ಕೂಳೂರು

ಕಾರ್ಗಿಲ್ ವಿಜಯ ದಿವಸ ಆಚರಣೆ

ಕೂಳೂರು: ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಕೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ದಿನಾಂಕ 25/07/2018 ರಂದು ಸಂಜೆ 7 ಗಂಟೆಗೆ ಸರಿಯಾಗಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು . ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು . ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ್ ಪೂಜಾರಿ ,ಸಲಹೆಗಾರರಾದ ನೇಮಿರಾಜ್, ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಅಧ್ಯಕ್ಷರಾದ ಜಯಾನಂದ ಅಮೀನ್, ಗೋಪಾಲಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರಾದ ಗಿರಿಧರ್ ಗಿರಿಧರ್ ಸನಿಲ್, […]

Read More

ಕೂಳೂರು ಘಟಕದ ವತಿಯಿಂದ ಸ್ವಚ್ಛತಾ ಅಭಿಯಾನ

ಕೂಳೂರು : ಯುವ ವಾಹಿನಿ ಕೂಳೂರು ಘಟಕದ ವತಿಯಿಂದ ಸ್ವಚ್ಛತಾ ಅಭಿಯಾನವು ದಿನಾಂಕ 22/07/18ರಂದು ಬಂಗ್ರ ಕೂಳೂರಿನಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಸಂಘಟನಾ ಕಾರ್ಯದರ್ಶಿಯಾದ ಪವಿತ್ರ ಅಮೀನ್ ಇವರ ನೇತೃತ್ವದಲ್ಲಿ ನಡೆಯಿತು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಈ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು . ಸುಮಾರು 40ರಿಂದ 45 ಸದಸ್ಯರು ಹಾಗೂ ಕೆಲವೊಂದು ಊರಿನ ಜನರು ಕೂಡ ಈ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಿದ್ದು ಬಂಗ್ರಕೂಳೂರಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. ಈ ಸ್ವಚ್ಛತಾ ಅಭಿಯಾನದಲ್ಲಿ […]

Read More

ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ

ಕೂಳೂರು : ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ ದಿನಾಂಕ 08/07/2018 ರಂದು ಒಂದು ದಿನದ *ಕ್ಷೇತ್ರ ದರ್ಶನ* ಪ್ರವಾಸವನ್ನು ಏರ್ಪಡಿಸಲಾಗಿದ್ದು 120 ಮಂದಿ ಸದಸ್ಯರನ್ನು ಒಳಗೊಂಡ ತಂಡವು ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಇದಕ್ಕೆ ಚಾಲನೆ ನೀಡಿದರು… 6 ಗಂಟೆಗೆ ಸರಿಯಾಗಿ ಕೂಳೂರಿನಿoದ ಹೊರಟು 7.15ಕ್ಕೆ ಪಾಜಕ ಕ್ಷೇತ್ರವನ್ನು ತಲುಪಿ ದೇವರ ದರ್ಶನದ ನಂತರ ಅಲ್ಲಿಂದ ಹೊರಟು 8.45 ಕ್ಕೆ ಆನೆಗುಡ್ಡೆ ಕುಂಭಾಶಿ ದೇವಸ್ಥಾನಕ್ಕೆ ತಲುಪಿದೆವು .ಅಲ್ಲಿ […]

Read More

ಕೃಷಿಕರ ಬದುಕಿನ ನೈಜ ಚಿತ್ರಣ ಅನಾವರಣ : ಯಶವಂತ ಪೂಜಾರಿ

ಕೂಳೂರು : ಕೇಸರ್ ದ ಗೊಬ್ಬುಲು ಕ್ರೀಡಾಕೂಟದ ಮೂಲಕ ಕೃಷಿಕರ ಬದುಕಿನ ನೈಜ ಚಿತ್ರಣ ಅನಾವರಣಗೊಂಡಿದೆ , ಕ್ರೀಡೆಯ ಮೂಲಕ ಪರಸ್ಪರ ಪ್ರೀತಿ , ವಿಶ್ವಾಸ ಬೆಳೆಸುವ ಕಾರ್ಯ ಯುವವಾಹಿನಿ ಕುಳೂರು ಘಟಕ ಮಾಡುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು ಅವರು ದಿನಾಂಕ 01.07.2017 ರಂದು ಯುವವಾಹಿನಿ(ರಿ) ಕೂಳೂರು ಘಟಕದ ಆಶ್ರಯದಲ್ಲಿ ಕೂಳೂರಿನ ಮೇಲ್ ಕೊಪ್ಪಳದಲ್ಲಿ ಜರುಗಿದ ಕೆಸರ್ದ ಗೊಬ್ಬುಲು 2018 ಕ್ರೀಡಾಕೂಟದ ಗದ್ದೆಗೆ ಸಾಂಪ್ರದಾಯಿಕವಾಗಿ ಹಾಲು ಹಾಗೂ ತೆಂಗಿನ ಕಾಯಿ […]

Read More

ಯೋಗ ವಿಶ್ವದಲ್ಲಿ ಮಹತ್ತರ ಪಾತ್ರ ವಹಿಸಿದೆ : ರವೀಶ್ ಕುಮಾರ್

 ಕೂಳೂರು : ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರ ದಿನ ನಿತ್ಯದ ಕೆಲಸವೇ ಒಂದು ಯೋಗ ಆಗಿತ್ತು.ಬೆಳಿಗ್ಗೆ ಬೇಗ ಏಳುವುದು ಯೋಗ.ಶ್ರೀ ಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಈ ರೀತಿ ಹೇಳಿದ್ದಾರೆ – ನಮ್ಮ ಪಂಚೇಂದ್ರಿಯಗಳು 5 ಕುದುರೆಗಳು ಇದ್ದಂತೆ ಅವುಗಳನ್ನು ಕಡಿವಾಣ ಹಾಕಿ ಹತೋಟಿಯಲ್ಲಿ ಇಟ್ಟು ಕೊಳ್ಳುವುದೇ ಯೋಗ ,ಮುಖ್ಯವಾಗಿ ನಾವು ತಿನ್ನುವ ಆಹಾರದಲ್ಲಿ ಸಮತೋಲನ ಇರಬೇಕು. ಆಗ ಆರೋಗ್ಯವಂತರಾಗಿ ಇರುತ್ತೇವೆ ಎಂದರು . ಮನಸ್ಸನ್ನು ಹತೋಟಿಯಲ್ಲಿ ಇಟ್ಟು ಕೊಳ್ಳುವುದು ಮುಖ್ಯ .ಯೋಗವೇ ಆರೋಗ್ಯ ಆದ್ದರಿಂದ ಎಲ್ಲರೂ ಯೋಗ ಮಾಡಿ […]

Read More

ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ ಕಾರ್ಯಕ್ರಮವು‌ ದಿನಾಂಕ‌ 24.06.2018 ರಂದು ಕೂಳೂರು ನಾರಾಯಣಗುರು ಸೇವಾ ಸಂಘದಲ್ಲಿ ಜರುಗಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಮಂಗಳೂರು ವಲಯದ ಶಿಕ್ಷಕರಾದ ಜನಾರ್ದನ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಂಗೈಯಲ್ಲಿ ಆರೋಗ್ಯ ಕಾರ್ಯಾಗಾರ ನಡೆಸಿಕೊಟ್ಟರು.ದೇಹದ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಅಂಗೈ ಮೂಲಕ ಚಿಕಿತ್ಸೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಯುವವಾಹಿನಿ ಕೂಳೂರು ಘಟಕದ ಉಪಾಧ್ಯಕ್ಷ ಭಾಸ್ಕರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೂಳೂರು ಬ್ರಹ್ಮಶ್ರೀ […]

Read More

ಶ್ರಮದಾನದ ಮೂಲಕ ಸೇವೆ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ಸದಸ್ಯರು ದಿನಾಂಕ 10/06/2018 ಪಂಜಿಮೊಗರು ಮಂಜೊಟ್ಟಿ ಅಂಗನವಾಡಿ ಕೇಂದ್ರದ ಎದುರಿನ ಪ್ರದೇಶದಲ್ಲಿ ಶ್ರಮದಾನ ಮಾಡಲಾಯಿತು. ಅಂಗನವಾಡಿ ಕೇಂದ್ರದ ಕಾಲುದಾರಿಯು ಅಸ್ತವ್ಯಸ್ತವಾಗಿದ್ದು ಶಾಲಾ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನುಕೂಲವಾದ್ದರಿಂದ ಘಟಕದ ವತಿಯಿಂದ ಶ್ರಮದಾನ ಮಾಡಲಾಯಿತು. ಒಟ್ಟು 25 ಮಂದಿ ಸದಸ್ಯರು ಶ್ರಮದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಮತ್ತು ಈ ಕಾರ್ಯಕ್ರಮದ ಸಂಚಾಲಕಿ ಹಾಗೂ ಸಂಘಟನಾ ಕಾರ್ಯದರ್ಶಿಯಾದ […]

Read More

ಸಂಘಟನೆ ಮತ್ತು ಸಮಾನತೆಯಿಂದ ಯುವ ಜನತೆಯ‌ ಯಶಸ್ಸು ಸಾಧ್ಯ : ನರೇಶ್ ಕುಮಾರ್

ಕೂಳೂರು : ನಮ್ಮ ದೃಷ್ಟಿ ಎತ್ತರಕ್ಕೆ ಇದ್ದಾಗ ಮತ್ತು ಧೃಡ ಚಿತ್ತ ಇದ್ದಾಗ ತಲುಪುವ ಗುರಿ ಹತ್ತಿರವಾಗುತ್ತದೆ ಸಂಘಟನೆಯ ಶಕ್ತಿ ಯುವಸಮುದಾಯದಲ್ಲಿದೆ ಮತ್ತು ಸಮಾನತೆಯಲ್ಲಿದೆ ಹಾಗಾದಾಗ ಯಶಸು ಲಭಿಸುತ್ತದೆ . ನಾಯಕತ್ವಕ್ಕೆ ಅಡಿಪಾಯ ಮುಖ್ಯ ಈ ದಿಶೆಯಲ್ಲಿ ಕೂಳೂರು ಘಟಕದ ಪರಿಶ್ರಮ ಅಭಿನಂದನೀಯ ಮಹಿಳೆಯರಿಗೆ ಅವಕಾಶ ಹೆಚ್ಚಾಗಬೇಕು ಎನ್ನುವ ಕೂಗು ಎಲ್ಲ ಕಡೆ ಇದೆ ಕೂಳೂರು ಘಟಕ ಅದನ್ನು ಅನುಸರಿಸಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ‌ತಿಳಿಸಿದರು. ಅವರು ದಿನಾಂಕ […]

Read More

ಅಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಲೋಕೇಶ್ ಕೋಟ್ಯಾನ್ ಉಪಾಧ್ಯಕ್ಷರು : ಭಾಸ್ಕರ್ ಕೋಟ್ಯಾನ್ ಕಾರ್ಯದರ್ಶಿ : ಪವಿತ್ರ ಸಂತೋಷ್ ಜತೆ ಕಾರ್ಯದರ್ಶಿ : ಲತೀಶ್ ಪೂಜಾರಿ ಕೋಶಾಧಿಕಾರಿ : ಮಧುಶ್ತೀ ಪ್ರಶಾಂತ್ ಸಂಘಟನಾ ಕಾರ್ಯದರ್ಶಿ : ಪವಿತ್ರ ಯು.ಅಮೀನ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ದೀಕ್ಷಿತ್ ಸಿ.ಎಸ್. ಪೂಜಾರಿ ಕ್ರೀಡೆ ಮತ್ತು ಸಮಾಜ ಸೇವೆ : ರೋಹಿತ್ ಸಾಹಿತ್ಯ ಮತ್ತು ಸಾಂಸ್ಕೃತಿಕ : ಶೋಭ ಕೆ.ನಾರಾಯಣ್ ಆರೋಗ್ಯ […]

Read More

ಎಲ್ಲಾ ಬಾಂಧವ್ಯ , ಸಂಬಂಧಗಳನ್ನು ಮೀರಿದವಳು ತಾಯಿ : ಯಶವಂತ ಪೂಜಾರಿ

ಕೂಳೂರು : ಎಲ್ಲಾ ಬಾಂಧವ್ಯ ಸಂಬಂಧಗಳನ್ನು ಮೀರಿದವಳು ತಾಯಿ‌, ತಾನು ಎಲ್ಲಾ ಕಡೆ ಇರಲಾರೆ ಎಂಬ ಕಾರಣಕ್ಕಾಗಿ ದೇವರು ತಾಯಿಯನ್ನು ಸೃಷ್ಟಿಸಿದ ಎಂಬ ಮಾತನ್ನು ಅಕ್ಷರಶಃ ರುಜುವಾತು ಮಾಡಿಕೊಟ್ಟವಳು. ಹೆಜ್ಜೆಯಿಡಲು ಕಲಿಸಿದವಳು, ಕೈ ತುತ್ತು ನೀಡಿದವಳು, ಕರುಳಕುಡಿಯ ಜೀವನಕ್ಕಾಗಿ‌ ತನ್ನ ಜೀವವನ್ನು ಸವೆಸಿದವಳು, ಕಂದನ ಪ್ರತಿ ಯಶಸ್ಸಿನಲ್ಲೂ ಆಕೆಯ ಪಾಲಿದೆ ಪ್ರತಿ ಕಷ್ಟದಲ್ಲೂ ಆಕೆಯ ಸಾಂತ್ವನವಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ‌ 10.05.2018 ರಂದು ಯುವವಾಹಿನಿ (ರಿ) […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!