Yuvavahini

ವ್ಯಕ್ತಿತ್ವ ವಿಕಸನ

ನಾಯಕತ್ವ ಗುಣಗಳು ಸಂಘಟನೆಯ ಯಶಸ್ಸಿನ ಭದ್ರ ಬುನಾದಿ : ರಾಜೇಶ್ ಎಸ್. ಬಲ್ಯ

ಬೆಳ್ತಂಗಡಿ, ಜು. 26 : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಿ, ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವು ಭಾನುವಾರ ಯಶಸ್ವಿಯಾಗಿ ನಡೆಯಿತು. ಘಟಕದ ಅಧ್ಯಕ್ಷೆ ಲೀಲಾವತಿ ಪಣಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡಿಕೊಡಿ ಉದ್ಘಾಟಿಸಿದರು. ಅವರು ಮಾತನಾಡಿ, ಸಂಘಟನೆಯ ಬೆಳವಣಿಗೆಯಲ್ಲಿ ತರಬೇತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿ, ನೂತನ ಕಾರ್ಯಕಾರಿ ಸಮಿತಿಯ […]

Read More

“ಸದಸ್ಯತ್ವದ ಅರಿವಿನಿಂದ ನಾಯಕತ್ವದ ಬೆಳಕಿನೆಡೆಗೆ ಯುವ ಪಯಣ”: ರಾಜೇಶ್ ಸುವರ್ಣ

ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಾಮಾಜಿಕ ಜಾಲತಾಣ ಹಾಗೂ ವೆಬ್‌ಸೈಟ್ ಸಂಪಾದಕರಾದ ರಾಜೇಶ್ ಸುವರ್ಣ ಅವರು ಯುವಕರಿಗೆ ಸದಸ್ಯತ್ವದ ಮಹತ್ವ, ನಾಯಕತ್ವದ ಗುಣಗಳು […]

Read More

ಯುವವಾಹಿನಿ ‘ವಿಕಾಸ 2026’: ದಕ್ಷ ನಾಯಕತ್ವ ಹಾಗೂ ಶಿಸ್ತಿನಿಂದ ಸಂಘಟನೆ ಬಲವರ್ಧನೆ

ಮಂಗಳೂರು : “ಸಂಘಟನೆಯ ಯಶಸ್ಸು ಕೇವಲ ಅಧಿಕಾರ ಚಲಾಯಿಸುವುದರಲ್ಲಿಲ್ಲ, ಬದಲಾಗಿ ಎಲ್ಲರನ್ನೂ ಒಗ್ಗೂಡಿಸಿ ದಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವ ನಾಯಕತ್ವದ ಮೇಲಿದೆ” ಎಂದು ಆಪ್ತ ಸಮಾಲೋಚಕರು, ತರಬೇತುದಾರರಾದ ಸ್ಮಿತೇಶ್ ಎಸ್ ಬಾರ್ಯ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮತ್ತು ಮಂಗಳೂರು ಘಟಕದ ಆತಿಥ್ಯದಲ್ಲಿ ಯೆಯ್ಯಾಡಿಯ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮಾರ್ಚ್ 1, ಭಾನುವಾರ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಪದಾಧಿಕಾರಿಗಳ ಮತ್ತು ಸದಸ್ಯರ ತರಬೇತಿ ಕಾರ್ಯಾಗಾರ ‘ವಿಕಾಸ 2026’ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ […]

Read More

ಯುವವಾಹಿನಿ ಸಕಾರಾತ್ಮಕ ಬದಲಾವಣೆಯ ಪ್ರೇರಕ ಶಕ್ತಿ : ಜಗದೀಶ್ಚಂದ್ರ ಡಿ ಕೆ

ವೇಣೂರು : ಸಂಸ್ಥೆ ಎಂಬುದು ಕೇವಲ ಸಂಘಟನೆಯಷ್ಟೇ ಅಲ್ಲ, ಅದು ಸಮಾಜವನ್ನು ರೂಪಿಸುವ ಶಕ್ತಿ ಕೇಂದ್ರವಾಗಿರುತ್ತದೆ. ಯುವವಾಹಿನಿಯ ಪ್ರತಿಯೊಬ್ಬ ಸದಸ್ಯನಲ್ಲೂ ನಾಯಕತ್ವದ ಗುಣ ಅಡಗಿದೆ. ಸೇವೆ, ಶಿಸ್ತು ಮತ್ತು ಸಮರ್ಪಣೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವವಾಹಿನಿ ಶಕ್ತಿಯಾಗಿ ಹೊರಹೊಮ್ಮಿದೆ. ಒಟ್ಟಾಗಿ ಚಿಂತಿಸಿ, ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಸ್ಥೆಯ ಗುರಿ ಸಾಕಾರವಾಗುತ್ತದೆ. ಇಂದಿನ ನಿಮ್ಮ ಸೇವೆಯೇ ನಾಳೆಯ ಶ್ರೇಷ್ಠ ಸಮಾಜದ ಅಡಿಗಲ್ಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ […]

Read More

ಉಚಿತ ಯೋಗ ಶಿಕ್ಷಣ ತರಗತಿ-ಯುವವಾಹಿನಿ( ರಿ.) ಹಳೆಯಂಗಡಿ ಘಟಕ

ಲಯನ್ಸ್ ಮತ್ತು ಲಿಯೋ ಕ್ಲಬ್ ಹಳೆಯಂಗಡಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ ಮಂಗಳೂರು ಮಹಾನಗರ ಇವರ ಸಹಯೋಗದಲ್ಲಿ, ದಿನಾಂಕ 05-10-2025 ನೇ ಆದಿತ್ಯವಾರ ಬೆಳಿಗ್ಗೆ ಉಚಿತ ಯೋಗ ಶಿಕ್ಷಣ ತರಗತಿಯನ್ನು – ಹಳೆಯಂಗಡಿ ಬಿಲ್ಲವ ಭವನದಲ್ಲಿ ಉದ್ಘಾಟನೆ ಮಾಡಲಾಯಿತು

Read More

ಹೊಂಬೆಳಕು 2025 -ನಾಯಕತ್ವ ತರಬೇತಿ ಶಿಬಿರ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಮೂಡುಬಿದಿರೆ ಘಟಕ ವ್ಯಕ್ತಿತ್ವ ವಿಕಸನ ಶಿಬಿರ ಹೊಂಬೆಳಕು- 2025,16/02/2025 ನೇ ಆದಿತ್ಯವಾರ ಸ್ಥಳ.. ಸಮಾಜ ಮಂದಿರ ಮೂಡುಬಿದಿರೆ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ, ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು.ಯುವ ಉದ್ಯಮಿ ಪುತ್ತಿಗೆ ಭಾಸ್ಕರ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾದ ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷರಾದ *ಕುಮಾರ್ ಪೂಜಾರಿಯವರು ಮತ್ತು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶಂಕರ್ ಏ ಕೋಟ್ಯಾನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು 🔶ವೇದಿಕೆಯಲ್ಲಿ ವ್ಯಕ್ತಿತ್ವ ವಿಕಸನ […]

Read More

ಯುವವಾಹಿನಿ (ರಿ.) ಕಂಕನಾಡಿ ಘಟಕ…

ವ್ಯಕ್ತಿತ್ವ ವಿಕಸನ *ಮಕ್ಕಳು ಮೊಬೈಲ್ ಹಾಗೂ ಕಾನೂನುಬಾಹಿರ ಚಟಕ್ಕೆ ಬೀಳದೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಗುರಿಯನ್ನಿಟ್ಟು ತಮ್ಮ ಜೀವನವನ್ನೇ ಮಕ್ಕಳಿಗಾಗಿ ತ್ಯಾಗ ಮಾಡುತ್ತಿರುವ ಪೋಷಕರು ಹಾಗೂ ನಿಮ್ಮ ಬಗ್ಗೆ ಇತರರು ಹೆಮ್ಮೆ ಪಡುವಂತಹ ಆಕರ್ಷಕ ವ್ಯಕ್ತಿತ್ವ ನಿಮ್ಮದಾಗಬೇಕು .ಮಕ್ಕಳು ಈ ದೇಶದ ಅತ್ಯಮೂಲ್ಯ ಸಂಪತ್ತು. ಮಕ್ಕಳಿಗೆ ಯಾರಿಂದಲಾದರೂ ದೈಹಿಕವಾಗಿ ಅಥವಾ ಮಾನಸಿಕವಾಗಿ ತೊಂದರೆಯಾದಲ್ಲಿ ನಮ್ಮ ಕಾನೂನು ಖಂಡಿತಾ ಸಹಿಸುವುದಿಲ್ಲ. ತಕ್ಷಣವೇ ಮಕ್ಕಳು ತಮ್ಮ ಹೆತ್ತವರ, ಶಿಕ್ಷಕರ ಗಮನಕ್ಕೆ ತರಬೇಕು ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ […]

Read More

ಯುವವಾಹಿನಿ ಸದಸ್ಯರ ಶಿಸ್ತು ಮತ್ತು ಉತ್ಸಾಹ ಕಾರ್ಯಾಗಾರದ ಯಶಸ್ಸಿನ ಮೂಲ : ಸದಾನಂದ ನಾವಡ

ಮಾಣಿ : ಕಾರ್ಯಾಗಾರದಲ್ಲಿ ಭಾಗವಹಿಸಿದ‌ ಸದಸ್ಯರ ಉತ್ಸಾಹ, ಶಿಸ್ತು, ಯುವವಾಹಿನಿಯ ಸಂಸ್ಥೆಯ ಮೇಲಿನ ಅತೀವ ಪ್ರೀತಿ ಕಾರ್ಯಾಗಾರದ ಯಶಸ್ಸಿನ ಮೂಲ ಎಂದು ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವ್ಯಕ್ತಿತ್ವ ವಿಕಸನ‌ ನಿರ್ದೇಶಕರಿಗೆ ಮಾಣಿ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಚೈತನ್ಯ-2022 ತರಬೇತಿ ಕಾರ್ಯಾಗಾರದ ಮುಖ್ಯ […]

Read More

ಯುವವಾಹಿನಿ ಇನ್ನಷ್ಟು ಬಲಿಷ್ಟಗೊಳ್ಳುವಲ್ಲಿ ಚೈತನ್ಯ 2022 ಮಹತ್ತರ ಪಾತ್ರ ವಹಿಸಲಿದೆ : ಉದಯ ಅಮಿನ್ ಮಟ್ಟು

ಮಾಣಿ : ಚೈತನ್ಯ 2022 ತರಬೇತಿ ಕಾರ್ಯಾಗಾರವು ಯುವವಾಹಿನಿ ಸಂಘಟನೆಯು ಇನ್ನಷ್ಟು ಬಲಗೊಳ್ಳಲು ಸಹಕಾರಿಯಾಗಲಿದೆ ಹಾಗೂ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಯುವವಾಹಿನಿ ಮಾಣಿ ಘಟಕದ ಅಚ್ಚುಕಟ್ಟುತನದ ಆತಿಥ್ಯ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!