ಕಡಬ

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನಾಚರಣೆ

ಕಡಬ:- ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನಾಚರಣೆಯ ಪ್ರಯುಕ್ತ ಕಡಬ ತಾಲೂಕಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಗೊಳಿಯಡ್ಕ ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ನಂತರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕಟ್ಟತಡ್ಕ ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ಗುರು ಮಂದಿರದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿ ಕೊಂಡಿದ್ದ ಶಶಿಧರ್ ಮನೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರವೀಣ್ […]

Read More

ಬಿರುವೆರ್ನ ಕೆಸರ್ದ ಕಲ

ಕಡಬ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕಡಬ ಘಟಕ ಇದರ ಆತಿಥ್ಯದಲ್ಲಿ ಕಡಬ ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಹಾಗೂ ಕೋಟಿ-ಚೆನ್ನಯ್ಯ ಮಿತ್ರವೃಂದ ಆಲಂಕಾರು ಇದರ ಸಹಕಾರದೊಂದಿಗೆ ದಿನಾಂಕ‌ 28 ಆಗಸ್ಟ್ 2022ನೇ ಆದಿತ್ಯವಾರ ಆಲಂಕಾರಿನ ಮಾಯಿಲ್ಗ ಶ್ರೀ ರಕ್ತೇಶ್ವರಿ ದೈವಸ್ಥಾನದ ಬಳಿ “ಬಿರುವೆರ್ನ ಕೆಸರ್ದ ಕಲ” ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು. ಕಾರ್ಯಕ್ರಮವನ್ನು ತಾಯಿ ರಕ್ತೇಶ್ವರಿ ಯ ದೈವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ , ಕ್ರೀಡಾ ಜ್ಯೋತಿಯನ್ನು ಬೆಳಗಿಸಿ […]

Read More

ಗುರು ಸ್ಫೂರ್ತಿ ಕಾರ್ಯಕ್ರಮ-2022

ಕಡಬ :- ದಿನಾಂಕ 19 ಜೂನ್ 2022 ರಂದು ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ”ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ , ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತ ಬಂದಿದೆ. ಆದ್ದರಿಂದ ನಾರಾಯಣ ಗುರು ತತ್ವ ಪ್ರತಿಯೊಬ್ಬನಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಗುರು ಸ್ಫೂರ್ತಿ – 2022” ಎನ್ನುವ ಕಾರ್ಯಕ್ರಮವನ್ನು ಕಡಬ ತಾಲೂಕಿನ ಕೊಂಬಾರು […]

Read More

ವಿಶೇಷ ಮಕ್ಕಳ ಸಂವಾದ – 2022

ಯುವವಾಹಿನಿ(ರಿ) ಕಡಬ ಘಟಕ ಹಾಗೂ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇದರ ಸಹಯೋಗದಲ್ಲಿ ವಿಶೇಷ ಮಕ್ಕಳ ಸಂವಾದ ಕಾರ್ಯಕ್ರಮವು 06 ಜೂನ್ 2022 ನೇ ಸೋಮವಾರ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇಲ್ಲಿ ನಡೆಯಿತು. ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರವೂರು ಇದರ ವ್ಯವಸ್ಥಾಪನ ಸಮಿತಿ ಸದಸ್ಯರಾದ ಮಂಜುಳಾ ಕೆ, ಸಿ ಎಂಡೋಪೀಡಿತ ಮಕ್ಕಳನ್ನು ನೋಡಿಕೊಳ್ಳಲು ಸರಕಾರವು ಐದು ಎಕರೆ ಜಮೀನನ್ನು ಆಲಂಕಾರ್ ನಲ್ಲಿ ನಿಗದಿಪಡಿಸಿದೆ, ನಿಗದಿಪಡಿಸಿದ […]

Read More

ವಿಶ್ವ ಮಹಿಳಾ ದಿನಾಚರಣೆ

ಯುವವಾಹಿನಿ (ರಿ.) ಕಡಬ ಘಟಕ‌ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಕಡಬ, ಮರ್ದಾಳ ವಲಯದ ವತಿಯಿಂದ ಕಡಬ ದುರ್ಗಾಂಬಿಕಾ ಸಭಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮವು ದಿನಾಂಕ 20.03.2022ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ ಪೂಜಾರಿ ನೆರವೇರಿಸಿ ಮಾತನಾಡಿ ಮಹಿಳೆಯರು ಕೂಡಾ ಸಂಘಟನಾತ್ಮಕವಾಗಿ ಸಮಾಜಮುಖಿ ಕಾರ್ಯದಲ್ಲಿಯ ತೊಡಗಿಸಿಕೊಂಡಾಗ ನಾಯಕತ್ವವನ್ನು ಬೆಳೆಸಿಕೊಳ್ಳಲು ಸಾಧ್ಯ ಹಾಗೂ ಈ ದಿನ ಗೌರವ ಅಭಿನಂದನೆಗೆ ಭಾಜನರಾದ […]

Read More

ಯುವವಾಹಿನಿ ವಿದ್ಯಾ ಸ್ಫೂರ್ತಿ- 2022

ಕಡಬ :- ದಿನಾಂಕ 12.03.2022 ರಂದು ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಭೇತಿ ಕಾರ್ಯಗಾರ “ವಿದ್ಯಾ ಸ್ಪೂರ್ತಿ” ಕಾರ್ಯಕ್ರಮವು ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ “ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ SSLC ಯ ಅಂಕಗಳು ಮಾನ ದಂಡವಾಗುತ್ತದೆ ಹಾಗೆಯೇ ಈ ಅದ್ಭುತ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಮುಂದಿನ ಪರೀಕ್ಷೆಯಲ್ಲಿ ಉತ್ತಮ ಅಂಕ […]

Read More

ಮಕ್ಕಳ ದಿನಾಚರಣೆ

ವಿದ್ಯೆ ,ಉದ್ಯೋಗ, ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ)ಕಡಬ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ನ.14ರಂದು ಕಡಬ ತಾಲೂಕಿನ ಮೀನಾಡಿ ದ.ಕ.ಜಿ.ಪ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಯುವವಾಹಿನಿ ಕಡಬ ಘಟಕದ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲರವರು ಐಡಿ ಕಾರ್ಡ್ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮೀನಾಡಿ ಶಾಲಾ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಗಿರಿಧರ ಯುವವಾಹಿನಿ ಪದಾಧಿಕಾರಿಗಳಾದ ಜಯಪ್ರಕಾಶ್ ದೋಳ,ತಾರನಾಥ ಮರ್ಧಳ ,ಸರಿತಾ ಉಂಡಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ವೃಂದ […]

Read More

ಉಚಿತ ಐಡಿ ಕಾರ್ಡ್ ವಿತರಣೆ

ಕಡಬ : ವಿದ್ಯೆ,ಉದ್ಯೋಗ ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ(ರಿ) ಕಡಬ ಘಟಕದ ವತಿಯಿಂದ ನ.೧ರಂದು ಕೋಡಿಂಬಾಳ ಸ.ಮಾ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಆರ್ಯಭಟ ಪುರಸ್ಕೃತ ರವಿ ಕಕ್ಕೆಪದವು ಅವರು ಶಾಲಾ ಮಕ್ಕಳಿಗೆ ಐಡಿಕಾರ್ಡನ್ನು ವಿತರಿಸಿ ಸಂಘಟನಾತ್ಮಕವಾಗಿ ಬೆಳೆಯುತ್ತಿರುವ ಯುವವಾಹಿನಿ ಸಂಘಟನೆಯು ಸಮಾಜಮುಖಿಯಾಗಿ ಅವಿರತ ಶ್ರಮಿಸುತ್ತಿದ್ದು ವಿವಿಧ ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಸೇವೆಯೆ ಜನಾರ್ದನ ಸೇವೆ ಎಂದು ಎಲ್ಲರ ಶ್ರೇಯೋಬಿವೃದ್ಧಿಯಲ್ಲಿ ತೊಡಗಿಕೊಂಡಿದ್ದು ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುವ ನಮ್ಮ ಸಂಘಟನೆ ಇಂದು […]

Read More

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕಡಬ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕಡಬ, ಮರ್ದಾಳ,ಆಲಂಕಾರು ವಲಯಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 20.10.2019 ರಂದು  ನಡೆಯಿತು. ಈ ಸಂದರ್ಭದಲ್ಲಿ ನಮ್ಮ ಸಮಾಜದ ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ  ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ , ಮಠಾಧೀಶರು  ಶ್ರೀರಾಮಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದನಗರ ಧರ್ಮಸ್ಥಳ ಇವರು ಆಶೀರ್ವಚನ […]

Read More

ಕಡಬ : ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಯುವವಾಹಿನಿ (ರಿ) ಕಡಬ ಘಟಕದ ದಿನಾಂಕ 13.09.19 ರಂದು ಅಪರಾಹ್ನ 2.00 ಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯ ಅಂಗವಾಗಿ ಮರ್ಧಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.ಇನ್ನು ಈ ಕಾರ್ಯಕ್ರಮಕ್ಕೆ ನಮ್ಮ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.ಕೊನೆಗೆ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ ಧನ್ಯವಾದ ಸಲ್ಲಿಸಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!