
ಶಿವಗಿರಿ ಯಾತ್ರೆ
22-10-2019, 7:11 AM
ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.
22-10-2019, 7:11 AM
ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.
13-09-2019, 8:59 AM
ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕವು ನಾರಾಯಣ ಗುರು ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಮಹಿಳಾ ಮಂಡಳಿಗಳನ್ನು ಜೊತೆಗೂಡಿಸಿ ಬೆಳಗ್ಗೆ12ರಿಂದ ಸಂಜೆ 7 ಘಂಟೆಯವರೆಗೆ ಭಜನಾ ಕಾರ್ಯಕ್ರಮವನ್ನು ನಡೆಯಸಿತು. ಕಾರ್ಯಕ್ರಮಕ್ಕೆಗುರುಸ್ತೋತ್ರ ಹಾಗೂ ಭಜನೆ ಮೂಲಕ ಮಂಗಳೂರು ಮಹಿಳಾ ಘಟಕವು ಚಾಲನೆ ನೀಡಿ ನಂತರ ವಿವಿಧ ಮಹಿಳಾ ಮಂಡಳಿಗಳಿಗೆ ಅವಕಾಶಕೊಟ್ಟು ನಂತರ ಕೊನೆಯ ಹಂತವನ್ನು ಮಂಗಳೂರುಘಟಕದವರೊಂದಿಗೆ ಸೇರಿ ಮುಕ್ತಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಉಮಾಶ್ರೀಕಾಂತ್, ನೈನವಿಶ್ವನಾಥ್,ರವಿಕಲ, ನಾರಾಯನಗುರು ತತ್ವ […]
08-09-2019, 4:48 PM
ದಿನಾಂಕ 08/09/2019 ರಂದು ಯುವವಾಹಿನಿ ಸಭಾಂಗಣದಲ್ಲಿ ಸೋಣ ಸಂಭ್ರಮ ಕಾರ್ಯಕ್ರಮವು ಬೆಳಗ್ಗೆ 9:30ರಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮಾಶ್ರೀಕಾಂತ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗೋಕರ್ಣನಾಥೇಶ್ವರ ಬಿ ಎಡ್ ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಉದ್ಘಾಟಿಸಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ನಾನು ಕಲಿತೆ ಹಾಗೂ ಈ ಸಂಸ್ಕೃತಿ ಮುಂದಿನ ಪೀಳಿಗೆಗೆ ತಿಳಿಸಿವ ಕೆಲಸ ನಮ್ಮಿಂದ ಆಗಬೇಕು ಹಾಗಾಗಿ ಆದಷ್ಟು ಮಕ್ಕಳನ್ನು ಜೋಡಿಸಿಕೊಳ್ಳುವಂತೆ ತಿಳಿಸಿದರು.ನಂತರ ಶಕ್ತಿ ಎಜುಕೇಶನ್ ಟ್ರಸ್ಟ್ ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ್ ಆಚಾರ್ಯ ಸೋಣದ ಮದಿಪನ್ನು ನೀಡಿ […]
15-08-2019, 4:20 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ವತಿಯಿಂದ ದಿನಾಂಕ 15/08/2019ರಂದು ದೇರಳಕಟ್ಟೆ ಬೆಲ್ಮ ಸೇವಾಶ್ರಮಕ್ಕೆ ಭೇಟಿ ಕೊಡಲಾಯಿತು. ಅಲ್ಲಿಯ ವೃದ್ಧರೊಂದಿಗೆ ವಿವಿಧ ಆಟೋಟ, ಮನೋರಂಜನಾ ಕಾರ್ಯಕ್ರಮ, ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಮಂಗಳೂರು ಘಟಕದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಬೌದ್ಧಿಕ ನೀಡಿದರು. ಘಟಕದ ವತಿಯಿಂದ 50kg ಅಕ್ಕಿ ನೀಡಲಾಯಿತು.. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಉಮಾ ಶ್ರೀಕಾಂತ್, ಸಲಹೆಗಾರರಾದ ಜಿತೇಂದ್ರ ಜೆ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
28-07-2019, 4:53 PM
ಮಂಗಳೂರು : ದಿನಾಂಕ 28.07.2019 ರಂದು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ ನಲ್ಲಿ ಉಚಿತ ಬ್ರಹತ್ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ಅರಿವು ,ಮಾಹಿತಿ ಮತ್ತು ತಪಾಸನಾ ಶಿಬಿರ ನಡೆಯಿತು. ಈ ಕಾರ್ಯಕ್ರಮವೂ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಹಾಗೂ ಸ್ವಾತಿ ಹೋಮಿಯೋಪತಿ ಕ್ಲಿನಿಕ್ ಇದರ ಸಹಯೋಗದಲ್ಲಿ ನಡೆದಿದ್ದು, ಓಂಕಾಲಜಿ ವಿಭಾಗ, ಯನೊಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಸಮುದಾಯ ದಂತ ವಿಭಾಗ, ಯನೊಪೋಯ […]
14-07-2019, 9:13 AM
ಮಂಗಳೂರು : ನಗರಕ್ಕೆ ಹಸಿರು ಮೆರುಗು ನೀಡುವ ಸಂಘಟನೆಗಳ ಕಾರ್ಯ ಶ್ಲಾಘನೀಯವಾದುದು,ಇದೊಂದು ಸಮಾಜಮುಖಿ ಕಾರ್ಯಕ್ರಮ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕರಾದ ಶಶಿಧರ್ ಹೆಗ್ಡೆ ತಿಳಿಸಿದರು. ಅವರು ದಿನಾಂಕ 14/07/2019ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ಹಾಗೂ SPYSS ಕರ್ನಾಟಕ ನೇತ್ರಾವತಿ ವಲಯ ಮಂಗಳೂರು, ಮಹಾಲಿಂಗೇಶ್ವರ ಉಪವಲಯದ ಆಶ್ರಯದಲ್ಲಿ ಮಂಗಳೂರಿನ ಕೊಟ್ಟರಚೌಕಿಯಿಂದ ಕೊಟ್ಟಾರದವರೆಗೆ ರಸ್ತೆ ವಿಭಜಕದಲ್ಲಿ ಹೂ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜ್ಞಾನೋದಯ ಭಜನಾ […]
07-07-2019, 8:24 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಹಳೇ ಬೇರು ಹೊಸ ಚಿಗುರು : ಬಾಂಧವ್ಯ ಬೆಸುಗೆ ಕಾರ್ಯಕ್ರಮ ದಿನಾಂಕ 07/07/2019ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಯಶ್ರೀ ನಾನಿಲ್ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಕಲಾವತಿ ಜಯಂತ್ ನಡುಬೈಲ್, ಪಿ ವಿ ಸ್ ಎಸ್ ಗುಂಪಿನ ಕಾನೂನು ಸಲಹೆಗಾರರಾದ ಕುಮಾರಿ ಶ್ರೀದೇವಿ, ಘಟಕದ ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ, ಕೇಂದ್ರಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಪಾರ್ವತಿ ಅಮೀನ್, ಘಟಕದ […]
30-05-2019, 8:03 AM
ಮಂಗಳೂರು : ಯುವವಾಹಿನಿ ( ರಿ ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ 2 ದಿನಗಳ ಸ್ವಉದ್ಯೋಗ ತರಬೇತಿ ಶಿಬಿರ .ತರಬೇತಿ ಶಿಬಿರವನ್ನು ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೇಂದ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿಯ ಶಿಕ್ಷಣಾಧಿಕಾರಿ ಶಿವಬೋರಯ್ಯ ಹಾಗೂ ಕರ್ನಾಟಕ ಉದ್ಯಮ ಶೀಲಾ ತ ಅಭಿವೃದ್ಧಿ ಕೇಂದ್ರದ ಸತೀಶ್ ಮಾಬೆನ್ ಮಹಿಳೆಯರಿಗೆ ಸರಕಾರದಿಂದ ಸಿಗುವ ಸಾಲಸೌಲಭ್ಯದ ಹಾಗೂ ವಿವಿಧ ಸ್ಕೀಮ್ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ […]
06-05-2019, 4:26 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 06.05.2019 ರಿಂದ 10.05.2019 ರವರೆಗೆ ಐದು ದಿನಗಳ ಬೇಸಿಗೆ ಶಿಬಿರವು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಜಿತೇಂದ್ರ ಜೆ.ಸುವರ್ಣ ಶಿಬಿರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಚಿತ್ರಶ್ರೀ ಮನೋಜ್,ತಸಲೀಮ, ಕುಂಬ್ಳೆ ಗೋಪಾಲ ಕೃಷ್ಣಭಟ್, ವಿದ್ಯಾ ರಾಕೇಶ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಮಿಮಿಕ್ರಿ, ವಾಲ್ ಪತ್ರಿಕೆ, ಗ್ಲಾಸ್ ಪೈಂಟಿಂಗ್, ಪ್ಲವರ್ ಮೇಕಿಂಗ್ , ಕಸದಿಂದ ರಸ ಹೀಗೆ […]
21-04-2019, 6:54 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಉಮಾ ಶ್ರೀಕಾಂತ್ ಹಾಗೂ ಕಾರ್ಯದರ್ಶಿಯಾಗಿ ನೈನಾ ವಿಶ್ವನಾಥ್ ಆಯ್ಕೆಯಾಗಿದ್ದಾರೆ.