05-08-2018, 4:37 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಮಾಜಿಕ ಹಾಗೂ ಬ್ಯಾಕಿಂಗ್ ಕ್ಸೇತ್ರದಲ್ಲಿನ ಸಾಧನೆಗೆ […]
Read More
05-08-2018, 4:07 PM
ಮಂಗಳೂರು : ಲೇಖನಗಳು, ಮಾಹಿತಿಗಳ ಸಂಗ್ರಹ, ಆಶಯ, ಅವಲೋಕನ, ಸಾಹಿತ್ಯ, ಸಾಂಸ್ಕೃತಿಕ, ಕಥೆ, ಕವನ ಮುಂತಾದ ವೈವಿಧ್ಯಮಯ ಬರಹಗಳನ್ನು ಒಳಗೊಂಡ ಯುವವಾಹಿನಿಯ ಮುಖವಾಣಿ 2018 ರ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಬಿಡುಗಡೆಗೊಳಿಸಿದರು. ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶದಲ್ಲಿ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ […]
Read More
05-08-2018, 3:51 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 5.8.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು. 2018-19 ನೇ ಸಾಲಿನ ಅಧ್ಯಕ್ಷ ಜಯಂತ ನಡುಬೈಲು ನೇತ್ರತ್ವದ ನೂತನ ತಂಡಕ್ಕೆ ನಿರ್ಗಮನ ಅಧ್ಯಕ್ಷ ಯಶವಂತ ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು. ತನ್ನಲ್ಲಿ ಬಹಳಷ್ಟು ಕನಸುಗಳಿವೆ, ಯುವ […]
Read More
05-08-2018, 3:26 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಂಸ್ಕೃತಿಕ ರಂಗದ ರಾಯಭಾರಿಯಾಗಿ, ಸಾಹಿತ್ಯ ಸೇತುವಾಗಿ, […]
Read More
05-08-2018, 3:03 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. 49 ಕ್ಕೂ ಅಧಿಕ ಬಾರಿ ರಕ್ತದಾನ […]
Read More
05-08-2018, 2:48 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ , ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ ಹಾಗೂ ಸಾಧನಾ ಶ್ರೇಷ್ಠ ಪ್ರದಾನ ಮಾಡಲಾಯಿತು. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ […]
Read More
05-08-2018, 9:04 AM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ 2017-18 ನೇ ಸಾಲಿನಲ್ಲಿ ಯಶಸ್ವೀ ಕಾರ್ಯಕ್ರಮಗಳನ್ನು ನೀಡಲು ಸಹಕಾರ ನೀಡಿದ ಸಲಹೆಗಾರರು, ಮಾಜಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಯುವವಾಹಿನಿಯ ನಿಕಟಪೂರ್ವ ಅಧ್ಯಕ್ಷ ಯಶವಂತ ಪೂಜಾರಿ ಅಭಿನಂದಿಸಿದರು.
Read More
05-08-2018, 8:09 AM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಹಾಗೂ ಕರ್ನಾಟಕ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
12-07-2018, 2:43 AM
ಬೆಂಗಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿಯ ತಂಡವು ಬೆಂಗಳೂರಿಗೆ ತೆರಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಡಾ.ಜಯಮಾಲರನ್ನು ವಿದಾನಸೌಧದಲ್ಲಿ ಭೇಟಿಯಾಗಿ ಯುವವಾಹಿನಿಯ ೩೧ನೆೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ನೀಡಿ ಸಮಾವೇಶಕ್ಕೆ ಆಹ್ವಾನ ನೀಡಲಾಯಿತು. ಆಗಸ್ಟ್ 05 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯುತ್ತಿರುವ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ತಾನೂ ಪಾಲ್ಗೊಳ್ಳುತ್ತಿದ್ದು, ಎಲ್ಲರೂ ಸಮಾವೇಶ ಯಶಸ್ವಿಗೊಳಿಸೋಣ ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ […]
Read More