ಮೂಡಬಿದ್ರಿ

ಸಾಮಾಜಿಕ ಜಾಲತಾಣ ಸಂಪಾದಕರ ಮಾತು

ಯುವವಾಹಿನಿಯ ಸಾಮಾಜಿಕ ಜಾಲತಾಣದ ಸಂಪಾದಕರಾಗಿ ಆಯ್ಕೆಯಾದಾಗ ಭಯ ಹಾಗೂ ಸವಾಲು ಇತ್ತು. ಸ್ಥಬ್ದವಾಗಿದ್ದ ವೆಬ್‌ಸೈಟ್‌ಗೆ ವೀಕ್ಷಕರನ್ನು ಗಳಿಸುವ ಸವಾಲು, ಓದುಗರಿಗೆ ಬೋರ್ ಆಗದ ವರದಿ ತಯಾರಿಸಿ ಅಪ್‌ಲೋಡ್ ಮಾಡುವ ಭಯ… ಆದರೆ ಈ ಸಮಯದಲ್ಲಿ ನನಗೆ ಧೈರ್ಯ ತುಂಬಿ, ಇಡೀ ವರ್ಷ ಸಹಕಾರ ನೀಡಿದ ವೆಬ್‌ಸೈಟ್ ಸ್ಥಾಪಕ ಸಂಪಾದಕ ರಾಜೇಶ್ ಸುವರ್ಣ ಬಂಟ್ವಾಳ, ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇವರಿಗೆ ಮೊದಲಾಗಿ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಘಟಕದ ವರದಿಗಳಿಗೆ ನಿರ್ದಿಷ್ಟ ರೂಪ ನೀಡಿ ಸಹಕರಿಸಿದ ಅರ್ಚನ.ಎಂ.ಬಂಗೇರ […]

Read More

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಸಾಧನೆ ಮೆಚ್ಚುವಂತದ್ದು : ಪದ್ಮನಾಭ ಸಾಲಿಯನ್

ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ 2024-25 ನೇ ಸಾಲಿನ ತಂಡದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ 29-12-2024 ರ ಅಪರಾಹ್ನ ಜರಗಿತು. ಮೂಡುಬಿದಿರೆ ಘಟಕವು ಆರಂಭವಾದಾಗಿನಿಂದ ಇದರ ಪ್ರತಿಯೊಂದು ಕಾರ್ಯಕ್ರಮವನ್ನು ನೋಡುವ ಅವಕಾಶ ನನಗೆ ಸಿಕ್ಕಿದೆ. ಇದುವರೆಗೆ ಘಟಕದ ಚುಕ್ಕಾಣಿಯನ್ನು ಎತ್ತಿ ಹಿಡಿದ ಆರು ಅಧ್ಯಕ್ಷರುಗಳು ಕೂಡ ಘಟಕದ ಬೆಳವಣಿಗೆಗೆ ಸಾಕ್ಷಿಯಾಗಿದ್ದಾರೆ ಎಂದು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀ […]

Read More

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗೋಣ

ಮೂಡುಬಿದಿರೆ: ಹಣತೆಯು ತಾನು ಬೆಳಕು ಚೆಲ್ಲುವ ಜೊತೆಗೆ ಇತರ ಹಣತೆಗಳನ್ನೂ ಬೆಳಗಿಸಿ ಬೆಳಕನ್ನು ಆಚರಿಸುವ ಪ್ರಕ್ರಿಯೆಯಲ್ಲಿ ಜೀವನ ಸಾರ್ಥಕ್ಯ ಸಾರುತ್ತದೆ‌. ನಾವೂ ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗಬೇಕಾಗಿದೆ. ಗಂಧದಂತೆ ಸವೆಸಿಕೊಂಡು ತ್ಯಾಗಿಯಾಗಿ ಪರಿಮಳಿಸಬೇಕಾಗಿದೆ ಎಂದು ಎಸ್.ಎನ್.ಎಂ ಪಾಲಿಟೆಕ್ನಿಕ್ ಉಪನ್ಯಾಸಕ ಡಾ. ಎಸ್.ಪಿ.ಗುರುದಾಸ್ ಅಭಿಪ್ರಾಯಪಟ್ಟರು. ಸಮಾಜ ಮಂದಿರ ಸಭಾ (ರಿ) ಮೂಡುಬಿದಿರೆ ಮತ್ತು ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಇವರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು ರಂಗೋಲಿ […]

Read More

ಯುವವಾಹಿನಿಯ ಸಿದ್ದತೆ ಮತ್ತು ಬದ್ದತೆ ಇತರರಿಗೆ ಮಾದರಿ : ನಾರಾಯಣ ಪಿ.ಎಂ

ಮೂಡುಬಿದಿರೆ: ದಿನೇ ದಿನೇ ಬಲಿಷ್ಠ ಸಂಘಟನೆಯಾಗಿ ಯಶಸ್ಸಿನತ್ತ ಮುನ್ನುಗ್ಗುತ್ತಿರುವ ಯುವವಾಹಿನಿಯ ಸದಸ್ಯರ ಸಿದ್ದತೆ ಮತ್ತು ಬದ್ದತೆ ಇತರರಿಗೆ ಮಾದರಿಯಾಗಿದೆ ಎಂದು ಉದ್ಯಮಿ ನಾರಾಯಣ ಪಿ.ಎಂ ತಿಳಿಸಿದರು. ಅವರು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 15-09-2024 ರಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆದ ಬಹುಮಾನ, ವಿದ್ಯಾರ್ಥಿ ವೇತನ ಹಾಗೂ ಸದಸ್ಯರ ಐಡಿ ಕಾರ್ಡ್ ವಿತರಣಾ ಸಮಾರಂಭವನ್ನು ದೀಪ ಬೆಳಗುವುದರ ಮೂಲಕ‌ ಉದ್ಘಾಟಿಸಿ ಮಾತನಾಡಿದರು.  ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ […]

Read More

ಮದ್ಯಮುಕ್ತ ಮೆಹೆಂದಿ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಯುವವಾಹಿನಿ ತಂಡ

ಮೂಡುಬಿದಿರೆ : ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯ ಉದ್ದೇಶವನ್ನು ಇಟ್ಟುಕೊಂಡ ಯುವವಾಹಿನಿ (ರಿ.) ಮೂಡುಬಿದರೆ ಘಟಕವು ಪ್ರಾರಂಭಿಸಿದ ಮದ್ಯ ಮುಕ್ತ ಮೆಹಂದಿ ಕಾರ್ಯಕ್ರಮದ ಅಡಿಯಲ್ಲಿ ಯುವವಾಹಿನಿಯ 34 ನೇ ಘಟಕ ಗ್ರಾಮಚಾವಡಿ ಕೊಣಾಜೆ ಇದರ ಅಧ್ಯಕ್ಷರಾದ ಹರೀಶ್ ಪೂಜಾರಿ ಇವರ ಧರ್ಮಪತ್ನಿಯ ತಮ್ಮನಾದ ಪಾಲಡ್ಕದ ಪೂಜಾರಿಬೆಟ್ಟು ನಿವಾಸಿ ಗ್ರಾಮಚಾವಡಿ ಘಟಕದ ಸದಸ್ಯ ಸುಕೇಶ್ ಪೂಜಾರಿ ಇವರು ತನ್ನ ಮದುವೆಯ ಮೆಹಂದಿ ಕಾರ್ಯಕ್ರಮವನ್ನು ತನ್ನ ಹುಟ್ಟೂರಾದ ಪಾಲಡ್ಕದ (ಮೂಡುಬಿದಿರೆ) ಮನೆಯಲ್ಲಿ ಬಹಳ ಸಾಂಪ್ರದಾಯಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾಜಿ […]

Read More

ನಾರಾಯಣಗುರುಗಳು ಮನುಕುಲದ ಪರಿವರ್ತನಾ ಚಿಂತಕರು : ಡಾ.ಮೋಹನ್ ಆಳ್ವ

ಮೂಡುಬಿದಿರೆ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ನಾರಾಯಣಗುರುಗಳು ಅಸ್ಪ್ರಶ್ಯತೆಯ ವಿರುದ್ಧ ಮೌನ ಕ್ರಾಂತಿಯ ಮೂಲಕ ಸಾಮಾಜಿಕ ಸುಧಾರಣೆಯನ್ನು ತನ್ನ ಜೀವಿತಾವಧಿಯಲ್ಲೇ ಸಾಧಿಸಿ ತೋರಿಸಿದ ಮನುಕುಲದ ಪರಿವರ್ತನಾ ಚಿಂತನೆಯ ವಿಶ್ವಗುರು ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್.ಮೋಹನ್ ಆಳ್ವ ಅಭಿಪ್ರಾಯ ಪಟ್ಟರು. ಅವರು ದಿನಾಂಕ 28-08-2024ನೇ ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ […]

Read More

ಆಟಿದ ಕೂಟ – 2024

ಮೂಡುಬಿದ್ರಿ :ಯುವವಾಹಿನಿ (ರಿ) ಮೂಡುಬಿದ್ರಿ ಘಟಕದ ವತಿಯಿಂದ ಆಟಿದ ಕೂಟ – 2024 28-07.2024 ನೇ ಆದಿತ್ಯವಾರ ಸೃಷ್ಟಿ ಮಲ್ಟಿಪರ್ಪಸ್ ಸಭಾಂಗಣ ಕಡಲಕೆರೆ ಒಂಟಿಕಟ್ಟೆ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರು ಶಂಕರ್ ಎ.ಕೋಟ್ಯಾನ್ ವಹಿಸಿದ್ದರು. ತೆಂಗಿನ ಮರದ ಕೊಂಬಿಗೆ ಹಾಲೆರೆಯುವ ಮುಖಾಂತರ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಪದ್ಮಯ್ಯ ಬಿ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಆಟಿದ ಮದಿಪು ನೀಡಲು ಆಗಮಿಸಿದ ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಸೀತಾರಾಮ್ ಕಟೀಲ್ […]

Read More

ಕಂಪ್ಯೂಟರ್ ಟೇಬಲ್ ವಿತರಣೆ

ಮೂಡುಬಿದ್ರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಮೂಡುಬಿದ್ರೆ ಘಟಕದ ವತಿಯಿಂದ ದಿ 18-07-2024ರಂದು ಮೂಡಬಿದ್ರೆಯ ಸರಕಾರಿ ಮೈನ್ ಶಾಲೆಗೆ ಅಗತ್ಯವಿರುವ ಕಂಪ್ಯೂಟರ್ ಟೇಬಲನ್ನು ಸದಸ್ಯರಾದ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಮಾಜಿ ಅಧ್ಯಕ್ಷರಾದ ಸುಶಾಂತ್ ಕರ್ಕೇರ, ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್, ಹಾಗೂ ಬಿಲ್ಲವ ಸಂಘ ಮೂಡಬಿದ್ರೆಯ ಆಡಳಿತ ಕಮಿಟಿ […]

Read More

ಸಮವಸ್ತ್ರ ವಿತರಣೆ

ಮೂಡುಬಿದ್ರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ವತಿಯಿಂದ ಮೂಡುಮಾರ್ನಾಡು ಅಂಗನವಾಡಿ ಶಾಲೆಯ 15 ಪುಟಾಣಿಗಳಿಗೆ ಉಚಿತ ಸಮವಸ್ತ್ರ ವಿತರಣೆಯ ಕಾರ್ಯಕ್ರಮವನ್ನು ಸದಸ್ಯರಾದ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಇವರು ವಿತರಿಸಿ ಪುಟಾಣಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್ ಹಾಗೂ ಅಂಗನವಾಡಿಯ ಶಿಕ್ಷಕರು, ಮತ್ತು ಮಕ್ಕಳ ಪೋಷಕರು ಹಾಜರಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!