ಕೂಳೂರು

ಕ್ಷೇತ್ರ ದರ್ಶನ

ಕೂಳೂರು: ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ 17-11-2024ರ ಆದಿತ್ಯವಾರದಂದು ಬೆಳಗ್ಗೆ 5.30 ಗಂಟೆಗೆ ಸರಿಯಾಗಿ ಕುಟುಂಬ ಸಂಪರ್ಕ ನಿರ್ದೇಶಕರಾದ ಶ್ರೀಮತಿ ಸುಮಾ ಶಿವು ಇವರ ಸಂಚಾಲಕತ್ವದಲ್ಲಿ ನಿಗದಿ ಪಡಿಸಿದ ಬಸ್ಸಿನ ಮುಂದೆ ಮಾರ್ಗದರ್ಶಕರಾದ ಚಂದಪ್ಪ ಸನಿಲ್ ಪ್ರಾರ್ಥನೆ ಸಲ್ಲಿಸಿ ತೆಂಗಿನಕಾಯಿ ಒಡೆಯುವ ಮೂಲಕ ಕ್ಷೇತ್ರ ದರ್ಶನಕ್ಕೆ ಚಾಲನೆ ನೀಡಿದರು. ಸುಮಾರು 87 ಜನರನ್ನು ಒಳಗೊಂಡ 2 ಬಸ್ ಬೆಳಗ್ಗಿನ ಜಾವ 5.30 ಗಂಟೆಗೆ ಸರಿಯಾಗಿ ಕುಳೂರಿನಿಂದ ಹೊರಟು 6.15 ಕ್ಕೆ ತಲಪಾಡಿ ತಲುಪಿತು. ಅಲ್ಲಿ ನಿಗದಿ […]

Read More

ಮನೆ ಮನೆ ಭಜನಾ ಕಾರ್ಯಕ್ರಮ

ಕೂಳೂರು: ದೇವರಿಗೆ ಮತ್ತು ಮನುಷ್ಯರಿಗೆ ಅತೀ ಹತ್ತಿರದ ಸಂಬಂಧ ಅಂದರೆ ಭಜನೆಯೇ ಹೊರತು ಬೇರೇನೂ ಅಲ್ಲ. ಭಜನೆಯಿಂದ ಅದೆಷ್ಟೋ ಜನರ ಆರೋಗ್ಯ ಸುಧಾರಿಸುತ್ತದೆ. ಭಜನೆ ಎನ್ನುವುದು ಮನುಷ್ಯನಿಗೆ ಆನಂದ, ನೆಮ್ಮದಿ, ಶಾಂತಿ ಕೊಡುವ ಸಂಜೀವಿನಿ ಇದ್ದಂತೆ. ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 54ನೇ ಭಜನಾ ಕಾರ್ಯಕ್ರಮವು ಘಟಕದ ಮಾತೃ […]

Read More

ಖುಷಿಯಲ್ಲಿರುವಾಗ ಚಪ್ಪಾಳೆ ತಟ್ಟುವ ಹತ್ತು ಕೈಗಳಿಗಿಂತ ಕಷ್ಟದಲ್ಲಿರುವಾಗ ಕಣ್ಣೀರು ಒರೆಸುವ ಹತ್ತು ಕೈಗಳು ಮಹತ್ವವಾದದ್ದು

ಕೂಳೂರು : ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವು ಎಲ್ಲರ ಮನ ಮನೆ ಬೆಳಗಿದಂತೆ ಬಡವರ ಬಾಳಿನಲ್ಲೂ ಬೆಳಕನ್ನು ತರಲಿ ಎಂಬ ಉದ್ದೇಶದಿಂದ ಯುವವಾಹಿನಿ (ರಿ) ಕೂಳೂರು ಘಟಕ ಕಳೆದ 9 ವರುಷಗಳಿಂದ ಅಶಕ್ತ ಕುಟುಂಬಗಳಿಗೆ ನೆರವಿನ ಆಶಾ ದೀಪ ಎಂಬ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದ್ದು ಪ್ರತಿ ವರ್ಷವೂ ಕಡು ಬಡ ಕುಟುಂಬಗಳನ್ನು ಗುರುತಿಸಿ ಅವರಿಗೆ ಹಬ್ಬವನ್ನು ಆಚರಿಸಲು ಬೇಕಾದ ಎಲ್ಲ ದಿನಸಿ ಸಾಮಾಗ್ರಿಗಳನ್ನು ನೀಡುತ್ತಾ ಬಂದಿದೆ. ಅದೇ ರೀತಿ ಈ ವರ್ಷವೂ ಕುಟುಂಬ ಸಂಪರ್ಕ ನಿರ್ದೇಶಕರಾದ […]

Read More

28ನೇ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ 28ನೇ ಸ್ವಚ್ಛತಾ ಅಭಿಯಾನವು ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪರಪಾದೆ ಆಕಾಶಭವನ ಇಲ್ಲಿ ದಿನಾಂಕ 02-10-2024 ಬುಧವಾರದಂದು ಬೆಳಿಗ್ಗೆ 8.30ಕ್ಕೆ ಸರಿಯಾಗಿ ಪ್ರಾರಂಭಗೊಂಡಿತು. ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ದೀಕ್ಷಿತ್ ಸಿ ಎಸ್, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ್ ಪೂಜಾರಿ, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಪ್ರಥಮ ಉಪಾಧ್ಯಕ್ಷರಾದ ಲತೀಶ್ ಪೂಜಾರಿ, ಕಾರ್ಯದರ್ಶಿ […]

Read More

ಯುವವಾಹಿನಿ (ರಿ) ಕೂಳೂರು ಘಟಕ : ಶಿವಗಿರಿ ತೀರ್ಥಯಾತ್ರೆ

ಕೂಳೂರು : ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದತೀರ್ಥ ಸ್ವಾಮೀಜಿ ಶಿವಗಿರಿ ಮಠ ಕೇರಳ ಇವರ ಮಾರ್ಗದರ್ಶನದೊಂದಿಗೆ ಹರೀಶ್ ಪೂಜಾರಿ ಮಂಗಳೂರು ಇವರ ಸಹಕಾರದಿಂದ ಶಿವಗಿರಿ ತೀರ್ಥ ಯಾತ್ರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದ ಹಾಗೂ ಗುರುಹಿರಿಯರ ಆಶೀವಾ೯ದ ದೊಂದಿಗೆ 50 ಮಂದಿ ಸದಸ್ಯರು, ಬಂಧುಮಿತ್ರರು ಒಟ್ಟಾಗಿ ದಿನಾಂಕ 28-9-2024 ನೇ ಶನಿವಾರ ಸಂಜೆ 5.30ಕ್ಕೆ ಮಾವೇಲಿ ಎಕ್ಸ್‌ಪ್ರೆಸ್ ನಲ್ಲಿ ಪ್ರಯಾಣ ಆರಂಭವಾಯಿತು. ರಾತ್ರಿ ರೈಲಿನಲ್ಲಿ ರುಚಿಯಾದ ಊಟವನ್ನು ಮಾಡಿ, ಮಾರನೇ ದಿನ ಬೆಳಿಗ್ಗೆ 29-09-2024 […]

Read More

ಜೀವ ವಿಮೆ – ಆರೋಗ್ಯ ವಿಮೆ ಮಾಹಿತಿ ಕಾರ್ಯಗಾರ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 25-09-2024 ಬುಧವಾರದಂದು ನಡೆದ ವಾರದ ಸಭೆಯಲ್ಲಿ ಜೀವ ವಿಮೆ ಹಾಗೂ ಆರೋಗ್ಯ ವಿಮೆಯ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ L.I. C ಅಡ್ವೈಸರ್ ಶ್ರೀಮತಿ ಪ್ರಶೋಭ , ಶ್ರೀಮತಿ ಯಶೋಧ ಹಾಗೂ ಡೆವಲಪ್ಮೆಂಟ್ ಆಫೀಸರ್ ಕೆ. ಆರ್.ಬಾಲಕೃಷ್ಣ ಆಗಮಿಸಿದ್ದರು. ಇವರನ್ನು ಹೂ ಕೊಟ್ಟು ಸಭೆಗೆ ಸ್ವಾಗತಿಸಲಾಯಿತು. ಪ್ರತಿಯೊಬ್ಬರೂ ಜೀವ ವಿಮೆ ಮಾಡಬೇಕು. ಜೀವ ವಿಮೆ ನಮಗೆ ಅತೀ ಮುಖ್ಯ. ಆರೋಗ್ಯ ಮತ್ತು ಜೀವ […]

Read More

ಭಕ್ತಿಯ ಸಂಗಮವಾದ ಜ್ಞಾನದಿಂದ ಯಾವುದೇ ಉಪಯೋಗವಿಲ್ಲ. ಅಂತ್ಯ ಕಾಲ ಬಂದಾಗ ವ್ಯಾಕರಣಗಳು ಪಂಡಿತರನ್ನು ಉಳಿಸುವುದಿಲ್ಲ. ದೇವರ ಸ್ಮರಣೆ ಹಾಗೂ ಸಂಕೀರ್ತನೆ ಅಥವಾ ಭಜನೆ ಇಲ್ಲದೇ ಏನನ್ನೂ ಸಾಧಿಸಲು ಅಸಾಧ್ಯ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 52 ನೇ ಭಜನಾ ಕಾರ್ಯಕ್ರಮವು ಘಟಕದ ಸದಸ್ಯರಾದ ಸುಷ್ಮಾ ಇವರ ಮನೆಯಲ್ಲಿ ದಿನಾಂಕ 24-09-2024 ಮಂಗಳವಾರದಂದು ಸಂಜೆ 7.00 ಗಂಟೆಗೆ ಸರಿಯಾಗಿ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. 7.00 ಗಂಟೆಯಿಂದ ಸರಿ ಸುಮಾರು ಒಂದು […]

Read More

ನೇತ್ರ ತಪಾಸಣಾ ಹಾಗೂ ದಂತ ತಪಾಸಣಾ ಶಿಬಿರ

ಕೂಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) , ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೊತ್ಸವ ಸೇವಾ ಟ್ರಸ್ಟ್ ರಿ., ಹಿಂದೂ ಯುವ ಸೇನೆ ವಿದ್ಯಾ ಶಾಖೆ ವಿದ್ಯಾನಗರ, ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಏನೋಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಏನೋಪೋಯ ದಂತ ಕಾಲೇಜು […]

Read More

ಸ್ವ ಉದ್ಯೋಗ ಮಾಹಿತಿ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಸಂಗೀತ ಇವರ ಸಂಚಾಲಕತ್ವದಲ್ಲಿ ದಿನಾಂಕ 15-09-2024 ಆದಿತ್ಯವಾರದಂದು ಮಧ್ಯಾಹ್ನ 2.30 ಗಂಟೆಗೆ ಸರಿಯಾಗಿ ಸ್ವ ಉದ್ಯೋಗ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ವಿದ್ಯಾ ರಾಕೇಶ್ ಆಗಮಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಸಾಲ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!