ಬೆಳುವಾಯಿ

ಬೆಳ್ತಂಗಡಿ ಯುವವಾಹಿನಿ : ನಾರಾಯಣಗುರು ತತ್ವ ಪ್ರಚಾರ

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 15.02.2017 ರಂದು ಅಳದಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ತತ್ವ ಪ್ರಚಾರ ಕಾರ್ಯಕ್ರಮ ಜರುಗಿತು. ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಶತಮಾನಗಳ ಹಿಂದಿನ ಕಾಲಘಟ್ಟದಲ್ಲಿ ಮಾಹಾನ್ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರು ಜನ್ಮತಾಳದಿದ್ದರೆ ಇಂದಿಗೂ ಅಸ್ಪೃಶ್ಯತೆ ಇರುತಿತ್ತು, ಗುರುವರ್ಯರ ಮುಖ್ಯ ಉದ್ದೇಶ ವಿದ್ಯೆ, ಉದ್ಯೋಗ, ಸಂಪರ್ಕ ಸಮಾಜದಲ್ಲಿ ಪಸರಿಸುತ್ತಿರುವ ಯುವವಾಹಿನಿ ಸಂಸ್ಥೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬಿದೆ, ಯುವಕರು ದುಶ್ಚಟಗಳಿಂದ ದೂರವಾಗಿ ಗುರುಗಳ ಸಂದೇಶ ಅನುಸರಿಸಬೇಕು ಎಂದು ಕೇರಳದ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ […]

Read More

error: Content is protected !!