ಗ್ರಾಮಚಾವಡಿ ಕೊಣಾಜೆ

ಯುವವಾಹಿನಿ (ರಿ) ಗ್ರಾಮಚಾವಡಿ ಕೊಣಾಜೆ ಘಟಕದ ವತಿಯಿಂದ ಮಕ್ಕಳ ದಿನಾಚರಣೆ

ಕೊಣಾಜೆ : ಯುವವಾಹಿನಿ (ರಿ) ಗ್ರಾಮಚಾವಡಿ ಕೊಣಾಜೆ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಗ್ರಾಮಚಾವಡಿ ಕೊಣಾಜೆ ಇಲ್ಲಿಯ ಸಮುದಾಯ ಭವನದಲ್ಲಿ ಮುದ್ದು ಮಕ್ಕಳೊಂದಿಗೆ ಒಂದು ಸಂಜೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು. ಯೆನಪೋಯಾ ವೈದ್ಯಕೀಯ ಕಾಲೇಜು M.B.B.S ವಿದ್ಯಾರ್ಥಿನಿ ಕು! ಶ್ರಾವ್ಯಶ್ರೀ ಕೊಣಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸೂರ್ಯಕಾಂತಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ […]

Read More

ಶಿಕ್ಷಣ – ಶಿಕ್ಷಕರ ವೃತ್ತಿಯ ಬಗ್ಗೆಯೂ ಒಲವು ಹೆಚ್ಚಾಗಲಿ: ಗಂಗಾಧರ ಪೂಜಾರಿ

ಕೊಣಾಜೆ : ಪ್ರಸ್ತುತ ಕಾಲದಲ್ಲಿ ತಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಆಗಬೇಕೆಂದು ಬಯಸುವವರೇ ಹೆಚ್ಚು. ಆದರೆ ಶಿಕ್ಷಕರಾಗಬೇಕೆನ್ನುವವರು ಬಹಳ ಕಡಿಮೆ. ಎಲ್ಲಾ ವೃತ್ತಿಯ ಮೂಲ ಬೇರು ಆಗಿರುವ ಶಿಕ್ಷಕ ವೃತ್ತಿಯೇ ಅತ್ಯಂತ ಶ್ರೇಷ್ಠವಾದುದು. ಇಂತಹ ಶ್ರೇಷ್ಠ ವೃತ್ತಿಯ ಬಗ್ಗೆಯೂ ಹೆಚ್ಚು ಒಲವು ಅಗತ್ಯ ಎಂದು ನಿವೃತ್ತ ಶಿಕ್ಷಕರಾದ ಗಂಗಾಧರ ಪೂಜಾರಿ ಅವರು ಹೇಳಿದರು.‌ ಅವರು ಕೊಣಾಜೆ ಗ್ರಾಮ ಚಾವಡಿಯ ಯುವವಾಹಿನಿ (ರಿ) ಘಟಕದ ವತಿಯಿಂದ ಗುರುವಾರ 05-09-2024 ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ […]

Read More

ಗುರು ಜಯಂತಿ ಆಚರಣೆ

ಕೊಲ್ಯ: ಯುವವಾಹಿನಿ(ರಿ.) ಕೊಲ್ಯ ಘಟಕದ ನೇತೃತ್ವದಲ್ಲಿ, ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ದಿ. 20-08-2024 ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಯದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಅಭಯ ಆಶ್ರಯದ ಹಿರಿಯರ ಸಮ್ಮುಖದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಯುವವಾಹಿನಿ(ರಿ.) ಕೊಲ್ಯ ಘಟಕದ ಕಾರ್ಯದರ್ಶಿಯಾದ ಜಗಜೀವನ್ ಕೊಲ್ಯ ಸರ್ವರನ್ನೂ ಸ್ವಾಗತಿಸಿದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ […]

Read More

ಯುವವಾಹಿನಿಯ 34ನೇ ನೂತನ ಘಟಕ “ಗ್ರಾಮ ಚಾವಡಿ – ಕೊಣಾಜೆ” – ಉದ್ಘಾಟನೆ – ಪದಗ್ರಹಣ

ಗ್ರಾಮಚಾವಡಿ : ಬ್ರಹಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಸಭಾಂಗಣದಲ್ಲಿ ದಿನಾಂಕ : 14-07-2024 ರವಿವಾರ ನಡೆದ ಯುವವಾಹಿನಿ 34 ನೇ ನೂತನ ಘಟಕ ಉದ್ಘಾಟನೆಗೊಂಡಿತು. ನೂತನ ಘಟಕದ ಉದ್ಘಾಟನೆ ಸಮಾರಂಭದಲ್ಲಿ ನಾಯಕನಾದವನು ತಮ್ಮೊಂದಿಗೆ ಇರುವವರನ್ನು ಬಳಸಿಕೊಳ್ಳುವುದಲ್ಲ, ಬೆಳೆಸುವುದು ನಿಜವಾದ ಗುಣ. ಯುವವಾಹಿನಿ ಯಲ್ಲಿ ಅಧ್ಯಕ್ಷ ಪದವಿ ಕೇವಲ ಒಂದು ವರ್ಷ ಅವಧಿಗೆ ಸೀಮಿತವಾಗಿದ್ದು, ವರ್ಷದಲ್ಲಿ ಅಧ್ಯಕ್ಷ ತನ್ನ ತಂಡದೊಂದಿಗೆ ಎಷ್ಟು ಸಾಧನೆ ಮಾಡಲು ಸಾಧ್ಯವೋ ಅಷ್ಟು ಸಾಧನೆ ಮಾಡಲು ಅವಕಾಶ ಕೊಡುತ್ತದೆ. ಹೊರತು ಇನ್ನಷ್ಟು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!