ಯುವವಾಹಿನಿ ವಿದ್ಯಾನಿಧಿ -2013
04-08-2013, 11:52 AM
ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಸಮಿತಿ “ವಿದ್ಯಾನಿಧಿ” ಸಮಿತಿಯು ಮೂಲಧ್ಯೇಯಕ್ಕೆ ಅನುಗುಣವಾಗಿ, ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಬಡತನದ ಕಾರಣದಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ಸಹಾಯವನ್ನು ನೀಡುವುದರ ಜೊತೆಗೆ ಅವರ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಮಾಹಿತಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಇದಲ್ಲದೆ ಈ ವಿದ್ಯಾರ್ಥಿಗಳ ಪೋಷಕರಿಗೂ ಉಪಯುಕ್ತವಾದ ಮಾಹಿತಿ ಶಿಬಿರಗಳನ್ನು ನಡೆಸುತ್ತಾ ಬಂದಿದೆ. ಈ ಹಿನ್ನೆಲೆಯೊಂದಿಗೆ ಯುವವಾಹಿನಿ (ರಿ) ವಿದ್ಯಾನಿಧಿ ಉಪಸಮಿತಿಯ 2012-13ನೇ ಸಾಲಿನ ಕಾರ್ಯಕ್ರಮಗಳ ಸಂಕ್ಷಿಪ್ತ ವಿವರ ಈ […]



