Yuvavahini

ಕೊಲ್ಯ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಸಖೀ ಸಂವಾದ’ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಇವರಿಗೆ ಆಹ್ವಾನ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಕುರಿತು ಕಮಿಷನರ್ ಅವರಿಗೆ ವಿವರಿಸಲಾಯಿತು. […]

Read More

ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವೆ

ಕೊಲ್ಯ : ದಿನಾಂಕ 03-02-2026ರಿಂದ 06-02-2026ರವರೆಗೆ ಉಮಾಪುರಿ ಕಾಪಿಕಾಡಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಜರಗಿದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಶ್ರದ್ಧಾ–ಭಕ್ತಿಯಿಂದ ಸ್ವಯಂಸೇವೆಯಲ್ಲಿ ತೊಡಗಿ ಭಕ್ತರ ಸೇವೆಯಲ್ಲಿ ನಿರತರಾದರು. ಧಾರ್ಮಿಕ ಭಾವನೆ ಮತ್ತು ಸೇವಾ ಮನೋಭಾವದಿಂದ ದೇವಸ್ಥಾನದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಶ್ರೀದೇವಿಯ ಸಾನಿಧ್ಯದಲ್ಲಿ ಕೃತಾರ್ಥರಾದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ನಿತಿನ್ ಕರ್ಕೇರ ಅವರು ಸ್ವಯಂಸೇವೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ, ಅವರ ಸಹಕಾರ ಮತ್ತು ಸಮರ್ಪಣಾ ಮನೋಭಾವಕ್ಕೆ […]

Read More

ಬಿಲ್ಲವಾಸ್ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಕೊಲ್ಯ ಘಟಕದ ತಂಡದ ಶ್ಲಾಘನೀಯ ಪ್ರದರ್ಶನ

ಕೊಲ್ಯ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲಾದ ಬಿಲ್ಲವಾಸ್ ವುಮೆನ್ಸ್ ಪ್ರೀಮಿಯರ್ ಲೀಗ್ – 2026 ಕ್ರಿಕೆಟ್ ಪಂದ್ಯಾಟದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ತಂಡವು ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡಿತು. ಪಂದ್ಯಾಟದ ಅವಧಿಯಲ್ಲಿ ಕೊಲ್ಯ ಘಟಕದ ಮಹಿಳಾ ಆಟಗಾರ್ತಿಯರು ತಮ್ಮ ಆಟದ ಮೂಲಕ ಕೌಶಲ್ಯ, ಆತ್ಮವಿಶ್ವಾಸ ಮತ್ತು ತಂಡಾತ್ಮಕ ಮನೋಭಾವವನ್ನು ಪ್ರದರ್ಶಿಸಿ, ಪ್ರೇಕ್ಷಕರ ಹಾಗೂ ಸಂಘಟಕರ ಮೆಚ್ಚುಗೆಗೆ ಪಾತ್ರರಾದರು.

Read More

ಬ್ರಹ್ಮಶ್ರೀ ನಾರಾಯಣ ಗುರುಗಳ ತಪೋಭೂಮಿ ಶಿವಗಿರಿ ಕ್ಷೇತ್ರ ದರ್ಶನ

ಕೊಲ್ಯ : ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಆಯೋಜಿಸಲಾದ ಬ್ರಹ್ಮಶ್ರೀ ನಾರಾಯಣ ಗುರುಗಳ ತಪೋಭೂಮಿ ಶಿವಗಿರಿ ಕ್ಷೇತ್ರ ದರ್ಶನ ಯಾತ್ರೆ ಭಕ್ತಿಭಾವ, ಶಿಸ್ತು ಹಾಗೂ ಆತ್ಮೀಯತೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.ಒಟ್ಟು 54 ಯಾತ್ರಾರ್ಥಿಗಳನ್ನು ಒಳಗೊಂಡ ತಂಡವು ದಿನಾಂಕ 23-01-2026 ಶುಕ್ರವಾರ ಸಂಜೆ 5.20ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಶಿವಗಿರಿ ಕ್ಷೇತ್ರದತ್ತ ಪ್ರಯಾಣ ಆರಂಭಿಸಿತು. ದಿನಾಂಕ 24-01-2026 ಶನಿವಾರ ಬೆಳಿಗ್ಗೆ ನಿತ್ಯಕರ್ಮಗಳನ್ನು ಪೂರೈಸಿ ಶಿವಗಿರಿ ಮಠದಲ್ಲಿ ಗುರುಪೂಜೆ ಸಲ್ಲಿಸಿ, ಗುರುಗಳು ಹಾಗೂ ಶಾರದಾ ಮಾತೆಯ ಅನುಗ್ರಹ ಪಡೆದು […]

Read More

ದೈವದಶಕಂ ಕನ್ನಡ ಗಾಯನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಕೊಲ್ಯ ಘಟಕದ ಸದಸ್ಯರ ಭಾಗವಹಿಕೆ

ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಮಂಗಳೂರು ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ದೈವದಶಕಂ ಕನ್ನಡ ಗಾಯನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿದರು ಕಾರ್ಯಕ್ರಮವು ಭಕ್ತಿಭಾವ ಹಾಗೂ ನೆರವೇರಿತು.

Read More

ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವರ್ಷಾವಧಿ ಉತ್ಸವದಲ್ಲಿ ಯುವವಾಹಿನಿ ಕೊಲ್ಯ ಘಟಕದ ಸ್ವಯಂಸೇವೆ

ಮಂಗಳೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವರ್ಷಾವಧಿ ಉತ್ಸವದ ಪ್ರಯುಕ್ತ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಸ್ವಯಂಸೇವಾ ಕಾರ್ಯದಲ್ಲಿ ತೊಡಗಿ ಸೇವೆ ಸಲ್ಲಿಸಿದರು. ಉತ್ಸವದ ವೇಳೆ ಭಕ್ತಾದಿಗಳಿಗೆ ಸಹಾಯ, ಶಿಸ್ತು ಹಾಗೂ ಸ್ವಚ್ಛತೆ ಕಾಪಾಡುವ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಸಮಾಜಮುಖಿ ಸೇವೆಯ ಮೂಲಕ ಯುವವಾಹಿನಿ ಕೊಲ್ಯ ಘಟಕವು ಸಂಘಟನೆಯ ಸೇವಾ ಧ್ಯೇಯವನ್ನು ಮತ್ತೊಮ್ಮೆ ಸಾರಿತು.

Read More

ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ-ಯುವವಾಹಿನಿ (ರಿ) ಕೊಲ್ಯ ಘಟಕ

ಧರ್ಮ ಶಿಕ್ಷಣ ತರಗತಿಯ ಗುರುಗಳಾದ ಡಾ.ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದಲ್ಲಿ”‘ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ”” ಕಾರ್ಯಕ್ರಮವು ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು.ನಂತರ ಮಕ್ಕಳ ದಿನಾಚರಣೆ”” ಅಂಗವಾಗಿ ಧರ್ಮ ಶಿಕ್ಷಣ ತರಗತಿಯಲ್ಲಿ ಹಾಜರಿದ್ದ ಮಕ್ಕಳಿಗೆ, ವಿವಿಧ ಮನೋರಂಜನಾ ಆಟ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು, ಘಟಕದ ಅಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಸರ್ವರನ್ನು ಸ್ವಾಗತಿಸಿದರು, ಧರ್ಮ ಶಿಕ್ಷಣ ತರಗತಿಯ […]

Read More

“ಪುಣ್ಯಕ್ಷೇತ್ರ ದರ್ಶನ” -ಯುವವಾಹಿನಿ (ರಿ) ಕೊಲ್ಯ ಘಟಕ

ದಿನಾಂಕ 05-10-2025 ಆದಿತ್ಯವಾರ ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ, 56 ಯಾತ್ರಿಗಳ ತಂಡ ಕೊಲ್ಯದಿಂದ ಸುಸಜ್ಜಿತ ಬಸ್ಸಿನ ಮೂಲಕ ಪ್ರಯಾಣ ಹೊರಟಿತು. ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ನಾಗ ಕ್ಷೇತ್ರ ಪಾವಂಜೆ ದೇವಸ್ಥಾನ ಮತ್ತು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ನಂತರ ಬೆಳಗ್ಗಿನ ಉಪಹಾರವನ್ನು ಸ್ವೀಕರಿಸಲಾಯಿತು. ತದ ನಂತರ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಕಡಿಯಾಳಿ ಶ್ರೀ ಮಹಿಷಮದಿ೯ನಿ ದೇವಸ್ಥಾನದಲ್ಲಿ ವಿಶೇಷವಾಗಿ […]

Read More

ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ ಮತ್ತು ದೇಸಿ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತು ಸ್ವೀಕಾರ ಶಿಬಿರ -ಯುವವಾಹಿನಿ(ರಿ.) ಕೊಲ್ಯ ಘಟಕ

ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ, ಸಾರ್ವಜನಿಕ ಶ್ರೀಶಾರದಾ ಮಹೋತ್ಸವ ಸಮಿತಿ ಕೊಲ್ಯ ಹಾಗೂ ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇವರ ಸಹಕಾರದೊಂದಿಗೆ ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ ಮತ್ತು ದೇಸಿ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತು ಸ್ವೀಕಾರ ಶಿಬಿರ ದಿನಾಂಕ 28.09.25 ರಂದು ಶ್ರೀ ಶಾರದ ಮಹೋತ್ಸವ ಸಮಿತಿಯ ವಠಾರದಲ್ಲಿ ನೆರವೇರಿತು, ಸುಮಾರು ನೂರಕ್ಕೂ ಅಧಿಕ ನಾಯಿ ಹಾಗೂ ಬೆಕ್ಕಿಗೆ ಲಸಿಕೆ ನೀಡಲಾಯಿತು.ಈ ಸಮಯದಲ್ಲಿ ಜಂಟಿ ಸಂಸ್ಥೆಗಳ ಅಧ್ಯಕ್ಷರು, […]

Read More

ಮಾಡೂರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ಹಸ್ತಾಂತರ-ಯುವವಾಹಿನಿ (ರಿ.) ಕೊಲ್ಯ ಘಟಕ

5 ಮಹಿಳೆಯರ ಶಿಕ್ಷಾ ಸಾಥಿ ಎಂಬ ಸಂಘಟನೆ ಜಂಟಿಯಾಗಿ ದಿನಾಂಕ 22/09/2025 ರಂದು ಮಾಡೂರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು. ವಿದ್ಯಾರ್ಥಿಗಳ ಕೊರತೆ ಎದುರಿಸಿ ಮುಚ್ಚುವ ಹಂತದಲ್ಲಿ ಇದ್ದ ಸರ್ಕಾರಿ ಶಾಲೆಗೆ ಕೋಟೆಕಾರ್ ಪಟ್ಟಣ ಪಂಚಾಯತ್ ಕೌನ್ಸಿಲರ್ ಶ್ರೀ ಸುಜಿತ್ ಮಾಡೂರ್ ಅವರ ಮುತುವರ್ಜಿಯಿಂದ, ಊರವರ ಸಹಕಾರದಿಂದ ಖಾಸಗಿ ಶಾಲೆಗೆ ಸಮನಾಗಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಎಲ್ಲಾ ಅವಶ್ಯಕತೆ ಪೂರೈಸುವ ನಿಟ್ಟಿನಲ್ಲಿ ಘಟಕ ಹಾಗೂ ಶಿಕ್ಷಾ ಸಾಥಿ ಎಂಬ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!