
ಅಭಿನಂದನೆಗಳು
21-04-2025, 8:31 AM
26-11-2024, 6:32 AM
ಕೂಳೂರು: ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ 17-11-2024ರ ಆದಿತ್ಯವಾರದಂದು ಬೆಳಗ್ಗೆ 5.30 ಗಂಟೆಗೆ ಸರಿಯಾಗಿ ಕುಟುಂಬ ಸಂಪರ್ಕ ನಿರ್ದೇಶಕರಾದ ಶ್ರೀಮತಿ ಸುಮಾ ಶಿವು ಇವರ ಸಂಚಾಲಕತ್ವದಲ್ಲಿ ನಿಗದಿ ಪಡಿಸಿದ ಬಸ್ಸಿನ ಮುಂದೆ ಮಾರ್ಗದರ್ಶಕರಾದ ಚಂದಪ್ಪ ಸನಿಲ್ ಪ್ರಾರ್ಥನೆ ಸಲ್ಲಿಸಿ ತೆಂಗಿನಕಾಯಿ ಒಡೆಯುವ ಮೂಲಕ ಕ್ಷೇತ್ರ ದರ್ಶನಕ್ಕೆ ಚಾಲನೆ ನೀಡಿದರು. ಸುಮಾರು 87 ಜನರನ್ನು ಒಳಗೊಂಡ 2 ಬಸ್ ಬೆಳಗ್ಗಿನ ಜಾವ 5.30 ಗಂಟೆಗೆ ಸರಿಯಾಗಿ ಕುಳೂರಿನಿಂದ ಹೊರಟು 6.15 ಕ್ಕೆ ತಲಪಾಡಿ ತಲುಪಿತು. ಅಲ್ಲಿ ನಿಗದಿ […]
15-11-2024, 6:07 PM
ಕೂಳೂರು: ದೇವರಿಗೆ ಮತ್ತು ಮನುಷ್ಯರಿಗೆ ಅತೀ ಹತ್ತಿರದ ಸಂಬಂಧ ಅಂದರೆ ಭಜನೆಯೇ ಹೊರತು ಬೇರೇನೂ ಅಲ್ಲ. ಭಜನೆಯಿಂದ ಅದೆಷ್ಟೋ ಜನರ ಆರೋಗ್ಯ ಸುಧಾರಿಸುತ್ತದೆ. ಭಜನೆ ಎನ್ನುವುದು ಮನುಷ್ಯನಿಗೆ ಆನಂದ, ನೆಮ್ಮದಿ, ಶಾಂತಿ ಕೊಡುವ ಸಂಜೀವಿನಿ ಇದ್ದಂತೆ. ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 54ನೇ ಭಜನಾ ಕಾರ್ಯಕ್ರಮವು ಘಟಕದ ಮಾತೃ […]
26-10-2024, 5:19 AM
ಕೂಳೂರು : ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವು ಎಲ್ಲರ ಮನ ಮನೆ ಬೆಳಗಿದಂತೆ ಬಡವರ ಬಾಳಿನಲ್ಲೂ ಬೆಳಕನ್ನು ತರಲಿ ಎಂಬ ಉದ್ದೇಶದಿಂದ ಯುವವಾಹಿನಿ (ರಿ) ಕೂಳೂರು ಘಟಕ ಕಳೆದ 9 ವರುಷಗಳಿಂದ ಅಶಕ್ತ ಕುಟುಂಬಗಳಿಗೆ ನೆರವಿನ ಆಶಾ ದೀಪ ಎಂಬ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದ್ದು ಪ್ರತಿ ವರ್ಷವೂ ಕಡು ಬಡ ಕುಟುಂಬಗಳನ್ನು ಗುರುತಿಸಿ ಅವರಿಗೆ ಹಬ್ಬವನ್ನು ಆಚರಿಸಲು ಬೇಕಾದ ಎಲ್ಲ ದಿನಸಿ ಸಾಮಾಗ್ರಿಗಳನ್ನು ನೀಡುತ್ತಾ ಬಂದಿದೆ. ಅದೇ ರೀತಿ ಈ ವರ್ಷವೂ ಕುಟುಂಬ ಸಂಪರ್ಕ ನಿರ್ದೇಶಕರಾದ […]
02-10-2024, 3:01 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ 28ನೇ ಸ್ವಚ್ಛತಾ ಅಭಿಯಾನವು ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪರಪಾದೆ ಆಕಾಶಭವನ ಇಲ್ಲಿ ದಿನಾಂಕ 02-10-2024 ಬುಧವಾರದಂದು ಬೆಳಿಗ್ಗೆ 8.30ಕ್ಕೆ ಸರಿಯಾಗಿ ಪ್ರಾರಂಭಗೊಂಡಿತು. ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ದೀಕ್ಷಿತ್ ಸಿ ಎಸ್, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ್ ಪೂಜಾರಿ, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಪ್ರಥಮ ಉಪಾಧ್ಯಕ್ಷರಾದ ಲತೀಶ್ ಪೂಜಾರಿ, ಕಾರ್ಯದರ್ಶಿ […]
28-09-2024, 8:15 AM
ಕೂಳೂರು : ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದತೀರ್ಥ ಸ್ವಾಮೀಜಿ ಶಿವಗಿರಿ ಮಠ ಕೇರಳ ಇವರ ಮಾರ್ಗದರ್ಶನದೊಂದಿಗೆ ಹರೀಶ್ ಪೂಜಾರಿ ಮಂಗಳೂರು ಇವರ ಸಹಕಾರದಿಂದ ಶಿವಗಿರಿ ತೀರ್ಥ ಯಾತ್ರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದ ಹಾಗೂ ಗುರುಹಿರಿಯರ ಆಶೀವಾ೯ದ ದೊಂದಿಗೆ 50 ಮಂದಿ ಸದಸ್ಯರು, ಬಂಧುಮಿತ್ರರು ಒಟ್ಟಾಗಿ ದಿನಾಂಕ 28-9-2024 ನೇ ಶನಿವಾರ ಸಂಜೆ 5.30ಕ್ಕೆ ಮಾವೇಲಿ ಎಕ್ಸ್ಪ್ರೆಸ್ ನಲ್ಲಿ ಪ್ರಯಾಣ ಆರಂಭವಾಯಿತು. ರಾತ್ರಿ ರೈಲಿನಲ್ಲಿ ರುಚಿಯಾದ ಊಟವನ್ನು ಮಾಡಿ, ಮಾರನೇ ದಿನ ಬೆಳಿಗ್ಗೆ 29-09-2024 […]
25-09-2024, 11:08 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 25-09-2024 ಬುಧವಾರದಂದು ನಡೆದ ವಾರದ ಸಭೆಯಲ್ಲಿ ಜೀವ ವಿಮೆ ಹಾಗೂ ಆರೋಗ್ಯ ವಿಮೆಯ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ L.I. C ಅಡ್ವೈಸರ್ ಶ್ರೀಮತಿ ಪ್ರಶೋಭ , ಶ್ರೀಮತಿ ಯಶೋಧ ಹಾಗೂ ಡೆವಲಪ್ಮೆಂಟ್ ಆಫೀಸರ್ ಕೆ. ಆರ್.ಬಾಲಕೃಷ್ಣ ಆಗಮಿಸಿದ್ದರು. ಇವರನ್ನು ಹೂ ಕೊಟ್ಟು ಸಭೆಗೆ ಸ್ವಾಗತಿಸಲಾಯಿತು. ಪ್ರತಿಯೊಬ್ಬರೂ ಜೀವ ವಿಮೆ ಮಾಡಬೇಕು. ಜೀವ ವಿಮೆ ನಮಗೆ ಅತೀ ಮುಖ್ಯ. ಆರೋಗ್ಯ ಮತ್ತು ಜೀವ […]
24-09-2024, 4:41 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 52 ನೇ ಭಜನಾ ಕಾರ್ಯಕ್ರಮವು ಘಟಕದ ಸದಸ್ಯರಾದ ಸುಷ್ಮಾ ಇವರ ಮನೆಯಲ್ಲಿ ದಿನಾಂಕ 24-09-2024 ಮಂಗಳವಾರದಂದು ಸಂಜೆ 7.00 ಗಂಟೆಗೆ ಸರಿಯಾಗಿ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. 7.00 ಗಂಟೆಯಿಂದ ಸರಿ ಸುಮಾರು ಒಂದು […]
22-09-2024, 4:55 PM
ಕೂಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) , ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೊತ್ಸವ ಸೇವಾ ಟ್ರಸ್ಟ್ ರಿ., ಹಿಂದೂ ಯುವ ಸೇನೆ ವಿದ್ಯಾ ಶಾಖೆ ವಿದ್ಯಾನಗರ, ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಏನೋಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಏನೋಪೋಯ ದಂತ ಕಾಲೇಜು […]
15-09-2024, 6:23 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಸಂಗೀತ ಇವರ ಸಂಚಾಲಕತ್ವದಲ್ಲಿ ದಿನಾಂಕ 15-09-2024 ಆದಿತ್ಯವಾರದಂದು ಮಧ್ಯಾಹ್ನ 2.30 ಗಂಟೆಗೆ ಸರಿಯಾಗಿ ಸ್ವ ಉದ್ಯೋಗ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ವಿದ್ಯಾ ರಾಕೇಶ್ ಆಗಮಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಸಾಲ […]