ವಿದ್ಯೆ

ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವು ದಿನಾಂಕ . 14.06.2019ರ ಶುಕ್ರವಾರ ಮೊರಾರ್ಜಿ ದೇಸಾಯಿ ಶಾಲೆ ಮಿಯ್ಯಾರು ಇಲ್ಲಿ ನಡೆಯಿತು. ಕಾರ್ಯಾಗಾರದ ಉದ್ಘಾಟನೆಯನ್ನು ಮಿಯ್ಯಾರು ಬಿಲ್ಲವ ಸಂಘದ ಗ್ರಾಮ ಸಮಿತಿ ಅಧ್ಯಕ್ಷರಾದ ಗಣೇಶ ಪೂಜಾರಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್‍ರವರು ವಹಿಸಿದ್ದರು. ರಾಷ್ಟ್ರೀಯ ತರಬೇತುದಾರ ಹಾಗೂ ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ್ ಕಾರ್ಕಳ ತರಬೇತಿಯನ್ನು ನಡೆಸಿಕೊಟ್ಟರು. ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್‍ರವರು ಮುಖ್ಯ […]

Read More

“ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ

ಮೂಡುಬಿದಿರೆ : ಯುವವಾಹಿನಿ .ರಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-6-2019ನೇ ಆದಿತ್ಯವಾರದಂದು “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು “ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ. ರಿ ಮೂಡುಬಿದಿರೆಯಲ್ಲಿ ಜರಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಬಿದಿರೆ‌ ಯುವವಾಹಿನಿ ಘಟಕದ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ ಕೆ ವಹಿಸಿದ್ದರು. ಯುವಸ್ಪಂದನ ಸೇವಾಯೋಜನೆಯ ಉದ್ಘಾಟನೆಯನ್ನು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ […]

Read More

ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಯುವ ಸ್ಪೂರ್ತಿ 2018-19

ಮಾಣಿ : ದಿನಾಂಕ 16-06-2019ರಂದು ಯುವವಾಹಿನಿ(ರಿ.)ಮಾಣಿ ಘಟಕದ ವತಿಯಿಂದ ಸ.ಹಿ.ಪ್ರಾ.ಶಾಲೆ ಗಡಿಯಾರ, ಕೆದಿಲ ಇಲ್ಲಿ ಯುವ ಸ್ಪೂರ್ತಿ 2018-19 ಪರಿಣಾಮಕಾರಿ ಭಾಷಣ ಕಲೆ, ಸಂವಹನ ಮತ್ತು ಮಾನಸಿಕ ಆರೋಗ್ಯ ಹಾಗೂ ವ್ಯಕ್ತಿತ್ವ ವಿಕಸನ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಯಿತು. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು.ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು,ನಿವೃತ್ತ ಸಿಎ ಬ್ಯಾಂಕ್ ಉದ್ಯೋಗಿ ಸೋಮಪ್ಪ ಪೂಜಾರಿ ಮಾದೆಲು, ,ಮಾಣಿ ಘಟಕ ಸಲಹೆಗಾರ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ , ಗಡಿಯಾರ […]

Read More

ಪ್ರತಿಭಾ ಪುರಸ್ಕಾರ ಹಾಗೂವಿದ್ಯಾರ್ಥಿ ವೇತನ ವಿತರಣೆ

ಮುಲ್ಕಿ : ಯುವವಾಹಿನಿ (ರಿ ) ಮುಲ್ಕಿ ಘಟಕ ದ ಆಶ್ರಯದಲ್ಲಿ ದಿನಾಂಕ 14/6/2019 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮುಲ್ಕಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ವಹಿಸಿದ್ದರು, ಕೇಂದ್ರ ಸಮಿತಿ ಅಧ್ಯಕ್ಷರಾದ ಜಯಂತ್ ನಡುಬೈಲು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖೇನ ಉದ್ಘಾಟಿಸಿದರು, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ ) ಮಂಗಳೂರು ಇದರ ಟ್ರಸ್ಟಿ ವಾಸು ಪೂಜಾರಿ ಚಿತ್ರಾಪು, ಮುಲ್ಕಿ […]

Read More

ವಿದ್ಯಾರ್ಥಿಗಳಿಗೆ ರೂ 60,000/- ಮೊತ್ತದ ಪುಸ್ತಕ ವಿತರಣೆ

ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ಕಿಟ್ಟೆಲ್ ಪ್ರೌಢಶಾಲೆ ಗೋರಿಗುಡ್ಡೆ ಇಲ್ಲಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 13.06.19 ರಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಶಾಲೆಯಲ್ಲಿ ನಡೆಯಿತು. ಶಾಲಾ ಪ್ರಾಂಶುಪಾಲರು ವಿಠ್ಠಲ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ ಯುವವಾಹಿನಿ ಎಂಬುದು ಅತ್ಯುತ್ತಮ ಸಂಘಟನೆಯಾಗಿದ್ದು, ಅತ್ಯುತ್ತಮ ಸಮಾಜಮುಖಿ ಕಾರ್ಯಗಳ ಮೂಲಕ ಯುವಜನತೆಯಲ್ಲಿ ಸ್ಪೂರ್ತಿ ನೀಡಿದೆ. ಹಾಗೂ ಶಾಲಾ ಮಕ್ಕಳಿಗೆ ಮಾದರಿಯಾಗಿದೆ ಎಂದರು.ಮುಂದಿನ ದಿನಗಳಲ್ಲಿ ಯುವವಾಹಿನಿ ಕೂಳೂರು ಘಟಕವು ಸಾಧನೆಯ […]

Read More

ರೂ.35 ಸಾವಿರ ಮೊತ್ತದ ಪುಸ್ತಕ ವಿತರಣೆ

ಹಳೆಯಂಗಡಿ : ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ದಿ.ಕಮಲ ಬೂಬ ಅಮೀನ್ ಸ್ಮರಣಾರ್ಥ ಅವರ ಮಕ್ಕಳ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ದಿನಾಂಕ 09.06.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಹಳೆಯಂಗಡಿಯ ಹರಿ ಓಂ ಸಭಾಗ್ರಹದಲ್ಲಿ ಜರಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬ್ಬೆಲ್ ರವರು ತನ್ನ ಬಾಲ್ಯದ ಜೀವನವನ್ನು ಮೆಲುಕು ಹಾಕುತ್ತಾ, ವಿದ್ಯಾರ್ಥಿಗಳಿಗೆ ಈ ಪುಸ್ತಕ ವಿತರಣಾ ಕಾರ್ಯಕ್ರಮದ […]

Read More

ಸ್ವಉದ್ಯೋಗ ತರಬೇತಿ ಶಿಬಿರ .

ಮಂಗಳೂರು : ಯುವವಾಹಿನಿ ( ರಿ ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ 2 ದಿನಗಳ ಸ್ವಉದ್ಯೋಗ ತರಬೇತಿ ಶಿಬಿರ .ತರಬೇತಿ ಶಿಬಿರವನ್ನು ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೇಂದ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿಯ ಶಿಕ್ಷಣಾಧಿಕಾರಿ ಶಿವಬೋರಯ್ಯ ಹಾಗೂ ಕರ್ನಾಟಕ ಉದ್ಯಮ ಶೀಲಾ ತ ಅಭಿವೃದ್ಧಿ ಕೇಂದ್ರದ ಸತೀಶ್ ಮಾಬೆನ್ ಮಹಿಳೆಯರಿಗೆ ಸರಕಾರದಿಂದ ಸಿಗುವ ಸಾಲಸೌಲಭ್ಯದ ಹಾಗೂ ವಿವಿಧ ಸ್ಕೀಮ್ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ […]

Read More

ಐದು ದಿನಗಳ ಮಕ್ಕಳ ಬೇಸಿಗೆ ಶಿಬಿರ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 06.05.2019 ರಿಂದ 10.05.2019 ರವರೆಗೆ ಐದು ದಿನಗಳ ಬೇಸಿಗೆ ಶಿಬಿರವು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಜಿತೇಂದ್ರ ಜೆ.ಸುವರ್ಣ ಶಿಬಿರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಚಿತ್ರಶ್ರೀ ಮನೋಜ್,ತಸಲೀಮ, ಕುಂಬ್ಳೆ ಗೋಪಾಲ ಕೃಷ್ಣಭಟ್, ವಿದ್ಯಾ ರಾಕೇಶ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಮಿಮಿಕ್ರಿ, ವಾಲ್ ಪತ್ರಿಕೆ, ಗ್ಲಾಸ್ ಪೈಂಟಿಂಗ್, ಪ್ಲವರ್ ಮೇಕಿಂಗ್ , ಕಸದಿಂದ ರಸ ಹೀಗೆ […]

Read More

ಶಾಶ್ವತ ವಿದ್ಯಾ ನಿಧಿ ಯೋಜನೆಗೆ ಚಾಲನೆ

ಬೆಂಗಳೂರು : ದಿನಾಂಕ 01-05-2019 ರಂದು ಗಾಯತ್ರಿ ಮಿನಿ ಹಾಲ್ ಮಲ್ಲೇಶ್ವರಂ ನಲ್ಲಿ ಘಟಕದ ಮಾಸಿಕ ಸಭೆ ಮತ್ತು ಶಾಶ್ವತ ವಿದ್ಯಾ ನಿಧಿ ಯೋಜನೆಗೆ ಚಾಲನೆ ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಇಂದಿನ ಮಕ್ಕಳೇ ಮುಂದಿನ ಭವಿಷ್ಯ , ಭವಿಷ್ಯದ ಮಕ್ಕಳ ಸುಸಜ್ಜಿತ ಶಿಕ್ಷಣ ಅಗತ್ಯ, ಶಿಕ್ಷಣ ಒದಗಿಸಲು ಉತ್ತಮ ಮಾರ್ಗದರ್ಶನ ಮತ್ತು ಸಹಾಯ ಅಗತ್ಯಎಂದು ಅರಿತಂತೆ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ, ಉಪಾಧ್ಯಕ್ಷರಾದ ಕಿಶನ್ […]

Read More

ಸಾಧನೆಗೆ ಕಲಿಕೆಯ ಅಂಕವೊಂದೇ ಮಾನದಂಡವಲ್ಲ

ಯಡ್ತಾಡಿ : ಯುವವಾಹಿನಿ(ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ ಐದು ದಿನಗಳ ಕಾಲ ನಡೆಸಿದ ಬೇಸಿಗೆ ಶಿಬಿರ, ವಿಕಸನ 2019 (ಅರಿವಿನ ತಂಗಾಳಿ) ರ ಅಂಗವಾಗಿ, ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಮಾಡಿಸಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಸಫಲತೆಯೊಂದೇ ಸಾಧನೆಯ ಮಾನದಂಡವಾಗಿ ರೂಪುಗೊಳ್ಳುತ್ತಿದ್ದು, ಇದು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಕಳವಳಕಾರಿಯಾದ ಅಂಶವಾಗಿದೆ. ಶೈಕ್ಷಣಿಕ ಸಾಧನೆಗೆ ಹೊರತಾಗಿಯೂ ಶ್ರಮವಹಿಸಿ ದುಡಿದರೆ ಸಮಾಜದಲ್ಲಿ ಶ್ರೇಷ್ಠ ಸಾಧನೆ ಮಾಡಬಹುದೆಂಬ ವಿಷಯ ಮನವರಿಕೆ ಮಾಡಲು ಪ್ರತಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!