
ಪದಗ್ರಹಣ ಸಮಾರಂಭ : ಕಡಬ ಘಟಕ
19-12-2024, 5:41 PM
ದಿನಾಂಕ : 22-12-2024 ಸಮಯ : ಬೆಳಿಗ್ಗೆ ಘಂಟೆ 9:00 ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ
19-12-2024, 5:41 PM
ದಿನಾಂಕ : 22-12-2024 ಸಮಯ : ಬೆಳಿಗ್ಗೆ ಘಂಟೆ 9:00 ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ
15-11-2024, 4:05 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ ವತಿಯಿಂದ ದಿ :14-11-2024 ನೇ ಗುರುವಾರ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳಿಗ್ಗೆ 9 ಗಂಟೆಗೆ ದ. ಕ. ಜಿ. ಪ. ಹಿ. ಪ್ರಾ. ಶಾಲೆ ಪನ್ಯ ಗುರಿಯಡ್ಕ -ಕೋಡಿಂಬಾಳ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಘಟಕದ ವತಿಯಿಂದ ಗುರುತಿನ ಚೀಟಿ (ಐಡ್ ಕಾರ್ಡ್) ವಿತರಿಸುವ ಕಾರ್ಯಕ್ರಮವುನಡೆಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಸುಂದರ ಪೂಜಾರಿ ಅಂಗಣ, ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಘಟಕದ ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣಪ್ಪ ಅಮೈ, […]
09-11-2024, 9:19 AM
ಕಡಬ : ಯುವವಾಹಿನಿ (ರಿ ) ಕಡಬ ಘಟಕದ ವತಿಯಿಂದ ದಿನಾಂಕ 09-11-2024 ನೇ ಶನಿವಾರ ಸಂಜೆ 5 ರಿಂದ ಉಮೇಶ್ ಪೂಜಾರಿ ಬುಡೆಂಗಿ ಬಳ್ಪ ಮನೆಯಲ್ಲಿ ಗುರು ಸ್ಫೂರ್ತಿ, ಭಜನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ನಾಟಿ ವೈದ್ಯರಾದ ಶ್ರೀಮತಿ ಬಾಲಕ್ಕ ಕೊರಪ್ಪಣೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ ವಹಿಸಿದ್ದರು. ವೇದಿಕೆಯಲ್ಲಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಗಣೇಶ್ ನಡವಾಲ್, […]
22-09-2024, 5:26 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ ಆಶ್ರಯದಲ್ಲಿ ಹಾಗೂ ಕಡಬ ತಾಲೂಕು ಬಿಲ್ಲವ ಸಂಚಾಲನ ಸಮಿತಿ, ಕಡಬ ತಾಲೂಕಿನ ಎಲ್ಲಾ ಬಿಲ್ಲವ ಗ್ರಾಮ ಸಮಿತಿಯ ಸಹಕಾರದೊಂದಿಗೆ ಕಡಬದ ಜಯ ದುರ್ಗಾಪರಾಮೇಶ್ವರಿ ದೇವಸ್ಥಾನ ಪುಣ್ಯದ ಗದ್ದೆಯಲ್ಲಿ ದಿನಾಂಕ 22-09-2024ನೇ ಆದಿತ್ಯವಾರ ಬಿಲ್ಲವ ಬಂಧುಗಳ 3 ನೇ ವರ್ಷದ ಕೆಸರ್ದ ಕಂಡೊಡು ಬಿರುವೆರ್ನ ಗೊಬ್ಬುಲು ಬಹಳ ವಿಜ್ರಂಭಣೆಯಿಂದ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಲಿಂಗಪ್ಪ ಪೂಜಾರಿ ಕೇಪುಳು ಉದ್ಘಾಟಿಸಿದರು, ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು […]
20-08-2024, 4:30 AM
ಕಡಬ: ದಿನಾಂಕ 20-08-2024ನೇ ಮಂಗಳವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಸರಕಾರದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ ಮಾತನಾಡಿ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಸಾರ್ವಜನಿಕವಾಗಿ ಗುರು ಜಯಂತಿ ಆಚರಣೆ ನಡೆಯಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ, ಯುವವಾಹಿನಿ (ರಿ) ಕೇಂದ್ರ ಸಮಿತಿ […]
29-06-2024, 3:16 PM
ಕಡಬ: ಕಡಬ ಘಟಕ ಇದರ ಭಜನಾ ತಂಡದ ವತಿಯಿಂದ ದಿನಾಂಕ 29-06-2024 ನೇ ಶನಿವಾರ ಸಂಜೆ 6.30 ರಿಂದ ಮನೆಮನೆ ಭಜನೆ ಎಂಬ ಕಾರ್ಯಕ್ರಮವನ್ನು ಬೇರಿಕೆ-ಬಲ್ಯ ಸಮಾಜ ಬಾಂಧವರ 6 ಮನೆಗಳಲ್ಲಿ ಆರಂಭಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 6 ಜನ ಭಜಕರು ಭಾಗಿಯಾಗಿ, ಬಿಲ್ಲವ ಗ್ರಾಮ ಸಮಿತಿ ಬಲ್ಯ ಇದರ ಅಧ್ಯಕ್ಷರಾದ ಹರೀಶ್ ಡಿ. ಎಚ್ ಹಾಗೂ ಬೇರಿಕೆ-ಬಲ್ಯದ ಸಮಾಜ ಬಾಂಧವರ ಸಂಪೂರ್ಣ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿದೆ, ಇವರಿಗೆ ಯುವವಾಹಿನಿ ಭಜನಾ ತಂಡದ ವತಿಯಿಂದ ತುಂಬು ಹೃದಯದ ಧನ್ಯವಾದಗಳು, […]
21-01-2024, 1:28 PM
ಕಡಬ : ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಂದೇಶಗಳು ಯುವವಾಹಿನಿ ಸಂಸ್ಥೆಗೆ ಸದಾ ಪ್ರೇರಕ ಶಕ್ತಿಯಾಗಿದೆ. ಗುರುಗಳ ಸಂದೇಶ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಯುವವಾಹಿನಿಯ ಘಟಕಗಳ ಕಾರ್ಯ ಶ್ಲಾಘನೀಯ ಎಂದು ಚಲನಚಿತ್ರ ನಿರ್ದೇಶಕ, ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸ್ಮಿತೇಶ್ ಎಸ್.ಬಾರ್ಯ ತಿಳಿಸಿದರು. ಅವರು 2024 ನೇ ಜನವರಿ 21 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ಯುವವಾಹಿನಿ (ರಿ.) ಕಡಬ ಘಟಕ ಮತ್ತು ಕಡಬ ತಾಲೂಕು ವಲಯದ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ […]
19-11-2022, 2:42 PM
ಕಡಬ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕಡಬ ಘಟಕದ 2022-23ನೇ ಸಾಲಿನ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ದಿನಾಂಕ 19 ನವೆಂಬರ್ 2022 ನೇ ಶನಿವಾರದಂದು ಶ್ರೀ ದುರ್ಗಂಬಿಕಾ ಅಮ್ಮನವರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ. ಟಿ ಮಹೇಶ್ಚಂದ್ರ ಸಾಲ್ಯಾನ್ ಇವರು ಈ ವರ್ಷದ ಕೆಲಸ ಕಾರ್ಯಗಳನ್ನು ಗಮನಿಸಿ ಅಭಿನಂದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ […]
02-10-2022, 2:21 PM
ಕಡಬ :- ಭಜನೆ ಎಂಬ ಮೂರು ಅಕ್ಷರಕ್ಕೆ ಬಹಳ ಮಹತ್ವವಿದೆ.* ಭ,ಎಂದರೇ ಭಜಿಸು ಜ, ಎಂದರೇ ಜಪಿಸು ನೆ, ಎಂದರೇ ನೆನಪಿಸು ಈ ಸುಂದರ ಅರ್ಥ ಉಲ್ಲ ಭಜನೆಯನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ತಾಯಿ ದೇಯಿಬೈದೆತಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ದಿನಾಂಕ 02 ಅಕ್ಟೋಬರ್ 2022ರ ಆದಿತ್ಯವಾರದಂದು ಘಟಕದ ನಡೆಸಲಾಯಿತು. ಮಧ್ಯಾಹ್ನ ಗಂಟೆ 12:30ರಿಂದ 2:00 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಪ್ರವೀಣ್ ಓಂಕಾಲ್, ಕಾರ್ಯದರ್ಶಿ ಕೃಷ್ಣಪ್ಪ ಅಮೈ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ […]
10-09-2022, 4:48 PM
ಕಡಬ :- ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನಾಚರಣೆ ಯನ್ನು ಸರಸ್ವತಿ ವಿದ್ಯಾಲಯ ಶಾಲೆ ಕಡಬ ಇಲ್ಲಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರವೀಣ್ ಓಂಕಲ್, ಶಿವಪ್ರಸಾದ್ ನೂಚಿಲ ಸಂಘಟನಾ ಕಾರ್ಯದರ್ಶಿ ಕೇಂದ್ರ ಸಮಿತಿ ಮಂಗಳೂರು, ಕೃಷ್ಣಪ್ಪ ಅಮೈ ಕಾರ್ಯದರ್ಶಿ, ಮತ್ತು ಶಾಲೆಯ ಮುಖ್ಯಗುರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗುರುಗಳ ತತ್ವವನ್ನು ಘಟಕದ ಅಧ್ಯಕ್ಷರು, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಮಕ್ಕಳಿಗೆ ತಿಳಿಸಿಕೊಟ್ಟರು, ಶಾಲೆಯಲ್ಲಿ ಸೇರಿದ ಎಲ್ಲ ಮಕ್ಕಳಿಗೆ ನಮ್ಮ ಘಟಕದ ವತಿಯಿಂದ ಗುರುಗಳ […]