎನ್ನುವುದರಿಂದ ನಮ್ಮವರು ಎನ್ನುವವರೆಗೆ ಒಂದು ಅದ್ಭುತ ಯುವ ಪ್ರಪಂಚದಲ್ಲಿ 365 ದಿನಗಳ ನಡಿಗೆ ಆರಂಭಿಸಿದ್ದೆ. ಇನ್ನು 60 ದಿನ ಮಾತ್ರ ಅಷ್ಟರಲ್ಲಿ ನನ್ನ ನಡಿಗೆ ಗುರಿ ಸೇರಬೇಕಿದೆ. ಸಾಕಷ್ಟು ಅನುಭವದೊಂದಿಗೆ, ಸಾಕಷ್ಟು ಮಂದಿಯ ಸ್ನೇಹವನ್ನು ಗಳಿಸಿಕೊಂಡು ಯುವವಾಹಿನಿಯಲ್ಲಿ 10 ತಿಂಗಳ ಪಯಣ ಮುಗಿಸಿದೆ. ಯುವವಾಹಿನಿ ನನ್ನನ್ನು ಎತ್ತರಕ್ಕೆ ಏರಿಸಿದೆ, ಹರಿತಗೊಳಿಸಿದೆ, ಸಾವಿರಾರು ಜನರ ಪ್ರೀತಿ ನೀಡಿದೆ, ಮರೆಯಲಸಾಧ್ಯವಾದ ಒಂದು ಹೊಸ ಅನುಭವವನ್ನು ನೀಡಿದೆ. ಯುವವಾಹಿನಿ ಎಲ್ಲರಿಗೂ ಸಮಾನವಾದ ಅವಕಾಶ […]

Read More

ಗೌರವ ಸಂಪಾದಕರ ಮಾತು : ಜಯಂತ ನಡುಬೈಲ್

ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ಕಳೆದ ಹಲವು ವರುಷದಲ್ಲಿ ನೂರಾರು ಸಂಘಟನೆಗಳಲ್ಲಿ ಒತ್ತಡದ ಕೆಲಸ, ಆಗೆಲ್ಲ ನನ್ನ ಮಡದಿಯ ಮುನಿಸು ನಿಮಗೆ ಇದೆಲ್ಲ ಬೇಕಾ ? ಆಗೆಲ್ಲಾ ಗೊತ್ತಿಲ್ಲದಿದ್ದರೂ ಹಾಡೊಂದ ಗುಣುಗುತ್ತಿದ್ದೆ ಮುನಿಸು ತರವೇ ಮುಗುದೇ ಹಿತವಾಗಿ ನಗಲೂ ಬಾರದೇ …. ಏನಾಶ್ಚರ್ಯ ಈಗ ಒಂದೇ ಒಂದು ದಿನವೂ ವಿಶ್ರಾಂತಿ ಇಲ್ಲ. ನನ್ನ ಯುವವಾಹಿನಿಯ ಕುಟುಂಬ ನನಗೆ ವಿಶ್ರಾಂತಿಯನ್ನೂ ನೀಡದೆ ದಿನಕ್ಕೊಂದು ಮನೆಗೆ (ಘಟಕ) ಆಹ್ವಾನಿಸುತ್ತಲೇ ಇದ್ದಾರೆ. ಒಂದಕ್ಕಿಂತ ಒಂದು ಘಟಕದ ಭಿನ್ನ ಭಿನ್ನ ಕಾರ್ಯಕ್ರಮ, ಪ್ರತಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!