23-10-2016, 5:54 AM
ದಿನಾಂಕ 23-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಘಟಕದ ಸದಸ್ಯರಿಗಾಗಿ ಒಂದು ದಿನದ ಸಾರ್ವಜನಿಕ ಸಂವಹನ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9 ಗಂಟೆಯಿಂದ 2.30 ರ ತನಕ ಜರಗಿದ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೇಸೀ ಅಂತಾರಾಷ್ಟ್ರೀಯ ತರಬೇತುದಾರ ರಾಮಚಂದ್ರ ರಾವ್ರವರು ಸದಸ್ಯರು ಸಭೆಯಲ್ಲಿ ಮಾತನಾಡುವಾಗ ಯಾವ ರೀತಿ ಪೂರ್ವ ತಯಾರಿ ಮಾಡಬೇಕು, ಯಾವೊಂದು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕೆಂಬ ವಿಷಯವನ್ನು ತಿಳಿಸಿದರು. ನಂತರ ೨೫ ಮಂದಿಯ ಗುಂಪನ್ನು ಎರಡು ತಂಡಗಳಾಗಿ ವಿಂಗಡಿಸಿ […]
Read More
27-08-2016, 5:28 AM
ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]
Read More
27-08-2016, 5:22 AM
ಮಂಗಳೂರು ಘಟಕದ ವತಿಯಿಂದ ದಿನಾಂಕ 27-08-2016 ರಂದು ಗೋಕರ್ಣನಾಥ ಕಾಲೇಜ್ನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿ ಯರಿಗೆ ನಾಯಕತ್ವ ತರಬೇತಿ ಶಿಬಿರ ನಡೆಯಿತು. 27 ಈ ತರಬೇತಿ ಶಿಬಿರದಲ್ಲಿ ಸುಮಾರು 10 ಕಾಲೇಜುಗಳಿಂದ 48 ವಿದ್ಯಾರ್ಥಿಗಳು ಭಾಗವಹಿಸಿರುವರು. ಶಿಬಿರದ ಉದ್ಘಾಟನೆಯನ್ನು ಬಿ.ಜಿ.ಎಸ್. ಕಾಲೇಜಿನ ಪ್ರಾಧ್ಯಾಪಕ ಕೇಶವ ಕಟೀಲು ನೆರವೇರಿಸಿದರು. ಅಡ್ಯಾರು ಸಹ್ಯಾದ್ರಿ ಎಂ.ಬಿ.ಎ. ಕಾಲೇಜಿನ ಪ್ರಾಧ್ಯಾಪಕ ಪದ್ಮನಾಭರವರು ತರಬೇತಿಯನ್ನು ನಡೆಸಿಕೊಟ್ಟರು. ವಕೀಲರಾದ ನವನೀತ್ ಡಿ. ಹಿಂಗಾಣಿಯವರು ಬಿಲ್ಲವ ಸಂಘಟನೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಂತರ ನರೇಶ್ ಸಸಿಹಿತ್ಲು ಯುವವಾಹಿನಿ […]
Read More