05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
03-08-2018, 3:45 PM
ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ಮಹತ್ವಾಕಾಂಕ್ಷೆಯ ಯೋಜನೆ ಶಾಶ್ವತ ವಿದ್ಯಾನಿಧಿ ಯೋಜನೆಗೆ ಪ್ರಥಮ ಹಂತದ ಚಾಲನೆ ಆಗಷ್ಟ್ 3 ಶುಕ್ರವಾರದಂದು ಸಾಯಂಕಾಲ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯ ಇಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರಿಗೆ ಪೂಜೆಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಸಭಾಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಮಾಜದ ಹಿರಿಯ ಸದಸ್ಯರಾದ ಶ್ರೀ ಮುತ್ತಪ್ಪ ಪೂಜಾರಿಯವರು ದೀಪ ಬೆಳಗಿಸುವುದರೊಂದಿಗೆ ಉಧ್ಘಾಟಿಸಿದರು.ಮುಖ್ಯ ಅತಿಥಗಳಾಗಿ .ಲೆಕ್ಕಪರಿಶೋಧಕರು ದಯಾನಂದ.ಪಿ. ವಿಶ್ವ ಬಿಲ್ಲವರ ಸೇವಾ ಚಾವಡಿ ಸಂಸ್ಥಾಪಕರು ಚಂದ್ರಶೇಖರ ಪೂಜಾರಿ ಬಂಟ್ವಾಳ , ರೋಟರಿ ಕ್ಲಬ್ […]
Read More
02-08-2018, 2:20 PM
ಕೊಲ್ಯ : ಯುವವಾಹಿನಿ (ರಿ) ಕೇಂದ್ರ ಘಟಕದ ಶಾಶ್ವತ ವಿದ್ಯಾ ನಿಧಿ ಯೋಜನೆಯ ದ್ವೀತಿಯ ಹಂತದ ಕಾರ್ಯಕ್ರಮ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ (ರಿ) ಕೊಲ್ಯದಲ್ಲಿ ದಿನಾಂಕ 22.08.2018 ರಂದು ಜರಗಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018 – 19ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಜಯಂತ ನಡುಬೈಲು ಮತ್ತು ಪ್ರಧಾನ ಕಾರ್ಯದರ್ಶಿ ಸುನಿಲ್ ಕೆ. ಅಂಚನ್ ಇವರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ […]
Read More
29-07-2018, 4:47 PM
ಕೊಲ್ಯ: ಯುವವಾಹಿನಿ ರಿ ಕೊಲ್ಯ ಘಟಕ, ಬಿಲ್ಲವ ಸೇವಾ ಸಮಾಜ ರಿ ಕೊಲ್ಯ ಸೋಮೇಶ್ವರ ಹಾಗೂ ನಾರಾಯಣಗುರು ಮಹಿಳಾ ಮಂಡಳಿ ಕೊಲ್ಯ ಇದರ ಸಹಯೋಗದೊಂದಿಗೆ ತಾರೀಕು 29-07-2018 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನ ಕೊಲ್ಯದಲ್ಲಿ ಜರಗಿತು.ಕಾರ್ಯಕ್ರಮವನ್ನು ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ಇದರ ಅಧ್ಯಕ್ಷರಾದ ಶ್ರೀಮತಿ ಸುಧಾಸುರೇಶ್ ರವರು ಸಾಂಪ್ರದಾಯಿಕವಾಗಿ ಉಧ್ಘಾಟಿಸಿ ಆಟಿಯ ಮಹತ್ವ ಹಾಗೂ ವಿಶೇಷತೆಯನ್ನು ತಿಳಿಸಿದರು. ಅತಿಥಿಗಳಾಗಿ ಆಗಮಿಸಿದ ಸೈಂಟ್ ಜೋಸೆಫ್ ಕಾಲೇಜಿನ ಉಪಪ್ರಾಂಶುಪಾಲೆ ಶ್ರೀಮತಿ ಚೈತ್ರಾ ಅಲೋಕ್ […]
Read More
08-07-2018, 4:44 PM
ಯುವವಾಹಿನಿ ರಿ ಕೊಲ್ಯ ಘಟಕ ಇದರ ವತಿಯಿಂದ ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ ಕಾರ್ಯಕ್ರಮ ತಾ08-07-2018ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೊಣಾಜೆ ಅಸೈಗೋಳಿಯಲ್ಲಿರುವ ಅಭಯ ಆಶ್ರಮದಲ್ಲಿ ಆಶ್ರಮದ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆ ಹಾಗೂ ಅರೆಹೊಳೆ ಪ್ರತಿಷ್ಠಾನ ರಿ ಮಂಗಳೂರು ಇದರ ಕಲಾವಿದರಿಂದ ಸೊಗಸಾದ ಹಾಡಿನೊಂದಿಗೆ ಮನರಂಜನಾ ಕಾರ್ಯಕ್ರಮ,ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟಕದ ಸದಸ್ಯ ದಂಪತಿಗಳಿಗೆ ಆಶ್ರಮದ ಹಿರಿಯರಿಂದ ಶುಭಹಾರೈಕೆ,ಆಶ್ರಮದ ಸದಸ್ಯರೊಂದಿಗೆ ಸಹಭೋಜನ ಹಾಗೂ ಕಾರ್ಯಕ್ರಮದ ಸವಿನೆನಪಿಗೆ […]
Read More
27-05-2018, 1:43 PM
ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಸದಸ್ಯರು ತಾ 27-05-2018ನೇ ಆದಿತ್ಯವಾರದಂದು “ದೇಗುಲ ದರ್ಶನ” ಎಂಬ ಒಂದು ದಿನದ ಪುಣ್ಯ ಕ್ಷೇತ್ರ ಪ್ರವಾಸ ಕಾರ್ಯಕ್ರಮವನ್ನು ಆಯೋಜಿಸಿದ್ದರು.ಬೆಳಿಗ್ಗೆ 6ಗಂಟೆಗೆ ಕೊಲ್ಯ ಬ್ರಹ್ಮ ಶ್ರೀ ನಾರಾಯಣಗುರು ಮಂದಿರದಲ್ಲಿ ಗುರುವರ್ಯರಿಗೆ ಪೂಜೆ ಸಲ್ಲಿಸಿ ಹೊರಟ 54 ಪ್ರವಾಸಿಗರನ್ನೊಳಗೊಂಡ ತಂಡವು ಉಡುಪಿ ಶ್ರೀ ಕೃಷ್ಣ ಮಠ,ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನ ಗಳಿಗೆ ಭೇಟಿ ನೀಡಿ ಶ್ರೀ ದೇವರ ದರ್ಶನ […]
Read More
27-03-2018, 3:53 PM
ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]
Read More
11-03-2018, 4:04 PM
ಕೊಲ್ಯ : ನಿರ್ದಿಷ್ಟ ಗುರಿಯೊಂದಿಗೆ , ಸಂಘಟಿತ ಸಾಧನೆಯೆಡೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸದೃಡವಾಗಲು ಯುವವಾಹಿನಿ ವೇದಿಕೆ ನಿರ್ಮಿಸಿದೆ, ಸಮಾಜದ ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸಮಾಜಮುಖಿ ಕಾರ್ಯವನ್ನು ನಡೆಸುತ್ತಿರುವ ಯುವವಾಹಿನಿಯ ಕಾರ್ಯ ಶ್ಲಾಘನೀಯ ಎಂದು ಹೈಕೋರ್ಟ್ ನ್ಯಾಯವಾದಿ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ದಿನಾಂಕ 11.03.2018 ರಂದು ಕೊಲ್ಯ ನಾರಾಯಣಗುರು ಮಂದಿರದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು. ಮಾಡೂರು ಶ್ರೀ ಶಿರಡಿ […]
Read More
11-03-2018, 3:33 PM
ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಕುಸುಮಾಕರ ಕುಂಪಲ ಆಯ್ಕೆಯಾಗಿದ್ದಾರೆ, ಅವರು ದಿನಾಂಕ 11.03.2018 ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿದ ಪದಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಧ್ಯಕ್ಷರು: ಕುಸುಮಾಕರ ಕುಂಪಲ ಉಪಾಧ್ಯಕ್ಷರು : ಸುಂದರ್ ಸುವರ್ಣ, ಸವಿತಾ ಸಂತೋಷ್ ಕಾರ್ಯದರ್ಶಿ: ಲತೀಶ್ ಮಾಡೂರು ಜೊತೆಕಾರ್ಯದರ್ಶಿ : ಯತೀಶ್ ಕೊಲ್ಯ ಕೋಶಾಧಿಕಾರಿ : ರಘುರಾಮ್ ಸುವರ್ಣ ಕೊಲ್ಯ ಸಂಘಟನಾ ಕಾರ್ಯದರ್ಶಿಗಳು : ಶಶಿಕಾಂತ್ ಪರ್ಯತ್ತೂರು:ಗಣೇಶ್ ಕಿನ್ಯಾ ನಿರ್ದೇಶಕರು ನಾರಾಯಣ […]
Read More
01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More