ವಿದ್ಯೆ

ವಿಕಸನ 2019 – ಅರಿವಿನ ತಂಗಾಳಿ

  ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಸಾರಥ್ಯದಲ್ಲಿ ವಿದ್ಯಾರ್ಥಿಗಳಿಗಾಗಿ ಸತತವಾಗಿ 7ನೇ ವರ್ಷದ ಐದು ದಿನಗಳ ಮಕ್ಕಳ ಉಚಿತ ಬೇಸಿಗೆ ಶಿಬಿರ, ವಿಕಸನ – 2019, ಅರಿವಿನ ತಂಗಾಳಿ ಕಾರ್ಯಕ್ರಮ ದಿನಾಂಕ 21-04-2019 ರಿಂದ 25-04-2019 ರವರೆಗೆ ಅತ್ಯಂತ ಯಶಸ್ವಿಯಾಗಿ ಜರಗಿತು. ನರೇಂದ್ರ ಕುಮಾರ್ ಕೋಟಾ ನಿರ್ದೇಶನದಲ್ಲಿ ನಡೆದ ಈ ಶಿಬಿರದಲ್ಲಿ ಏಳು ಜನ ಸಂಪನ್ಮೂಲ ವ್ಯಕ್ತಿಗಳು 83 ಜನ ವಿದ್ಯಾರ್ಥಿಗಳನ್ನು ವಿವಿಧ ರೀತಿಯ ಚಟುವಟಿಕೆಗಳಿಂದ ರಂಜಿಸುವ ಜೊತೆ ಅವರ ವ್ಯಕ್ತಿತ್ವ ವಿಕಸನದಲ್ಲಿ ಪರಿಣಾಮಕಾರಿಯಾದ […]

Read More

error: Content is protected !!