ಅಡ್ವೆ

ಸಹಾಯ ಅಸ್ತ

ಅಡ್ವೆ : ಯುವವಾಹಿನಿ (ರಿ) ಅಡ್ವೇ ಘಟಕದ ಉಪಾಧ್ಯಕ್ಷರಾದ ವರುಣ್ ಕುಮಾರ್ ಇವರ ಸಂಬಂಧಿಕರಾದ ಸಂತೋಷ್ ಕುಮಾರ್ ಅಡ್ವೇ ಇವರು, ಕಾರ್ಕಳ ತಾಲೂಕಿನ ಕುಕ್ಕುಂದೂರಿನ ನೆಲ್ಲಿ ಗುಡ್ಡೆಯ ನಿವಾಸಿಯಾದ ದಿ. ಪ್ರೇಮಾನಂದ ರವರ ಪುತ್ರನಾದ ಪಂಚಮ್ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಂತೋಷ್ ಕುಮಾರ್ ಇವರು ನಮ್ಮ ಘಟಕದಿಂದ ಸಹಾಯ ಹಸ್ತವನ್ನು ಕೇಳಿಕೊಂಡಿದ್ದಾರೆ. ಇವರ ಮೊರೆಯನ್ನು ಸ್ವೀಕರಿಸಿ ನಮ್ಮ ಘಟಕದ, ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗೂ […]

Read More

ಕೆಸರ್ಡ್ ಒಂಜಿ ದಿನ

ಅಡ್ವೇ: ಯುವವಾಹಿನಿ (ರಿ) ಅಡ್ವೇ ಘಟಕದ ವತಿಯಿಂದ ದಿ 07-07-2024 ರವಿವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ದೇವರ ಗದ್ದೆಯಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೇಯ ಪ್ರಧಾನ ಅರ್ಚಕರು ಸದಾನಂದ ಪೂಜಾರಿ ಹಾಗೂ ರಾಮ ಪೂಜಾರಿ ಅಡ್ವೇ ಗರಡಿ ಮನೆರವರ ಅಮೃತ ಹಸ್ತದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಾದಗೈದರು. ಯುವವಾಹಿನಿ (ರಿ) ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಭಾರತಿ ಭಾಸ್ಕರ್ ಅತಿಥಿ ನುಡಿಗೈದರು. ದೇವರ ತೀರ್ಥ ಪ್ರಸಾದ ಎಳನೀರು, ಹಾಲನ್ನು ಭೂಮಿಗೆ ಅರ್ಪಿಸುವುದರ […]

Read More

ಕಿರು ಪ್ರವಾಸ

ಮಂಗಳೂರು: ಯುವವಾಹಿನಿ(ರಿ.) ಅಡ್ವೇ ಘಟಕ ದಿನಾಂಕ 25-04-2024 ರಂದು ಭಾನುವಾರ ಘಟಕದ ವತಿಯಿಂದ ಒಂದು ದಿನದ ಕಿರು ಪ್ರವಾಸವನ್ನು ಹಮ್ಮಿಕೊಂಡಿದ್ದರು. ಮೊದಲು ತಾಯಿ ಶ್ರೀ ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ತೆರಳಿ ಅಲ್ಲಿ ತಾಯಿಯ ದರ್ಶನ ಪಡೆದು ತಾಯಿಯ ಅನ್ನ ಪ್ರಸಾದವನ್ನು ಸ್ವೀಕರಿಸಿ, ಅಲ್ಲಿಂದ ಮುಂದೆ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರಕ್ಕೆ ಬಂದು ದೇವಿಯ ದರ್ಶನ ಗೈದು, ಅಲ್ಲಿ ಸ್ವಲ್ಪ ವಿಶ್ರಾಂತಿ ಪಡೆದು, ಅಲ್ಲಿಂದ ಮುಂದೆ ಕಳಸಕ್ಕೆ ಬಂದು ಪಾರ್ಕಲ್ಲಿ ಆಟವಾಡಿ ಅಲ್ಲಿಯೇ ಹತ್ತಿರದ ಹೋಟೆಲ್ ನಲ್ಲಿ ಸಂಜೆಯ […]

Read More

ಗಣೇಶ ಚತುರ್ಥಿಯ ಆಟೋಟ ಸ್ಪರ್ಧೆ

ಅಡ್ವೆ :- ಯುವವಾಹಿನಿ (ರಿ.) ಅಡ್ವೆ ಘಟಕದ ಆತಿಥ್ಯದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.) ಅಡ್ವೆ ಇವರ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ದಿನಾಂಕ 30 ಸೆಪ್ಟೆಂಬರ್ 2022 ಬುಧವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಆವರಣದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಪುಟಾಣಿ ಮಕ್ಕಳ ವಿಭಾಗ, ಮಕ್ಕಳ ವಿಭಾಗ, ಮಹಿಳಾ ವಿಭಾಗ, ಪುರುಷರ ವಿಭಾಗ,ಹಿರಿಯರ ವಿಭಾಗ ಹೀಗೆ ಅನೇಕ ವಿಭಾಗದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿ ಆಚರಣೆ

ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 13/9/2019 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಹಿಂದಿನಿಂದಲೂ ಕೃಷಿಯನ್ನೇ ತನ್ನ […]

Read More

ಶಾಲಾ ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆ ಹಾಗೂ ಭಜನೆ ಸ್ಪರ್ಧೆ

ಯುವವಾಹಿನಿ(ರಿ.) ಅಡ್ವೆ ಘಟಕದ ಆತಿಥ್ಯದಲ್ಲಿ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆಯ ಅಂಗವಾಗಿ ದಿನಾಂಕ 24-08-2019 ಶನಿವಾರದಂದು ಪುಟಾಣಿಗಳಿಗೆ ಮುದ್ದುಕೃಷ್ಣ ಸ್ಪರ್ಧೆ, ಬಾಲಕೃಷ್ಣ ಸ್ಪರ್ಧೆ ಹಾಗೂ ಶಾಲಾ ಮಕ್ಕಳಿಗೆ ಭಜನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.

Read More

ಯುವವಾಹಿನಿ(ರಿ.) ಅಡ್ವೆ ಘಟಕದ ಪದಗ್ರಹಣ

ಅಡ್ವೆ: ಯುವವಾಹಿನಿ ಸಂಘಟನೆಯು ಊರಿನಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಳೆದ 5 ವರ್ಷಗಳಿಂದ ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ಕೈಲಾದ ಸಹಾಯ ನೀಡುತ್ತಿದೆ. ಇನ್ನು ಮುಂದೆಯೂ ನಿಂತ ನೀರಾಗದೆ ಮುಂದೆ ಸಾಗುತ್ತಿರಲಿ, ಇದಕ್ಕೆ ನಮ್ಮ ಹಿರಿಯರ ಸಲಹೆ ಸಹಕಾರ ಹಾಗೂ ಆಶೀರ್ವಾದ ಸದಾ ಇದೆ ಎಂದು ಅಡ್ವೆ ಗರಡಿಮನೆ ರಾಮ ಪೂಜಾರಿಯವರು ನುಡಿದರು. ಇವರು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜರಗಿದ ಯುವವಾಹಿನಿ(ರಿ.) ಅಡ್ವೆ ಘಟಕದ 2019ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27

ಅಡ್ವೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶು ಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಅಡ್ವೆ ಘಟಕದ ಆತಿಥ್ಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27 ನಡೆಯಿತು. ಯುವವಾಹಿನಿ (ರಿ‌.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಮಾಜಿ ಸಂಚಾಲಕರಾದ  ಟಿ.ಶಂಕರ್ ಸುವರ್ಣರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಾಂಸ್ಕ್ರತಿಕ […]

Read More

ಅಂತರ್ಜಲ ಮಟ್ಟ ಏರಿಕೆಗೆ ಕಿಂಡಿ ಅಣೆಕಟ್ಟು ಮುಚ್ಚುವ ಕಾರ್ಯ

ಅಡ್ವೆ: ಯುವವಾಹಿನಿ (ರಿ) ಅಡ್ವೆ ಘಟಕದಿಂದ ಅಂತರ್ಜಲ ಮಟ್ಟ ಏರಿಕೆಗೆ ಕಿಂಡಿ ಅಣೆಕಟ್ಟು ಮುಚ್ಚುವ ಕಾರ್ಯಕ್ರಮ ದಿನಾಂಕ 18-11-2018 ಹಾಗೂ 25-11-2018 ರಂದು ಘಟಕದ ಸಂಘಟನಾ ಕಾರ್ಯದರ್ಶಿ ಅರುಣಾನಂದ ಕಿಶೋರ್ ಇವರ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯದಲ್ಲಿ ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ, ಉಪಾಧ್ಯಕ್ಷರಾದ ಶ್ರೀಧರ್ ಟಿ. ಪೂಜಾರಿ, ಕಾರ್ಯದರ್ಶಿ ಪ್ರಸನ್ನ ಕುಮಾರ್ ಸೇರಿದಂತೆ ಘಟಕದ ಮಾಜಿ ಅಧ್ಯಕ್ಷರುಗಳು, ಹೆಚ್ಚಿನ ಸದಸ್ಯರುಗಳು ಭಾಗವಹಿಸಿದ್ದರು. ಈ ಅಣೆಕಟ್ಟನ್ನು ಮುಚ್ಚಿದ ಪರಿಣಾಮ ಪರಿಸರದ ಸುಮಾರು 60 ಮನೆಗಳ ಬಾವಿಗಳ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!