09-12-2018, 3:01 PM
ಬಜಪೆ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ರಸಗೀತಾ – 2018 ರ ಜಾನಪದ ಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಯುವವಾಹಿನಿ ಮಂಗಳೂರು ಘಟಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಜಾನಪದ ಗೀತಾ ಗಾಯನ ಸ್ಪರ್ಧೆಯ ತೀರ್ಪುಗಾರರಾಗಿ ಉಮಾಕಾಂತ್ ನಾಯಕ್ ಮತ್ತು ಮಲ್ಲಿಕಾ ಶೆಟ್ಟಿ ಇವರು ಭಾಗವಹಿಸಿದ್ದರು. ಈ ವಿಭಾಗದಲ್ಲಿ ಒಟ್ಟು 11 ಘಟಕಗಳು ಸ್ಪರ್ಧೆಯನ್ನು ನೀಡಿದುವು. ಕನಕಾ […]
Read More
27-11-2018, 3:21 PM
ಮಂಗಳೂರು : ಸಾಹಿತ್ಯ ಕೃಷಿ ಕ್ಷೇತ್ರದಲ್ಲಿ ಯಾವ ಸಾಹಿತಿಯೂ ಮಾಡದ ಸಾಹಿತ್ಯ ಕೃಷಿಯನ್ನು ತನ್ನ ಅಲ್ಪಾವಧಿಯ ಜೀವನದಲ್ಲಿ ಮಾಡಿದ ಮೇದಾವಿ ಸಾಹಿತಿ ವಿಶು ಕುಮಾರ್, ಬಿಲ್ಲವ ಸಮಾಜದಲ್ಲಿ ಜನಿಸಿ, ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಹಿತಿಯಾಗಿ, ಪತ್ರಿಕಾ ರಂಗದಲ್ಲಿ ಪತ್ರಿಕೆಗೆ ಅಂಕಣಗಾರನಾಗಿ ನಾಟಕ ಹಾಗು ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಟನಾಗಿ ಹೆಸರು ಪಡೆದ ದೀಮಂತ ಸಾಹಿತಿ ವಿಶುಕುಮರ್ ಸಾಹಿತ್ಯ ಲೋಕದ ವಿನುಗು ತಾರೆಯಾಗಿ ಮಿಂಚಿದವರು ಎಂದು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ವಿಶುಕುಮರ್ ಪ್ರಸಸ್ತಿ ಪ್ರಧಾನ ಸಮಿತಿಯ ಮಾಜಿ […]
Read More
19-10-2018, 3:19 PM
ಮಂಗಳೂರು : ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಉತ್ಸವದ ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯತ್ರೆಯು ದಿನಾಂಕ 19.10. 2018 ರಂದು ವೈಭವದಿಂದ ಸಂಪನ್ನಗೊಂಡಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಂಗಳೂರು ದಸರಾ ಶೋಭಾಯಾತ್ರೆಗೆ ವಿವಿಧ ಸಂಘ ಸಂಸ್ಥೆಗಳ ಪ್ರವರ್ತಿತ ಧಾರ್ಮಿಕ ,ಸಾಂಸ್ಕೃತಿಕ, ಹುಲಿವೇಷ ನೃತ್ಯ ರೂಪಕಗಳು, ದೇಶದ ಪರಂಪರೆಯ ಟ್ಯಾಬ್ಲೋಗಳು, ತೃಶ್ಯೂರಿನ ಬಣ್ಣದ ಕೊಡೆಗಳು, ಕೇರಳದ ಚೆಂಡೆ ವಾದ್ಯ, ಕಲ್ಲಡ್ಕದ ಶಿಲ್ಪಾ ಬೊಂಬೆ ಬಳಗ, ಬೆಂಗಳೂರಿನ ಬ್ಯಾಂಡ್ ಬಳಗ, ಸೋಮನ ಕುಣಿತ, ಪೂಜಾ ಕುಣಿತಗಳು, ರಾಜ್ಯದ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
29-09-2018, 4:06 PM
ಮಂಗಳೂರು : ವಿಶ್ವ ಹೃದ್ರೋಗ ದಿನಾಚರಣೆಯ ಅಂಗವಾಗಿ ಒಮೇಗಾ ಅಸ್ಪತ್ರೆ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ, ಅಶೋಕನಗರ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಕುಡ್ಲ. ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಹೃದ್ರೋಗ ತಜ್ಞರಾದ ಡಾ. ಕೆ.ಮುಕುಂದ್ ಇವರ ನೇತೃತ್ವದಲ್ಲಿ “ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ” ದಿನಾಂಕ 29.09.2018 ರಂದು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. ಶಿಬಿರಾರ್ಥಿಗಳ ವೈದ್ಯಕೀಯ ತಪಾಸಣೆಯ ಪೂರ್ವದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
Read More
21-09-2018, 3:46 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಅರ್ಹತಾ ಪರೀಕ್ಷೆಗಳ ಬಗ್ಗೆ ಕಾರ್ಯಗಾರವು ದಿನಾಂಕ ೨೧. ೦೯. ೨೦೧೮ ರಂದು ಇತ್ತೀಚೆಗೆ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಉಧ್ಘಾಟಿಸಿದ ಲಕ್ಷ್ಮಣ ಕೋಟ್ಯಾನ್ ಪೂಜಾ ಕನ್ಸ್ಟ್ರಕ್ಷನ್ ಮೇರಿಹಿಲ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಲಯನ್ ಯಶವಂತ್ ಪೂಜಾರಿ ಕಾರ್ಯಾಗಾರಕ್ಕೆ ಶುಭಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ […]
Read More
16-09-2018, 3:17 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ 16.09.2018 ರಂದು ನಡೆದ ಶಿವಗಿರಿಯಾತ್ರೆ ಯಶಸ್ವಿಯಾಗಿ ನಡೆಯಿತು . ಮಂಗಳೂರಿನಿಂದ ರೈಲಿನ ಮೂಲಕ ಹೊರಟ ಯುವವಾಹಿನಿಯ ಯಾತ್ರಾ ತಂಡವನ್ನು ವರ್ಕಳ ರೈಲು ನಿಲ್ದಾನದಲ್ಲಿ ಶಿವಗಿರಿ ಮಠದ ಪೂಜ್ಯ ಸತ್ಯಾನಂದತೀರ್ಥ ಶ್ರೀಗಳು ಸ್ವಾಗತಿಸುವ ಮೂಲಕ ಯಾತ್ರೆಯು ಆರಂಭವಾಯಿತು. ಸ್ವಾಮೀಜಿಯವರ ನೇತೃತ್ವದಲ್ಲಿ ಶಿವಗಿರಿಯಲ್ಲಿ ನ ನಾರಾಯಣಗುರುಗಳ ಮಹಾಸಮಾಧಿ ಮತ್ತು ಕೆಲ ಐತಿಹಾಸಿಕ ಸ್ಥಳಗಳನ್ನು ಸಂದರ್ಶಿಸಿದೆವು. ಆ ಬಳಿಕ ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಹ್ಮಣ್ಯ ದೇವಾಲಯ, ನಾರಾಯಣಗುರುಗಳೇ ತನ್ನ ಕಯ್ಯಾರೆ […]
Read More
04-09-2018, 5:09 PM
ಮಂಗಳೂರು : ಯುವವಾಹಿನಿಯು ಶಿಕ್ಷಕರನ್ನು ಗೌರವಿಸುವ ಮೂಲಕ ಮಾತೆಗೆ ಗೌರವ ಸಲ್ಲಿಸಿದಂತೆ, ಸಂಘಟನೆಯನ್ನು ಕಟ್ಟುವುದಕ್ಕಿಂದ ಸಂಘಟನೆಯನ್ನು ಉಳಿಸಿ ಬೆಳೆಸುವುದು ಮುಖ್ಯ, ಶಿಕ್ಷಕರು ನಿರಂತರವಾಗಿ ಕಲಿಕೆಯ ಮೂಲಕ ಶಿಕ್ಷಕರೂ ವಿದ್ಯಾರ್ಥಿ ಆದಾಗ ಮಾತ್ರ ಸಮಾಜದ ಶ್ರೇಷ್ಠ ಶಿಕ್ಷಕನಾಗಲು ಸಾಧ್ಯ. ಈ ಮೂಲಕ ಶಿಕ್ಷಕರಿಂದ ಸ್ವಸ್ಥ ಸಮಾಹದ ನಿರ್ಮಾಣವಾಗಿದೆ. ಎಂದು ಮಂಗಳೂರಿನ ಶಾರದಾ ಶಿಕ್ಷಣ ಸಮೂಹ ಸಂಸ್ಥೆಯ ಉಪ ಪ್ರಾಂಶುಪಾಲರಾದ ದಯಾನಂದ ಕಟೀಲ್ ತಿಳಿಸಿದರು. ಅವರು ದಿನಾಂಕ 04.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ […]
Read More
27-08-2018, 6:29 PM
ಮಂಗಳೂರು : ದ. ಕ. ಜಿಲ್ಲಾಡಳಿತ, ದ. ಕ. ಜಿಲ್ಲಾ ಪಂಚಾಯತು, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣಾನಾಥ ಕ್ಷೇತ್ರದ ಸಹಯೋಗದೊಂದಿಗೆ ದಿನಾಂಕ 27 ಅಗೋಸ್ಟ್ 2018 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವಾಹನ ಜಾಥಾ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ‘ಶ್ರೀ ನಾರಾಯಣಗುರು ಸಂದೇಶಯಾತ್ರೆ’ ವಾಹನ ಜಾಥಾ ಮೆರವಣಿಗೆಯನ್ನು ಮಂಗಳೂರಿನ ಉರ್ವಾಸ್ಟೋರ್ ನಲ್ಲಿರುವ ಯುವವಾಹಿನಿ ಕಛೇರಿಯ ಮುಂಭಾಗದಲ್ಲಿ ಕುದ್ರೋಳಿ […]
Read More
07-08-2018, 9:20 AM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ ಅಭೂತಪೂರ್ವ ಯಶಸ್ಸು ಗಳಿಸಿತು. ಈ ನಿಟ್ಟಿನಲ್ಲಿ ಸಮಾರಂಭದ ಯಶಸ್ಸಿಗೆ ಸಹಕಾರ ನೀಡಿದವರಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 07.08.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಸಮಾವೇಶ ನಿರ್ದೇಶಕ ಹರೀಶ್ ಕೆ.ಪೂಜಾರಿ, ಸಮಾವೇಶ ಸಂಚಾಲಕ ನವೀನ್ ಚಂದ್ರ, ಕಾರ್ಯಕ್ರಮ ನಿರೂಪಿಸಿದ ದಿನೇಶ್ ಸುವರ್ಣ, ಮಂಗಳೂರು ಘಟಕದ ಕೋಶಾಧಿಕಾರಿ ಗಣೇಶ್ […]
Read More