07-07-2019, 8:01 AM
ಮಂಗಳೂರು : ಯುವವಾಹಿನಿ (ರಿ) ಸುರತ್ಕಲ್ ಘಟಕವು ದಿನಾಂಕ 07.07.2019 ರಂದು ಆಯೋಜಿಸಿರುವ ಯುವವಾಹಿನಿ ಅಂತರ್ ಘಟಕ ಏರ್ ಬಿರ್ಸೆರ್ ನಳ ಪರಿವಾರೊಡ್ ಅಡುಗೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಯುವವಾಹಿನಿ ( ರಿ) ಮಂಗಳೂರು ಘಟಕವು ಪ್ರಥಮ ಸ್ಥಾನ ಪಡೆದಿರುತ್ತದೆ. ಘಟಕದ ತಂಡದಲ್ಲಿ 8 ಜನರಿದ್ದು, ಉತ್ತಮ ವಸ್ತ್ರವಿನ್ಯಾಸದೊಂದಿಗೆ ಎಲ್ಲಾರ ಮನಸೂರೆಗೊಂಡಿತ್ತು. ಸುಮಾರು 50 ವಿವಿಧ ರೀತಿಯ ತಿಂಡಿಗಳನ್ನು ತಯಾರಿಸಿದ್ದು, ಅಧ್ಯಕ್ಷರಾದ ಕೆ. ಆರ್. ಲಕ್ಷ್ಮೀ ನಾರಾಯಣ ಎಲ್ಲಾ ತಿಂಡಿಗಳ ಬಗ್ಗೆ ಸೂಕ್ತ ವಿವರ ನೀಡಿದರು. ಸಹಕಾರ ನೀಡಿದ […]
Read More
16-06-2019, 2:37 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದಿಂದ ದಿನಾಂಕ 16.06.2019 ರ ಭಾನುವಾರ ಶ್ರೃಂಗೇರಿ, ಹೊರನಾಡು, ಕಲಶ ಮತ್ತು ಕುದುರೆಮುಖ ಬೆಟ್ಟಗಳಿಗೆ ಪ್ರವಾಸ ಏರ್ಪಡಿಸಲಾಗಿತ್ತು. ಸುಮಾರು 100 ಜನರನ್ನು ಒಳಗೊಂಡ ಪ್ರವಾಸಿ ತಂಡವು ಎರಡು ಬಸ್ಸುಗಳಲ್ಲಿ ಬೆಳಿಗ್ಗೆ 6.00 ಗಂಟೆಗೆ ಸರಿಯಾಗಿ ಯುವವಾಹಿನಿ ಸಭಾಂಗಣದಿಂದ ಹೊರಟ್ಟಿತ್ತು. ಬಜಗೋಳಿಯಲ್ಲಿ ಬೆಳಗ್ಗಿನ ಉಪಾಹಾರ ಮುಗಿಸಿದ ನಂತರ ಕಳಸ, ಹೊರನಾಡು, ಶೃಂಗೇರಿ ಮತ್ತು ಕುದುರೆ ಮುಖ ಬೆಟ್ಟಗಳ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿಕೊಂಡು ರಾತ್ರಿ 8.00 ಗಂಟೆಗೆ ವಾಪಸು ಬಂದಿದ್ದೇವೆ. ದಿನವಿಡೀ ಹಾಡು, […]
Read More
25-05-2019, 12:32 PM
ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ವತಿಯಿಂದ ವಿನೂತನ ವಾಗಿ ಜರಗಿದ ಮಾತೆಯರ ದಿನಾಚರಣೆಯ ಬಗ್ಗೆ ವಿಶೇಷ ಉಪನ್ಯಾಸ ವನ್ನು ಭಗವತಿ ಆರಾಧನೆಯ ಬಗ್ಗೆ ಪಿ.ಎಚ್.ಡಿ. ಮಾಡುತ್ತಿರುವ ಉಪನ್ಯಾಸಕ ಅರುಣ್ ಉಳ್ಳಾಲ್ ನೀಡಿದರು. ಹೆಣ್ಣು ಕ್ರಿಯಾಶೀಲ ಶಕ್ತಿ, ಪ್ರಕೃತಿ ಪುರುಷ ಜೊತೆ ಜೊತೆ ಯಾಗಿರುವ ದ್ರಾವಿಡ ಸಂಸ್ಕೃತಿಯಲ್ಲಿ ಪ್ರಾಚೀನ ಸಿಂಧೂ ಬಯಲಿನ ನಾಗರಿಕತೆಯ ಕಾಲದಿಂದಲೂ ಹೆಣ್ಣಿಗೆ ವಿಶೇಷ ಪ್ರಾಮುಖ್ಯತೆ ಯನ್ನು ನೀಡುತ್ತಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಸಂಧರ್ಭದಲ್ಲಿ ಪ್ರತಿಷ್ಠಾಪಿಸಲ್ಪಡುವ ನವದುರ್ಗೆಯರು ಆಧ್ಯಾತ್ಮಿಕತೆಯ ಜೊತೆಗೆ ಹೆಣ್ಣಿನ […]
Read More
08-05-2019, 4:22 PM
ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ ಯುವವಾಹಿನಿಯ ಸಭಾಂಗಣ ದಲ್ಲಿ ಆಚರಿಸಲಾಯಿತು. ಸಾಹಿತಿ ಚಿಂತಕಿ ಶ್ರೀಮತಿ ಜ್ಯೋತಿ ಇರ್ವತ್ತೂರು ಇವರು ಬಸವಣ್ಣ ಜಯಂತಿ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಯುವವಾಹಿನಿಯಂತಹ ಬಿಲ್ಲವ ಸಂಘಟನೆ ಯೊಂದು ಬಸವಣ್ಣ ಜಯಂತಿಯನ್ನು ಆಚರಿಸುತ್ತಿರುವುದು ಬಹಳ ಸಂತೋಷದ ವಿಷಯ. ಸಮ ಸಮಾಜದ ಸಮಾನತೆಯ ತಳಹದಿಯಲ್ಲಿ ಕೆಲಸಮಾಡಿದ ನಾರಾಯಣ ಗುರು, ಬಸವಣ್ಣ, ಪೆರಿಯಾರ್, ಕಾರ್ಲ್ ಮಾರ್ಕ್ಸ್ ಮುಂತಾದವರು ನಮಗೆಲ್ಲ ಆದರ್ಶ ಎಂದರು. […]
Read More
25-02-2019, 3:12 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಜರಗಿದ ಬೃಹತ್ ಹೊರೆಕಾಣಿಕೆ ಮೆರವಣಿಗೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯು ತನ್ನ ವಿವಿಧ ಘಟಕಗಳನ್ನು ಸಂಘಟಿಸಿ ಒಟ್ಟು 23 ಘಟಕಗಳ ಹೊರೆಕಾಣಿಕೆ ಸೇವೆಯ ಜೊತೆ ಆಕರ್ಷಕ ನಾರಾಯಣ ಗುರುಗಳ ಟ್ಯಾಬ್ಲೋ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿತು. ಮೆರವಣಿಗೆಯು ಶಿಸ್ತುಬದ್ಧವಾಗಿ ಯಶಸ್ವಿಯಾಗಿ ಮೂಡಿ ಬರಲು ಯುವವಾಹಿನಿಯ ನೂರಾರು ಕಾರ್ಯಕರ್ತರು ಸಮಾಜ ಭಾಂಧವರ ಜೊತೆ ಸೇರಿಕೊಂಡು ಐತಿಹಾಸಿಕ ಮೆರವಣಿಗೆಯ ಯಶಸ್ವಿ ಗೆ ಕಾರಣಕರ್ತರಾದರು. ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರಲ್ಲಿ ಶ್ರೀ […]
Read More
15-02-2019, 4:02 PM
ಮಂಗಳೂರು : ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಆಶ್ರಯದಲ್ಲಿ ಮತ್ತು ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ ರಾಜ್ಯ ಮಟ್ಚದ ಭಾಷಣ ಸ್ಪರ್ಧೆಯು ಯುವವಾಹಿನಿ ಸಭಾ಼ಂಗಣದಲ್ಲಿ ದಿನಾ಼ಂಕ 15.02.2019ರಂದುಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಲಕ್ಮಣ ಸಾಲ್ಯನ್ ರವರು ದೀಪ ಬೆಳಗಿಸುದರೊ಼ಂದಿಗೆ ಉದ್ಘಾಟಿಸಿದರು .ವಿವಿಧ ಶಾಲೆಗಳಿಂದ ಬಂದ ವಿದ್ಯಾರ್ಥಿಗಳು ವಿಶುಕುಮಾರ್ ಬಾಷಣ ಸ್ಪರ್ಧೆಯಲ್ಲಿ ಭಾಗವಾಹಿಸಿದರು. ಅನುಷಾ ಪ್ರಥಮ, ನಿಶಾ ದ್ವಿತೀಯ, ಪ್ರತೀಕ್ಷಾ ತೃತೀಯ ಬಹುಮಾನ ಪಡೆದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ […]
Read More
12-02-2019, 4:50 PM
ಮಂಗಳೂರು : ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ, ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿ ಪ್ರೀಯತೆ , ಪರೋಪಕಾರ ಬುದ್ಧಿ, ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು. ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂಬುದು ಅರ್ಥವಾಗುತ್ತದೆ. ಹೂವಿಗೆ ಪರಿಮಳವಿದ್ದಂತೆ, ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ, ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತುರೂಪವೇ ಮಾನವನಾಗಿರುತ್ತಾನೆ. […]
Read More
22-01-2019, 3:34 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 22-1-2019 ರಂದು ಯುವವಾಹಿನಿ ಸಭಾಂಗಣ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಜಾರಂದಾಯ ದೈವಸ್ಥಾನ ಬೋಳೂರು ಇಲ್ಲಿಯ ಆಂತರಿಕ ಲೆಕ್ಕಪರಿಶೋಧಕರಾದ ವೆಂಕಟೇಶ್ ದಾಸ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷ ನವೀನ ಚಂದ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸುನಿಲ್ ಪಾಲ್ದಡಿ, ಮಾಲಕರು ಶ್ರೀನಿಧಿ ಕನ್ ಸ್ಟ್ರಕ್ಷನ್ ಕೊಟ್ಟಾರ ಮತ್ತು ಕಿರಣ್ ಕುಮಾರ್ ಕೋಡಿಕಲ್ […]
Read More
15-12-2018, 1:37 PM
ಯುವವಾಹಿನಿ (ರಿ ) ಮಂಗಳೂರು ಘಟಕ ಮತ್ತು ಬಜಪೆ ಘಟಕದ ಜಂಟಿ ಅಶ್ರಯದಲ್ಲಿ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ,ಮಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ 15/12/18 ರಂದು ಸುಂಕದಕಟ್ಟೆ ,ಅಂಬಿಕ ಅನ್ನಪೂರ್ಣೆಶ್ವರಿ ಸಭಾಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ ನಡೆಯಿತು . ಈ ಕಾರ್ಯಕ್ರಮವನ್ನು ಸುಂಕದಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಉದ್ಘಾಟಿಸಿ ,ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಜಿವನದಲ್ಲಿ ಮುಂದಿನ ಭವಿಷ್ಯದ ಬಗ್ಗೆ ತಮಗೆ ತೆಗೆದುಕೊಳ್ಳಬೇಕಾದ ನಿರ್ಧಾರಕ್ಕೆ […]
Read More