Yuvavahini

ಬಜಪೆ

ಬಲೆ‌ ದೈ ನಡ್ಕ

ಬಜಪೆ: ಯುವವಾಹಿನಿ (ರಿ) ಬಜ್ಪೆ ಘಟಕ ಮತ್ತು ಜೈ ತುಲುನಾಡ್ (ರಿ) ಕುಡ್ಲ ಘಟಕದ ಸಹಕಾರದಿಂದ ಯಶಸ್ವಿಯಾಗಿ ನಡೆದ ಬಲೆ ದೈ ನಡ್ಕ ಕಾರ್ಯಕ್ರಮ ದಿನಾಂಕ 16-06-2024ರ ಭಾನುವಾರ ಬಜಪೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ ಇಲ್ಲಿನ ವೈದ್ಯಾಧಿಕಾರಿ ಡಾ.ಶಂಕರ್ ನಾಗ್ ಹಾಗೂ ಜೈ ತುಲುನಾಡ್ (ರಿ.) ಮಂಗಳೂರು ಘಟಕ ಮತ್ತು ಯುವವಾಹಿನಿ (ರಿ) ಬಜಪೆ ಘಟಕ ಇವೆರಡರ ಅಧ್ಯಕ್ಷರಾದ ನಿರಂಜನ್ ಕರ್ಕೇರರವರು ಗಿಡ […]

Read More

ಬಲೆ ದೈ ನಡ್ಕ

ಮಂಗಳೂರು : ಯುವವಾಹಿನಿ (ರಿ) ಬಜಪೆ‌ ಘಟಕ ಹಾಗೂ ಜೈ ತುಲುನಾಡ್ (ರಿ) ಮಂಗಳೂರು ಘಟಕದ ವತಿಯಿಂದ ಜೂನ್ 16 ರ ಭಾನುವಾರದಂದು ಬಜಪೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನದಲ್ಲಿ “ಬಲೆ ದೈ ನಡ್ಕ” ಎಂಬ ಕಾರ್ಯಕ್ರಮವು ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ ಇಲ್ಲಿನ ವೈದ್ಯಾಧಿಕಾರಿ ಡಾ. ಶಂಕರ್ ನಾಗ್ ಹಾಗೂ ಜೈ ತುಲುನಾಡ್ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಮತ್ತು ಯುವವಾಹಿನಿ (ರಿ) ಬಜಪೆ ಘಟಕದ ಅಧ್ಯಕ್ಷರಾದ […]

Read More

ಬಿಸು ಪರ್ಬ

ಬಜಪೆ: ಬಿಸು ಪರ್ಬ ಆಚರಣೆಯನ್ನು ದಿನಾಂಕ 14-04-2024 ರಂದು ನಾರಾಯಣ ಗುರು ಸಮುದಾಯ ಭವನ ಬಜಪೆಯಲ್ಲಿ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬ್ರಹ್ಮ ಶ್ರೀ ಗುರುವರ್ಯರಿಗೆ ಮೊದಲು ಪೂಜೆ ಸಲ್ಲಿಸಿ ತದನಂತರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮವನ್ನು ಶಿವರಾಮ್ ಕೋಟ್ಯಾನ್ ಪೆರ್ಮುದೆ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ರೇಣುಕಾ ಕಣಿಯೂರು ಇವರು ಮಾತನಾಡಿ ನಮ್ಮ ಹಿಂದೂ ಸಂಪ್ರದಾಯದಲ್ಲಿ ಹೊಸ ವರುಷ ಆಚರಿಸುವ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿ ಮುಂದಿನ […]

Read More

ಮಹಿಳಾ ದಿನಾಚರಣೆ ಆಚರಣೆ

ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕವು ಪ್ರತಿ ವರುಷ ಆಚರಿಸಿಕೊಂಡು ಬರುತ್ತಿರುವ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಈ ವರುಷ ಯುವವಾಹಿನಿ ಬಜಪೆ ಘಟಕದ ಮಾಜಿ ಅಧ್ಯಕ್ಷರಾದ ಉಷಾ ಸುವರ್ಣ ಇವರ ತಾಯಿಯಾದ 83 ವರುಷದ ರಾಜಮ್ಮ ಇವರನ್ನು ದಿನಾಂಕ 09-03-2024 ನೇ ಶನಿವಾರ ಇವರ ಮನೆಗೆ ತೆರಳಿ ಶಾಲು ಹೊದಿಸಿ, ಕೇಕ್ ಕತ್ತರಿಸಿ, ಆರತಿ ಬೆಳಗುದರ ಮೂಲಕ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ರಾಜಮ್ಮ ಅವರ ಮಕ್ಕಳಾದ ಯಾದವ ಸುವರ್ಣ, ಯಶವಂತ ಸುವರ್ಣ, ಉಷಾ ಸುವರ್ಣ, ಆಶಾ […]

Read More

ಭಜನಾ ಸಂಕೀರ್ತನೆ

ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಭಜನಾ ಸಂಕೀರ್ತಣೆಯು ಬಜಪೆ ದೊಡ್ಡಿಕಟ್ಟ ಸ್ವಯಂ ಭೂಲಿಂಗೇಶ್ವರ ದೇವಸ್ಥಾನ ದಲ್ಲಿ ದಿನಾಂಕ 8-03-2024 ರಂದು ಸಾಯಂಕಾಲ 5:00 ರಿಂದ 7:30 ಗಂಟೆಯವರೆಗೆ ಅರ್ಥ ಪೂರ್ಣವಾಗಿ ನಡೆಯಿತು. ದೊಡ್ಡಿಕಟ್ಟ ದೇವಸ್ಥಾನದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಭಜನಾ ಸಂಕೀರ್ತನೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲು ಹಾಕಿ, ಪ್ರಸಾದ ವಿತರಣೆ ಮಾಡಿ ಗೌರವಿಸಿದರು. ಘಟಕದ ಅಧ್ಯಕ್ಷರಾದ ಮಾಧವ ಸಾಲಿಯಾನ್, ಉಪಾಧ್ಯಕ್ಷರಾದ ರೇಣುಕಾ ಶೇಖರ್, ಮಾಜಿ ಅಧ್ಯಕ್ಷರುಗಳಾದ ದೇವರಾಜ್ ಅಮೀನ್, ಸಂಧ್ಯಾ ಕುಳಾಯಿ, ಚಂದ್ರಶೇಖರ್, ಯೋಗೀಶ್ […]

Read More

ಭಜನಾ ಸಂಕೀರ್ತನೆ

ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಭಜನಾ ಸಂಕೀರ್ತನೆಯು ತಲಕಲ ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ದಿನಾಂಕ 08-03-2024 ಸಾಯಂಕಾಲ 8:00 ರಿಂದ 8:45 ಗಂಟೆಯವರೆಗೆ ಅರ್ಥಪೂರ್ಣವಾಗಿ ನಡೆಯಿತು. ಅಧ್ಯಕ್ಷರಾದ ಮಾಧವ ಸಾಲಿಯಾನ್, ಕಾರ್ಯದರ್ಶಿ ರೋಹಿಣಿ, ಉಪಾಧ್ಯಕ್ಷರು ರೇಣುಕಾ ಶೇಖರ್, ಮಾಜಿ ಅಧ್ಯಕ್ಷರುಗಳಾದ ಸಂಧ್ಯಾ ಕುಳಾಯಿ, ಚಂದ್ರಶೇಖರ, ಯೋಗೀಶ್ ಪೂಜಾರಿ ಉಷಾ ಸುವರ್ಣ, ಸದಸ್ಯರಾದ ಚಿತ್ತರಂಜನ್, ಸುಚಿತಾ, ಸಂಧ್ಯಾ ಸುನಿಲ್, ಲೀಲಾವತಿ ಇತರ ಪದಾಧಿಕಾರಿಗಳು ಜೊತೆಗಿದ್ದರು. ದೇವಸ್ಥಾನದ ಅರ್ಚಕರು ಅಧ್ಯಕ್ಷರಿಗೆ ಶಾಲು ಹಾಕಿ ಪ್ರಸಾದ ನೀಡಿ ಎಲ್ಲರನ್ನು ಗೌರವಿಸಿದರು.

Read More

ಯುವವಾಹಿನಿ ಯುವಕರ ಆಶಾಕಿರಣ: ಪದ್ಮರಾಜ್ ಆರ್

ಬಜಪೆ: ನಾರಾಯಣ ಗುರು ಸ್ವಾಮಿಯವರ ತತ್ವಾದರ್ಶದಂತೆ ಯುವವಾಹಿನಿಯು ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ದೈಯ್ಯಗಳೊಂದಿಗೆ ಬಡವರ ಪಾಲಿಗೆ ಆಶಾಕಿರಣವಾಗಿ, ಯುವ ಜನತೆಗೆ ಬೇಕಾಗುವಂತಹ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಈ ಸಮಾಜಕ್ಕೆ ಮಾದರಿಯಾದ ಸಂಘಟನೆಯಾಗಿದೆ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿಯಾದ ಪದ್ಮರಾಜ್ ಆರ್. ತಿಳಿಸಿದರು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಗೈದು ಶುಭನುಡಿಗೈದರು. ಅವರು ದಿನಾಂಕ 03/03/2024ರಂದು ಬಜಪೆ ಸಮುದಾಯ ಭವನದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ 2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ […]

Read More

ಮನೆ ಮನೆ ಭಜನೆ

ಬಜಪೆ: ಯುವವಾಹಿನಿ ಬಜಪೆ ಘಟಕದ ಫೆಬ್ರವರಿ ತಿಂಗಳ ಮನೆ ಮನೆ ಭಜನಾ ಸಂಕೀರ್ತಣೆಯು ದಿನಾಂಕ 23/02/24 ರಂದು ಘಟಕದ ಪ್ರಧಾನ ಕಾರ್ಯದರ್ಶಿಯಾದ ದೀಕ್ಷಿತ್ ಅಮೀನ್ ಇವರ ಮನೆಯಲ್ಲಿ ಸಾಯಂಕಾಲ 6:00 ಗಂಟೆಯಿಂದ 7:00 ಗಂಟೆಯವರೆಗೆ ಅರ್ಥಪೂರ್ಣವಾಗಿ ನೆರವೇರಿತು.

Read More

ನವರಾತ್ರಿ ಭಜನಾ ಕಾರ್ಯಕ್ರಮ

ಬಜ್ಪೆ :- ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ದಿನಾಂಕ 27 ಸೆಪ್ಟೆಂಬರ್ 22ರ ಸಂಜೆ 7.00 ಗಂಟೆಯಿಂದ 8.30 ಗಂಟೆ ವರೆಗೆ ಶ್ರೀ ಚಾಮುಂಡಿ ಕ್ಷೇತ್ರ ಮುರನಗರ ಇಲ್ಲಿ ಭಜನಾ ಸೇವೆ ನಡೆಯಿತು. ಹಾಗೂ ದಿನಾಂಕ 28 ಸೆಪ್ಟೆಂಬರ್ 2022 ರಂದು ಸಂಜೆ 6.30ರಿಂದ 8.00 ವರೆಗೆ ಶ್ರೀ ಮಹಾಗಣಪತಿ ದೇವಸ್ಥಾನ ಮಂಗಳೂರು ಇಲ್ಲಿ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Read More

ಸಾಪ್ತಾಹಿಕ ಭಜನಾ ಸಂಕೀರ್ತನೆ

ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 05.09.2022ರ ಸೋಮವಾರದಂದು ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಬಹಳ ಸುಶ್ರಾವ್ಯವಾಗಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಗುರುಪೂಜೆ ನಡೆಸಿ ಆಡಳಿತ ಮಂಡಳಿ ಮತ್ತು ಆರ್ಚಕರು ಸೇವಾರ್ಥಿಗಳಿಗೆ ಪ್ರಸಾದ ನೀಡಿದರು. ಭಜನಾ ಸಲಹೆಗಾರರಾದ ರಾಮಚಂದ್ರ ಪೂಜಾರಿ ದಂಪತಿಗಳು ಭಜನಾ ಸೇವಾರ್ಥಿಗಳಿಗೆ ಶಾಲು ಹೊದಿಸಿ, ಅನುಗ್ರಹ ಪತ್ರ ನೀಡಿ ಗೌರವಿಸಿದರು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!